ವಿವಿಧ ಬೇಡಿಕೆಗಳ ಈಡೇರಿಕೆಗೆ ಬಾಳುಗೋಡು ಬೂತ್ ಸಮಿತಿ ವತಿಯಿಂದ ಸಂಸದರಿಗೆ ಮನವಿ

ನಡುಗಲ್ಲಿನಲ್ಲಿ ನಡೆದ ಭಾಜಪಾ ಗುತ್ತಿಗಾರು ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಮಾವೇಶ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬಾಳುಗೋಡು ಭಾಜಪಾ ಬೂತ್ ಸಮಿತಿಯ ಕಾರ್ಯಕರ್ತರು ಊರಿನ ಕೆಲವು ಬೇಡಿಕೆಗಳ ಬಗ್ಗೆ ಮನವಿಯನ್ನು ಸಲ್ಲಿಸಿದರು.ಬಾಳುಗೋಡಿನ ಶಿಥಿಲಗೊಂಡ ಮುಳುಗು ಸೇತುವೆಯನ್ನು ಮೇಲ್ದರ್ಜೆಗೇರಿಸುವುದು, ಈಗ ಇರುವ BSNL ಟವರ್ ಸರಿಯಾಗಿ ಕಾರ್ಯನಿರ್ವಹಿಸದಿರುವುದರ ಬಗ್ಗೆ, ಬಾಳುಗೋಡು-ಮಿತ್ತಡ್ಕ ರಸ್ತೆ ಹಾಗೂ ಕಾಲು ಸೇತುವೆ ನಿರ್ಮಿಸುವುದು, ಬಾಳುಗೋಡಿನಿಂದ...

ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಸಮಸ್ಯೆ ಬಗೆಹರಿಸುವಂತೆ ಕೊಲ್ಲಮೊಗ್ರು ಬಿ.ಜೆ.ಪಿ ಬೂತ್ ಸಮಿತಿ ವತಿಯಿಂದ ಸಂಸದರಿಗೆ ಮನವಿ

ಜು.15 ರಂದು ಗುತ್ತಿಗಾರು ಗ್ರಾಮದ ನಡುಗಲ್ಲಿನಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಕೊಲ್ಲಮೊಗ್ರು ಬಿ.ಜೆ.ಪಿ ಬೂತ್ ಸಮಿತಿಯ ಕಾರ್ಯಕರ್ತರು ಹಾಗೂ ಮುಳ್ಳುಬಾಗಿಲು, ಕಜ್ಜೋಡಿ, ಕರಂಗಲ್ಲು ಹಾಗೂ ಕಟ್ಟ ಭಾಗದ ಜನರು ಈ ಭಾಗದ ನೆಟ್...
Ad Widget

ನಡುಗಲ್ಲು : ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭ

ಅಡಿಕೆ ಹಳದಿ ರೋಗ ಸಮಸ್ಯೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ಬಾಧಿತ, ನಷ್ಟ ಹಾಗೂ ನಾಶವಾದ ಪ್ರದೇಶಗಳ ಬಗ್ಗೆ ವರದಿ ತಯಾರಿಸಲು ಹೇಳಲಾಗಿದೆ : ಕ್ಯಾಪ್ಟನ್ ಬ್ರಿಜೇಶ್ ಚೌಟ

ಜು.15 ರಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ನಡುಗಲ್ಲಿಗೆ ಬಂದಿದ್ದು, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ ಮಾಡಿದ ಸಂಸದರು ನಂತರ ಸಾರ್ವಜನಿಕ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ...

ಸುಳ್ಯ ಕಸಾಪ ವತಿಯಿಂದ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮಗಳಿಗೆ ಚಾಲನೆ

ವಿದ್ಯಾರ್ಥಿಗಳು ಪರಿಸರ ಪ್ರೇಮಿಗಳಾಗಿ ಬದುಕಿ ಬಾಳಬೇಕು- ಡಾ.ಆರ್.ಕೆ.ನಾಯರ್ ಪ್ರಕೃತಿಯಲ್ಲಿರುವ ಪ್ರತಿಯೊಂದು ಸೂಕ್ಷ್ಮಾಣು ಜೀವಿಗಳು ಪರಿಸರವನ್ನು ಸ್ವಚ್ಛಂದಗೊಳಿಸಲು ಸಾಧ್ಯವಾಗುವುದಾದರೆ ಮನುಷ್ಯನಿಗೆ ಯಾಕಾಗಬಾರದು. ಅದಕ್ಕಾಗಿ ಪ್ರತಿಯೊಬ್ಬ ಮಾನವನು ಚಿಂತಿಸಿ ಅದನ್ನು ಉಳಿಸಿದಲ್ಲಿ ಮಾತ್ರ ಮುಂದಿನ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಪ್ರಕೃತಿಯನ್ನು ಪ್ರೀತಿಸಿದರೆ ಮಾತ್ರ ಅದು ನಮ್ಮನ್ನು ಕಾಪಾಡುತ್ತದೆ ಅದಕ್ಕಾಗಿ ವಿದ್ಯಾರ್ಥಿಗಳು ಅದನ್ನು ಪ್ರೀತಿಸಿ ಎಂದು ಖ್ಯಾತ ಪರಿಸರ ತಜ್ಞ ಹಾಗೂ...

ಕೊಡಿಯಾಲ ಗ್ರಾಮಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕೊಡಿಯಾಲ ಗ್ರಾಮದ ಕುಂಡೀಲಿ ಪ.ಜಾತಿ ಕಾಲೋನಿಯ ದೈವಸ್ಥಾನದ ಆವರಣಕ್ಕೆ ಇಂಟರ್ ಲಾಕ್ ಅಳವಡಿಕೆಗೆ 2024-2025ನೇ ಸಾಲಿನ ಸಂಸದರ ನಿಧಿಯಿಂದ  2 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಕಾಮಗಾರಿಯ ಉದ್ಘಾಟನೆಯನ್ನು  ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ನೆರವೇರಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಂಬೆ, ಜಿಲ್ಲಾ ಪ್ರಧಾನ...

ಬೊಳುಬೈಲು : ಪ್ರಯಾಣಿಕರ ನೂತನ ಬಸ್ಸು ತಂಗುದಾಣ ಉದ್ಘಾಟನೆ

"ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ ಯುವಕ ಮಂಡಲದ ಸದಸ್ಯರ ಕಾರ್ಯ ಶ್ಲಾಘನೀಯ" ಎಂದು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಗೋಪಾಲ್ ಅಡ್ಕಾರು ಹೇಳಿದರು. ಅವರು ಜುಲೈ 13ರಂದು ಜಾಲ್ಸೂರು ಗ್ರಾಮ ಪಂಚಾಯತ್ ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು...

ಹರಿಹರ ಪಳ್ಳತ್ತಡ್ಕ : ನದಿಯಲ್ಲಿ ಈಜುತ್ತಾ ವಿದ್ಯುತ್ ಲೈನ್ ಸಂಪರ್ಕ ದುರಸ್ತಿ

https://youtu.be/Ya5A4KGebRg?si=fTSRXDjLaqQxBNqt ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕದಲ್ಲಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಿ ನದಿಯ ಇನ್ನೊಂದು ಭಾಗಕ್ಕೆ ವಿದ್ಯುತ್ ಲೈನ್ ಎಳೆದು ಸಂಪರ್ಕ ಕಲ್ಪಿಸಲಾಗಿದ್ದು, ಹರಿಹರ ಪಳ್ಳತ್ತಡ್ಕದ ಗುಂಡಡ್ಕ ಎಂಬಲ್ಲಿ ಹೊಳೆಯ ಇನ್ನೊಂದು ಬದಿಯ ಸೀತಮ್ಮ ಎಂಬುವವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಲೈನ್ ನ ಮೇಲೆ ಮರ ಬಿದ್ದು ವಿದ್ಯುತ್ ಲೈನ್ ತುಂಡಾಗಿ ಅವರ ಮನೆಯ...

ಬಿಜೆಪಿ ನೇತ್ರತ್ವದ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಸುಳ್ಯ ಕಾಂಗ್ರೆಸ್ ಬಗ್ಗೆ ದ್ವೇಷಪೂರಿತ ಹೇಳಿಕೆ ನೀಡಿರುವುದು ಖಂಡನೀಯ : ಚೇತನ್ ಕಜೆಗದ್ದೆ

ಸುಳ್ಯದಲ್ಲಿ ಇಂದು ಭಾರತೀಯ ಮಜ್ದೂರ್ ಸಂಘ ಮತ್ತು ಸುಳ್ಯ ಮಂಡಲ ಬಿಜೆಪಿಯವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈಯವರ ವಿರುದ್ಧ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಇನ್ನಿತರ ಬಿಜೆಪಿ ನಾಯಕರು ಏಕವಚನದಲ್ಲಿ ನಿಂದಿಸಿ, ಸುಳ್ಯಕ್ಕೆ ಬಂದರೆ ದಿಗ್ಬಂಧನ ಹಾಕುತ್ತೇವೆ ಎಂಬುದಾಗಿ ಪ್ರಚೋದನಕಾರಿಯಾಗಿ ಬಹಿರಂಗ ಭಾಷಣ ಮಾಡಿರುವುದು...

ಚೊಕ್ಕಾಡಿ ವಿದ್ಯಾ ಸಂಸ್ಥೆಯ ಸ್ಥಾಪನಾ ದಿನಾಚರಣೆ ಮತ್ತು ಶಾಲಾ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚೊಕ್ಕಾಡಿ ವಿದ್ಯಾ ಸಂಸ್ಥೆಯ 53ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಶಾಲಾ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.14ರಂದು ನಡೆಯಿತು. ಸ್ಥಾಪನಾ ದಿನಾಚರಣೆಯ ಸಮಾರಂಭದ ಸಭಾಧ್ಯಕ್ಷತೆಯನ್ನು ವಹಿಸಿಕೊಂಡವರು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀಯುತ ಎಸ್ ಅಂಗಾರ ಇವರು ಮಾತನಾಡಿ," ಶಾಲೆಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ ಕಾರ್ಯಗಳು ಈ ಶಾಲೆಯಲ್ಲಿ...

ಅರಂತೋಡು : ಬೆಂಕಿಗೆ ಅಹುತಿಯಾದ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಕಾಂಗ್ರೆಸ್ ನಿಯೋಗ ಭೇಟಿ

ಬೆಂಕಿ ಅವಘಡ ಸಂಭವಿಸಿದ ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ್, ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಾಫ ರವರು ಜು.14 ರಂದು ಭೇಟಿ ನೀಡಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಘಟನೆ ಬಗ್ಗೆ ವಿವರಿಸಿ ಸುಮಾರು 60ಲಕ್ಷ ನಷ್ಟ...
Loading posts...

All posts loaded

No more posts

error: Content is protected !!