- Sunday
- August 9th, 2026
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಇದರ ನೇತೃತ್ವದಲ್ಲಿ ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಅಬ್ಬಕ್ಕ ಅವರ 500ನೇ ಜಯಂತ್ಯೋತ್ಸವ ಪ್ರಯುಕ್ತ ರಥಯಾತ್ರೆ ಆರಂಭಗೊಂಡಿದೆ. ರಥಯಾತ್ರೆಯು ಸೆ.15 ರಂದು ಸಂಜೆ 6 ಗಂಟೆಗೆ ಸುಳ್ಯದ ಗಾಂಧಿನಗರಕ್ಕೆ ಆಗಮಿಸಲಿದೆ. ದೇಶಾಭಿಮಾನಿಗಳು, ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಸ್ವಾಗತಿಸಲು ತಿರ್ಮಾನಿಸಲಾಗಿದ್ದು, ಬಳಿಕ ಪಂಜಿನ...
ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ಮಹಾಸಭೆ ಸೆ.14 ರಂದು ಸಂಘದ ಅಧ್ಯಕ್ಷರಾದ ಕೆ.ಸಿ.ಸದಾನಂದ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು “ನಮ್ಮ ಸಂಘವು ವಾರ್ಷಿಕ ಉತ್ತಮ ವ್ಯವಹಾರ ನಡೆಸಿದ್ದು 2.28 ಲಕ್ಷ ಲಾಭಾಂಶ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.15% ಡಿವಿಡೆಂಡ್ ನೀಡುವುದು” ಎಂದು ಘೋಷಿಸಿದರು. ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಸ್ಥಾಪಕಾಧ್ಯಕ್ಷ,...
ತಾಲೂಕಿನ ಪಶು ಆಸ್ಪತ್ರೆ ಸುಳ್ಯ ಹಾಗೂ ಬೆಳ್ಳಾರೆ, ಗುತ್ತಿಗಾರು ಮತ್ತು ಕಳಂಜ ಪಶು ಚಿಕಿತ್ಸಾಲಯಗಳಲ್ಲಿ ದಿನಾಂಕ 16.9.2025 ರಿಂದ ಹುಚ್ಚುನಾಯಿ ರೋಗ(ರೇಬಿಸ್) ನಿರೋಧಕ ಲಸಿಕೆಯು ಉಚಿತವಾಗಿ ಲಭ್ಯವಿದ್ದು ಎಲ್ಲಾ ನಾಯಿ ಮತ್ತು ಬೆಕ್ಕುಗಳ ಮಾಲೀಕರು ಕೆಲಸದ ವೇಳೆಯಲ್ಲಿ ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸಂಪರ್ಕಿಸಿ ತಮ್ಮ ಸಾಕುಪ್ರಾಣಿಗಳಿಗೆ ಉಚಿತವಾಗಿ ಲಸಿಕೆ ಪಡೆದುಕೊಳ್ಳುವಂತೆ ಪಶುಸಂಗೋಪನಾ ಇಲಾಖೆಯ ಪ್ರಕಟಣೆಯಲ್ಲಿ ಸಹಾಯಕ...
ಜಾಲ್ಸೂರು ಗ್ರಾಮದ ಕುಕ್ಕಂದೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನ ಇದರ ಕಿನ್ನಿಮಾಣಿ ಪೂಮಾಣಿ ಸೇವಾ ಸಮಿತಿಯ 2025-26 ನೇ ಸಾಲಿನ ಸಭೆಯು ಆ.31ರಂದು ನಡೆಯಿತು.ಸಭೆಯಲ್ಲಿ ನೂತನ ಸೇವಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರರಾದ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕರಾದ ಸುಭಾಶ್ ರೈ ಕುಕ್ಕಂದೂರು ಮತ್ತು ಊರಿನವರು ಉಪಸ್ಥಿತರಿದ್ದರು.ನೂತನ ಸಮಿತಿಯಗೌರವ ಅಧ್ಯಕ್ಷರಾಗಿ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆ ಆರಂಭವಾಗುವ ಮುಂಚಿತವಾಗಿ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದು, ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಕುರಿತು...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ನಿಂತಿಕಲ್ ಎಡಮಂಗಲ ರಸ್ತೆಯಲ್ಲಿ ಪಟ್ಲದಮೂಲೆಗೆ ಬೈಕ್ ನಲ್ಲಿ ಇಂದು ಬೆಳಿಗ್ಗೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ನಗದು, ಎಟಿಎಮ್ ಕಾರ್ಡ್,...
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಅರಂತೋಡು ಗ್ರಾಮದ ಪಿಂಡಿಮನೆ ಎಂಬಲ್ಲಿ ರಾಧಾಕೃಷ್ಣರಿಗೆ ಸೇರಿದ ರಬ್ಬರ್ ಸ್ಕೋಕ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ರಬ್ಬರ್ ಸುಟ್ಟು...
Advertisement : ಕಾರ್ಯಕ್ರಮಗಳ ನೇರಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ-ಸಮಾರಂಭಗಳನ್ನು ನೇರಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ : 9449387044 | 9980085616ಹರಿಹರ ಪಳ್ಳತ್ತಡ್ಕ ಹಾಗೂ ನಡುಗಲ್ಲು ಮುಖ್ಯ ರಸ್ತೆಯ ಮಧ್ಯೆ ಸಿಗುವ ಮಲ್ಲಾರ ಎಂಬಲ್ಲಿ ಇದೀಗ ಸಂಜೆ 4:30ರ ಸುಮಾರಿಗೆ ಕಾಡಾನೆಯೊಂದು ರಸ್ತೆ ದಾಟಿದೆ ಎಂದು ತಿಳಿದುಬಂದಿದ್ದು,...
ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಸಂತೋಷ್ ಕುಮಾರ್ ರೈ ಬಳ್ಳ, ಪವಿತ್ರ ಕುದ್ವ ಹಾಗೂ ಊರ...
(ಚಿತ್ರ : ಪ್ರಕೃತಿ ಗುತ್ತಿಗಾರು) ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ಸಹಯೋಗದೊಂದಿಗೆ 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಕಾಳುಮೆಣಸು ಹಾಗೂ ಕಾಫಿ ಬೇಸಾಯ ಬಗ್ಗೆ ಮಾಹಿತಿ ಕಾರ್ಯಕ್ರಮ ಸೆ.12 ರಂದು ಗುತ್ತಿಗಾರಿನ ಪ್ರಾ.ಕೃ.ಪ.ಸ. ಸಂಘದ ದೀನ್ ದಯಾಳ್ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾ.ಕೃ.ಪ.ಸ.ಸಂಘದ...
Loading posts...
All posts loaded
No more posts
