ಮಾವಿನಕಟ್ಟೆ : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ – ಮಾ.18 ಮತ್ತು 19 ರಂದು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ನಡೆಯಲಿರುವ ಶ್ರೀ ದೈವದ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಫೆ.26 ರಂದು ದೈವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರಾದ ಎ.ವಿ‌. ತೀರ್ಥರಾಮ ಅಂಬೆಕಲ್ಲು, ಪ್ರ.ಕಾರ್ಯದರ್ಶಿ ರಾಧಾಕೃಷ್ಣ ಶ್ರೀ ಕಟೀಲ್ ಮಾವಿನಕಟ್ಟೆ, ಆಡಳಿತ ಮಂಡಳಿ ಸದಸ್ಯರಾದ ಕೃಷ್ಣಪ್ಪಗೌಡ ಮಾವಿನಕಟ್ಟೆ, ನಿತ್ಯಾನಂದ ಪಾರೆಪ್ಪಾಡಿ, ಜಗತ್...

ಸುಶೀಲ ಮೇಲಡ್ತಲೆ ನಿಧನ

ಅರಂತೋಡು ಗ್ರಾಮದ ಮೇಲಡ್ತಲೆ ಚಿನ್ನಪ್ಪ ಗೌಡರವರ ಧರ್ಮಪತ್ನಿ ಶ್ರೀಮತಿ ಸುಶೀಲರವರು ಅಲ್ಪ ಕಾಲದ ಅಸೌಖ್ಯದಿಂದ ಫೆ.26ರಂದು ಸಂಜೆ ನಿಧನರಾದರು.ಮೃತರು ಪತಿ ಚಿನ್ನಪ್ಪ ಗೌಡ, ಪುತ್ರ ಲಿಂಗರಾಜ್, ಸೊಸೆ ಶ್ರೀಮತಿ ಶುಭಲಕ್ಷ್ಮಿ, ಪುತ್ರಿ ಶ್ರೀಮತಿ ಯೋಗಲತಾ, ಅಳಿಯ ಕುಮಾರ, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Ad Widget

ಕೊಲ್ಲಮೊಗ್ರ: ಪಡಿಕಲ್ಲು-ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕೊಲ್ಲಮೊಗ್ರ ಗ್ರಾಮದ ಪಡಿಕಲ್ಲು ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರಾದ ಪರಮೇಶ್ವರ ಗೌಡರು ತೆಂಗಿನಕಾಯಿ ಒಡೆಯುವ ಮೂಲಕ ಫೆ.26 ರಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಮೋಹಿನಿ ಕಟ್ಟ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರಾದ ಬಾಲಸುಬ್ರಮಣ್ಯ ಭಟ್, ಕೊಲ್ಲಮೊಗ್ರ ಶಕ್ತಿ ಕೇಂದ್ರದ ಪ್ರಮುಖರಾದ ಕಮಲಾಕ್ಷ ಗೌಡ ಮುಳ್ಳುಬಾಗಿಲು. ಬೂತ್ ಅಧ್ಯಕ್ಷರಾದ ಹೂವಪ್ಪ ಸಂಪ್ಯಾಡಿ, ಕಾರ್ಯದರ್ಶಿ...

ಕೊಲ್ಲಮೊಗರು: ಪಡಿಕಲ್ಲು-ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕೊಲ್ಲಮೊಗ್ರ ಗ್ರಾಮದ ಪಡಿಕಲ್ಲು ಚಾಳೆಪ್ಪಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರಾದ ಪರಮೇಶ್ವರ ಗೌಡರು ತೆಂಗಿನಕಾಯಿ ಒಡೆಯುವ ಮೂಲಕ ಫೆ.26 ರಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಮೋಹಿನಿ ಕಟ್ಟ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರಾದ ಬಾಲಸುಬ್ರಮಣ್ಯ ಭಟ್, ಕೊಲ್ಲಮೊಗ್ರ ಶಕ್ತಿ ಕೇಂದ್ರದ ಪ್ರಮುಖರಾದ ಕಮಲಾಕ್ಷ ಗೌಡ ಮುಳ್ಳುಬಾಗಿಲು. ಬೂತ್ ಅಧ್ಯಕ್ಷರಾದ ಹೂವಪ್ಪ ಸಂಪ್ಯಾಡಿ, ಕಾರ್ಯದರ್ಶಿ...

ಕಳೆದ ಐದು ದಿನಗಳಿಂದ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಫೆ.27 ರಂದು ಸಂಜೆ ಶೋ ಲಭ್ಯ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಕಳೆದ ಐದು ದಿನಗಳಿಂದ ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ. ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಫೆ. 26 ರಂದು...

ಪೀಚೆಮನೆ ಪವನಕುಮಾರ್ ನಿಧನ

ಪೆರಾಜೆ ಗ್ರಾಮದ ಪೀಚೆಮನೆ ಪವನಕುಮಾರ್ (50)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.25 ನಿಧನರಾದರು. ಪತ್ನಿ ಸುಮಕಲಾ, ಪುತ್ರಿ ವೈಷ್ಣವಿ, ಪುತ್ರ ಸುಹಾನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸ್ವಗೃಹದಲ್ಲಿ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹರಿಹರ ಪಳ್ಳತ್ತಡ್ಕ : ಫೆ.26 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.26 ರಂದು ಮಹಾಶಿವರಾತ್ರಿ ಆಚರಣೆ ನಡೆಯಲಿದ್ದು, ಆ ಪ್ರಯುಕ್ತ ಮದ್ಯಾಹ್ನ ಏಕಾದಶ ರುದ್ರಾಭಿಷೇಕ ಹಾಗೂ ರಾತ್ರಿ 7:00 ಗಂಟೆಗೆ ಶಿವಪೂಜೆ ಹಾಗೂ ಭಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ 6:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ಹಳೆಕೋಟೆ ಶ್ರೀ ಮಾರಿಯಮ್ಮ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಬೋಳಾರ ಮಂಗಳೂರು ಇವರಿಂದ...

ಐವರ್ನಾಡು ಮೀರಾ ಬಾಲಕೃಷ್ಣ ಕೊಲೆ ಪ್ರಕರಣ – ಆರೋಪಿಗಳ ದೋಷಮುಕ್ತಿ

ಐವರ್ನಾಡು ಗ್ರಾಮದ ಪಾಲೇಪ್ಪಾಡಿ ಮೀರಾ ಬಾಲಕೃಷ್ಣ ಅವರನ್ನು ದಿನಾಂಕ 02/03/2008 ರಂದು ಬೆಳಗ್ಗಿನ ಜಾವಾ ಯಾರೋ ಅಪರಚಿತರು ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಮೀರಾ ಬಾಲಕೃಷ್ಣ ರವರ ಕೈ ಕಾಲುಗಳನ್ನು ಕಟ್ಟಿ ಹಾಕಿ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿ ಮನೆಯಲ್ಲಿದ್ದ ಹಣ ವಡವೆ ದೋಚಲು ಪ್ರಯತ್ನಿಸಿದ್ದರು.‌ಆ ಸಮಯದಲ್ಲಿ ಮನೆ ಕೆಲಸದಾಕೆ ವಿಮಲ ಎಂಬುವರು...

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ರತಿನ್ ಏನೆಕಲ್ಲು ಆಯ್ಕೆ

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಬಚ್ಚನಾಯಕ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ರತಿನ್ ಪದ್ನಡ್ಕ ಏನೆಕಲ್ಲು ಆಯ್ಕೆಯಾಗಿದ್ದಾರೆ. ಇವರು ಮಂಜೊಳುಮಲೆ ಪ್ರೆಂಡ್ಸ್ ಕ್ಲಬ್ ಪದ್ನಡ್ಕ ಇದರ ಅಧ್ಯಕ್ಷರಾಗಿ ಹಾಗೂ ಕುಕ್ಕೆ ಪ್ರೆಂಡ್ಸ್ ಕ್ಲಬ್ ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ – ಅಗ್ನಿ ಶಮನದ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಸುಳ್ಯದ ಅಗ್ನಿಶಾಮಕ ದಳದವರು ದಿನಾಂಕ 24.02.2025ರಂದು ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನೀಡಿದರು.ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಬೆಂಕಿಯನ್ನು ನೀರು, ಮರಳು ಅಥವಾ ಕಾರ್ಬನ್ ಡೈಆಕ್ಸೈಡ್ ಬಳಸಿ ನಂದಿಸುವ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅವಘಡಗಳನ್ನು ನಿಯಂತ್ರಿಸುವ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ಮನವರಿಕೆ ಮಾಡಿಕೊಟ್ಟರು.‘ಮನೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಅಡುಗೆ ಅನಿಲ...
Loading posts...

All posts loaded

No more posts

error: Content is protected !!