- Tuesday
- August 11th, 2026
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.04ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ...
ಐವರ್ನಾಡಿನ ಹಚ್ಚ ಹಸಿರಿನ ಪ್ರಕೃತಿಯ ಮಡಿಲಲ್ಲಿ ಪಂಚಲಿಂಗಗಳಿಂದ ಪ್ರತಿಷ್ಟಾಪನೆಗೊಂಡ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದಲ್ಲಿ ಫೆ. 8, 9, 10 ರಂದು ನಡೆಯುವ ಪ್ರತಿಷ್ಟಾ ವಾರ್ಷಿಕೋತ್ಸವ ಪ್ರಯುಕ್ತ ಫೆ.2 ರಂದು ಬೆಳಿಗ್ಗೆ ಶ್ರೀ ದೇವರಿಗೆ ಮಹಾಪೂಜೆ, ಮಂಗಳಾರತಿಯ ಬಳಿಕ ಅರ್ಚಕರಾದ ರಾಮಚಂದ್ರ ಪಿ.ಜಿ. ಯವರಿಂದ ಗೊನೆ ಕಡಿಯುವ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ...
ಫೆ.05 ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಯಲ್ಲಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾಗಿಯಾದರು. ಕಸ್ತೂರ್ಬಾ ನಗರದ ಬಿಜೆಪಿ ಅಭ್ಯರ್ಥಿ ನೀರಜ್ ಬಸೋಯಾ ಅವರ ಪರವಾಗಿ ದೆಹಲಿಯ ಸತ್ಯ ಜೀವನ ಲೆಪ್ರಸಿ ಸೊಸೈಟಿಯಲ್ಲಿ ಪ್ರಚಾರ ನಡೆಸಿ ಮತಯಾಚಿಸಿದರು.
ಸುಬ್ರಹ್ಮಣ್ಯ: ಸಮಾಜಮುಖಿಯಾದ ಸೇವಾ ಮನೋಭಾವನೆಯಿಂದ ಯುವ ಜನಾಂಗದ ಬದುಕಿನಲ್ಲಿ ಶಿಸ್ತಿನ ಔನತ್ಯ ಉಂಟಾಗುತ್ತದೆ.ಯುವ ಮನಸುಗಳು ಸದಾ ಸಾರ್ವಜನಿಕರಿಗೆ ಒಂದಲ್ಲ ಒಂದು ರೀತಿಯಾಗಿ ಸಹಕಾರ ಮಾಡುವ ಅಧಮ್ಯ ಮನಸ್ಥಿತಿಯನ್ನು ಹೊಂದಬೇಕಾದುದು ಅತ್ಯಗತ್ಯ.ವ್ಯಾಸಂಗದ ಅವಧಿಯಲ್ಲಿ ಬದುಕಿನ ಪಾಠವನ್ನು ಕಲಿಯಲು ರೋವರ್ ರೇಂಜರ್ನಂತಹ ಸಂಸ್ಥೆಗಳು ಪೂರಕ ವಾತಾವರಣ ಕಲಿಸುತ್ತದೆ.ವಿದ್ಯಾಸಂಸ್ಥೆಯಲ್ಲಿ ರೋವರ್ ರೇಂಜರ್ ಘಟಕದ ವಿದ್ಯಾರ್ಥಿಗಳು ನೆರವೇರಿಸಿದ ಅಪ್ರತಿಮ ಸೇವೆಯು ಸದಾ...
ಸುಳ್ಯ ಗಾಂಧಿನಗರದಲ್ಲಿರುವ ಅರಣ್ಯ ಇಲಾಖೆ ಕ್ವಾಟ್ರಸ್ ಹಿಂಭಾಗ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಇದೀಗ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ಆರಂಭಿಸಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಈಶ್ವರಮಂಗಲ ಮೂಲದ ವ್ಯಕ್ತಿಯ ಶವ ಎಂದು ಹೇಳಲಾಗುತ್ತಿದೆ. (ಚಿತ್ರ : ಅಚ್ಚು ಪ್ರಗತಿ)
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವದ ಅಂಗವಾಗಿ ಕ್ಷೇತ್ರದ ಭಕ್ತಾಧಿಗಳಿಂದ ಹಸಿರುವಾಣಿ ಸಮರ್ಪಣೆ ನಡೆಯಿತು. ಫೆ.01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ ಕಲಾಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಸಂಜೆ 6 ರಿಂದ 7 ರವರೆಗೆ ದೈವಗಳ ಭಂಡಾರ ತೆಗೆಯುವುದು ಮತ್ತು...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ. 25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಫೆ. 01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ...
ಕಲ್ಮಕಾರು ಶಕ್ತಿನಗರ ಅಯ್ಯಪ್ಪ ಭಜನಾ ಮಂದಿರದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ಜ.30 ರಂದು ರಚಿಸಲಾಯಿತು.ಸಮಿತಿಯ ಅಧ್ಯಕ್ಷರಾಗಿ ಸತೀಶ್.ಟಿ.ಯನ್, ಕಾರ್ಯದರ್ಶಿಯಾಗಿ ಗಂಗಾಧರ ಕೆ.ಎಸ್, ಖಜಾಂಜಿ ವೀಣಾ.ಬಿ.ಯಸ್, ಗೌರವಾಧ್ಯಕ್ಷರಾಗಿ ಬಾಲಕೃಷ್ಣ ಕೊಪ್ಪಡ್ಕ, ಅರ್ಚಕರಾಗಿ ರಾಮಣ್ಣ ಅಂಜನಕಜೆ ಹಾಗೂ ಸದಸ್ಯರುಗಳಾಗಿ ಡ್ಯಾನಿ ಯಾಲದಾಳು, ಜಯರಾಮ್ ನಾಯರ್, ಶಿವರಾಮ ಪೂಂದ್ರುಕೋಡಿ ಹಾಗೂ ಪೂಜಿತಾ.ಎಂ ಮಾಡಬಾಕಿಲು ಇವರುಗಳನ್ನು...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಎಸ್.ಎಸ್.ಪಿ.ಯು ಕಾಲೇಜಿನ ನಾಲ್ಕು ಮಂದಿ ವಿದ್ಯಾರ್ಥಿಗಳು ಟೆನ್ನಿಕಾಯ್ಟ್ ಮತ್ತು ಟ್ವೆಕಾಂಡೋ ಟೇಕ್ವಾಂಡೋ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.ಇವರಿಗೆ ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ಪದಕ ಮತ್ತು ಪ್ರಮಾಣ ಪತ್ರ ನೀಡಿ ಶುಕ್ರವಾರ ಗೌರವಿಸಿದರು ಮತ್ತು ಆಶೀರ್ವದಿಸಿದರು.ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯ ಮಟ್ಟದ ಟೆನ್ನಿಕಾಯ್ಟ್...
Loading posts...
All posts loaded
No more posts
