ಅಂತಾರಾಜ್ಯ ಸಂಪರ್ಕಿಸುವ ರಸ್ತೆಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಸೇತುವೆ – ಈ ಬಗ್ಗೆ ಜನಪ್ರತಿನಿಧಿಗಳು ಏನು ಹೇಳ್ತಾರೆ?

ಅಂತಾರಾಜ್ಯ ಸಂಪರ್ಕಿಸುವ ಸುಳ್ಯ ಕೋಲ್ಚಾರು ಬಂದ್ಯಡ್ಕ ರಸ್ತೆಯಲ್ಲಿ ಪಯಸ್ವಿನಿ ನದಿಗೆ ನಾಗಪಟ್ಟಣದಲ್ಲಿ ನಿರ್ಮಿಸಲಾದ ಸೇತುವೆ ಹಲವು ಕಡೆ ಶಿಥಿಲಗೊಂಡಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ. ಸೇತುವೆಯ ಮೇಲ್ಭಾಗದ ಅಲ್ಲಲ್ಲಿ ಕಾಂಕ್ರೀಟ್ ಎದ್ದು ಹೋಗಿದ್ದು ತಳಭಾಗ ಕಾಣಿಸುತ್ತಿದೆ. ಪಾದಾಚಾರಿಗಳು ಎಚ್ಚರ ತಪ್ಪಿದರೇ ಕಾಲು ಮುರಿದುಕೊಳ್ಳುವ ಹಂತ ತಲುಪಿದೆ. ಸೇತುವೆಯ ಮೇಲೆ ನಿಂತಾಗ ಅಟೋ ರಿಕ್ಷಾ ಸಂಚರಿಸಿದರೂ ಘನ ವಾಹನ ಸಂಚರಿಸಿಂತ...

ಆನೆಗುಂಡಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬ ಬ್ರೇಕ್ ಡೌನ್ – ವಿದ್ಯುತ್ ವಿಳಂಬ ಸಾಧ್ಯತೆ

ಇಂದು ಸುರಿದ ಪ್ರಥಮ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆನೆಗುಂಡಿಯಲ್ಲಿ  33/11 ಕೆ.ವಿ‌. ಲೈನ್ ಗೆ ಮರ ಬಿದ್ದ ಕಾರಣ ವಿದ್ಯುತ್ ಕಂಬ ಮುರಿದಿರುತ್ತದೆ. ಈ ಹಿನ್ನೆಲೆಯಲ್ಲಿ ಸುಳ್ಯಕ್ಕೆ ವಿದ್ಯುತ್ ಸರಬರಾಜು ವಿಳಂಬವಾಗಬಹುದೆಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ
Ad Widget

ಕೆ.ಎಸ್. ಎಸ್ ಕಾಲೇಜು ವಿದ್ಯಾರ್ಥಿಗಳಿಂದ ನ್ಯಾಯಾಲಯಕ್ಕೆ ಭೇಟಿ

ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದಿಂದ 10ಮಾರ್ಚ್ 2025 ರಂದು ಪುತ್ತೂರು ಸೆಷನ್ಸ್ ನ್ಯಾಯಾಲಯಕ್ಕೆ ಅಂತಿಮ ಬಿಬಿಎ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿಯನ್ನು ಹಮ್ಮಿಕೊಳ್ಳಲಾಯಿತು ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಶಿವಪ್ರಸಾದ್ ಎಸ್ ಅವರ ಮಾರ್ಗದರ್ಶನದಲ್ಲಿ ಹಿರಿಯ ವಕೀಲ ಮತ್ತು ನೋಟರಿ ಜಯರಾಮ್ ಚಿಲ್ತಡ್ಕ ಮತ್ತು ವಕೀಲ ಚೇತನ್ ಕೆ ಅವರ ಸಹಕಾರದಿಂದ ವಿದ್ಯಾರ್ಥಿಗಳು ನ್ಯಾಯಾಲಯದ ವಿಚಾರಣೆಗಳ ಬಗ್ಗೆ ಮೌಲ್ಯಯುತ...

ಹಳೆಗೇಟು : ಕಾರು – ಸ್ಕೂಟಿ ಅಪಘಾತ

ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಕಾರೊಂದಕ್ಕೆ ಸ್ಕೂಟಿ ಢಿಕ್ಕಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯದಿಂದ ಹರಿಹರಪಲ್ಲತ್ತಡ್ಕದ ಕಡೆಗೆ ಚಲಿಸುತ್ತಿದ್ದ ಕಾರಿಗೆ (KA21 Z 4868) ಪೈಚಾರು ಕಡೆಯಿಂದ ಬರುತ್ತಿದ್ದ ಸ್ಕೂಟಿ (KA21 EA 6591) ಡಿಕ್ಕಿಯಾಯಿತು. ಢಿಕ್ಕಿಯಾದ ರಭಸಕ್ಕೆ ಸವಾರ ಕಾರಿನ ಮೇಲೆ ಬಿದ್ದಿದ್ದು ಅಪಾಯದಿಂದ ಪಾರಾಗಿದ್ದಾರೆ.‌ ಸುಳ್ಯ ಠಾಣೆಯಲ್ಲಿ ಪ್ರಕರಣ ರಾಜಿಯಲ್ಲಿ ಇತ್ಯರ್ಥವಾಯಿತೆಂದು...

ಪುತ್ತೂರು : ಭಾವ ತೀರ ಯಾನ ಮಾ.12 ಮತ್ತು 13 ರಂದು ಸಂಜೆ 7.15 ಕ್ಕೆ ಶೋ ಲಭ್ಯ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 21ನೇ ದಿನಕ್ಕೆ ಕಾಲಿರಿಸಿದೆ. ಮಾ. 12 ಮತ್ತು 13 ರಂದು ಸಂಜೆ 7.15 ಕ್ಕೆ  ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My...

ಬೆಳ್ಳಾರೆ ಜ್ಞಾನದೀಪದಲ್ಲಿ ಸಂದರ್ಶನ ಕೌಶಲ್ಯ ಕಾರ್ಯಾಗಾರ

ಸಂದರ್ಶನ ಕೌಶಲ್ಯವಿದ್ದಾಗ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಡಾ.ರಾಜೇಶ್ ಬೆಜ್ಜಂಗಳ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿಕ್ಷಕಿಯರಿಗೆ ನಡೆದ ಸಂದರ್ಶನ ಕೌಶಲ್ಯ ಕಾರ್ಯಾಗರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.ಭವಿಷ್ಯದ ಶಿಕ್ಷಕಿಯರಿಗೆ ಸಂದರ್ಶನ ಎದುರಿಸಲು ಅಗತ್ಯವಿರುವ ಕೌಶಲ್ಯಗಳನ್ನು ಅಭಿವೃದ್ಧಿ ಮಾಡಿಸುವ ಉದ್ದೇಶದಿಂದ ಆಯೋಜಿಸಲಾದ...

ದಿ. ನವೀನ್ ಕಟ್ರಮನೆ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನುಡಿ ನಮನ

ಯುವಕ ಮಂಡಲದ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಸಕ್ರಿಯ ಕಾರ್ಯಕರ್ತರು, ಪ್ರಸ್ತುತ ಐನೆಕಿದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ನವೀನ್ ಕಟ್ರಮನೆ ರವರು ಇತ್ತೀಚೆಗೆ ನಿಧನರಾಗಿದ್ದು, ಇವರ ಸಾರ್ವಜನಿಕ ಶ್ರದ್ಧಾಂಜಲಿ ನುಡಿ ನಮನ ಕಾರ್ಯಕ್ರಮವು ಮಾ.10 ರಂದು ಐನೆಕಿದು ಅಮೃತ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ...

ಮಾ.16 ರಂದು ಸುಬ್ರಹ್ಮ ಣ್ಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜಸ್ಟಿಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ನೇರಳಕಟ್ಟೆ ಮಂಗಳೂರು, ಸದಾನಂದ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಕೇಂದ್ರ ಸುಬ್ರಹ್ಮಣ್ಯ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಇನ್ನರ್ ವೀಲ್ಸ್ ಕ್ಲಬ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಮತ್ತು ರವಿ ಕಕ್ಕೆ ಪದವು ಸಮಾಜ ಸೇವ ಟ್ರಸ್ಟ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 16 ಭಾನುವಾರದಂದು ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆಯಲ್ಲಿ...

ಪುತ್ತೂರು : 19ನೇ ದಿನಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ನಾಳೆ ಸಂಜೆ 7.15 ಕ್ಕೆ ಶೋ

ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ನಿರ್ಮಣಗೊಂಡ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು 19 ನೇ ದಿನಕ್ಕೆ ಕಾಲಿರಿಸಿದೆ. ಮಾ. 11ರಂದು ಸಂಜೆ 7.15 ಕ್ಕೆ  ಚಿತ್ರ ಪ್ರದರ್ಶನಕ್ಕೆ ಸಮಯ ನಿಗದಿಯಾಗಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ...

ಬೇಕಾಗಿದ್ದಾರೆ

ಬೇಕಾಗಿದ್ದಾರೆ ಸುಳ್ಯದ ಅಮರ ಸುದ್ದಿ ವಾರ ಪತ್ರಿಕೆಯಲ್ಲಿ ಜಾಹೀರಾತು ವಿಭಾಗದಲ್ಲಿ ಕೆಲಸ ಮಾಡಲು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಪಾರ್ಟ್ ಟೈಮ್ ಜಾಬ್ ಮಾಡಲು ಅವಕಾಶವಿದೆ. ಸಂಪರ್ಕಿಸಿ 9980344970 ( ಬಯೊಡೇಟ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ) ದ್ವಿಚಕ್ರ ಹೊಂದಿದವರಿಗೆ ಆದ್ಯತೆ
Loading posts...

All posts loaded

No more posts

error: Content is protected !!