- Tuesday
- August 11th, 2026
ಮುದುಡಿ ಹೋದ ಮನದ ಮೌನಕೆ ಮಾತುಗಳೇ ಉತ್ತರ, ಆದರೂ ಅನಿಸುವುದು ಕೆಲವೊಮ್ಮೆ ಇಲ್ಲಿ ಮಾತಿಗಿಂತಲೂ ಮೌನವೇ ಉತ್ತಮ...ಕದಡಿ ಹೋದ ಮನದ ಭಾವನೆಗಳಿಗೆ ಇಲ್ಲದ ಭರವಸೆಗಳ ತುಂಬುವುದಕ್ಕಿಂತ, ಕಾಣದಾದ ಬದುಕ ದಾರಿಗೆ ಸಿಗದ ಕನಸುಗಳ ಹೊಸೆಯುವುದಕ್ಕಿಂತ ಮೌನವಾಗಿ ಇರುವುದೇ ಉತ್ತಮ, ಬದುಕಿನಲ್ಲಿ ಕೆಲವೊಮ್ಮೆ ಮೌನವಾಗಿ ಉಳಿಯುವುದೇ ಉತ್ತಮ...ಮನದಲ್ಲೊಂದು ನಿರ್ಧಾರವಿಲ್ಲದೇ, ಬದುಕಿಗೊಂದು ಗುರಿಯು ಇಲ್ಲದೇ ನೂರು ತಿರುವುಗಳ ಬದುಕ...
ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಹ್ಮಣ್ಯ ನಿವಾಸಿಯಾದ ಸುಬ್ರಹ್ಮಣ್ಯದಲ್ಲಿ ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಬಾಲಗೋಪಾಲ್ ಸುಬ್ರಹ್ಮಣ್ಯ ರವರು ಜು.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅಸೌಖ್ಯದಿಂದಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು.ಗುತ್ತಿಗಾರಿನಲ್ಲಿ ಟಯರ್ ವರ್ಕ್ಸ್ ಅಂಗಡಿಯನ್ನು ನಡೆಸುತ್ತಿದ್ದ ಅವರು ಕಳೆದ 15 ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ರಶ್ಮಿ ಅಟೋ ವರ್ಕ್ಸ್ ಎಂಬ ಶಾಪ್ ಅನ್ನು ನಡೆಸುತ್ತಿದ್ದರು.ಮೃತರು...
ಮಂಗಳೂರಿನ ಹ್ಯಾಪಿ ಕೆರಿಯರ್ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ / ಡಿಪ್ಲೊಮಾ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಆರಂಭಗೊಂಡಿದೆ. ಯುಜಿಸಿ ಅನುಮೋದನೆ ಹೊಂದಿದ್ದುMLT, OT, Imaging, Dialysis, Optometry, Cardiac Care, Physiotherapy ಕೋರ್ಸ್ ಲಭ್ಯವಿದೆ. ಪಿಯುಸಿ (ಕಲೆ / ವಿಜ್ಞಾನ ವಾಣಿಜ್ಯ) ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳಿಗೆ ಆನ್ಲೈನ್ / ಆಫ್ಲೈನ್ ತರಗತಿಗಳೊಂದಿಗೆ ಅವರ ಊರಿನ...
ಸುಳ್ಯ ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ, ಸುಳ್ಯ ಗೌಡ ಯುವ ಸೇವಾ ಸಂಘದ ಮತ್ತು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ, ಸಹಕಾರಿ, ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ ನಿತ್ಯಾನಂದ ಮುಂಡೋಡಿ ಯವರಿಗೆ ಪ್ರತಿಷ್ಟಿತ ನಾಡಪ್ರಭು ಕೆಂಪೇ ಗೌಡ ಪ್ರಶಸ್ತಿ...
ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು, ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ಘಟಕ ಮತ್ತು ಗ್ರಾಮ ಸಮಿತಿಗಳ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಹಾಗೂ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ರಾಜಕೀಯ, ಸಾಮಾಜಿಕ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ...
ಸುಳ್ಯದಲ್ಲಿ ಮನೆ ಮಾತಾಗಿರುವ ವಸ್ತ್ರ ಮಳಿಗೆ ಕುಂ.. ಕುಂ.. ಫ್ಯಾಶನ್ ನಲ್ಲಿ ಸಾರಿಮೇಳ ಆರಂಭಗೊಂಡಿದೆ. ಜೂ.16ರಂದು ಸಾರಿ ಮೇಳ ಆರಂಭಗೊಂಡಿದ್ದು ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಪ್ರತೀ ದಿನವೂ ಮಹಿಳೆಯರು ಬಂದು ಸಾರಿ ಖರೀದಿಸುತ್ತಿದ್ದಾರೆ. ಮಾನ್ಸೂನ್ ನ ಈ ದಿನದಲ್ಲಿ ಗ್ರಾಹಕರಿಗೆ ಕೈಗೆಟಕುವ ರೀತಿಯ ಬೆಲೆಯಲ್ಲಿ ಉತ್ತಮ ಗುಣ ಮಟ್ಟದ ಸಾರಿಗಳ ಮಾರಾಟ ನಡೆಯುತ್ತಿದ್ದು ರೂ.89 ರಿಂದ...
ಗುರುಪೂರ್ಣಿಮೆ ಅಂಗವಾಗಿ ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದ ವತಿಯಿoದ ಪುರೋಹಿತರು ಹಿರಿಯರಾದ ಕಲ್ಪಡ ಚಿದಾನಂದ ಉಪಾಧ್ಯಯ ಅವರಿಗೆ ಗೌರವಾರ್ಪಣೆ ಅವರ ಮನೆಯಲ್ಲಿ ನಡೆಸಲಾಯಿತು. ಬಾಚೋಡಿ ಬೂತ್ ಅಧ್ಯಕ್ಷರಾದ ಹರೀಶ್ ಅರ್ವಾರ್, ಲೋಹಿತ್ ಪೆರಿಯಾಣ, ಚೇತನ್ ಕೊಡಿಯಾಲ ಮತ್ತು ಮನೆಯವರು ಉಪಸ್ಥಿತರಿದ್ದರು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ಜು.12 ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಬಾಷಣ ಸ್ಪರ್ಧೆ ನಡೆಯಲಿದೆ. ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ನೆರವೇರಿಸಿದರು. ವೇದಿಕೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ...
ದಂತ ಸಂವೇದನೆ ಎನ್ನುವುದು ಹಲ್ಲಿನ ಜೀವಂತಿಕೆಯ ಲಕ್ಷಣವಾಗಿರುತ್ತದೆ. ಹಲ್ಲು ಕಾರಣಾಂತರಗಳಿಂದ ತನ್ನ ಜೀವತ್ವವನ್ನು ಕಳೆದುಕೊಂಡಾಗ ತನ್ನ ಸಂವೇದನಾ ಶೀಲತೆಯನ್ನು ಕಳೆದುಕೊಳ್ಳುತ್ತದೆ. ಹಲ್ಲಿಗೆ ಹುಳುಕಾಗಿ ಹಲ್ಲಿನೊಳಗೆ ಕೀವು ತುಂಬಿದಾಗ ಹಲ್ಲಿಗೆ ಏಟು ಬಿದ್ದಾಗ ಅಥವಾ ಬೇರು ನಾಳ ಚಿಕಿತ್ಸೆ ಮಾಡಿಸಿದಾಗ ಹಲ್ಲು ಸಂವೇದನಾರಹಿತ ಹಂತಕ್ಕೆ ತಲುಪುತ್ತದೆ. ಹಲ್ಲಿನ ಮೇಲ್ಬಾಗದ ಪದರವಾದ ಎನಾಮಲ್ನಲ್ಲಿ ಯಾವುದೇ ನರ ತಂತುಗಳಿರುವುದಿಲ್ಲ. ಆದರ...
ಸುಬ್ರಹ್ಮಣ್ಯದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಗುರುಗಳ ಮನೆ ಮನೆಗೆ ತೆರಳಿ ಅವರನ್ನು ಸನ್ಮಾನಿಸಲಾಯಿತು. ಗುರುಪೂರ್ಣಿಮೆ ಅಂಗವಾಗಿ ಸುಬ್ರಹ್ಮಣ್ಯ ಬಿಜೆಪಿ ಶಕ್ತಿ ಕೇಂದ್ರ ಮತ್ತು ಪರಿವಾರ ಸಂಘಟನೆಗಳಿಂದ ಸುಬ್ರಹ್ಮಣ್ಯದ 30 ಗುರುಗಳಿಗೆ ಗುರುವಾರ ಗುರುವಂದನೆ ಸಲ್ಲಿಸಲಾಯಿತು. ನಿವೃತ್ತ ಪ್ರಾಚಾರ್ಯರಿಗೆ, ನಿವೃತ್ತ ಮುಖ್ಯಗುರುಗಳಿಗೆ, ನಿವೃತ್ತ ಉಪನ್ಯಾಸಕರಿಗೆ ಹಾಗೂ ನಿವೃತ್ತ ಶಿಕ್ಷಕರ ಮನೆಗೆ ತೆರಳಿ ಸನ್ಮಾನಿಸಲಾಯಿತು. ಕನ್ನಡ ಪಂಡಿತ ವಿದ್ವಾನ್...
Loading posts...
All posts loaded
No more posts
