ಭಾವ ತೀರ ಯಾನ 7ನೇ ವಾರದಲ್ಲಿ ರನ್ನಿಂಗ್ – ಏ.09ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.09ರಂದು ಬುಧವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಐವರ್ನಾಡು ಕಾಲೇಜಿಗೆ ಶೇ.76.19 ಫಲಿತಾಂಶ

ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.76.19 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿ ಗಳು ಪರೀಕ್ಷೆ ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ.ಐವರ್ನಾಡಿನ ಕಟ್ಟತ್ತಾರು ವಿಶ್ವನಾಥ ಕೆ ಮತ್ತು ನಳಿನಿ ದಂಪತಿ ಪುತ್ರ ಹವೀನ ಕೆ.ವಿ.539 ಅಂಕ,ಐವರ್ನಾಡು ಬಾಂಜಿಕೋಡಿ ರೊಜಾರಿಯೋ ಮಚಾದೋ ಮತ್ತು ಶೋಭಾ ಮೊಂತೆರೊ ದಂಪತಿ...
Ad Widget

ನೀರು ಕುಡಿದು ನಿರೋಗಿಗಳಾಗಿ – ನಮಗೆಷ್ಟು ನೀರು ಬೇಕು?

ನಮ್ಮ ದೇಹದ ಆರೋಗ್ಯಕ್ಕೆ ನೀರು ಅತೀ ಅವಶ್ಯಕ. ವ್ಯಕ್ತಿಯಿಂದ ವ್ಯಕ್ತಿಗೆ ದೇಹದ ತೂಕಕ್ಕೆ ಮತ್ತು ಜೀವನಶೈಲಿಗೆ ಹೊಂದಿಕೊಂಡು ನೀರಿನ ಅವಶ್ಯಕತೆಯ ಮಟ್ಟ ಭಿನ್ನವಾಗಿರುತ್ತದೆ. ವ್ಯಕ್ತಿಯ ದೈಹಿಕ ಪರಿಸ್ಥಿತಿ (ಗರ್ಭಾವಸ್ಥೆ ಹಾಲೂಡಿಸುವ ಸಮಯ ಇತ್ಯಾದಿ) ಮತ್ತು ದೇಹದ ಆರೋಗ್ಯ ಪರಿಸ್ಥಿತಿ (ಜ್ವರ, ವಾಂತಿ, ಭೇದಿ, ಅತಿಸಾರ ಇತ್ಯಾದಿ) ವ್ಯಕ್ತಿಯ ವಯಸ್ಸು, ಲಿಂಗ ಮುಂತಾದ ಎಲ್ಲಾ ಅಂಶಗಳು ವ್ಯಕ್ತಿಯ...

ಏಪ್ರಿಲ್ 08 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33ಕೆ.ವಿ. ಕಾವು- ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಏ. 08 ಮಂಗಳವಾರ ದಂದು ಪೂರ್ವಾಹ್ನ 09:30 ರಿಂದ ಸಾಯಂಕಾಲ 05:00 ಗಂಟೆಯವರೆಗೆ 33ಕೆ.ವಿ. ಕಾವು - ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ...

ಅರಂಬೂರು : ಗೌಡ ಗ್ರಾಮ ಉಪಸಮಿತಿಯ ಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಏ.04 ಶುಕ್ರವಾರದಂದು ಆಲೆಟ್ಟಿ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸತೀಶ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಸಭಾಂಗಣದಲ್ಲಿ ಅರಂಬೂರು ಗೌಡರ ಉಪಸಮಿತಿಯ ಸಭೆ ನಡೆಯಿತು.ವೇದಿಕೆಯಲ್ಲಿ ಅರಂತೋಡು ವಲಯ ಉಸ್ತುವಾರಿ ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ್ ಭೂತಕಲ್ಲು,ತಾಲೂಕು ಸಮಿತಿಯ ನಿರ್ದೇಶಕರಾದ ಜಗದೀಶ್ ಸರಳಿಕುಂಜ, ಹಿರಿಯರಾದ ನೆಡ್ಚಿಲ್ ಹುಕ್ರಪ್ಪ ಗೌಡ, ಸಲಹಾ ಸಮಿತಿಯ ಸದಸ್ಯರಾದ...

ಅರಂಬೂರು : ಗೌಡ ಗ್ರಾಮ ಉಪಸಮಿತಿಯ ಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಏ.04 ಶುಕ್ರವಾರದಂದು ಆಲೆಟ್ಟಿ ಗೌಡ ಗ್ರಾಮ ಸಮಿತಿಯ ಅಧ್ಯಕ್ಷರಾದ ಸತೀಶ್ ಕೊಯಿಂಗಾಜೆ ಯವರ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರ ಸಭಾಂಗಣದಲ್ಲಿ ಅರಂಬೂರು ಗೌಡರ ಉಪಸಮಿತಿಯ ಸಭೆ ನಡೆಯಿತು.ವೇದಿಕೆಯಲ್ಲಿ ಅರಂತೋಡು ವಲಯ ಉಸ್ತುವಾರಿ ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ್ ಭೂತಕಲ್ಲು,ತಾಲೂಕು ಸಮಿತಿಯ ನಿರ್ದೇಶಕರಾದ ಜಗದೀಶ್ ಸರಳಿಕುಂಜ, ಹಿರಿಯರಾದ ನೆಡ್ಚಿಲ್ ಹುಕ್ರಪ್ಪ ಗೌಡ, ಸಲಹಾ ಸಮಿತಿಯ ಸದಸ್ಯರಾದ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣಾ ಫಲಿತಾಂಶ ಘೋಷಿಸಲು ಆದೇಶಿಸಿದ ಕೋರ್ಟ್ – ಶೀಘ್ರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಜ.19 ರಂದು ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ಕೋರ್ಟ್ ಮುಖಾಂತರ ಮತದಾನದ ಹಕ್ಕನ್ನು ಪಡೆದವರೂ ಮತ ಚಲಾವಣೆ ಮಾಡಿದ್ದು, ನ್ಯಾಯಾಲಯದ ಮುಂದಿನ ಆದೇಶದವರೆಗೆ ಫಲಿತಾಂಶ ಘೋಷಣೆ ಮಾಡಬಾರದೆಂಬ ಆದೇಶ ಇದ್ದುದರಿಂದ ಫಲಿತಾಂಶ ಘೋಷಣೆಯಾಗದೇ ಇದ್ದು, ಬಳಿಕ ಸಂಘಕ್ಕೆ ಆಡಳಿತಾಧಿಕಾರಿಗಳ ನೇಮಕವಾಗಿತ್ತು.ಚಲಾವಣೆಗೊಂಡ ಮತಗಳಲ್ಲಿ ತೀರಿಕೊಂಡವರ ಹೆಸರುಗಳೂ...

ಹರಿಹರ ಪಳ್ಳತಡ್ಕದಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ ಏ.06 : ಕೌಸ್ತುಭ ಕಲಾ ಟ್ರಸ್ಟ್ (ರಿ) ಕೂಜುಗೋಡು, ಸುಬ್ರಹ್ಮಣ್ಯ ಆಯೋಜಿಸಿರುವ ಎ.4 ರಿಂದ ಎ.11 ರವರೆಗೆ ಹರಿಹರೇಶ್ವರ ದೇವಾಲಯದಲ್ಲಿ ನಡೆಯಲಿರುವ ಮಕ್ಕಳ ಬೇಸಿಗೆ ಶಿಬಿರ ಕಲರವ ಎ.04 ರಂದು ಉದ್ಘಾಟನೆಗೊಂಡಿತು.ಹರಿಹರ ದೇವಾಲಯದ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀಯುತ ಚಂದ್ರಹಾಸ ಶಿವಾಲ ದೀಪ ಬೆಳಗಿ ಶಿಬಿರವನ್ನು ಉದ್ಘಾಟಿಸಿದರು. ಹರಿಹರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ...

ಎ.12 ರಿಂದ ರಂಗಮನೆಯಲ್ಲಿ ಚಿಣ್ಣರ ಮೇಳ ಆರಂಭ – ಶಿಬಿರದ ಸಮಾರೋಪದಲ್ಲಿ ವೇದಿಕೆಯೇರಿ ನಟಿಸಲಿರುವ 150 ಮಕ್ಕಳು

   ಸುಳ್ಯ ಹಳೆಗೇಟಿನಲ್ಲಿರುವ  ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.)ದ ಆಶ್ರಯದಲ್ಲಿ ಎಪ್ರಿಲ್ 12 ರಿಂದ 19 ರ ವರೆಗೆ  ಅಭಿನಯ ಪ್ರಧಾನ ಚಿಣ್ಣರಮೇಳವನ್ನು ಏರ್ಪಡಿಸಲಾಗಿದೆ .ಎ.12 ರಂದು ಪೂ.9.30 ಕ್ಕೆ ಮಕ್ಕಳ  ಬೇಸಿಗೆ ಶಿಬಿರವನ್ನು ಹಿರಿಯ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ.ಬಿ.ಪ್ರಭಾಕರ ಶಿಶಿಲರು ಉದ್ಘಾಟಿಸಲಿದ್ದಾರೆ. ಸುಳ್ಯ ನಗರ ಪಂಚಾಯತ್ ಉಪಾಧ್ಯಕ್ಷರಾದ ಬುದ್ದ ನಾಯ್ಕ್, ದಾಮಾಯಣ...

ನಡುಗಲ್ಲು : ವಿಷ ಸೇವಿಸಿದ ತಾಯಿ ಹಾಗೂ ಮಗ – ಮಗ ಮೃತ್ಯು

ನಾಲ್ಕೂರು ಗ್ರಾಮದ ನಡುಗಲ್ಲು ಶಾಲಾ ಬಳಿಯ ಕುಶಾಲಪ್ಪ ದೇರಪ್ಪಜ್ಜನ ಮನೆಯಲ್ಲಿ ಅವರ ಪತ್ನಿ ಹಾಗೂ ಮಗ ವಿಷ ಸೇವಿಸಿದ ಘಟನೆ ನಡೆದಿದ್ದು, ಮಗ ಮೃತಪಟ್ಟ ಘಟನೆ ವರದಿಯಾಗಿದೆ. ಕುಶಾಲಪ್ಪ ರವರ ಪತ್ನಿ ಸುಲೋಚನಾ ಮತ್ತು ಮಗ ನಿತಿನ್ ಕುಮಾರ್ ಇಂದು ಇಲಿ ಪಾಷಣ ಸೇವಿಸಿದ ಘಟನೆ ನಡೆದಿದ್ದು, ಮಗ ನಿತಿನ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 35...
Loading posts...

All posts loaded

No more posts

error: Content is protected !!