ಅಜಿತ್.ಕೆ ಕೋಡಿಂಬಾಳ ರವರಿಗೆ ಪಿ.ಹೆಚ್.ಡಿ ಪದವಿ

ಕಡಬ ತಾಲೂಕಿನ ಕೋಡಿಂಬಾಳದ ಅಜಿತ್.ಕೆ ರವರು ಕೋಯಂಬತ್ತೂರಿನ ಭಾರತೀಯ ವಿಶ್ವವಿದ್ಯಾಲಯದಿಂದ ಡಾಕ್ಟರ್ ಆಫ್ ಫಿಲಾಸಫಿ(ಪಿ.ಹೆಚ್.ಡಿ) ಪದವಿಯನ್ನು ಪಡೆದಿದ್ದಾರೆ.ಅಜಿತ್ ರವರು “ಫಾಲಿಸೈಟಿಕ್ ಓವರಿ ಸಿಂಡ್ರೋಮ್ ಗಾಗಿ ಆಹಾರ ಕ್ರಮದ ಮಧ್ಯಸ್ಥಿಕೆ ಮತ್ತು ಜೀವನಶೈಲಿ ಮಾರ್ಪಾಡು - ಒಂದು ನಿರೀಕ್ಷಿತ ಮಧ್ಯಸ್ಥಿಕೆಯ ಅಧ್ಯಯನ(dietary intervention and lifestyle modification in polycystic ovary syndrome - A prospective...

ಏ.24ರಿಂದ ಮೇ.03ರ ತನಕ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪುನರ್ ನಿರ್ಮಾಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ; ಹತ್ತು ದಿನಗಳ ಕಾಲ ನಡೆಯಲಿರುವ ವೈದಿಕ – ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು

ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪುನರ್ ನಿರ್ಮಾಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.24ರಿಂದ ಮೇ.3ರ ತನಕ ಹತ್ತು ದಿನಗಳ ಕಾಲ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಹಸಿರುವಾಣಿ ಸಮರ್ಪಣೆ - ಉಗ್ರಾಣ ಮುಹೂರ್ತ...
Ad Widget

ಗುತ್ತಿಗಾರು : ನ್ಯೂ ಮೂಕಾಂಬಿಕಾ ಜ್ಯುವೆಲ್ಲರ್ಸ್ ಸ್ಥಳಾಂತರಗೊಂಡು ಶುಭಾರಂಭ

ಗುತ್ತಿಗಾರಿನ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಕಳೆದ 6 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನ್ಯೂ ಮೂಕಾಂಬಿಕಾ ಜ್ಯುವೆಲ್ಲರ್ಸ್ ಸ್ಥಳಾಂತರಗೊಂಡು ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದ ಹತ್ತಿರದ ಶ್ರೀಹರಿ ಕಾಂಪ್ಲೆಕ್ಸ್‌ ಗೆ ಏ.11ರಂದು ಶುಭಾರಂಭಗೊಂಡಿತು. ಮುಖಂಡ ವೆಂಕಟ್ ವಳಲಂಬೆ ಉದ್ಘಾಟಿಸಿದರು. ಕೇಂದ್ರ ರಬ್ಬರ್ ಭೋರ್ಡ್ ನಿರ್ದೆಶಕ ಮುಳಿಯ ಕೇಶವ ಭಟ್ ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಶ್ರೀಹರಿ ಕಾಂಪ್ಲೆಕ್ಸ್ ನ ಮಾಲಕ...

ಇಂದಿನ(ಏಪ್ರಿಲ್ 21) ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 21 ಏಪ್ರಿಲ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...

ಕವನ : ಕರ್ಮಗಳ ಫಲ…

ಬದುಕಿನಲ್ಲಿ ಸೋತ ಜೀವಕ್ಕೆ ನಮ್ಮ ಪ್ರೋತ್ಸಾಹದ ನುಡಿಯೊಂದೇ ಸಾಕು, ಮತ್ತೆದ್ದು ಮುನ್ನಡೆಯಲು ಆ ಜೀವಕ್ಕೆ ಅದು ಪ್ರೇರಣೆಯಾದೀತು, ಆ ಜೀವದ ನಾಳಿನ ಗೆಲುವಿಗೆ ನಮ್ಮ ಇಂದಿನ ಪ್ರೋತ್ಸಾಹದ ನುಡಿಯೇ ಕಾರಣವಾದೀತು...ಬದುಕಿನಲ್ಲಿ ನೊಂದ ಜೀವಕ್ಕೆ ನಮ್ಮ ಸಾಂತ್ವನದ ಮಾತೊಂದೇ ಸಾಕು, ನೋವುಗಳ ತೊರೆದು ನಲಿವಿನೆಡೆಗೆ ಮುನ್ನಡೆಯಲು ಆ ಜೀವಕ್ಕೆ ಅದು ಸ್ಥೈರ್ಯವನ್ನು ನೀಡೀತು, ಆ ಜೀವದ ನಾಳಿನ...

ಭೀಕರ ಗಾಳಿ ಮಳೆ : ಯೇನೆಕಲ್ಲಿನ ಅಜಿರ್ಪೊಳಿ ಬಳಿ ಅಪಾರ ಹಾನಿ

ಏ.20 ರಂದು ಸಂಜೆ ಬೀಸಿದ ಭೀಕರ ಗಾಳಿ ಮಳೆಯು ಯೇನೆಕಲ್ಲು ಗ್ರಾಮದಲ್ಲಿ ಅವಾಂತರವನ್ನೇ ಸೃಷ್ಟಿಸಿ ಅಪಾರವಾದ ನಷ್ಟವನ್ನುಂಟುಮಾಡಿದೆ. ಗ್ರಾಮದ ಅಜಿರ್ಪೊಳಿ ಎಂಬಲ್ಲಿ ಉದಯಕುಮಾ‌ರ್, ಉಮೇಶ್ ಎಂಬವರ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾಗಿದ್ದು, ಆ ಭಾಗದ ಕೃಷಿಕರ ಹಲವು ತೋಟಗಳಲ್ಲಿ ಅಡಿಕೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿರುವುದಾಗಿ ವರದಿಯಾಗಿದೆ.

ಬಳ್ಪ ಗ್ರಾಮ ವ್ಯಾಪ್ತಿಯಲ್ಲೂ ಗಾಳಿ-ಮಳೆಗೆ ಅಪಾರ ಹಾನಿ

ಬಳ್ಪ ಗ್ರಾಮ ವ್ಯಾಪ್ತಿಯಲ್ಲೂ ಏ.20ರಂದು ಸಂಜೆ ಬೀಸಿದ ಭೀಕರ ಬಿರುಗಾಳಿಗೆ ಅಪಾರ ಹಾನಿಯುಂಟಾದ ಬಗ್ಗೆ ವರದಿಯಾಗಿದೆ. ಬಳ್ಪ ಗ್ರಾಮದ ಚಿತ್ತರಂಜನ್ ಜೋಗಿ, ಹರಿಪ್ರಸಾದ್ ಉಕ್ಕಿನಮನೆ ರವರ ಸೇರಿದಂತೆ ಹಲವು ಮನೆಗಳ ಮೇಲೆ ಮರ ಬಿದ್ದು ಅಪಾರ ಹಾನಿ ಸಂಭವಿಸಿರುವುದಾಗಿ ತಿಳಿದುಬಂದಿದ್ದು, ಎಣ್ಣೆಮಜಲು ಭಾಗದಲ್ಲಿ ವಿದ್ಯುತ್ ಟಿಸಿಯ ಮೇಲೆ ಮರ ಬಿದ್ದು ಟಿಸಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ. ರಸ್ತೆ...

ಏನೆಕಲ್ಲು : “ಕಲಾಮಾಯೆ ದಶ ಸಂಭ್ರಮ” ಕಾರ್ಯಕ್ರಮಕ್ಕೆ ವಿಜೃಂಭಣೆಯ ತೆರೆ

ಸುಮಾರು ಒಂಬತ್ತು ವರ್ಷಗಳಿಂದ ಸಾಂಸ್ಕೃತಿಕವಾಗಿ ಶೈಕ್ಷಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವ ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ(ರಿ.) ಏನೆಕಲ್ ತನ್ನ ಹತ್ತನೇ ವರ್ಷದ ದಶ ಸಂಭ್ರಮ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಿತು. ಏಪ್ರಿಲ್ 12 ರಿಂದ ಪ್ರಾರಂಭ ಗೊಂಡ "ಮಕ್ಕಳ ಗೌಜಿ" ಚಿಣ್ಣರ ಬಣ್ಣದ ಬೇಸಿಗೆ ಶಿಬಿರ ನಾಡಿನ ಪ್ರತಿಭಾವಂತ ಸಂಪನ್ಮೂಲ ಅತಿಥಿ ಗಳನ್ನ ಆಹ್ವಾನಿಸಿ ನಿರ್ದೇಶನ ನೀಡಲಾಯಿತು. ಏಪ್ರಿಲ್...

ಬೆಳ್ಳಾರೆ : ಏ.24 ರಂದು ಶ್ರೀ ಸದಾಶಿವ ಶಿಶು ಮಂದಿರದ 17ನೇ ವರ್ಷಾಚರಣೆಯ ಅಂಗವಾಗಿ ಚಿಣ್ಣರ ಹಬ್ಬ-2026

ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್(ರಿ.) ಬೆಳ್ಳಾರೆ ಇದರ ಆಡಳಿತಕ್ಕೆ ಒಳಪಟ್ಟಿರುವ ಬೆಳ್ಳಾರೆಯ ಶ್ರೀ ಸದಾಶಿವ ಶಿಶು ಮಂದಿರದ ಹದಿನೇಳನೇ ವರ್ಷಾಚರಣೆಯ ಅಂಗವಾಗಿ ಚಿಣ್ಣರ ಹಬ್ಬವು ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಏ.24ರಂದು ಸಂಜೆ ಘಂಟೆ 4:30ರಿಂದ ರಾತ್ರಿ 9:00ರ ತನಕ ನಡೆಯಲಿದೆ. ಸಂಜೆ 4:30ಕ್ಕೆ ದೀಪ ಪ್ರಜ್ವಲನೆ, ಸಂಜೆ 4:45 ರಿಂದ ಸಂಸ್ಥೆಯ ಪುಟಾಣಿಗಳಿಂದ, ಹಿರಿಯ...

ಈಶ್ವರಮಂಗಲದಲ್ಲಿ ಪ್ರಥಮ ಬಾರಿಗೆ ಸಿ.ಸಿ ಕ್ಯಾಮೆರಾ ಸಹಿತ ವಿವಿಧ ಸೇವೆಗಳ ಹಮ್ನಾ ಪವರ್ ಸೊಲ್ಯೂಷನ್ ಎರಡನೇ ಮಳಿಗೆ ಶುಭಾರಂಭ

ಬೆಳ್ಳಾರೆಯಲ್ಲಿ ಕಳೆದ ಒಂದು ದಶಕದಿಂದ ಕಾರ್ಯಾಚರಿಸುತ್ತಾ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾದ ಹಮ್ನಾ ಪವರ್ ಸೊಲ್ಯೂಷನ್ ಸಂಸ್ಥೆ ತನ್ನ ಎರಡನೇ ಮಳಿಗೆಯನ್ನು ಗ್ರಾಹಕರ ಬೇಡಿಕೆಯ ಮೇರೆಗೆ ಈಶ್ವರಮಂಗಲ ಪಂಚಾಯತ್ ಕಛೇರಿ ಬಳಿ ಇಂದುಮೂಲೆ ಕಾಂಪ್ಲೆಕ್ಸ್‌ನಲ್ಲಿ ಆರಂಭಿಸಿ ಏ.20ರಂದು ಬೆಳಿಗ್ಗೆ ಬಹು:ಅಸ್ಸಯ್ಯದ್ ಮಶ್ಹೂದ್ ತಂಙಲ್ ಕೂರತ್ ಅವರಿಂದ ಶುಭಾರಂಭ ಕಂಡಿತು. ಜಲಾಲುದ್ದೀನ್ ಅಲ್ ಬುಖಾರಿ ಕುನ್ನುಂಗೈ ದು:ಆ ನೆರವೇರಿಸಿದರು....
Loading posts...

All posts loaded

No more posts

error: Content is protected !!