- Tuesday
- August 11th, 2026
ಕಳೆದ ಫೆಬ್ರವರಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿಡುಗಡೆಗೊಂಡ ಕೃತಿ "ಪ್ರಭಾಕರ ಶಿಶಿಲರ ವಿಶಿಷ್ಟ ಕತೆಗಳು". ಇದು ಶಿಶಿಲರ ಆಯ್ದ ಕತೆಗಳ ಸಂಪಾದಿತ ಕೃತಿ. ಸಂಪಾದಕರು ಶಿಶಿಲ ಅಭಿಮಾನಿ ಕನ್ನಡ ಪ್ರಾಧ್ಯಾಪಕರಾದ ಡಾ ಎಂ.ಪಿ. ಶ್ರೀನಾಥ್. ಇವರು ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು.ರಾವು...
ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಯ ಮತದಾನವು ಇವಿಎಂ ಮೂಲಕ ದಿನಾಂಕ 21 ಜೂನ್ 2025ನೆಯ ಶನಿವಾರ ನಡೆಸಲಾಯಿತು. ವಿದ್ಯಾರ್ಥಿ ನಾಯಕನ ಸ್ಥಾನಕ್ಕೆ ಧನುಷ್, ಕೌಶಿಕ್ ಪಿ, ಶ್ರವಣ್ ಪಿ ಎಂ ಮತ್ತು ವಿದ್ಯಾರ್ಥಿ ನಾಯಕಿ ಸ್ಥಾನಕ್ಕೆ ಅಹನ ಆನಂದ ಮೂಡೆಕಲ್ಲು, ಗ್ರೀಷ್ಮಾ ಬಿ ಎಸ್, ತೃಪ್ತಿ ನಾಮಪತ್ರ ಸಲ್ಲಿಸಿದರು. ಮತದಾನದಲ್ಲಿ ವಿದ್ಯಾರ್ಥಿ ನಾಯಕನಾಗಿ ಕೌಶಿಕ್ ಪಿ...
ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.3 ರಂದು ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.ಪದಗ್ರಹಣ ಅಧಿಕಾರಿಯಾಗಿ ಪಿ.ಡಿ.ಜಿ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಪದಗ್ರಹಣ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಹಾಲಿ ಅಧ್ಯಕ್ಷರಾದ ಚಂದ್ರಶೇಖರ ನಾಯರ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಎಸ್.ಎಸ್.ಪಿ.ಯು...
ಸುಬ್ರಹ್ಮಣ್ಯ : ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕಡಬ ತಾಲೂಕು ಅಧ್ಯಕ್ಷರಾಗಿ ಸುಬ್ರಹ್ಮಣ್ಯದ ಗೋಪಾಲ್ ಎಣ್ಣೆಮಜಲು ನೇಮಕಗೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಶ್ ಇವರುಗಳ ಶಿಫಾರಸಿನಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷರಾದ ಸುಭಾಷ್ ಚಂದ್ರ ಇವರು...
ಉಬರಡ್ಕ ಪೇಟೆಯ ಸಮೀಪ ಇಂದು ಮಧ್ಯಾಹ್ನ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಕೆಲ ಕಾಲ ಸಂಚಾರಕ್ಕೆ ಕೂಡ ಅಡಚಣೆಯಾದ ಘಟನೆ ವರದಿಯಾಗಿದೆ. ಉಬರಡ್ಕ ದೊಡ್ಡತೋಟ ಕುಕ್ಕುಜಡ್ಕ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಸುಳ್ಯದ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅಜ್ಜಾವರ ಗ್ರಾಮದ ಪಡ್ಡಂಬೈಲ್ ವಿಜಯ ರವರು ಜು.04 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 63 ವರ್ಷ ವಯಸ್ಸಾಗಿತ್ತು.ಅವರ ಪಾರ್ಥಿವ ಶರೀರವನ್ನು ರಾತ್ರಿಯೇ ಪಡ್ಡಂಬೈಲಿನ ಅವರ ಮನೆಗೆ ತರಲಾಗಿದ್ದು, ಇಂದು ಪೂರ್ವಾಹ್ನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.ಮೃತರು ಪತ್ನಿ, ಪುತ್ರ, ಪುತ್ರಿ, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು...
ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಕಿರಣ.ಬಿ ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ತನ್ನ 25ನೇ ಘಟಿಕೋತ್ಸವದ ಸಂದರ್ಭದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಪಿ.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಶಿವಮೊಗ್ಗ ಇಲ್ಲಿ ಗಣಿತಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕರಾಗಿರುವ ಡಾ. ಷಣ್ಮುಖ ಎಂ.ಸಿ ಇವರ ಮಾರ್ಗದರ್ಶನದಲ್ಲಿ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ನಾಡಿನ ಖ್ಯಾತ ಹಿರಿಯ ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ ಸುಳ್ಯ ಅವರಿಗೆ 85 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಅವರಿಗೆ ಅವರ ಚೊಕ್ಕಾಡಿ ಗೃಹದಲ್ಲಿ ಜನ್ಮದಿನದ ಶುಭಾಶಯಗಳನ್ನು ಕೋರಿ ಪ್ರೀತಿಯಿಂದ ಸಮ್ಮಾನಿಸಿ ಗೌರವಿಸಲಾಯಿತು. ಈ ಸನ್ಮಾನ ಕಾರ್ಯಕ್ರಮವನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ಸಾಹಿತಿ, ಗಾಯಕ ಮತ್ತು...
ಸುಳ್ಯದ ಚಿನ್ನಾಭರಣದ ಉದ್ಯಮದಲ್ಲಿ ಹೊಸತನ ಸೃಷ್ಟಿಸಲು ಸ್ವರ್ಣಂ ಜ್ಯುವೆಲ್ಸ್ ಶೀಘ್ರದಲ್ಲಿ ಶುಭಾರಂಭಗೊಳ್ಳಲಿದ್ದು, ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಂ ನಲ್ಲಿ ಜು.07 ರಂದು ಉದ್ಘಾಟನೆಗೊಳ್ಳಲಿದೆ.ಪ್ರವೀಣ್.ಬಿ ಗೌಡ, ಭವಿತ್.ಯು ಹಾಗೂ ಲೋಕೇಶ್.ಎಂ.ಎಸ್, ಸಂಜೀವ.ಕೆ ಅವರು ಸ್ವರ್ಣಂ ಜ್ಯುವೆಲ್ಸ್ ನ ಆಡಳಿತ ಪಾಲುದಾರರಾಗಿದ್ದಾರೆ. ಗ್ರಾಹಕರ ಸೇವೆಯಲ್ಲಿ ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿದ್ದಾರೆ.ದೀಪೋಜ್ವಲನ ಕಾರ್ಯಕ್ರಮದಲ್ಲಿ...
Loading posts...
All posts loaded
No more posts
