ದ.ಕ ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ

ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ದ.ಕ ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ, ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು ಸುಳ್ಯ ಡಿಪೋದ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.

ವಿವಿಧ ಬೇಡಿಕೆ ಈಡೇರದ ಹಿನ್ನೆಲೆ ಇಂದಿನಿಂದ(ಆ.05) ಕೆ.ಎಸ್‌.ಆರ್‌.ಟಿ.ಸಿ ನೌಕರರ ಮುಷ್ಕರ

News Update : ದ.ಕ.ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೇ ದ.ಕ. ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು...
Ad Widget

ಅಮರ ಸುದ್ದಿ ವಿಶೇಷ ವರದಿ

ಅಡಿಕೆಗೆ ಹಿಡಿದಿರುವ ಹಲವು ರೋಗಗಳಿಂದ ಹೈರಾಣಾಗಿರುವ ಅಡಿಕೆ ಬೆಳೆಗಾರರು…!

ಈ ರೀತಿ ಅಡಿಕೆ ಕೃಷಿ ನಾಶವಾಗುತ್ತಾ ಹೋದರೆ ಅಡಿಕೆ ಬೆಳೆಯನ್ನೇ ನಂಬಿ ಬದುಕು ನಡೆಸುತ್ತಿರುವ ಕೃಷಿಕರ ಮುಂದಿನ ಪರಿಸ್ಥಿತಿಯೇನು…!?

ಭವಿಷ್ಯದ ಬದುಕಿನ ಚಿಂತೆಯಲ್ಲಿ ಅಡಿಕೆ ಬೆಳೆಗಾರರು…!

✍️ಉಲ್ಲಾಸ್ ಕಜ್ಜೋಡಿ

ಭಾರತ ವೈವಿಧ್ಯತೆಯ ದೇಶ. ಇಲ್ಲಿ ದೇಶದ ಪ್ರತಿಯೊಂದು ಭಾಗಗಳಲ್ಲಿಯೂ ಕೂಡ ಒಂದೊಂದು ರೀತಿಯ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ಕೆಲವು ಆಹಾರ ಬೆಳೆಗಳಾದರೆ ಇನ್ನೂ ಕೆಲವು ವಾಣಿಜ್ಯ ಬೆಳೆಗಳು. ವಾಣಿಜ್ಯ ಬೆಳೆಗಳಲ್ಲಿ ಅತೀ ಪ್ರಮುಖವಾಗಿ ಅಥವಾ ಹೆಚ್ಚಾಗಿ ಕಂಡುಬರುವುದು ಎಂದರೆ ಅದು “ಅಡಿಕೆ.”ಅಡಿಕೆಯು ಭಾರತದಲ್ಲಿ ಬೆಳೆಯುವ ಪ್ರಮುಖವಾದ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿದೆ. ಅದರಲ್ಲೂ ನಮ್ಮ ಕರ್ನಾಟಕದ ದಕ್ಷಿಣ...

ಕೆ.ವಿ.ಜಿ ಆಯುರ್ವೇದ  ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ರೋಗನಿದಾನ ಜಿಜ್ಞಾಸ ಕಾರ್ಯಕ್ರಮ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 04.08.2025ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗದ ನೇತೃತ್ವದಲ್ಲಿ "ರೋಗನಿದಾನ ಜಿಜ್ಞಾಸ" ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ದ್ವಿತೀಯ ಬಿ.ಎ.ಎಂ.ಎಸ್ ವಿಧ್ಯಾರ್ಥಿಗಳಿಗೆ ವಿವಿಧ ಶಾರೀರಿಕ ಸಂಸ್ಥಾನಗಳ ಪರೀಕ್ಷಾ ವಿಧಿಗಳನ್ನು ಪಾತ್ರಾಭಿನಯ ಪ್ರದರ್ಶನದ ಮೂಲಕ ಹಾಗೂ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ನಡೆಸಲಾಯಿತು.ಕಾರ್ಯಕ್ರಮವನ್ನು...

ಸುಳ್ಯದಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ “ಆದರ್ಶ ಜೇನು ಕೃಷಿ ದಂಪತಿ” ಪ್ರಶಸ್ತಿ ಪ್ರಧಾನ

ಜೇನು ಕೃಷಿಕರಾದ ಕುಮಾರ್ ಪೆರ್ನಾಜೆ ಮತ್ತು ಸೌಮ್ಯ ದಂಪತಿ ಹಲವಾರು ವರ್ಷಗಳಿಂದ ಜೇನು ಕೃಷಿ ಬರಹದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ "ಆದರ್ಶ ಜೇನು ಕೃಷಿ ದಂಪತಿ" ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ನಾರಾಯಣ್ ರೈ ಕುಕ್ಕುವಳ್ಳಿ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷರಾದ ಎಚ್ ಭೀಮರಾವ್ ವಾಷ್ಠರ್ ಕೋಡಿಪಾಳ ಆ.3ರಂದು ಸುಳ್ಯ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ...

ರಚನ್ ಪಾಡಾಜೆ ಐಐಎಂ ಎಂಬಿಎ ಪ್ರವೇಶಕ್ಕೆ ಆಯ್ಕೆ

ದೇಶದ ಪ್ರತಿಷ್ಠಿತ ನಿರ್ವಹಣಾ ಅಧ್ಯಯನ ಕೇಂದ್ರವಾದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆಯ ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ಅಮರಪಡ್ನೂರು ಗ್ರಾಮದ ಪಾಡಾಜೆಯ ರಚನ್ ಕಲ್ಕತ್ತಾ ಐಐಎಂ ಸಂಸ್ಥೆಯಲ್ಲಿ ಎಂಬಿಎ ಅಧ್ಯಯನಕ್ಕೆ ಆಯ್ಕೆಯಾಗಿದ್ದಾರೆ.ಐಐಎಂ ಸಂಸ್ಥೆಯು ಎಂಬಿಎ ಅಧ್ಯಯನಕ್ಕೆ ರಾಷ್ಟ್ರಮಟ್ಟದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದೆ. ಟಾಪ್ 3 ಸಂಸ್ಥೆಯಲ್ಲಿ ಆಯ್ಕೆಯಾಗಿರುವ ರಚನ್ ಪಾಡಾಜೆ...

ಎಲಿಮಲೆ : ವಿದ್ಯುತ್ ಶಾಕ್ – ಪವರ್ ಮ್ಯಾನ್ ಗೆ ಗಂಭೀರ ಗಾಯ

ಎಲಿಮಲೆಯ ಜಬಳೆ ಬಳಿ ವಿದ್ಯುತ್ ದುರಸ್ತಿ ಮಾಡುತ್ತಿದ್ದಾಗ ಮೆಸ್ಕಾಂ ಪವರ್ ಮ್ಯಾನ್ ಸತೀಶ್ ಎಂಬವರಿಗೆ ಶಾಕ್ ತಗುಲಿದ ಘಟನೆ ವರದಿಯಾಗಿದೆ. ಶಾಕ್ ಗೊಳಗಾಗಿ ಕೆಳಗೆ ಬಿದ್ದು ಗಾಯಗೊಂಡ ಅವರನ್ನು ಸ್ಥಳೀಯರು ಅವರನ್ನು ಸುಳ್ಯದ ಕೆ. ವಿ.ಜಿ. ತಂದು ದಾಖಲಿಸಿರುವುದಾಗಿ ತಿಳಿದುಬಂದಿದೆ. ಟಿಸಿ ಕೆಲಸಕ್ಕೆ ಕಂಬ ಹತ್ತಿದ್ದ ವೇಳೆ ಶಾಕ್ ತಗುಲಿ ಕೆಳಕ್ಕೆ ಬಿದ್ದಿದ್ದನ್ನು ಸ್ಥಳೀಯರಾದ ಗಣೇಶ್,...

ಪೈಕ : ಒಡಿಯೂರು ಗ್ರಾಮ ವಿಕಾಸದ ಗುತ್ತಿಗಾರು ಘಟ ಸಮಿತಿಯಿಂದ ಸ್ವಚ್ಛತಾ ಕಾರ್ಯ

ಒಡಿಯೂರು ಶ್ರೀ ಗ್ರಾಮ ವಿಕಾಸ ಗುತ್ತಿಗಾರು ಘಟ ಸಮಿತಿ, ಗ್ರಾಮ ಪಂಚಾಯತ್ ಗುತ್ತಿಗಾರು, ಆರೋಗ್ಯ ಇಲಾಖೆ ಗುತ್ತಿಗಾರು, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವಿಪತ್ತು ನಿರ್ವಹಣಾ ಘಟಕ ಸಮಿತಿ ಗುತ್ತಿಗಾರು, ಶಾಲಾ ಮೇಲುಸ್ತುವರಿ ಸಮಿತಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೈಕ ಶಾಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆ.03 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೈಕದಲ್ಲಿ...

ಜಟ್ಟಿಪಳ್ಳ :  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಪಿಲ ಯುವಕ ಮಂಡಲ ಜಟ್ಟಿಪಳ್ಳ ಮತ್ತು ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಇದರ ಜಂಟಿ ಆಶ್ರಯದಲ್ಲಿ ನಡೆಯುವ 37ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಚೆನ್ನಕೇಶವ ದೇವರ ವಸಂತ ಕಟ್ಟೆ ಯಲ್ಲಿ ನಡೆಯಿತು.ಈ ಸಂಧರ್ಭದಲ್ಲಿ ಶ್ರಿ ರಾಮ ಭಜನಾ ಸೇವಾ ಸಂಘದ ಅಧ್ಯಕ್ಷರಾದ ಶ್ರಿ ಹರೀಶ್ಚಂದ್ರ ಎಂ....

ಅರಂತೋಡು : ಒಡಿಯೂರು ಶ್ರೀಗಳ ಜನ್ಮದಿನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಒಡಿಯೂರಿನ ಶ್ರೀಗಳಾದ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಆ.03 ರಂದು ನಡೆಯಿತು.‌ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಅರಂತೋಡು ಪೇಟೆಯ ತೊಡಿಕಾನ ದೇವಸ್ಥಾನದ ದ್ವಾರದ ಬಳಿಯಿಂದ  ದೇವಸ್ಥಾನದ ವರೆಗಿನ ರಸ್ತೆಯ ಇಕ್ಕೆಲಗಳನ್ನು ಸ್ವಚ್ಛಗೊಳಿಸಲಾಯಿತು.ಸ್ವಚ್ಛತಾ ಕಾರ್ಯಕ್ರಮ ದಲ್ಲಿ ತೊಡಿಕಾನ ವಲಯದ ಓಡಿಯೂರು ಸಂಘದ...
Loading posts...

All posts loaded

No more posts

error: Content is protected !!