ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಚುನಾವಣೆ – ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಗುತ್ತಿಗಾರು ಪ್ರಾ.ಕೃ.ಸ.ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ಚುನಾವಣೆ ನಡೆಯಲಿದ್ದು 12 ನಿರ್ದೇಶಕ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಫೆ.13 ರಂದು ನಾಮಪತ್ರ ಸಲ್ಲಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ರವೀಂದ್ರ ಕಾನಾವು ಅಡ್ಡನಪಾರೆ, ನವೀನ್ ಬಾಳುಗೋಡು, ಪದ್ಮನಾಭ ಮೀನಾಜೆ, ಹಿಂದುಳಿದ...

ಹರಿಹರ ಪಳ್ಳತ್ತಡ್ಕ : ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಫೆ.11 ರಂದು ವಾರ್ಷಿಕ ನೇಮೋತ್ಸವ ನಡೆಯಿತು.ಬೆಳಿಗ್ಗೆ ಗಣಹೋಮ, ಭಂಡಾರ ಹೊರಡುವುದು, ಶಿವಪೂಜೆ, ಬ್ರಹ್ಮರಾಕ್ಷಸ ಪೂಜೆ, ಕಲಶಪೂಜೆ ಹಾಗೂ ಮದ್ಯಾಹ್ನ ಮಹಾಪೂಜೆಯ ನಂತರ ಅನ್ನಸಂತರ್ಪಣೆ ನಡೆಯಿತು.ಸಂಜೆ ದೀಪಾರಾಧನೆ, ದುರ್ಗಾಪೂಜೆ ಹಾಗೂ ರಾತ್ರಿ ಮಹಾತಂಬಿಲ ನಡೆದು ನಂತರ ವಿಘ್ನೇಶ್ ಉಬ್ರಾಳ ರವರ ಪ್ರಾಯೋಜಕತ್ವದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ...
Ad Widget

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ರಚನೆ – ಅಧ್ಯಕ್ಷರಾಗಿ ಹರಿಪ್ರಕಾಶ್ ಅಡ್ಕಾರು

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ನೂತನ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ. ಈ ಸಮಿತಿಯ ಸದಸ್ಯರ ಸಭೆ ಫೆ. 12 ರಂದು ದೇವಸ್ಥಾನದ ಸಭಾಭವನದಲ್ಲಿ ನಡೆದು ನೂತನ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಹರಿಪ್ರಕಾಶ್ ಅಡ್ಕಾರು ಅವರು ಅವಿರೋಧವಾಗಿ ಆಯ್ಕೆಯಾದರು. ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರುಗಳಾದ ಶ್ರೀ ಕ್ಷೇತ್ರದ ಪ್ರದಾನ...

ಸೌಹಾರ್ದ ಸ್ಪೋರ್ಟ್ಸ್ ಕ್ಲಬ್ (ರಿ) ಕಂದ್ರಪ್ಪಾಡಿ ಇದರ ಆಶ್ರಯದಲ್ಲಿ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿಯಲ್ಲಿ ಸಾಮಾಜಿಕ ಕಳಕಳಿಯತ್ತ ಯುವ ಮನಸ್ಸುಗಳ ಚಿತ್ತ ಎಂಬ ಪರಿಕಲ್ಪನೆಯೊಂದಿಗೆ 2021ರಲ್ಲಿ ಅಸ್ತಿತ್ವಕ್ಕೆ ಬಂದ ಸೌಹಾರ್ದ ಸ್ಪೋರ್ಟ್ಸ್ ಕ್ಲಬ್ (ರಿ) ಕಂದ್ರಪ್ಪಾಡಿ ಇದರ ಆಶ್ರಯದಲ್ಲಿ 4ನೇ ವರ್ಷದ 6 ತಂಡಗಳ  ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಫೆಬ್ರವರಿ 2 ರಂದು ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು...

ಕುಕ್ಕೆ ಕ್ಷೇತ್ರಕ್ಕೆ ಉಜ್ಜಯಿನಿ ನಾಥ ಸಂಪ್ರದಾಯದ ಸ್ವಾಮೀಜಿ ಭೇಟಿ.

ಸುಬ್ರಹ್ಮಣ್ಯ ಫೆ.11: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಖಿಲ ಭಾರತೀಯ ನಾಥ ಸಂಪ್ರದಾಯದ ಮಧ್ಯಪ್ರದೇಶದ ಉಜ್ಜಯಿನಿಯ ಶ್ರೀ ಶ್ರೀ ಶ್ರೀ 1008 ಮಹಾಂತ ಯೋಗಿ ಪೀರ್ ರಮನಾಥ್ ಜಿ ಮಹಾರಾಜ್ ಸ್ವಾಮೀಜಿಯವರು ದಕ್ಷಿಣ ಭಾರತದ ಪುಣ್ಯಕ್ಷೇತ್ರಗಳನ್ನು ಸಂದರ್ಶಿಸುತ ಇಂದು ಮಂಗಳವಾರ ಕುಕ್ಕೆ ಕ್ಷೇತ್ರಕ್ಕೆ ತಮ್ಮ ಅನುಯಾಯಿಗಳೊಂದಿಗೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿಯವರನ್ನು ಶ್ರೀ ದೇವಳದ...

ಮುಂದುವರಿದ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ

ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಬೇಟಿ, ಸರಕಾರದ ಗಮನ ಸೆಳೆಯುವ ಭರವಸೆ. ಸುಳ್ಯ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು‌ ಗ್ರಾಮ ಆಡಳಿತಾಧಿಕಾರಿಗಳು ಕೈಗೊಂಡಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದ್ದು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ತಾಲೂಕು ಘಟಕದ ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳು ಸುಳ್ಯ ತಾಲೂಕು ಕಚೇರಿ ಎದುರು...

ಕವನ : ಕಾರ್ಗತ್ತಲ ರಾತ್ರಿಯಲ್ಲೊಂದು ಶಾಂತತೆಯ ವಾತಾವರಣ

ಕಾರ್ಗತ್ತಲ ನಿಶ್ಶಬ್ಧದ ರಾತ್ರಿಯಲ್ಲೂ ಅದೆಷ್ಟೋ ಶಬ್ಧಗಳಿರುತ್ತವೆ, ಕಿವಿಗೊಟ್ಟು ಆಲಿಸಿದರೆ ಮಾತ್ರ ಅವು ನಮ್ಮ ಗಮನಕ್ಕೆ ಬರುತ್ತವೆ…ಒಬ್ಬಂಟಿಯಾಗಿ ನಾವು ಆ ಶಬ್ಧಗಳನ್ನು ಆಲಿಸಿದಾಗ ನಮ್ಮ ಒಳಮನಸೇಕೋ ಅಂಜುತ್ತದೆ, ಅಳುಕುತ್ತದೆ, ಭಯದಿಂದ ಬೆವರುತ್ತದೆ, ಮನದೊಳಗೆ ಭಯಪೂರಿತ ವಾತಾವರಣ ಸೃಷ್ಟಿಯಾಗುತ್ತದೆ…ಆದರೆ ಭಯವನ್ನು ಹುಟ್ಟಿಸುವಂತಹ ಭಯಾನಕ ಶಬ್ದಗಳೇನೂ ಅಲ್ಲವದು, ಪ್ರತಿದಿನವೂ ಪ್ರಕೃತಿಯಲ್ಲಿ ಕೇಳಿಸುವ ಮಾಮೂಲಿ ಶಬ್ದಗಳೇ ರಾತ್ರಿಯ ನಿಶ್ಶಬ್ಧದಲ್ಲಿ ಕೊಂಚ ಜೋರಾಗಿ...

“ಹೆಲಿಕಾಪ್ಟರ್ ಪೋಷಕತ್ವ” ಎಂಬ ಪೆಡಂಬೂತ

ಮಕ್ಕಳನ್ನು ಬೆಳೆಸುವುದು ಅತಿ ಸುಲಭದ ಕೆಲಸವಲ್ಲ ಎಂಬ ಕಟು ಸತ್ಯ ಎಲ್ಲ ಹೆತ್ತವರಿಗೂ ಗೊತ್ತಿದೆ. ಹಾಗೆಂದ ಮಾತ್ರಕ್ಕೆ ಮಕ್ಕಳನ್ನು ಸಾಕಿ ಸಲಹಿ ಸಂಸ್ಕಾರವಂತರನ್ನಾಗಿ, ವಿದ್ಯಾವಂತರನ್ನಾಗಿ ಮಾಡುವುದು ಕಬ್ಬಿಣದ ಕಡಲೆಯೂ ಅಲ್ಲ ಎಂಬುದನ್ನೂ ಹೆತ್ತವರು ಅರಿಯಬೇಕು. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸ್ಪರ್ಧಾತ್ಮಕವಾದ ಜಗತ್ತಿನಲ್ಲಿ ಪ್ರತಿಯೊಬ್ಬ ಹೆತ್ತವರು ತನ್ನ ಮಕ್ಕಳು ಎಲ್ಲರಿಗಿಂತ ಮುಂದೆ ಇರಬೇಕು ಎಂದು ಬಯಸುವುದು ಸಹಜವೇ....

ಪೆರುವಾಜೆಯಲ್ಲಿ ನಡೆದ ಮ್ಯಾರಥಾನ್  – 163 ಕ್ರೀಡಾಪಟುಗಳು ಭಾಗಿ

ರಾಜ್ಯ ಪ್ರಶಸ್ತಿ ಪುರಸ್ಕೃತ ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಹಾಗೂ ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಇದರ ಸಹಯೋಗದೊಂದಿಗೆ ಪೆರುವಾಜೆ ಮ್ಯಾರಥಾನ್ 2025 ಫೆ.09 ರಂದುಯುವಕ ಮಂಡಲದ ಆವರಣದಲ್ಲಿ ನಡೆಯಿತು.. ರಾಷ್ಟ್ರೀಯ ಕ್ರೀಡಾಪಟು ಸುಬ್ರಹ್ಮಣ್ಯ ಕೆ ಎಮ್ ಮ್ಯಾರಥಾನ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಲ.ಉಷಾದೇವಿ ರಾವ್ ಪೆರುವಾಜೆ, ಭಾವೈಕ್ಯ...

ಫೆ.15-16 ರಂದು ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ 5ನೇ ವರ್ಷದ ಒತ್ತೆಕೋಲ ಮಹೋತ್ಸವ

ಕೊಲ್ಲಮೊಗ್ರು ಗ್ರಾಮದ ಗಡಿಕಲ್ಲು ವಿಷ್ಣುನಗರ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಹಾಗೂ 16 ರಂದು 5ನೇ ವರ್ಷದ ಒತ್ತೆಕೋಲ ಮಹೋತ್ಸವವು ನಡೆಯಲಿದ್ದು, ಫೆ.15 ರಂದು ಪ್ರಾತಃಕಾಲ 5:00 ಗಂಟೆಗೆ ಅಗ್ನಿಕುಂಡ ಜೋಡಣೆ ಪ್ರಾರಂಭ, ಬೆಳಿಗ್ಗೆ 9:30ಕ್ಕೆ ಗಣಪತಿಹೋಮ, ಬೆಳಿಗ್ಗೆ 10:00 ಗಂಟೆಗೆ ಉಗ್ರಾಣ ಮುಹೂರ್ತ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 1:00 ಗಂಟೆಗೆ ಅನ್ನಸಂತರ್ಪಣೆ,...
Loading posts...

All posts loaded

No more posts

error: Content is protected !!