- Wednesday
- August 12th, 2026
ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ರವಿವಾರ ರಾತ್ರಿ ಭಕ್ತರು ಶ್ರೀದೇವಿಯ ಶಯನೋತ್ಸವಕ್ಕೆ ಸಮರ್ಪಿಸಿದ ರಾಶಿ ರಾಶಿ ಮಲ್ಲಿಗೆ ಹೂವಿನಲ್ಲಿ ಮಹಾಮಾತೆ ಜಲದುರ್ಗಾದೇವಿ ಪವಡಿಸಿದಳು.! ಇಂತಹ ಅಪೂರ್ವ ಕ್ಷಣ ಶ್ರೀ ಕ್ಷೇತ್ರ ಸಾಕ್ಷಿಯಾಯಿತು. ಬ್ರಹ್ಮರಥೋತ್ಸವದ ಬಳಿಕ ಜಲದುರ್ಗಾದೇವಿ ಶಯನೋತ್ಸವ ನಡೆಯಲಿದ್ದ ಕಾರಣ ಮಲ್ಲಿಗೆ ಶಯನೋತ್ಸವ ಎಂಬ ವಿಶಿಷ್ಟ ಸೇವೆಗೆ...
ಕಳಂಜ ಗ್ರಾಮದ ಮುಂಡುಗಾರು ಚಿನ್ನಪ್ಪ ಗೌಡರು ಇಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೃತರು ಮಕ್ಕಳಾದ ನಾಗಪ್ಪ ಗೌಡ ಮುಂಡುಗಾರು, ತಿರುಮಲೇಶ್ವರ ಮುಂಡುಗಾರು ಹಾಗೂ ಪುತ್ರಿ ಶ್ರೀಮತಿ ಲಲಿತಾ ಜನಾರ್ದನ ಗೌಡ ಬಾಳಾಜೆ ಮತ್ತು ಸೊಸೆಯಂದಿರು, ಮೊಮಕ್ಕಳು, ಕುಟುಂಬಸ್ಥರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಆಕರ್ಷಕ ಬೆಡಿ : ಸಾಂಪ್ರದಾಯಿಕ ಉಡುಗೆಯೊಂದಿಗೆ ರಥ ಎಳೆದ ಭಕ್ತರು 10 ಸಾವಿರಕ್ಕೂ ಅಧಿಕ ಭಕ್ತರಿಂದ ಅನ್ನಪ್ರಸಾದ ಸ್ವೀಕಾರ : ದಶ ದಿಕ್ಕಿನಿಂದ ಹರಿದು ಬಂದ ಭಕ್ತ ಸಾಗರ ರಥ ಬೀದಿಯಲ್ಲಿ 650 ಕ್ಕೂ ಅಧಿಕ ಭಜಕರಿಂದ ಏಕಕಾಲದಲ್ಲಿ ಕುಣಿತ ಭಜನೆ ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ...
ಗುತ್ತಿಗಾರು ಗ್ರಾಮದ ಪೈಕ ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ದಲ್ಲಿ (ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ) ಜ. 19ರಂದು ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಶ್ವತ್ ಇವರ...
ಕಂದ್ರಪ್ಪಾಡಿ ಮಾರ್ಗ ಗುತ್ತಿಗಾರು ಬಳ್ಳಕ್ಕ ಪಂಜ ಬೆಳ್ಳಾರೆ ಮಾರ್ಗ ಮಧ್ಯೆ ಅಮೂಲ್ಯವಾದ ಚೈನು ಒಂದು ಕಳೆದು ಹೋಗಿದೆ . ಸಿಕ್ಕಿದವರು ಹಿಂತಿರುಗಿಸಬೇಕಾಗಿ ಕೇಳಿಕೊಳ್ಳುತ್ತೇವೆ..8618217219
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಜ.19 ರಂದು ನಡೆದಿದ್ದು ಬಿಜೆಪಿ ಭರ್ಜರಿ ಜಯಬೇರಿ ಬಾರಿಸಿದೆ. ಕಳೆದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಹಿನಾಯು ಸೋಲು ಅನುಭವಿಸಿದೆ. 38 ವರ್ಷಗಳ ನಂತರ ಕಾಂಗ್ರೆಸ್ ಭದ್ರ ಕೋಟೆಯನ್ನು ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಛಿದ್ರಗೊಳಿಸಿದೆ. ಈ ಭಾರಿ ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ಬಳಗ,...
ಸುಳ್ಯ: ಗುಂಡ್ಯ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಅನ್ಯ ಕೋಮಿನ ಯುವತಿಗೆ ಕಿರುಕುಳ ನೀಡಿದಲಾಗಿದೆ ಎಂದು ಆರೋಪಿಸಿ ಸುಳ್ಯದ ಯವಕರ ತಂಡವು ಅನ್ಯ ಕೋಮಿನ ಯುವಕನಿಗೆ ಗುಂಪು ಕಟ್ಟಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಸುಳ್ಯ ಠಾಣೆಯಲ್ಲಿ ಹಲ್ಲೆಗೊಳಗಾದ ಯುವಕ ವರ್ಷಿತ್ ಚೊಕ್ಕಾಡಿ ,ಮಿಥುನ್ ಪಿ ಎನ್ , ಸುಶ್ಮಿತ್ , ವಿಜೇತ್ , ಹರ್ಷಿತ್ ಇವರ...
ಗುತ್ತಿಗಾರು ಗ್ರಾಮದ ಪೈಕ ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ದಲ್ಲಿ (ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ) ಜ. 19ರಂದು ಬೆಳಿಗ್ಗೆ 9-10ರಿಂದ 9-56ರರೊಳಗಿನ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ...
33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿ ಜ.17 ರಂದು ನಡೆಯಲಿರುವುದರಿಂದ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Loading posts...
All posts loaded
No more posts
