- Tuesday
- August 11th, 2026
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.06 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ "ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ" ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ-ಆರ್ಡಿನೇಟರ್ ಡಾ. ಕವಿತಾ...
ಕ.ರಾ.ಅ.ಪ.ವಿ.ಗು ಸಂಘದ ರಾಜ್ಯಾಧ್ಯಕ್ಷರಾದ ರಮೇಶ್ ಆರ್.ಆರ್ ರವರು ಸುಳ್ಯ ತಾಲೂಕು ಸಮಿತಿಗೆ ಸೌಹಾರ್ದ ಭೇಟಿ ನೀಡಿದರು. ಬಳಿಕ ಸುಳ್ಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಭೇಟಿ ಮಾಡಿ ತಮ್ಮ ಸಂಘದ ಸದಸ್ಯರ ಬೇಡಿಕೆಗಳು ಹಾಗೂ ಕುಂದು ಕೊರತೆಗಳ ಪರಿಹಾರದ ಬಗ್ಗೆ ಚರ್ಚಿಸಿದರು, ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಕುಶಲ ಪೂಜಾರಿ, ರಾಜ್ಯ ಸಮಿತಿಯ ರವಿ ಸುವರ್ಣ,...
ಸುಳ್ಯ, ಆ 6: ಕಾಯರ್ತೋಡಿ ವಾರ್ಡಿನ ಬೋರುಗುಡ್ಡೆಯಲ್ಲಿ ಸಂಪೂರ್ಣ ಹದಗೆಟ್ಟು ಕೆಸರುಮಯವಾಗಿದ್ದ ರಸ್ತೆಯನ್ನು ಕೂಡಲೇ ಸರಿಪಡಿಸುವಂತೆ ಒತ್ತಾಯಿಸಿ ನಗರ ಪಂಚಾಯತ್ ಮುಖ್ಯಾಧಿಕಾರಿಗೆ ಎಸ್.ಡಿ.ಪಿ.ಐ ವತಿಯಿಂದ ಆ.06 ರಂದು ಬೆಳಗ್ಗೆ ಮನವಿ ನೀಡಲಾಗಿತ್ತು. ಆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಮಧ್ಯಾಹ್ನದ ಸಮಯದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಎಸ್ಡಿಪಿಐ ನಾಯಕರಿಗೆ ಭರವಸೆ ನೀಡಿದರು.ಅಧಿಕಾರಿಗಳ...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅಪ್ಸ ಬಿ.ಯು ಇವರಿಗೆ ಬೀಳ್ಕೊಡುಗೆ ಮತ್ತು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ದೇವಿಕಾ.ಕೆ ಇವರಿಗೆ ಸ್ವಾಗತ ಕಾರ್ಯಕ್ರಮ ಆ.5 ರಂದು ಅಂಗನವಾಡಿ ಕೇಂದ್ರದಲ್ಲಿ ಜರುಗಿತು. ಪ್ರಾಥಮಿಕ ಆರೋಗ್ಯ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ವಸಂತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ ಸಮಗ್ರ...
ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ( 72) ಮೃತ ದುರ್ದೈವಿ. ಅವರು ಆ.06 ರಂದು ರಾತ್ರಿ 10.30 ರ ಸಮಯಕ್ಕೆ ಮನೆಯ ಹತ್ತಿರ ನಾಯಿ ಬೊಗಳುತ್ತಿದೆ ಎಂದು ತೋಟದ ಕಡೆ ಹೋದಾಗ ಆನೆ ತುಳಿದಿದೆ. ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ...
ಚೆಂಬು ಗ್ರಾಮದ ದಬ್ಬಡ್ಕ ಕೊಪ್ಪ ಭಾಗದಲ್ಲಿ ಆ.06 ರಂದು ರಾತ್ರಿ ಆನೆ ದಾಳಿಯಿಂದ ಕೊಪ್ಪದ ಶಿವಪ್ಪ (72) ಮೃತಪಟ್ಟಿದ್ದರು. ಘಟನೆ ತಿಳಿದೊಡನೆ ಶಾಸಕರ ಸೂಚನೆ ಮೇರೆಗೆ, ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಅವರು ಧಾವಿಸಿ, ಶವವನ್ನು ಇರಿಸಿದ ಸಂಪಾಜೆ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು. ಸ್ಥಳೀಯರೊಂದಿಗೆ ಮಾತನಾಡಿದ ಬಳಿಕ,...
ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ ( 72) ಮೃತ ದುರ್ದೈವಿ. ಅವರು ಆ.06 ರಂದು ರಾತ್ರಿ 10.30 ರ ಸಮಯಕ್ಕೆ ಮನೆಯ ಹತ್ತಿರ ನಾಯಿ ಬೊಗಳುತ್ತಿದೆ ಎಂದು ತೋಟದ ಕಡೆ ಹೋದಾಗ ಆನೆ ತುಳಿದಿದೆ. ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ...
ವಿಪರೀತ ಮಳೆಯಿಂದಾಗಿ ಶಿರಾಡಿ ಗ್ರಾಮದ ಮುಂಡಾಜೆ-ಕುದ್ಕುಳಿ-ಬರಮೇಲು ಮುಖ್ಯ ರಸ್ತೆಯ ಬದಿಯಲ್ಲಿ ಹರಿಯುತ್ತಿರುವ ನದಿಯ ನೀರು ರಸ್ತೆಯಲ್ಲಿ ಹರಿದು ರಸ್ತೆ ಹಾನಿಗೊಳಗಾಗಿದ್ದು, ಸ್ಥಳಕ್ಕೆ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸುಮಾರು 200 ಮೀಟರ್ ನಷ್ಟು ತಡೆಗೋಡೆ ಇಲ್ಲದೇ ನೀರು ರಸ್ತೆಯಲ್ಲಿ ಹರಿದು ಪಕ್ಕದ ಕೃಷಿ ತೋಟಗಳಿಗೂ ಹಾನಿಯಾಗಿರುವುದನ್ನು ಸ್ಥಳೀಯರು ಶಾಸಕರಿಗೆ ಮನವರಿಕೆ...
ಸುಳ್ಯದ ಕೋರ್ಟ್ ಹಿಂಭಾಗದಿಂದ ಕುರುಂಜಿಗುಡ್ಡೆ ಸಂಪರ್ಕಿಸುವ ರಸ್ತೆಯ ತಿರುವಿನ ಬಳಿಯಲ್ಲಿ ವೇಗನಿಯಂತ್ರಕ ಹಂಪ್ಸ್ ಅಳವಡಿಸಲಾಗಿತ್ತು. ನಗರದಾದ್ಯಂತ ಕುಡಿಯುವ ನೀರಿನ ಪೈಪು ಅಳವಡಿಸುವ ಕಾಮಗಾರಿ ಸಂದರ್ಭ ಇಲ್ಲಿ ರಸ್ತೆಯ ಅರ್ಧ ಭಾಗವನ್ನು ಅಗೆದು ಕಾಮಗಾರಿ ನಡೆಸಲಾಗಿದೆ. ನಂತರದಲ್ಲಿ ರಸ್ತೆಗೆ ಕಾಂಗ್ರೆಟ್ ಹಾಕಿ ಸರಿಪಡಿಸಿದರೂ ವೇಗ ನಿಯಂತ್ರಕ ಹಂಪ್ಸ್ ಅನ್ನು ಪೂರ್ಣಗೊಳಿಸಿಲ್ಲ. ರಸ್ತೆಯ ಒಂದು ಭಾಗಕ್ಕೆ ಮಾತ್ರ ಹಂಪ್...
Loading posts...
All posts loaded
No more posts
