- Monday
- August 10th, 2026
ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇವುಗಳ ಆಶ್ರಯದಲ್ಲಿ 33ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆ.27 ರಂದು ಮಂಜುಶ್ರೀ ಕ್ರೀಡಾಂಗಣ ದರ್ಖಾಸ್ತು ಪಾಲೆಪ್ಪಾಡಿ ಇಲ್ಲಿ ಜರುಗಿತು. ಆ.27 ರಂದು ಬೆಳಿಗ್ಗೆ ಶ್ರೀ ಗಣೇಶನ ಮೂರ್ತಿ ಪ್ರತಿಷ್ಠಾಪನೆ ನಡೆಯಿತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ...
ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ ವಿ ರವರು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ಶ್ರೀ ದೇವರ ದರ್ಶನ ಪಡೆದರು. ಬಳಿಕ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ತೆರಳಿ ಪ್ರಸಾದ ಸ್ವೀಕರಿಸಿದರು. ಅವರನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಶಾಲು ಹೊದಿಸಿ ಗೌರವಿಸಿದರು. ದೇವಳದ ಅರ್ಚಕ...
ಏನೆಕಲ್ಲು ಗ್ರಾಮದ ದೇವರಹಳ್ಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 29ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 27ರಂದು ಶ್ರೀಹರಿ ಭಜನಾ ಮಂದಿರದಲ್ಲಿ ನಡೆಯಿತು. ಆಗಸ್ಟ್ 27ರಂದು ಬೆಳಿಗ್ಗೆ ದೇವರ ವಿಗ್ರಹ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ, ಗಣಪತಿ ಹೋಮ, ಪೂರ್ಣಾವತಿ, ಮಕ್ಕಳಿಗೆ ವಿದ್ಯಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಅಪರಾಹ್ನ...
ಸಾಂಸ್ಕೃತಿಕ ಸಂಘ ಹಳೆಗೇಟು, ಸುಳ್ಯ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಅಗಸ್ಟ್ 27ರಂದು ಬೆಳಿಗ್ಗೆ ಸ್ಥಳ ಶುದ್ದಿ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ...
ಎಸ್.ಎಸ್.ಸಿ.ಜಿ.ಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿರುವ ಅರಂತೋಡು ಗ್ರಾಮದ ಆಡ್ತಲೆಯ ಕು.ಸುಶ್ಮಿತಾ.ಎಂ.ಎ ಇವರ ವೃತ್ತಿ ಜೀವನವು ಯಶಸ್ವಿಯಾಗಲು ವಿಘ್ನ ವಿನಾಯಕ ಆಶೀರ್ವಾದ ನೀಡುವಂತೆ ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ವತಿಯಿಂದ ಆರಾಧಿಸಲ್ಪಡುವ ಶ್ರೀ ಗಣಪತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಕೋಶಾಧಿಕಾರಿ...
ಅಜ್ಜಾವರ: ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಬೆಳಿಗ್ಗೆ ಮಹಾಮಂಗಳಾರತಿ, ವಿಶೇಷ ಪೂಜೆಯೊಂದಿಗೆ ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಅಲಂಕಾರ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು, ಈ ಸಂದರ್ಭದಲ್ಲಿ ಊರ ಭಕ್ತಾದಿಗಳು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಅರ್ಚಕರಾದ ಯೋಗರಾಜ್ ವೈದಿಕ...
ಪಂಜ ಪರಿಸರದ ಸಾರ್ವಜನಿಕ ಗಣೇಶೋತ್ಸವ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.27 ರಂದು ಶ್ರೀ ಗಣಪತಿ ವಿಗ್ರಹ ಪ್ರತಿಷ್ಠಾಪನೆಗೊಂಡಿತು. ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆದು ಆ.29 ರಂದು ಭವ್ಯ ಶೋಭಾಯಾತ್ರೆಯೊಂದಿಗೆ ಗಣಪತಿ ವಿಸರ್ಜನೆ ನಡೆಯಲಿದೆ.
ವಳಲಂಬೆಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪೊಲೀಸರು ಅರ್ಧಕ್ಕೆ ನಿಲ್ಲಿಸಿದ ಘಟನೆ ಆ.27 ರಾತ್ರಿ ನಡೆದಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ 10ಗಂಟೆ ನಂತರ ನಡೆಸಬಾರದು ಎಂದು ಸರ್ಕಾರದ ಆದೇಶವಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಕಾರ್ಯಕ್ರಮ ನಿಲ್ಲಿಸುವಂತೆ ತಿಳಿಸಿದರು. ಅದಾಗಲೇ 10 ಗಂಟೆ ಆಗಿದ್ದರಿಂದ 30 ನಿಮಿಷಗಳ ಕಾರ್ಯಕ್ರಮ ಬಾಕಿ...
ಸುಳ್ಯ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು ಆ.28 ರಂದು ರಜೆ ಘೋಷಿಸಿ ಸುಳ್ಯ ತಹಶೀಲ್ದಾರ್ ಆದೇಶಿಸಿದ್ದಾರೆ.
ದೇಶದಲ್ಲಿ ಮತ ಕಳ್ಳತನದ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವ ಮತ್ತು ಬಿಹಾರದಲ್ಲಿ ಮತದಾರ ಅಧಿಕಾರ ಯಾತ್ರೆಗೆ ಬೆಂಬಲವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆ. 25ರಂದು ಸಂಜೆ ಬ್ರಹತ್ ಪಂಜಿನ ಮೆರವಣಿಗೆ ನಡೆಯಿತು.ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಮಹಾನಗರ ಪಾಲಿಕೆ ಮುಂಭಾಗದವರೆಗೆ ನಡೆದ ಪಂಜಿನ ಮೆರವಣಿಗೆಯನ್ನು ಮಾಜಿ ಸಚಿವ ಬಿ ರಮಾನಾಥ ರೈ, ಲೋಕಸಭಾ...
Loading posts...
All posts loaded
No more posts
