- Tuesday
- August 11th, 2026
ಭಾರತ್ ಸ್ಕೌಟ್ ಮತ್ತು ಗೈಡ್ಸ್, ರಾಷ್ಟ್ರೀಯ ಸಂಸ್ಥೆ ಮತ್ತು ರಾಜ್ಯ ಸಂಸ್ಥೆ ತಮಿಳುನಾಡು ಇವುಗಳ ಸಹಯೋಗದಲ್ಲಿ ಜ.28 ರಿಂದ ಫೆ.03 ರವರೆಗೆ ತಮಿಳುನಾಡಿನ ಸಿಪ್ ಕಾಟ್ ಇಂಡಸ್ಟ್ರೀಯಲ್ ಪಾರ್ಕ್, ಮುನಪ್ಪರೈ, ತಿರಿಚಿರೆಪಳ್ಳಿ ಎಂಬಲ್ಲಿ 75ನೇ ವರ್ಷಾಚರಣೆ ಅಂಗವಾಗಿ ಸ್ಕೌಟ್ ಗೈಡ್ಸ್ ವಿಶೇಷ ಡೈಮಂಡ್ ಜುಬಿಲಿ ಜಾಂಬೂರಿ ಯನ್ನು ಆಯೋಜಿಸಿದ್ದು, ಈ ಜಾಂಬೂರಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ...
ಸುಳ್ಯ ಸರ್ಕಾರಿ ಆಸ್ಪತ್ರೆ ಯಲ್ಲಿ ಇಂದು ತಾಲೂಕಿನ ವಿಶೇಷ ಚೇತನರಿಗೆ ಗುರುತಿನ ಚೀಟಿ ನೀಡುವ ಮತ್ತು ರಿನೀವಲ್ ಮಾಡುವ ಕ್ಯಾಂಪ್ ನಡೆಯಿತು. ತಾಲ್ಲೂಕು ಪಂಚಾಯತ್ ನ ವಿಕಲಚೇತನರ ಇಲಾಖೆಯ ಎಂ ಆರ್ ಡಬ್ಲ್ಯೂ ಚಂದ್ರಶೇಖರ್ ನಗರ ಪಂಚಾಯತ್ ನ ವಿಕಲ ಚೇತನರ ಇಲಾಖೆಯ ಯು ಆರ್ ಡಬ್ಲ್ಯೂ ಪ್ರವೀಣ್ ನಾಯಕ್, ಗ್ರಾಮ ಪಂಚಾಯತ್ ಗಳ ವಿ...
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಇಂದು (ಜ.28) ಚುನಾವಣೆ ನಡೆದಿದ್ದು, ನಿರ್ದೇಶಕರಾಗಿ ಸುಳ್ಯದ ಚಂದ್ರ ಕೋಲ್ಚಾರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಪ್ರಸ್ತುತ ಚಂದ್ರ ಕೋಲ್ಚಾರು ರವರು ದ.ಕ.ಜಿಲ್ಲಾ ಜೇನು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಡ್ಕಾರುಮನೆ-ಜಾಲ್ಸೂರು ಬಾಳಾಜೆ ಎಂಬಲ್ಲಿ ಜ.26 ರಂದು ಶ್ರೀ ಧೂಮಾವತಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ನಡೆಯಿತು.ಬೆಳಿಗ್ಗೆ ಶ್ರೀ ಗಣಪತಿ ಹವನ ನಡೆದು ಸಂಜೆ ಶ್ರೀ ದೈವಗಳ ಭಂಡಾರ ತೆಗೆಯುವುದು ಹಾಗೂ ಎಣ್ಣೆಬೂಳ್ಯ ನಡೆಯಿತು. ನಂತರ ರಾತ್ರಿ ಅನ್ನಸಂತರ್ಪಣೆ ನಡೆದು ಶ್ರೀ ಧೂಮಾವತಿ ಹಾಗೂ ಗುಳಿಗ ದೈವಗಳ ನೇಮೋತ್ಸವವು ನಡೆದು ಪ್ರಸಾದ ವಿತರಣೆಯೊಂದಿಗೆ ನೇಮೋತ್ಸವವು ಸಂಪನ್ನಗೊಂಡಿತು.(ವರದಿ :...
ಸುಳ್ಯ: ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾರ್ವಜನಿಕ ಸಭೆಯಲ್ಲಿ "ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ಬಡತನ ಅಂತ್ಯವಾಗುತ್ತದೆಯೇ? ಹೊಟ್ಟೆ ತುಂಬಿಸುತ್ತದೆಯೇ, ದೇಶಕ್ಕೇನ್ನು ಲಾಭವೆಂದು ಪ್ರಶ್ನಿಸಿದ್ದಾರೆ. ಈ ಹೇಳಿಕೆ ದೇಶದ ನೂರಾರು ಕೋಟಿ ಹಿಂದೂಗಳ ಭಾವನೆಗೆ ಘಾಸಿ ಮಾಡುವಂತ ಹೇಳಿಕೆಯಾಗಿದೆ ಯೆಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ತಿಳಿಸಿದ್ದಾರೆ.ಮಹಾ ಕುಂಭ ಮೇಳ ಸನಾತನ...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್ ರೈ ಅಂಗನವಾಡಿ ಕೇಂದ್ರ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಅಪ್ಸ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಪೂರ್ವಾಧ್ಯಕ್ಷರಾದ ಸಂಜಯ್ ನೆಟ್ಟಾರು, ಬೆಳ್ಳಾರೆ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ,...
ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್(ರಿ.) ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕ ಇದರ ಜೀರ್ಣೋದ್ಧಾರ ಪ್ರಯುಕ್ತ ಲಕ್ಕಿ ಕೂಪನ್ ಆಯೋಜಿಸಲಾಗಿದ್ದು, ಈ ಲಕ್ಕಿ ಕೂಪನ್ ನ ಡ್ರಾ ಕಾರ್ಯಕ್ರಮವು ಜ.25 ರಂದು ನಡೆಯಿತು.ಈ ಡ್ರಾ ಕಾರ್ಯಕ್ರಮವನ್ನು ಶ್ರೀ ಹರಿಹರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕಿಶೋರ್...
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.28 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...
ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಯೇನೆಕಲ್ಲು ಇದರ ಆಡಳಿತ ಮಂಡಳಿಗೆ ಜ.27 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ 11 ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಓರ್ವ ಅಭ್ಯರ್ಥಿ ಮಾತ್ರ ಗೆಲುವು ಕಂಡಿದ್ದಾರೆ. ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಭವಾನಿಶಂಕರ ಪೂಂಬಾಡಿ, ಭರತ್ ನೆಕ್ರಾಜೆ, ದುರ್ಗಪ್ರಸಾದ್ ಪರಮಲೆ, ಶಿವಪ್ರಸಾದ್ ಮಾದನಮನೆ, ಗೋಪಾಲ ಗೌಡ...
Loading posts...
All posts loaded
No more posts
