ಆ.10 : ಚೆನ್ನಾವರದಲ್ಲಿ 4ನೇ ವರ್ಷದ “ಆಟಿದ ಕೂಟ ಕೆಸರ್‌ಡ್ ಒಂಜಿ ದಿನ”

ವಾಲಿಬಾಲ್, ತ್ರೋಬಾಲ್, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಫರ್ಧೆಗಳು

ಸವಣೂರು : ಅಭ್ಯುದಯ ಯುವಕ ಮಂಡಲ(ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ 4ನೇ ವರ್ಷದ "ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ" ಕಾರ್ಯಕ್ರಮ ಆ.10ರಂದು  ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.ಚೆನ್ನಾವರ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರಗುತ್ತು ಕಾರ್ಯಕ್ರಮ ಉದ್ಘಾಟಿಸುವರು.ಕ್ರೀಡಾಂಗಣ ಉದ್ಘಾಟನೆಯನ್ನು ಅಬುದಾಭಿ ಇಂಡಿಯನ್ ಸ್ಕೂಲ್,...

ಸುಳ್ಯ : ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಮೇಲ್ವಿಚಾರಕರು, ನೌಕರರು ಹಾಗೂ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರ ವತಿಯಿಂದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರಿಗೆ ಸುಳ್ಯದ ಸಿ.ಎ ಬ್ಯಾಂಕ್ ನ...
Ad Widget

ಸಂಪಾಜೆ : ಮುಂಡಡ್ಕ ಪಾಂಬರ್ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

ಸಂಪಾಜೆ ಗ್ರಾಮದ ಮುಂಡಡ್ಕ ಪಾಂಬರ್ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಪೂಜೆಯ ಮೂಲಕ ಶ್ರೀರಾಮ್ ಭಟ್ ಸಂಪಾಜೆ ನೇರವೇರಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಗದೀಶ್ ರೈ ಗುದ್ದಲಿ ಪೂಜೆ ನೇರವೇರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಮಾತನಾಡಿ "ಗ್ರಾಮದ...

ಜ್ಞಾನದೀಪ ತರಬೇತಿ ಸಂಸ್ಥೆಯಿಂದ ಇನ್ನಿಬ್ಬರು ನವೋದಯಕ್ಕೆ ಆಯ್ಕೆ

ಈ ವರ್ಷ ಒಟ್ಟು 20 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ 2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಇಲ್ಲಿ ತರಬೇತಿ ಪಡೆದ ಒಟ್ಟು 20 ವಿದ್ಯಾರ್ಥಿಗಳು ನವೋದಯ...

ಕಡಬದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

ಕಡಬ : ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ಆಗಸ್ಟ್ 03 ರಂದು ಸುಳ್ಯ ದಲ್ಲಿ ನಡೆದಿದ್ದು, ಸಾಹಿತ್ಯ ಕೃಷಿಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ...

ಗುತ್ತಿಗಾರು : ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕೃಷ್ಣ ಭಜನಾ ಮಂಡಳಿ(ರಿ.) ಗುತ್ತಿಗಾರು ಹಾಗೂ ಯುವಕ ಮಂಡಲ(ರಿ.) ಗುತ್ತಿಗಾರು ಇವರುಗಳ ಸಂಯುಕ್ತಾಶ್ರಯದಲ್ಲಿ ಆ.15 ರಂದು ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಈ ಕಾರ್ಯಕ್ರಮವನ್ನು ಗೌರವಾಧ್ಯಕ್ಷರಾದ ರವಿಪ್ರಕಾಶ್ ಬಳ್ಳಡ್ಕ, ಅಧ್ಯಕ್ಷರಾದ ಪೂರ್ಣಚಂದ್ರ ಪೈಕ, ಕಾರ್ಯದರ್ಶಿ ಲೀಲಾಧರ ಬದಿಯಡ್ಕ, ಖಜಾಂಜಿಗಳಾದ ನಾರಾಯಣ ಕುಚ್ಚಾಲ, ನಿರ್ದೇಶಕರಾದ ವೆಂಕಟ್ ಹುಲಿಕೆರೆ, ಸುರೇಶ್ ಮುತ್ಲಾಜೆ, ಸುಕೇಶ್...

“ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ನೀಡಲು ಪ್ರಥಮ ಆಧ್ಯತೆ” : ಅಧೀಕ್ಷಕ ಎಂಜಿನಿಯರ್ ಕೃಷ್ಣರಾಜ್

ಸುಬ್ರಹ್ಮಣ್ಯದಲ್ಲಿ ಮೆಸ್ಕಾಂ ಗ್ರಾಹಕರ ಜನ ಸಂಪರ್ಕ ಸಭೆ

ಸುಬ್ರಹ್ಮಣ್ಯ ಆಗಸ್ಟ್ 7 : "ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಿಂದ ಈಗಾಗಲೇ ಅಗತ್ಯವಿರುವಲ್ಲಿಗೆ ವಿದ್ಯುತ್ ಮಾರ್ಗಗಳ  ಬದಲಾವಣೆ, ವಿದ್ಯುತ್ ಪರಿವರ್ತಕಗಳ ಬದಲಾವಣೆ, ಕಂಬಗಳ ಬದಲಾವಣೆ ಕೆಲಸ ನಡಿಯುತ್ತಿದ್ದು, ಮಳೆಗಾಲದ ಸಮಯವಾದ್ದರಿಂದ ಬಹಳಷ್ಟು ವಿದ್ಯುತ್ ವ್ಯತ್ಯಯ ಆಗುವುದು ಸರ್ವೇಸಾಮಾನ್ಯ, ಆದರೆ ಗ್ರಾಹಕರ ಸಹಕಾರದೊಂದಿಗೆ ಎಲ್ಲಾ ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಮೆಸ್ಕಾಂ ಗ್ರಾಹಕರಿಗೆ ಸುರಕ್ಷತೆಯೊಂದಿಗೆ ಗುಣಮಟ್ಟದ...

ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಡಾ.ಕುರುಂಜಿ ಪುತ್ಥಳಿಗೆ ಮಾಲಾರ್ಪಣೆ

ಸುಳ್ಯದ ಅಮರಶಿಲ್ಪಿ ದಿ| ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ದಿನವಾದ ಆ.7ರಂದು ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಕುರುಂಜಿ ಪುತ್ಥಳಿಗೆಸುಳ್ಯ ಪ್ರೆಸ್ ಕ್ಲಬ್, ಗಾಂಧಿ ಚಿಂತನ ವೇದಿಕೆ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಯ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು.ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ ಕುರುಂಜಿಯವರ ಸ್ಮರಣೆ ಮಾಡಿದರು.ಸೂಡಾ ಅಧ್ಯಕ್ಷ ಕೆ.ಎಂ.ಮುಸ್ತಫಾ, ಗೌಡರ ಯುವ ಸೇವಾ...

ಅಪಾಯಕಾರಿ ಸ್ಥಿತಿಯಲ್ಲಿರುವ ಮರ ತೆರವಿಗೆ ಗ್ರಾಮಸ್ಥರ ಆಗ್ರಹ

ನಿಂತಿಕಲ್ಲು ಸಮೀಪದ ಕಲ್ಲೇರಿ ಬಸ್ ನಿಲ್ದಾಣದ ಹಿಂಬದಿ ಬೃಹತ್ ಗಾತ್ರದ ಮರ ನಿಲ್ದಾಣ ಮೇಲೆ ವಾಲಿಕೊಂಡಂತಿದೆ. ಭಾರಿ ಗಾಳಿಮಳೆಗೆ ಮರ ಬೀಳುವ ಅಪಾಯವಿದ್ದು, ಹಲವು ಬಾರಿ ಗ್ರಾಮಸ್ಥರು ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಗಾಳಿ ಮಳೆ ಬರುತ್ತಿರುವ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು, ಸಾರ್ವಜನಿಕರು ಭಯದಲ್ಲಿ ನಿಲ್ಲುವಂತಾಗಿದೆ.‌ ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.06 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ  "ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ" ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ-ಆರ್ಡಿನೇಟರ್ ಡಾ. ಕವಿತಾ...
Loading posts...

All posts loaded

No more posts

error: Content is protected !!