ಏನೆಕಲ್ಲು : ಕಲ್ಲಾಜೆ ದೇವರಹಳ್ಳಿ ಸ.ಕಿ.ಪ್ರಾ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಅರಣ್ಯ ಇಲಾಖೆ ಮಂಗಳೂರು ವಿಭಾಗ, ಸುಬ್ರಹ್ಮಣ್ಯ ಉಪವಿಭಾಗ, ಪಂಜ ವಲಯ, ಬಳ್ಪ ಶಾಖೆ ಏನೆಕಲ್ಲು ಗ್ರಾಮದ ಕಲ್ಲಾಜೆ ದೇವರಹಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.06 ರಂದು ವನಮಹೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ, ಬಳ್ಪ ಶಾಖೆ ಉಪ ವಲಯ ಅರಣ್ಯಾಧಿಕಾರಿ ಮಹಮ್ಮದ್ ಮೆಹೆಬೂಬೆಇಲಾ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಾಣಿ, ಶಾಲಾಭಿವೃದ್ಧಿ...

ಸುಳ್ಯ : ಜನಜಾಗೃತಿ ವೇದಿಕೆಯ ವತಿಯಿಂದ”ವಿಶ್ವ ತಂಬಾಕು ವಿರೋಧಿ ದಿನಾಚರಣೆ” ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ವತಿಯಿಂದ"ವಿಶ್ವ ತಂಬಾಕು ವಿರೋಧಿ ದಿನಾಚರಣೆ" ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀಯುತ ಲೋಕನಾಥ್ ಅಮೆಚೂರ್ ರವರು ದೀಪ ಪ್ರಜ್ವಲಿಸಿ ಮಾತನಾಡಿದರು. ಇಂದು ಪ್ರಜ್ವಲಿಸಿದ...
Ad Widget

ಬಾಳಿಲ: ವಿಶ್ವ ಪರಿಸರ ದಿನಾಚರಣೆ

ವಿದ್ಯಾಬೋಧಿನೀ ವಿದ್ಯಾಸಂಸ್ಥೆಯಲ್ಲಿ ಜೂ.5 ಗುರುವಾರದಂದು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಶಾಲಾ ತೋಟದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಬಳಿಕ ವಿದ್ಯಾಬೋಧಿನೀ ಪ್ರೌಢಶಾಲಾ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ರಾಮನ್ ಇಕೋ ಕ್ಲಬ್ ನ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆಯ ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿ...

ಸುಳ್ಯ : ಅಕ್ರಮ ಗೋ ಸಾಗಾಟ ಹಾಗೂ ಹತ್ಯೆ ತಡೆಯಲು ಪೋಲೀಸರಿಗೆ ವಿಹಿಂಪ ಬಜರಂಗದಳ ಮನವಿ

ಜಾನುವಾರುಗಳ ಅಕ್ರಮ ಸಾಗಾಟ, ಶೇಖರಣೆ ಮತ್ತು ಹತ್ಯೆಯನ್ನು ತಡೆಯುವಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಕಾರ್ಯಕರ್ತರು ಸುಳ್ಯ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖರಾದ ಸೋಮಶೇಖರ್ ಪೈಕ, ನವೀನ್ ಎಲಿಮಲೆ, ಹರಿಪ್ರಸಾದ್ ಎಲಿಮಲೆ, ಭಾನುಪ್ರಕಾಶ್ ಪೆರುಮುಂಡ, ಉಪೇಂದ್ರ ನಾಯಕ್, ವರ್ಷಿತ್ ಚೊಕ್ಕಾಡಿ, ಅಭಿಜಿತ್ ಸುಳ್ಯ, ಕಿರಣ್...

ಸುಬ್ರಹ್ಮಣ್ಯ : ವಿಶ್ವಪರಿಸರ ದಿನಾಚರಣೆ – ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.‌ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಖ್ಯಾತ ಪರಿಸರ ತಜ್ಞ, ಪರಿಸರ ಪ್ರೇಮಿ ,ಪ್ರಸ್ತುತ ವೈಲ್ಡ್ ಲೈಫ್ ಕ್ರೈಂ ಕಂಸರ್ವೇಶನ್ ನ ಸದಸ್ಯರಾದ ಭುವನೇಶ್ ಕೈಕಂಬ ಆಗಮಿಸಿ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಕೂಡ ಆಗಮಿಸಿದ್ದರು. ಇಬ್ಬರನ್ನು ಕೂಡ ಶಾಲವತಿಯಿಂದ ಸನ್ಮಾನಿಸಲಾಯಿತು...

ಪರಿಸರದ ಪರಿಸ್ಥಿತಿ ಅಶುದ್ಧತೆಯಾಗಿದೆಯೇ ಇಂದು..?

✍️ ಕಿಶನ್ ಎಂ. ಪೆರುವಾಜೆ ಪ್ರತಿದಿನವೂ ಪರಿಸರ ದಿನಾಚರಣೆ ಮಾಡುವಂತಹ ಕಾಯಕ ನಮ್ಮಿಂದಾಗಬೇಕಿದೆ. ಪ್ರಸ್ತುತ ಸನ್ನಿವೇಶದಲ್ಲಿ ಶುದ್ಧ ಪರಿಸರದ ಮಹತ್ವದ ಅರಿವು ಜನತೆಗೆ ನೀಡಬೇಕಾಗಿದೆ. ಇಂದಿನ ಪರಿಸರದ ವ್ಯವಸ್ಥೆ ಬಿಗಡಾಯಿಸಿದೆ. ಅಭಿವೃದ್ಧಿಯ ನೆಪದಲ್ಲಿ ದಿನೇ ದಿನೇ ಪರಿಸರ ನಾಶವಾಗುತ್ತಿದ್ದು ಇದರಿಂದ ಪರಿಸರದಲ್ಲಿ ಅಸಮತೋಲನುಂಟಾಗಿ ಅತಿವೃಷ್ಟಿ, ಅನಾವೃಷ್ಟಿಗಳು ಎದುರಾಗಿರುವುದನ್ನು ಕಾಣಬಹುದಾಗಿದೆ. ಇಂದು ಪ್ರಗತಿ ಎಷ್ಟೇ ಮುಂಚೂಣಿಯಲ್ಲಿದ್ದರೂ ಕೂಡ...

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಇವರ ವತಿಯಿಂದ ಜೂ.04 ರಂದು ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್-ಪೆನ್ಸಿಲ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕ್ರೀಡಾ ಸಂಘದ ಅಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿ ದೀಕ್ಷಿತ್ ದೊಡ್ಡಕಜೆ, ಸದಸ್ಯರಾದ ದಯಾನಂದ ಪರಮಲೆ, ಮನೀಶ್ ಗುಂಡಿಹಿತ್ಲು, ಹರ್ಷಿತ್, ಶಾಲಾ ಮುಖ್ಯಶಿಕ್ಷಕರಾದ ದೇವಕಿ...

ಸುಬ್ರಹ್ಮಣ್ಯದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ – ಅನುದಾನ ಒದಗಿಸಿ, ಅಭಿವೃದ್ಧಿಪಡಿಸುವ ಭರವಸೆ

ಸುಬ್ರಹ್ಮಣ್ಯ ಜೂನ್ 3: ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ ಮಂಗಳವಾರ ಸುಬ್ರಮಣ್ಯದ ಬಿ ಸಿ ಎಂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವರು.ಮಂಗಳವಾರ ಬೆಳಿಗ್ಗೆ ಬೆಂಗಳೂರಿಂದ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ...

ಸುಬ್ರಹ್ಮಣ್ಯ: ಕುಮಾರ ನಾಯರ್ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ’ ಅಭಿನಂದನಾ ಸಮಾರಂಭ – 25 ಯುನಿಟ್ ರಕ್ತ ಸಂಗ್ರಹ

ಸುಬ್ರಹ್ಮಣ್ಯ ಜೂನ್ 3: ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷ ದಿl ಕುಮಾರ ನಾಯರ್ ಅವರ ಜನ್ಮದಿನದ ಅಂಗವಾಗಿ ಸ್ಥಾಪಕರ ದಿನಾಚರಣೆಯನ್ನು ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಜೂ.3...

ನವೀನ್ ಚಾತುಬಾಯಿಯವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ಪ್ರದಾನ

ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಬೆಂಗಳೂರಿನ ಫ್ಲೋರಿಡಾ ಶಿಕ್ಷಣ ಸಂಸ್ಥೆಯ ಸಿಲ್ವರ್ ಜುಬಿಲಿ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ನವೀನ್ ರವರಿಗೆ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 2025ರ...
Loading posts...

All posts loaded

No more posts

error: Content is protected !!