- Tuesday
- August 11th, 2026
ಮುರುಳ್ಯ ಶಾಂತಿನಗರ ಶಾಲಾ ಮುಂಭಾಗದಲ್ಲಿ ಹಾದು ಹೋಗುವ ಮಂಜೇಶ್ವರ ಪುತ್ತೂರು ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ರಸ್ತೆಯು ಅಪಘಾತ ವಲಯ ಪ್ರದೇಶವಾಗಿದ್ದು ಹಲವಾರು ರಸ್ತೆ ಅಪಘಾತಗಳು ಸಂಭವಿಸಿವೆ. ಹಾಗೂ ಶಾಲೆಯು ಪಕ್ಕದಲ್ಲೇ ಇರುವುದರಿಂದ ಇಲ್ಲಿ ರಸ್ತೆಗೆ ಹಂಪ್ ಅಳವಡಿಸಿ ಸಂಭಾವ್ಯ ಅಪಾಯಗಳನ್ನು ತಡೆಹಿಡಿಯಲು ಶಾಲೆಯ ಮುಂಭಾಗದ ರಸ್ತೆಯ ಕನಿಷ್ಠ 50 ಮೀಟರ್ ಅಂತರದಲ್ಲಿ ಎರಡು ಕಡೆ ಹಂಪ್...
ಮನೆಯಲ್ಲಿ ಕೆಲಸ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾಲು ಮುರಿತಗೊಂಡು ಮನೆಯಲ್ಲಿ ಕಷ್ಟ ಪಡುತ್ತಿರುವ ಅರಂತೋಡು ಗ್ರಾಮದ ಲೀಲಾವತಿ ಬೆದ್ರಕಾಡು ರವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ 30 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಆರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಮಕೃಷ್ಣ ಆರಮನೆಗಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ಉಪಾಧ್ಯಕ್ಷರು,ತಾಲೂಕು...
ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಪದವೀಧರೇತರ ಶಾಲಾ ಮುಖ್ಯೋಪಾಧ್ಯಾಯರ ಸಂಘ (ರಿ ), ಬೆಂಗಳೂರು, ಸುಳ್ಯ ತಾಲೂಕು ಘಟಕದ ಪುನರ್ ರಚನಾ ಸಭೆ ಫೆಬ್ರವರಿ 15 ರಂದು ಸುಳ್ಯ ತಾಲೂಕು ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ನಿಂಗರಾಜು.ಕೆ. ಪಿ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿ ಅಧ್ಯಕ್ಷ ದೇವರಾಜ್ ಎಸ್...
ಕರ್ನಾಟಕ ಘನ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರು ಬಹು ಬೇಡಿಕೆಯ ಅರಂತೋಡು ಎಲಿಮಲೆ ರಸ್ತೆ ಯನ್ನು ವೀಕ್ಷಿಸಿ ಆರಂತೋಡಿನಿಂದ ಮರ್ಕಂಜದ ಸನಿಹವರೆಗೆ ಸುಮಾರು 8ಕಿ. ಮೀ ರಸ್ತೆ ಸ್ವತಃ ವೀಕ್ಷಿಸಿದರು. ಶೀಘ್ರದಲ್ಲಿ ರಸ್ತೆಯನ್ನು ಸಂಪೂರ್ಣ ಅಗಲೀಕರಣಗೊಳಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ, ಕಾಂಗ್ರೆಸ್ ಮುಖಂಡ ಟಿ....
ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ.15 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆದ ಸಂಧ್ಯಾರಶ್ಮಿ ಸಾಹಿತ್ಯ ಸಂಘದ “ತಿಂಗಳ ಸಾಹಿತ್ಯ ಸಂವಾದ ಮಾಲಿಕೆ” ಕಾರ್ಯಕ್ರಮದಲ್ಲಿ “ಲೇಖಕಿ ಶ್ರೀಮತಿ ಲಲಿತಾಜ ಮಲ್ಲಾರ ರವರ ಸಾಹಿತ್ಯ ವಿಚಾರ ಮಂಡನೆ” ನಡೆಯಿತು.ಸಂಧ್ಯಾರಶ್ಮಿ ಸಾಹಿತ್ಯ...
ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಮತ್ತು ಅದರ ಬೆಳವಣಿಗೆಯಲ್ಲಿ ಗಣನೀಯ ಸಾಧನೆ ಮಾಡಿದ ಆರು ಮಂದಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅರೆಭಾಷಾ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಅವರು ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಂಶೋಧನಾ ಪ್ರಬಂಧಗಳ ಬಿಡುಗಡೆ ಕಾರ್ಯಕ್ರಮದ...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ಕೆಪಿಸಿಸಿ ಆಯ್ಕೆ ಮಾಡಿದೆ. ತಾ.ಪಂ.ಮಾಜಿ ಸದಸ್ಯರಾಗಿ,ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಅಮರ ಮುಡ್ನೂರು ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13-02-2025 ರಂದು ಅಗದ ತಂತ್ರ ಮತ್ತು ಸ್ವಸ್ಥ ವೃತ್ತ ವಿಭಾಗ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಭಾಗಿತ್ವದಲ್ಲಿ ದಿನಾಂಕ 04/02/2025 ರಂದು ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಸ್ಟರ್...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಇಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಾಗಾರವನ್ನು...
ಅಜ್ಜಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿಂದು ವಿಶ್ವ ವಿಕಲಚೇತನ ದಿನಾಚರಣೆ ಮತ್ತು ವಿಕಲಚೇತನರ ಗ್ರಾಮಸಭೆ ನಡೆಯಿತು. ಸಭಾಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದೇವಕಿ ವಿಷ್ಣು ನಗರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು ಹಾಗೂ ವಿಶೇಷ ಚೇತನರ ತಾಲ್ಲೂಕು ಸಂಯೋಜಕರಾದ ಚಂದ್ರಶೇಖರ.ಬಿ ಯವರು ಮಾಹಿತಿ ನೀಡಿದರು. ಅಲ್ಲದೆ ಈ ಗ್ರಾಮ ಸಭೆಯಲ್ಲಿ ಆರೋಗ್ಯ ಮಾಹಿತಿಯನ್ನು ಶ್ರೀಮತಿ ಜಯಶ್ರೀ...
Loading posts...
All posts loaded
No more posts
