- Tuesday
- August 11th, 2026
ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಳಂಜದಲ್ಲಿ ಮಾ.02 ರಂದು ಸಂಜೆ ಗಂಟೆ 4.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಮಕೃಷ್ಣ ಭಟ್ ಚೂಂತಾರು ಅವರ ಶೈಕ್ಷಣಿಕ ಕೃತಿಯನ್ನು ಖ್ಯಾತ ಶಿಕ್ಷಣ ತಜ್ಞ ಪ್ರೊ. ರಾಧಾಕೃಷ್ಣ ಕೆ.ಇ.ಬಿಡುಗಡೆಗೊಳಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಭಾವಗೀತೆ,...
ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡಿದ್ದು ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದು ಹೌಸ್ ಫುಲ್ ಪ್ರದರ್ಶನಗೊಂಡ ಸಿನೇಮಾಕ್ಕೆ ಜನರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ...
ಎ.ಬಿ. ಕ್ರಿಯೇಷನ್ಸ್ ನ ಹಾಡು ಹಕ್ಕಿಯ ಗೂಡು ನೇತಾಜಿ ರಂಗ ಮಂದಿರ ಬಿಳಗುಳ ಮೂಡಿಗೆರೆ ಚಿಕ್ಕಮಗಳೂರು ಇಲ್ಲಿ ಫೆ. 16 ರಂದು ನಡೆದ 50ನೇ ಸಂಚಿಕೆ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಸಂಗೀತ ಕಲರವ ನಡೆಸಿ ಬಳಿಕ ರಾಜ್ಯಮಟ್ಟದ ಸ್ವರ ಚೈತನ್ಯ ಪ್ರಶಸ್ತಿಯನ್ನು ಸುಳ್ಯದ ವಿಜಯ್ ಕುಮಾರ್ ಇವರು ಪಡೆದಿರುತ್ತಾರೆ . ಇವರು ಸುಳ್ಯದ ಟಿ...
ಕರಾವಳಿಯ ಯುವ ಪ್ರತಿಭೆ ಸಂಗೀತ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಕಾಲಿರಿಸಿದ ಮಯೂರ ಅಂಬೆಕಲ್ಲು ಸಾಧನೆಯ ಇನ್ನೊಂದು ಮೆಟ್ಟಿಲೇರಿದ್ದಾರೆ. ನೂತನ ಸಿನಿಮಾ ನಿರ್ಮಾಣ ಮಾಡುವ ಮೂಲಕ ಕರಾವಳಿಯ ಮನಗೆದ್ದಿದ್ದಾರೆ. ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿರುವ "ಭಾವ ತೀರ ಯಾನ" ಚಿತ್ರದ ಮೂಲಕ ಸ್ಯಾಂಡಲ್ ವುಡ್ ನ ಯುವ ಕಲಾವಿದನಾಗಿ ಮಾಡಿ ಬರಲಿದ್ದಾರೆ. ಅವರೇ ಕತೆ,...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ನಾಯಕರಿಗೆ ಒಂದು ದಿನದ "ಲೀಡ್ ಒನ್" ನಾಯಕತ್ವ ತರಬೇತಿ ಶಿಬಿರವು ಸುಳ್ಯದ ಗ್ರಾಂಡ್ ಪರಿವಾರ್ ಸಭಾಭವನದಲ್ಲಿ ನಡೆಯಿತು. ಬೆಳಿಗ್ಗೆ 9:30ಕ್ಕೆ ಸಭಾ ಕಾರ್ಯಕ್ರಮದೊಂದಿಗೆ ಆರಂಭವಾದ ಶಿಬಿರವು ಸಾಯಂಕಾಲ 6:00ವರೆಗೆ ನಡೆಯಿತು.ಮಂಗಳೂರು ಗ್ರಾಮಾಂತರ ಜಿಲ್ಲಾ ಸದಸ್ಯರಾದ ಅಬ್ದುಲ್ ಕಲಾಂ ರವರು ಪ್ರಸ್ತಾವಿಕವಾಗಿ ಮಾತನಾಡಿ ಮೆಲಸ್ಥರದ ನಾಯಕರ...
ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವುಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ "ಬರವಣಿಗೆ ಮಾಧ್ಯಮ ಶಿಬಿರ"ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು....
ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಿಸಿ ಫೆ.15 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದರು. ಆದರೇ ಅವರನ್ನು ನೇಮಿಸಿದ್ದಕ್ಕೆ ಅಸಮಾಧಾನಗೊಂಡ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರವರು ರಾಧಾಕೃಷ್ಣ ಬೊಳ್ಳೂರುರವರ ನೇಮಕವನ್ನು ತಕ್ಷಣದಿಂದ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ನೂತನ ಅಧ್ಯಕ್ಷರಾಗಿ ಮಹೇಶ್ ಬೆಳ್ಳಾರ್ಕರ್ ಇವರನ್ನು ಸುಳ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರ ಶಿಫಾರಸು ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಪ. ಜಾ. ವಿಭಾಗದ ಅಧ್ಯಕ್ಷರ ಅನುಮೋದನೆ ಮೇರೆಗೆ ಕೆ.ಪಿ.ಸಿ.ಸಿ. ಪ. ಜಾ. ವಿಭಾಗದ ರಾಜ್ಯಾಧ್ಯಕ್ಷರಾದ ಆರ್. ಧರ್ಮಸೇನರವರು ನೇಮಕ ಮಾಡಿ ಅದೇಶಿಸಿರುತ್ತಾರೆ. ಫೆಬ್ರುವರಿ 18...
ಬೆಳ್ಳಾರೆ : ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಮಕ್ಕಳ ಆರೈಕೆಯಲ್ಲಿ ಮಹಿಳೆಯರು ಎಂಬ ವಿಷಯದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ. ದಿನಾಂಕ 18 ಪೆಬ್ರವರಿ 2025 ರಂದು ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆ (ತಡಗಜೆ ) ಅಂಗನವಾಡಿ ಕೇಂದ್ರದಲ್ಲಿ ಜರುಗಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಶ್ರೀ ಉದ್ಘಾಟಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
Loading posts...
All posts loaded
No more posts
