- Tuesday
- August 11th, 2026
ಸುಪ್ರಸಿದ್ಧ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ ಗ್ರಾಂಗೆ 300 ರೂ. ನೇರ ರಿಯಾಯಿತಿ ಹಾಗೂ ಪ್ರತಿ 1 ಕ್ಯಾರೆಟ್ ಗ್ಲೋ ವಜ್ರಾಭರಣಗಳ ಖರೀದಿಯಲ್ಲಿ...
ಇತ್ತೀಚೆಗೆ ಪೆರಾಜೆ ಕಲ್ಚರ್ಪೆ ಸಮೀಪ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಐವರ್ನಾಡು ನಿವಾಸಿ ಗೋಪಿನಾಥ ನಿಡುಬೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಕೊಡಿಯಾಲ ಶಕ್ತಿ ಕೇಂದ್ರದಲ್ಲಿ ವಿಕಸಿತ್ ಭಾರತ ಕಾರ್ಯಕ್ರಮ "ಸಂಕಲ್ಪದಿಂದ ಸಾಧನೆಗೆ" ಮೋದಿಜಿಯವರ ಆಡಳಿತದ ಹನ್ನೊಂದನೇ ವರ್ಷಾಚರಣೆ ಅಭಿಯಾನದ ಅಂಗವಾಗಿ ಗುರುಪೂರ್ಣಿಮೆ ವಿಶೇಷ ಸಂಧರ್ಭದಲ್ಲಿ ಇಂದು ಕೊಡಿಯಾಲ ಬಿಜೆಪಿ ಶಕ್ತಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಅಭಿಯಾನದ ಜಿಲ್ಲಾ ಸಂಚಾಲಕರಾದ ಹರೀಶ್ ಕಂಜಿಪಿಲಿ, ಸುಳ್ಯ...
ಜೆಸಿಐ ವಲಯ 15ರ ವ್ಯವಹಾರ ವಿಭಾಗದ ಮಾಸಿಕ ಹಬ್ಬದ ಅಂಗವಾಗಿ ವ್ಯವಹಾರ ಸಂಸ್ಥೆ ಅಥವಾ ಅಂಗಡಿಗಳಲ್ಲಿ ಜೆ.ಸಿ ವಾಣಿಯನ್ನು ಪ್ರದರ್ಶಿಸಲು ಪ್ರೆರೇಪಿಸುವ “ಮನೆ-ಮನಗಳಲ್ಲಿ ಜೆಸಿವಾಣಿ” ಕಾರ್ಯಕ್ರಮ ಬೆಳ್ಳಾರೆ ಜೆ.ಸಿ.ಐ ವತಿಯಿಂದ ನಡೆಯಿತು. ಬೆಳ್ಳಾರೆಯ ಕಿರಣ್ ಪ್ರಿಂಟರ್ಸ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಜೆ.ಸಿ.ಐ ನ ಸ್ಥಾಪಕ ಕಾರ್ಯದರ್ಶಿ ಕೃಷ್ಣಪ್ಪ ಮೂಲ್ಯ ಅವರು ಕಿರಣ್ ಪ್ರಿಂಟರ್ಸ್...
(ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ)ಬೆಳ್ಳಾರೆ ಗ್ರಾಮ ಪಂಚಾಯಿತ್ ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಅಧ್ಯಕ್ಷೆ ನಮಿತಾ.ಎಲ್ ರೈಯವರ ಅಧ್ಯಕ್ಷತೆಯಲ್ಲಿ ಜು.9ರಂದು ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕಟ್ಟಡದಲ್ಲಿ ನಾಡಗೀತೆಯೊಂದಿಗೆ ಆರಂಭವಾಯಿತು.ಬೆಳ್ಳಾರೆಯ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಯವರು ಸ್ವಾಗತಿಸಿ, ವರದಿ ವಾಚಿಸಿದರು. ಗ್ರಾಮಸಭೆಯ ನೋಡಲ್ ಅಧಿಕಾರಿಯಾಗಿ ಬಿ.ಐ.ಆರ್.ಟಿ.ಬಿ.ಆರ್.ಸಿ ಕಛೇರಿ...
ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಂ ನಲ್ಲಿ ನೂತನ ಚಿನ್ನಾಭರಣಗಳ ಮಳಿಗೆ “ಸ್ವರ್ಣಂ ಜ್ಯುವೆಲ್ಸ್” ಜು.07 ರಂದು ಶುಭಾರಂಭಗೊಂಡಿತು. ಮುಳಿಯ ಗೋಲ್ಡ್ & ಡೈಮಂಡ್ಸ್ ನ ಮಾಲೀಕರಾದ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್ಣನಾರಾಯಣ ಮುಳಿಯ ಅವರು ಮಳಿಗೆಯನ್ನು ಉದ್ಘಾಟಿಸಿದರು. ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಅಕ್ಷಯ್...
ಅರಂತೋಡು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿದ್ದು, ಘಟಕ ಸಂಪೂರ್ಣ ಹೊತ್ತಿ ಉರಿದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ. ತ್ಯಾಜ್ಯ ಎಲ್ಲವೂ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
ದೇವಚಳ್ಳ ಗ್ರಾಮದ ಕರಂಗಲ್ಲು ಎಂಬಲ್ಲಿ ಸೇತುವೆಯೊಂದು ಕುಸಿತಗೊಂಡಿದ್ದು, ಹರಿಹರ ಪಳ್ಳತ್ತಡ್ಕ-ಮುಳ್ಳುಬಾಗಿಲು-ಕರಂಗಲ್ಲು ಮೂಲಕವಾಗಿ ಕಂದ್ರಪ್ಪಾಡಿ ಸಂಪರ್ಕಿಸುವ ರಸ್ತೆಯಲ್ಲಿರುವ ಸೇತುವೆ ಇದಾಗಿದೆ. ಕರಂಗಲ್ಲು, ದೊಡ್ಡಕಜೆ, ಹೆರ್ಕಜೆ ಸೇರಿದಂತೆ ಆ ಭಾಗದಿಂದ ಜನರು ಹರಿಹರಕ್ಕೆ ಬರಬೇಕಿದ್ದರೆ ಈ ಸೇತುವೆಯ ಮೂಲಕವೇ ಬರಬೇಕಾಗಿದ್ದು, ಸ್ಥಳಕ್ಕೆ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ರವರು...
ದೇವಚಳ್ಳ ಗ್ರಾಮದ ಸುಂದರ ಗೌಡ ಗುಡ್ಡೆ ನಾಗನಗದ್ದೆ ರವರ ಧರ್ಮಪತ್ನಿ ಪದ್ಮಾವತಿ ಅವರು ಅಸೌಖ್ಯದಿಂದ ಜು.09 ರಂದು ಸ್ವಗೃಹದಲ್ಲಿ ನಿಧನರಾದರು.
ಸುಬ್ರಹ್ಮಣ್ಯ : “ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಬದುಕಿನ ವಿದ್ಯೆ ಅತ್ಯವಶ್ಯಕ. ಜನಪದ ಹಾಡುಗಳೊಂದಿಗೆ ಜೀವನದ ಸಾರವನ್ನು ಯುವ ಜನಾಂಗಕ್ಕೆ ನೀಡುವುದರಿಂದ ಅವರಿಗೆ ಬದುಕಿನ ಅರ್ಥ ತಿಳಿದುಕೊಳ್ಳಲು ಸಹಕಾರಿಯಾಗುತ್ತದೆ. ಜೀವನ ಕಟ್ಟಿಕೊಳ್ಳಲು ಬೇಕಾದ ವಿಚಾರಗಳನ್ನು ಹಾಡಿನ ಮೂಲಕ ತಿಳಿಸಿದಾಗ ವಿದ್ಯಾರ್ಥಿಗಳ ಮನಸಿನಲ್ಲಿ ಅವುಗಳು ಅಚ್ಚಳಿಯದೆ ನಿಲ್ಲುತ್ತದೆ. ಇಂತಹ ಕಾರ್ಯಕ್ರಮಗಳು ಮಕ್ಕಳ ಬದುಕಿಗೆ ತಿರುವನ್ನು ಒದಗಿಸುತ್ತದೆ” ಎಂದು ಜಿಲ್ಲಾ ಧಾರ್ಮಿಕ...
Loading posts...
All posts loaded
No more posts
