- Tuesday
- August 11th, 2026
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ ಸುಳ್ಯ ತಾಲೂಕಿನ ಮರ್ಕಂಜ ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ. ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ....
ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ಹನಿ ಬೈಟ್ ನ ಲೋಕಾರ್ಪಣೆ ಮೇ.23 ರಂದು ನಡೆಯಿತು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ ಕಟ್ಟಡ ಹಾಗೂ ಸಂಸ್ಕರಣಾ...
ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘ (Ex Servicemen Association Sullia) ದ ವತಿಯಿಂದ ಪಶು ಸಂಗೋಪನ ಇಲಾಖೆಯ ಸುಳ್ಯ ತಾಲೂಕು ಆಸ್ಪತ್ರೆಗೆ ಎಲೆಕ್ಟ್ರಿಕ್ ಆಟೋಕ್ಲೇವ್ (Electric Autoclave) ಯಂತ್ರವನ್ನು 2024 25 ನೇ ಸಾಲಿನ ಕೊಡುಗೆಯಾಗಿ ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ನಿತಿನ್ ಪ್ರಭು ಕೆ ಇವರಿಗೆ ಹಸ್ತಾಂತರಿಸಿದರು. ಈ ಉಪಕರಣವನ್ನು ದಿನನಿತ್ಯ ನಡೆಯುವ...
✍️ಉಲ್ಲಾಸ್ ಕಜ್ಜೋಡಿ “ನಾವು ಮಾಡಬೇಕೆಂದಿರುವ ಪ್ರತಿಯೊಂದು ಕೆಲಸಗಳಿಗೂ ಕೂಡ ಸಮಯ-ಸಂದರ್ಭಗಳು ಕೂಡಿ ಬರಬೇಕು” ಎನ್ನುವ ಮಾತಿದೆ. ಅದೇ ರೀತಿ ಕಳೆದ ಐದು ವರ್ಷಗಳಿಂದ “ಅಮರ ಸುದ್ದಿ ವಾರಪತ್ರಿಕೆಯಲ್ಲಿ” ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿರುವ ನಾನು ನನ್ನ “ತಂದೆ-ತಾಯಿ” ಹಾಗೂ “ಅಮರ ಸುದ್ದಿ ಪತ್ರಿಕೆಯ ಪ್ರಧಾನ ಸಂಪಾದಕರು” ಹಾಗೂ “ಓದುಗರಾದ ನಿಮ್ಮೆಲ್ಲರ” ಪ್ರೋತ್ಸಾಹದೊಂದಿಗೆ ಹವ್ಯಾಸಿ ಬರಹಗಾರನಾಗಿ ಪುಟ್ಟ ಪುಟ್ಟ ಕವನ...
ಆಡಳಿತ ಮಂಡಳಿ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಸುಳ್ಯದ ಬಂಗ್ಲೆಗುಡ್ಡೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಜೇನು ಚಾಕೋಲೆಟ್ ಹನಿ ಬೈಟ್ ನ ಲೋಕಾರ್ಪಣಾ ಸಮಾರಂಭವು ಮೇ.23 ರಂದು ನಡೆಯಲಿದೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೂತನ...
ಜಾಗತಿಕ ಭಯೋತ್ಪಾದಕತೆಯ ತವರು ಪಾಕಿಸ್ತಾನ ವಿರುದ್ಧದ ಭಾರತದ ನಿಲುವು ಹಾಗೂ "ಆಪರೇಷನ್ ಸಿಂಧೂರ" ಕಾರ್ಯಾಚರಣೆಯ ಕುರಿತು ಜಗತ್ತಿನ ಬೇರೆ ಬೇರೆ ದೇಶಗಳಿಗೆ ಮಾಹಿತಿ ನೀಡಿ ಭಾರತದ ಧ್ವನಿಯಾಗಲು ಕೇಂದ್ರ ಸರ್ಕಾರ ಒಟ್ಟು 7 ಸರ್ವಪಕ್ಷ ನಿಯೋಗಗಳನ್ನು ರಚಿಸಿದೆ. ಈ ನಿಯೋಗದಲ್ಲಿ ಸದಸ್ಯರಾಗಿ ದ.ಕ.ಸಂಸದ ಕ್ಯಾ| ಬ್ರಿಜೇಶ್ ಚೌಟ ಸ್ಥಾನ ಪಡೆದಿದ್ದಾರೆ. ಇವರ ನಿಯೋಗದಲ್ಲಿ 8 ಜನ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ.21 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನೀರು ನುಗ್ಗುವ...
ವಾಸವಿ ಸಾಹಿತ್ಯ ಕಲಾವೇದಿಕೆ ಸುಳ್ಯ 'ಥಟ್ ಅಂತ ಹೇಳಿ' ಖ್ಯಾತಿಯ ಡಾ. ನಾ ಸೋಮೇಶ್ವರ ಅವರಿಂದ ನಡೆಸಿದ ಕರ್ನಾಟಕ- ಕನ್ನಡ- ಕನ್ನಡಿಗ- ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇಪ್ಪತ್ತೇರಡು ತಂಡಗಳನ್ನು ಲಿಖಿತ ಪರೀಕ್ಷೆ ಮೂಲಕ ತಂಡ ಆಯ್ಕೆ ಮಾಡಿ ಅದರಲ್ಲಿ ಐದು ತಂಡಗಳು ಅಂತಿಮ ಸುತ್ತಿಗೆ ಪ್ರವೇಶ ಪಡೆದಿತ್ತು.ಈ ಸ್ಪರ್ಧೆಯಲ್ಲಿಅಜ್ಜಾವರದ ಬಯಂಬು ಶ್ರೀಮತಿ ರಮಾಮಣಿ ಹಾಗೂ ಭಾಸ್ಕರ್...
ರೆನ್ಶಿ ಯೋಗ ಸಂಸ್ಥೆ ದುಬೈ ಯು.ಎ.ಇ, ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಸಂಸ್ಥೆ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಮೇ.09 ರಿಂದ 12 ರವರೆಗೆ ದುಬೈ ಯಲ್ಲಿ ನಡೆದ ದುಬೈ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್-2025 ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶರತ್ ಮರ್ಗಿಲಡ್ಕ ರವರು ಚಿನ್ನದ ಪದಕ ಗಳಿಸಿರುತ್ತಾರೆ.ಇವರು ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಮರ್ಗಿಲಡ್ಕ...
ಕುಕ್ಕೆ ಶ್ರೀ ಸುಬಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಇಂಜಾಡಿಯವರು ಅವಿರೋಧವಾಗಿ ಆಯ್ಕೆಯಾದ ಬಳಿಕ ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಖಂಡನೆ ವ್ಯಕ್ತಡಿಸಿದೆ. ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಹರೀಶ್ ಇಂಜಾಡಿಯವರು ಪಕ್ಷದ ನಿಷ್ಠಾವಂತ...
Loading posts...
All posts loaded
No more posts
