ಸುಬ್ರಹ್ಮಣ್ಯದಲ್ಲಿ ಮಾದಕ ವಸ್ತು ನಿಯಂತ್ರಣ ಕಾರ್ಯಾಗಾರ

“ಯುವ ಜನಾಂಗ ಮಾದಕ ವಸ್ತುಗಳ ವಿರುದ್ದ ಜಾಗೃತರಾಗುವುದು ಅತ್ಯವಶ್ಯಕ” : ಹೇಮಚಂದ್ರ

ಸುಬ್ರಹ್ಮಣ್ಯ : “ಯುವ ಜನಾಂಗವು ಮಾದಕ ವಸ್ತು ಸೇವನೆ ವಿರುದ್ದ ಜಾಗೃತರಾಗುವುದು ಅತ್ಯಗತ್ಯ. ವಿದ್ಯಾರ್ಥಿಗಳು ಇಂತಹ ಚಟಗಳಿಗೆ ದಾಸರಾಗಬಾರದು, ಇದು ಆರೋಗ್ಯಕ್ಕೆ ಹಾನಿಕರ.ಮಾದಕ ವಸ್ತು ಸೇವನೆ ನಿಯಂತ್ರಣಕ್ಕೆ ಶಾಸನ ಮಾಡಲಾಗಿದೆ. ಮಾದಕ ವಸ್ತು ವಿತರಣೆ ಮತ್ತು ಮಾರಾಟ ಶಿಕ್ಷಾರ್ಹ ಅಪರಾದವಾಗಿದೆ. ಇದಕ್ಕೆ ಜೈಲು ಶಿಕ್ಷೆ ಮತ್ತು ದಂಡ ವಿದಿಸಲಾಗುತ್ತದೆ” ಎಂದು ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿ...

ಸುಳ್ಯ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ  ವತಿಯಿಂದ ಗಿಡ ನೆಡುವ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಇಂದು “ತಾಯಿಯ ಹೆಸರಿನಲ್ಲೊಂದು ಗಿಡ ನೆಡುವ ಕಾರ್ಯಕ್ರಮ” ವು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಶಾಂತಿನಗರ ರಾಧಾಕೃಷ್ಣ ನಾಯಕ್ ಅವರ ಮನೆಯಲ್ಲಿ ನಡೆಯಿತು.ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ, ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಜಿಲ್ಲಾ ಬಿಜೆಪಿ ಒಬಿಸಿ ಪ್ರಧಾನ ಕಾರ್ಯದರ್ಶಿ...
Ad Widget

ಐವರ್ನಾಡು : ರಸ್ತೆ ಬದಿ ತ್ಯಾಜ್ಯ ಎಸೆದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿದ ಪಂಚಾಯತ್

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಹಳೆಗೇಟು ನಿವಾಸಿಗಳಿಗೆ ರೂ 5000.00 ದಂಡ ವಿಧಿಸಿದ ಘಟನೆ ಜು.18 ರಂದು ನಡೆದಿದೆ.  ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿಯವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ...

ಸುಳ್ಯ ರೈತ ಉತ್ಪಾದಕ ಕಂಪೆನಿಯಿಂದ ಹಡಿಲು ಗದ್ದೆಯಲ್ಲಿ ಭತ್ತ ಬೇಸಾಯ- ಎಫ್.ಪಿ.ಒ. ಕಾರ್ಯ ಶ್ಲಾಘನೀಯ : ಭಾಗೀರಥಿ ಮುರುಳ್ಯ – ೧೯ ಗ್ರಾಮಗಳಲ್ಲಿಯೂ ಹಡಿಲು ಗದ್ದೆ ಉಳುಮೆ : ವೀರಪ್ಪ ಗೌಡ ಕಣ್ಕಲ್

ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿ ರಚನೆಗೊಂಡ ರಾಜ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ ಹಡಿಲು ಗದ್ದೆ ಬೇಸಾಯ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು, ಜು.೧೭ರಂದು ಕಳಂಜ ಗ್ರಾಮದ ಮಣಿಮಜಲು ಎಂಬಲ್ಲಿ ಚಾಲನೆ ನೀಡಲಾಯಿತು.೨ ಎಕ್ರೆ ಹಡಿಲು ಗದ್ದೆಯಲ್ಲಿ ಬೇಸಾಯ ಮಾಡಲಾಗಿದ್ದು, ಈ ಕಾರ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು. ಈ ವೇಳೆ...

ಸುಳ್ಯ ರೈತ ಉತ್ಪಾದಕ ಕಂಪೆನಿಯಿಂದ ಹಡಿಲು ಗದ್ದೆಯಲ್ಲಿ ಭತ್ತ ಬೇಸಾಯ- ಎಫ್.ಪಿ.ಒ. ಕಾರ್ಯ ಶ್ಲಾಘನೀಯ : ಭಾಗೀರಥಿ ಮುರುಳ್ಯ – ೧೯ ಗ್ರಾಮಗಳಲ್ಲಿಯೂ ಹಡಿಲು ಗದ್ದೆ ಉಳುಮೆ : ವೀರಪ್ಪ ಗೌಡ ಕಣ್ಕಲ್

ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿ ರಚನೆಗೊಂಡ ರಾಜ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ ಹಡಿಲು ಗದ್ದೆ ಬೇಸಾಯ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು, ಜು.೧೭ರಂದು ಕಳಂಜ ಗ್ರಾಮದ ಮಣಿಮಜಲು ಎಂಬಲ್ಲಿ ಚಾಲನೆ ನೀಡಲಾಯಿತು.೨ ಎಕ್ರೆ ಹಡಿಲು ಗದ್ದೆಯಲ್ಲಿ ಬೇಸಾಯ ಮಾಡಲಾಗಿದ್ದು, ಈ ಕಾರ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು. ಈ ವೇಳೆ...

ಸುಳ್ಯ ರೈತ ಉತ್ಪಾದಕ ಕಂಪೆನಿಯಿಂದ ಹಡಿಲು ಗದ್ದೆಯಲ್ಲಿ ಭತ್ತ ಬೇಸಾಯ

“ಎಫ್.ಪಿ.ಒ ಕಾರ್ಯ ಶ್ಲಾಘನೀಯ” : ಭಾಗೀರಥಿ ಮುರುಳ್ಯ

“19 ಗ್ರಾಮಗಳಲ್ಲಿಯೂ ಹಡಿಲು ಗದ್ದೆ ಉಳುಮೆ” : ವೀರಪ್ಪ ಗೌಡ ಕಣ್ಕಲ್

ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿ ರಚನೆಗೊಂಡ ರಾಜ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ ಹಡಿಲು ಗದ್ದೆ ಬೇಸಾಯ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು, ಜು.13ರಂದು ಕಳಂಜ ಗ್ರಾಮದ ಮಣಿಮಜಲು ಎಂಬಲ್ಲಿ ಚಾಲನೆ ನೀಡಲಾಯಿತು. 2 ಎಕ್ರೆ ಹಡಿಲು ಗದ್ದೆಯಲ್ಲಿ ಬೇಸಾಯ ಮಾಡಲಾಗಿದ್ದು, ಈ ಕಾರ್ಯಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ...

ಎಣ್ಮೂರು : ಪ್ರಾಥಮಿಕ ಶಾಲೆಯಲ್ಲಿ LKG-UKG ತರಗತಿ ಪ್ರಾರಂಭ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ ಸರಕಾರದ ಅದೇಶದ ಪ್ರಕಾರ ಇಂದು LKG-UKG ತರಗತಿಗಳನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು|ಭಾಗೀರಥಿ ಮುರುಳ್ಯ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮಣ್ಣ ಜಾಲ್ತಾರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ಶರೀಫ್, ಕೊಡುಗೈ ದಾನಿ ರಾಮಕೃಷ್ಣ ಶೆಟ್ಟಿ ಕಟ್ಟೆಬಿಡು, ಎಣ್ಮೂರು...

ರೋಲ್ಸ್ ರಾಯ್ಸ್ ಕಂಪೆನಿಯಲ್ಲಿ ಉದ್ಯೋಗವನ್ನು ಪಡೆದ ರಿತುಪರ್ಣಾರಿಗೆ ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ವತಿಯಿಂದ ಸನ್ಮಾನ

ವಿಶ್ವಶ್ರೇಷ್ಠ ಕಾರು ತಯಾರಿಕಾ ಕಂಪೆನಿ ಹಾಗೂ ವಿಮಾನದ ಇಂಜಿನ್ ತಯಾರಿಕಾ ಕಂಪನಿಯಾದ ರೋಲ್ಸ್ ರಾಯ್ಸ್ ಕಂಪೆನಿಯ ಜೆಟ್ ಇಂಜಿನ್ ಮಾನ್ಯುಪ್ರ್ಯಾಕ್ಚರ್ ಘಟಕದಲ್ಲಿ ತನ್ನ ಪರಿಶ್ರಮದಿಂದ ಭಾರತ ದೇಶದಿಂದ ಏಕೈಕಳಾಗಿ ಆಯ್ಕೆಗೊಂಡು ಅತೀ ಕಿರಿಯ ವಯಸ್ಸಿನ ಉದ್ಯೋಗಿಯಾಗಿ ವಾರ್ಷಿಕ ಸುಮಾರು 72.32 ಲಕ್ಷ ರೂಪಾಯಿ ಸಂಬಳ ದೊರೆಯುವ ಉದ್ಯೋಗವನ್ನು ಪಡೆದು ಹೆಗ್ಗಳಿಕೆಗೆ ಪಾತ್ರರಾದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ...

ನಾಳೆ (ಜು.19) ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನಾಳೆ (ಜು.19 ಶನಿವಾರ) ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00...

ಆಟೋರಿಕ್ಷಾ ಚಾಲಕರ ಸಂಘದ ಎಡಮಂಗಲ ಘಟಕದ ಉದ್ಘಾಟನೆ – ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ (ಗಣೇಶ) ಜಾಲ್ತಾರ್ ಕಾರ್ಯದರ್ಶಿಯಾಗಿ ಸುಮಂತ್‌ ಡೆಕ್ಕೆಳ ಕೋಶಾಧಿಕಾರಿಯಾಗಿ ರೋಹಿತ್ ನಡುಬೈಲು

ಬಿ ಎಂ ಎಸ್ ಸಂಯೋಜಿತ ಆಟೋರಿಕ್ಷಾ ಚಾಲಕರ ಸಂಘದ ಎಡಮಂಗಲ ಘಟಕ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಭಾರತೀಯ ಮಜ್ದೂರ್ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪಿ ಗೋಪಾಲಕೃಷ್ಣ ಭಟ್ ಪೈಚಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ ಅಧ್ಯಕ್ಷ ಪ್ರಕಾಶ್‌ ಎಂ.ಎಸ್. ವಹಿಸಿದ್ದರು. ವೇದಿಕೆಯಲ್ಲಿ ಎಡಮಂಗಲ ಪ್ರಾಥಮಿಕ ಕೃಷಿಪತ್ತಿನ ಅಧ್ಯಕ್ಷ ರಾಮಕೃಷ್ಣ...
Loading posts...

All posts loaded

No more posts

error: Content is protected !!