- Tuesday
- August 11th, 2026
ಕುಕ್ಕನ್ನೂರು ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕುಕ್ಕನ್ನೂರು ಉಳ್ಳಾಕುಲು ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ಮಾ.22 ರಂದು ಬೆಳಿಗ್ಗೆ ಮುಹೂರ್ತ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ. ಎನ್.ಎಸ್. ನಡುಬೆಟ್ಟು, ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಅಧ್ಯಕ್ಷ ಗಿರೀಶ್ ನಾಯಕ್, ಕಾರ್ಯದರ್ಶಿ ಸುದೀರ್ ರೈ, ಖಜಾಂಚಿ...
ಸುಬ್ರಹ್ಮಣ್ಯ ಮಾ .21: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಮುಂದಿನ ತಿಂಗಳು ಡಿಸ್ಟ್ರಿಕ್ಟ್ ಗವರ್ನರ್ ವಿಕ್ರಮದತ್ತ ಅವರು ಭೇಟಿ ನೀಡುವ ಸಮಯದಲ್ಲಿ ಪೂರ್ವ ತಯಾರಿ ಹಾಗೂ ಪರಿಶೀಲನೆಗಾಗಿ ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ವಿನಯಕುಮಾರ್ ಬೆಳ್ಳಾರೆ ಅವರು ಬುಧವಾರ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಭವನದಲ್ಲಿ ಕ್ಲಬ್ ಅಸೆಂಬ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸುಬ್ರಹ್ಮಣ್ಯ ರೋಟರಿ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಹೌಸ್ ಫುಲ್ ಪ್ರದರ್ಶನದೊಂದಿಗೆ 5 ನೇ ವಾರಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಇಂದು ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಸಂಭ್ರಮಾಚರಣೆ ನಡೆಯಿತು. ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ್ ಅಂಬೆಕಲ್ಲು, ನಟ ತೇಜಸ್ ಕಿರಣ್,ಸಂದೀಪ್ ರಾಜಗೋಪಾಲ್,...
ವಿಶ್ವ ಜಲ ದಿನದ ಅಂಗವಾಗಿ ಕರ್ನಾಟಕದ ಜೀವನಾಡಿ ಕಾವೇರಿ ಮಾತೆಗೆ ನಮನ ಸಲ್ಲಿಸುವ ಕಾರ್ಯಕ್ರಮ ಕಾವೇರಿ ಆರತಿ ಇಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಳಿಗ್ಗೆ ಭಾಗಮಂಡಲದ ತಲ ಕಾವೇರಿ ಯಲ್ಲಿ ಪೂಜೆ ಸಲ್ಲಿಸಿ ಸಂಜೆ ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಆವರಣದಲ್ಲಿ ಕಾವೇರಿ ಆರತಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ಯುವ ಕಾಂಗ್ರೆಸ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧಿ ಯೋಜನೆ ಮಾವಿನಕಟ್ಟೆ ಒಕ್ಕೂಟದ ವತಿಯಿಂದ ಮಾವಿನಕಟ್ಟೆ ಶ್ರೀ ವಿಷ್ಣು ಮೂರ್ತಿ ದೈವಸ್ಥಾನ ದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತುಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸಂಘದ ಸದಸ್ಯರು, ಸೇವಾಪ್ರತಿನಿಧಿ ಭಾಗವಹಿಸಿ ಸಹಕರಿಸಿದರು.
ಇತ್ತೀಚೆಗೆ ಪುತ್ತೂರು ಉಪ ವಿಭಾಗದ ಸಹಾಯಕ ಕಮಿಶನರ್ ಆಗಿ ಅಧಿಕಾರ ಸ್ವೀಕರಿಸಿದ ಸ್ಟೆಲ್ಲ. ವಿ. ಯವರನ್ನು ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ನೇಮಕಗೊಂಡ ಕೆ. ಎಂಮುಸ್ತಫ ಪುತ್ತೂರು ಎಸಿ ಕಚೇರಿ ಯಲ್ಲಿ ಭೇಟಿಯಾದರು.ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕರಿಗೆ ನಿವೇಶನ ಮಂಜೂರಾಗದೆ ಗೃಹ ಭಾಗ್ಯ ಯೋಜನೆ ವಿಳಂಬವಾಗುತ್ತಿದ್ದು ಎಸಿ ಕಚೇರಿಯಲ್ಲಿರುವ ಪ್ರಸ್ತಾವನೆಗೆ ಮಂಜೂರಾತಿ...
ಸುಳ್ಯ ಸುಬ್ರಹ್ಮಣ್ಯ ರಸ್ಯೆಯ ಕಾಜಿಮಡ್ಕ ತಿರುವಿನಲ್ಲಿ ಚಾಲಕ ನಿಯಂತ್ರಣ ತಪ್ಪಿದ ಶಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಾ.20 ರಂದು ಸಂಜೆ ನಡೆದಿದೆ. ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದು ಅಪಾಯದಿಂದ ಪಾರಾಗಿದ್ದು ಕಾರು ಜಖಂಗೊಂಡಿದೆ.
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಿದ್ದರು. ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಹಾಗೂ ಭೂಮಿಯ ಫಲವತ್ತತೆಯ ಸಂವರ್ಧನೆ ಗೋ ನಂದಾಜಲ ತಯಾರಿಯ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಬಸ್ಸಿನ ವ್ಯವಸ್ಥೆ ಸರಿಪಡಿಸಬೇಕಾಗಿ ಕೆ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬೃಹತ್...
Loading posts...
All posts loaded
No more posts
