Ad Widget

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”

ಇತಿಹಾಸ ಪ್ರಸಿದ್ಧ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04 ರವರೆಗೆ “ಶ್ರೀ ಮಹಾವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ” ಹಾಗೂ “ಶ್ರೀ ಕೊರತಿಯಮ್ಮ ದೈವದ 11ನೇ ವರ್ಷದ ನೇಮೋತ್ಸವ”ವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಇಂದು(ಮಾ.02) ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ 7:30ರಿಂದ ಶ್ರೀ ಕೊರತಿಯಮ್ಮ ದೈವದ ನಡಾವಳಿ ನಡೆಯಲಿದ್ದು,...

ಕವನ : ಆಹಾರವ ಅರಸುತ್ತಾ – ಉಸಿರಾಟವ ಹುಡುಕುತ್ತಾ…

ಆಹಾರವ ಅರಸುತ್ತಾ ಕಾಡುಪ್ರಾಣಿಗಳು ಇಂದು ನುಗ್ಗುತ್ತಿವೆ ನಾಡಿನ ಕಡೆಗೆ, ಅವುಗಳನ್ನು ಬೆದರಿಸಿ ಅಟ್ಟುವೆವು ನಾವು ಮರಳಿ ಕಾಡಿನೆಡೆಗೆ, ನೆನಪಿರಲಿ ಅವುಗಳು ಆಹಾರವ ಅರಸಿ ಬರುತ್ತಿರುವುದು ಅವುಗಳ ಹೊಟ್ಟೆಪಾಡಿಗೆ...ಕಾಡಿನಲ್ಲೇ ಸಿಗುತ್ತಿತ್ತು ಈ ಹಿಂದೆ ಅವುಗಳಿಗೆ ಬೇಕಾದಷ್ಟು ಆಹಾರ, ಆದರೆ ಅಲ್ಲಿಗೂ ತಲುಪಿತ್ತು ಮನುಷ್ಯರು ಎನಿಸಿಕೊಂಡ ನಮ್ಮ ಸ್ವಾರ್ಥಸಾಧನೆಯ ಅಧಿಕಾರ, ಕಾಡುಗಳ ನಾಶಗೈಯುತ್ತಾ ಸಾಗಿದೆವು ನಾವು ತೋರದೇ ಯಾವ...
Ad Widget

ಇಂದಿನ(ಮಾ.02) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 02-03-2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾ.02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ) ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆಹೊಸ ಅಡಿಕೆ : 260-305-460-475ಹಳೆ ಅಡಿಕೆ : 395-430-530ಡಬಲ್ ಚೋಲ್ :...

🪐ದ್ವಾದಶ ರಾಶಿಗಳ ದಿನ ಭವಿಷ್ಯ 🪐

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ 02.03.2026*01,🐏ಮೇಷರಾಶಿ🐏*📖,ಇಂದು ಇಡೀ ದಿನ ನೀವು ಖಾಲಿಯಾಗಿರಬಹುದು ಮತ್ತು ಅನೇಕ ಚಲನಚಿತ್ರಗಳು ಅಥವಾ ಕಾರ್ಯಕ್ರಮವನ್ನು ನೋಡಬಹುದು. ನಿಮ್ಮ ಬಾಸ್ ಇಂದು ನಿಮ್ಮ ಹಿಂದಿನ ಕೆಲಸವನ್ನು ಪ್ರಶಂಸಿಸಬಹುದು. ಬಹಳ ಸಮಯದ ನಂತರ ನೀವು ಸಾಕಷ್ಟು ನಿದ್ರೆಯನ್ನು ಆನಂದಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ನೀವು ತುಂಬಾ ಶಾಂತ ಮತ್ತು...

ಜೇ.ಸಿ.ಐ ಸುಳ್ಯ ಪಯಸ್ವಿನಿಗೆ ವಲಯ ಉಪಾಧ್ಯಕ್ಷರ ಅಧೀಕೃತ ಭೇಟಿ

ಜೇ‌.ಸಿ.ಐ ಭಾರತದ ಸಂವಿಧಾನ ಬದಲಾವಣೆಯಂತೆ ವಲಯ ಉಪಾಧ್ಯಕ್ಷರು ನಿಯೋಜಿತ ಘಟಕಕ್ಕೆ ಅಧೀಕೃತ ಭೇಟಿ ನೀಡಿ ಆಡಳಿತ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಬೇಕಾಗಿರುವುದರಿಂದ, ಜೆಸಿಐ ಸುಳ್ಯ ಪಯಸ್ವಿನಿ ಘಟಕಕ್ಕೆ ವಲಯ ಉಪಾಧ್ಯಕ್ಷ ರಾದ ಜೇ.ಸಿ ಸೆನೆಟರ್ ಜಿತೇಶ್ ಪಿರೇರಾ ತಮ್ಮ ಅಧೀಕೃತ ಭೇಟಿಯನ್ನು ಫೆಬ್ರವರಿ 22ರಂದು ಮಾಡಿದರು. ವಲಯ ಉಪಾಧ್ಯಕ್ಷರ ಅಧೀಕೃತ ಬೇಟಿ ಕಾರ್ಯಕ್ರಮವನ್ನು ಸುಳ್ಯದ  ಕಾನತ್ತಿಲ ದೇವಮ್ಮ...

ಸುಬ್ರಹ್ಮಣ್ಯ ಅಗ್ರಹಾರದಲ್ಲಿ ಯೋಗ ಬಂಧುಗಳಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ ಮಾರ್ಚ್ 1 : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು, ಸುಬ್ರಹ್ಮಣ್ಯ ಶಾಖಾ ವತಿಯಿಂದ ಮಾ.01 ರವಿವಾರ ಸುಬ್ರಹ್ಮಣ್ಯದ ಅಗ್ರಹಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗ ಹಾಗೂ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಶ್ರೀ ದೇವಳದ ಮುಂಭಾಗದ ಪರಿಸರದಲ್ಲಿ ಎಲ್ಲೆಡೆ ಕಸ ಕಡ್ಡಿ, ಪ್ಲಾಸ್ಟಿಕ್ ಚೀಲ,...

ಸುಬ್ರಹ್ಮಣ್ಯ : ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸುಬ್ರಹ್ಮಣ್ಯ ಮಾರ್ಚ್ 1 : ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮಾರ್ಗದರ್ಶನದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ಕುಮಾರಧಾರ ಸ್ನಾನಘಟ್ಟದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ಸಹಸ್ರಾರು ಭಕ್ತಾದಿಗಳು ಕುಮಾರಧಾರ ಸ್ನಾನಘಟ್ಟದ ಬಳಿ ತೀರ್ಥ ಸ್ನಾನವನ್ನು ಮಾಡುತ್ತಿದ್ದು, ಅದರಲ್ಲಿ ಹಲವು...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು

ಭಾರತ ಸರಕಾರದ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡರು ಮಾ.01 ರವಿವಾರದಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಬೆಂಗಳೂರಿನ ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4:00 ಗಂಟೆಗೆ ಹೇಳಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೆ ಸುಬ್ರಹ್ಮಣ್ಯದ ವಿ.ವಿ.ಐ.ಪಿ ಅತಿಥಿಗೃಹಕ್ಕೆ ಬಂದರು. ಈ ಸಂಧರ್ಭದಲ್ಲಿ ಶ್ರೀ ದೇವಳದ...

ಮಡಪ್ಪಾಡಿ : ಈಡೇರದ ಬೇಡಿಕೆ – ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಗ್ರಾಮಸ್ಥರು

ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ನಿವಾಸಿಗಳು ಸುಮಾರು 20 ವರ್ಷಗಳಿಂದ ಸೇತುವೆ ನಿರ್ಮಾಣಕ್ಕಾಗಿ ಶಾಸಕರಿಗೆ ಹಾಗೂ ಸಚಿವರುಗಳಿಗೆ ಮನವಿ ಮಾಡಿಕೊಂಡರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹಾಗೂ ಸೇತುವೆ ಮಾಡಿಸುವುದೆಂದು ಗುದ್ದಲಿಪೂಜೆ ನಡೆಸಲಾಗಿದ್ದು ಸೇತುವೆ ಆಗುವವರೆಗೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸುತ್ತಿದ್ದೇವೆ ಎಂದು  ಬ್ಯಾನರ್ ಅಳವಡಿಸಿ ಜನಪ್ರತಿನಿಧಿಗಳನ್ನು ಎಚ್ಚರಿಸಿದ್ದಾರೆ.

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಲ್ಲಿ ಠೇವಣಿಗೆ ವಿಶೇಷ ಬಡ್ಡಿದರ ; ಸ್ವರ್ಣ ನಿಧಿ ಠೇವಣಿ(Fixed Deposit) 1 ವರ್ಷದ ಅವದಿಗೆ ಹಿರಿಯ ನಾಗರಿಕರಿಗೆ 12%, ಜನಸಾಮಾನ್ಯರಿಗೆ 11.50% ವಿಶೇಷ ಬಡ್ಡಿದರ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು ಗ್ರಾಹಕರಿಗೆ ಬಿಗ್ ಆಫರ್ ನೀಡುತ್ತಿದೆ. ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿರುವ ಈ ಸಂದರ್ಭದಲ್ಲಿ ಸ್ವರ್ಣಶ್ರೀ ಸೌಹಾರ್ದ ಸಹಕಾರಿ ಸಂಘವು ಮಾರ್ಚ್ ತಿಂಗಳಿನಲ್ಲಿ ಇರಿಸಲಾಗುವ ಠೇವಣಿಗಳಿಗೆ ವಿಶೇಷ ಬಡ್ಡಿದರವನ್ನು ಪ್ರಕಟಿಸಿದೆ. ಈ ಆಫರ್ ಮಾರ್ಚ್ 2 ರಿಂದ ಮಾ.14 ರವರೆಗೆ ಲಭ್ಯವಿದ್ದು...
Loading posts...

All posts loaded

No more posts

error: Content is protected !!