- Thursday
- July 30th, 2026
ಸಮಸ್ತ ಕೇರಳ ಸುನ್ನೀ ಸ್ಟುಡೆಂಟ್ ಫೆಡರೇಷನ್ (ಎಸ್. ಕೆ. ಎಸ್.ಎಸ್. ಎಫ್) ಬೆಳ್ಳಾರೆ ಕ್ಲಸ್ಟರ್ ವತಿಯಿಂದ ಮೆರಿಟ್ ಇವಿನಿಂಗ್ ಸಂಗಮ ಬೆಳ್ಳಾರೆ ಗ್ರಾಮದ ನೆಟ್ಟಾರಿನ ನೂರುಲ್ ಇಸ್ಲಾಂ ಮದರಸದಲ್ಲಿ ಜೂ 21ರಂದು ರಾತ್ರಿ 8 ಘಂಟೆಗೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಳ್ಳಾರೆ ಕ್ಲಸ್ಟರಿನ ಬೆಳ್ಳಾರೆ,ನೆಟ್ಟಾರು, ಚೆನ್ನಾವರ, ಐವರ್ನಾಡು, ಕಳಂಜ ,ಪಾಜಪಳ್ಳ ಈ ಘಟಕಗಳ ಎಲ್ಲಾ ಕಾರ್ಯಕರ್ತರು...
ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ವಸಂತ ಹಾಗೂ ದಿವ್ಯ ದಂಪತಿಗಳ ಅವಳಿ ಮಕ್ಕಳಿಬ್ಬರು ಬಾವಿಗೆ ಬಿದ್ದು ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಜೂ.20 ರಂದು ನಢದಿದೆ. ಜಸ್ವಿತ್ ಮತ್ತು ಜಶ್ವಿನ್ ಎನ್ನುವ 5 ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟ ದುರ್ದೈವಿಗಳು. ಮನೆಯ ಸಮೀಪದಲ್ಲಿರುವ 15 ಅಡಿ ಆಳದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ....
ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ಈ ಸಾಲಿನ ಮಂತ್ರಿಮಂಡಲಕ್ಕೆ ಮತದಾನ ಪ್ರಕ್ರಿಯೆಯು ಜೂ. 12ರಂದು ನಡೆಯಿತು.ಇ.ವಿ.ಎಂ ಮಾದರಿಯಲ್ಲಿ ಮೊಬೈಲ್ ಆಪ್ ನ ಮೂಲಕ ನಡೆದ ಮತದಾನವು ವಿದ್ಯಾರ್ಥಿಗಳಲ್ಲಿ ಸಾರ್ವತ್ರಿಕ ಚುನಾವಣೆಯ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಮತದಾನ ನಡೆಯಿತು.ಶಾಲಾ ನಾಯಕನಾಗಿ ಶ್ರೇಯಸ್ ಕಾಯರ್ತೋಡಿ ಪ್ರದೀಪ್ 10 ಎ, ಉಪ-ನಾಯಕಿಯಾಗಿ ಹೈಫಾ ಫಾತಿಮಾ 10 ಬಿ, ವಿರೋಧ...
ಸುಳ್ಯ, ಜೂ. 20: ಕರ್ನಾಟಕ ಸರ್ಕಾರದಿಂದ ಮಂಜೂರಾಗಿರುವ ಅನುದಾನವನ್ನು ತಮ್ಮದೇ ಅನುದಾನ ಎಂಬಂತೆ ಬಿಂಬಿಸಿಕೊಳ್ಳುತ್ತಿರುವುದು ಸರಿಯಲ್ಲ. ಸ್ಥಳೀಯ ಹಾಗೂ ರಾಜ್ಯ ಮಟ್ಟದ ಜನಪ್ರತಿನಿಧಿಗಳು ಮತ್ತು ನಾಯಕರನ್ನು ಶಿಷ್ಟಾಚಾರದಂತೆ ಆಹ್ವಾನಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ವೆಂಕಪ್ಪ ಗೌಡ ಅಭಿಪ್ರಾಯಪಟ್ಟರು. ಅವರು ಸುಳ್ಯದ ಪತ್ರಿಕಾ ಭವನದಲ್ಲಿ ಜೂ. 20 ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾಖಲೆಗಳ ಪ್ರಕಾರ...
ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಇಂತಹ ಸುಸಂದರ್ಭದಲ್ಲಿ ಬಾಲ್ಯದಲ್ಲೇ ಯೋಗಾಸನದಲ್ಲಿ ಆಸಕ್ತಿಯನ್ನು ಹೊಂದಿ ತರಬೇತಿಯನ್ನು ಪಡೆದು ಹಲವಾರು ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ...
ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಹಾಗೆಂದ ಮಾತ್ರಕ್ಕೆ ಇದು ಕೇವಲ ಇಂದೊಂದು ದಿನದ ಆಚರಣೆಯಲ್ಲ, ಬದಲಾಗಿ ಇದು ಈಗಿನ ಈ ಆಧುನಿಕ ಜೀವನಶೈಲಿ ಹಾಗೂ ಒತ್ತಡದ ಬದುಕಿನಲ್ಲಿ ನಮ್ಮ ದೈಹಿಕ ಹಾಗೂ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ. ಇವುಗಳ ಸಂಯುಕ್ತ ಆಶ್ರಯದಲ್ಲಿ ಕೊಲ್ಲಮೊಗ್ರು ಎ, ಕೊಲ್ಲಮೊಗ್ರು ಬಿ, ಕಟ್ಟ ಗೋವಿಂದನಗರ ಮತ್ತು ಕಲ್ಮಕಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ...
ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ “ಯೋಗ ವಿದ್ ಯೋಧ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ...
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಳೆದ ಜೂ.14ರಿಂದ ತಾಲೂಕಿನ ಪ್ರತೀ ತಾಲೂಕು ಪಂಚಾಯತ್ ವ್ಯಾಪ್ತಿಗಳಲ್ಲಿ ನಿರಂತರ ಎಸ್.ಐ.ಆರ್ ಮತದಾರ ವಿಶೇಷ ಸಮಗ್ರ ಪರಿಷ್ಕರಣೆಯ ಬಗ್ಗೆ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ಆಯೋಜಿಸಿ ಅಂತಿಮವಾಗಿ ಇಂದು ಸುಳ್ಯ ನಗರ ಹಾಗೂ ಉಬರಡ್ಕ ಮಿತ್ತೂರು ಮತ್ತು ಆಲೆಟ್ಟಿ ಗ್ರಾಮಗಳ ಬಿ.ಎಲ್.ಎ-2 ಹಾಗೂ ಪಕ್ಷದ ಮುಖಂಡರುಗಳು, ಕಾರ್ಯಕರ್ತರಿಗೆ ಎಸ್.ಐ.ಆರ್ ಕುರಿತು...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂ.19 ಶುಕ್ರವಾರದಂದು ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ದೀಪ ಬೆಳಗಿಸಿ ಶಾಲಾ ಭಿತ್ತಿಪತ್ತಿಕೆ "ವಿದ್ಯಾಕುಸುಮ"ವನ್ನು ಅನಾವರಣಗೈದು "ನಾವು ಮತ್ತು ಪ್ರಕೃತಿ" ಎನ್ನುವ ವಿಷಯದಲ್ಲಿ ಮಾತನಾಡಿದರು. "ಈ ಭೂಮಿ ನಮ್ಮದಲ್ಲ ಮುಂದೆ ಹುಟ್ಟಬೇಕಾದ ಮಗುವಿನದ್ದು...,...
Loading posts...
All posts loaded
No more posts
