- Wednesday
- August 12th, 2026
ಸುಬ್ರಹ್ಮಣ್ಯ ಜ.15 : ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ವಿಶೇಷ ಉಪ ವಿಭಾಗ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ ಆದಿ ಸುಬ್ರಹ್ಮಣ್ಯದ ಅನಘ ವಸತಿ ಗೃಹದ ಕಟ್ಟಡದಲ್ಲಿ ಇಲ್ಲಿಯವರೆಗೆ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಬುಧವಾರ ಕಾಶಿಕಟ್ಟೆ ಬಳಿಯ ಆಶ್ಲೇಷ ವಸತಿ ಗೃಹದ ನೆಲ ಅಂತಸ್ತಿನ ಕೊಠಡಿಯಲ್ಲಿ ಉದ್ಘಾಟನೆಗೊಂಡಿತು. ಬೆಳಿಗ್ಗೆ ಕುಲ್ಕುಂದ ಬಸವೇಶ್ವರ ದೇವಸ್ಥಾನದ ಅರ್ಚಕ ಗಣೇಶ್...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಜ.19 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಸಹಕಾರಿ ಅಭಿವೃದ್ಧಿ ಬಳಗ, ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ವಿನುಪ್ ಮಲ್ಲಾರ ಮತ್ತು ಪ್ರದೀಪ್.ಕೆ.ಯಲ್. ನೇತೃತ್ವದ ತಂಡ ಸೇರಿದಂತೆ ಒಟ್ಟು 35 ಮಂದಿ ಆಕಾಂಕ್ಷಿಗಳು ಚುನಾವಣಾ ಕಣದಲ್ಲಿದ್ದಾರೆ.ಒಟ್ಟು 39...
ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.16 ರಿಂದ ಜ.21 ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಜ.16ರಂದು ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ , ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 3...
ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ ನೇಮೋತ್ಸವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 56ನೇ ವರ್ಷದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ 10ನೇ ವರ್ಷದ ನೇಮೋತ್ಸವವು ನಡೆಯಲಿದ್ದು, ಜ.14 ರಂದು ಕೊಳ್ಳಿ...
ಜಾಲ್ಸೂರು ಗ್ರಾಮದ ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಜ.15 ರಂದು ನಡೆದಿದೆ. ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ ಹೇಳಲಾಗಿದೆ. ಈ...
ಕುಂಬರ್ಚೊಡು ಬಳಿ ಪಿಕಪ್ ಪಲ್ಟಿಯಾಗಿ ಚಾಲಕನಿಗೆ ಸಣ್ಣಪುಟ್ಟ ಗಾಯಗೊಂಡ ಘಟನೆ ಜ.15 ರಂದು ನಡೆದಿದೆ. ಕಾಟೂರು ಭಾಗಕ್ಕೆ ಜಲ್ಲಿ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ನಡೆದಿದೆ.ಈ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್ಸ್ ನಿಂದಾಗಿ ಈ ಘಟನೆ ಸಂಭವಿಸಿರುವುದಾಗಿ ಹೇಳಲಾಗಿದೆ. ಈ ಹಿಂದೆ ಇಲ್ಲಿ ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ದೇವ ಒಕ್ಕೂಟ ಹಾಗೂ ಗೆಳೆಯರ ಬಳಗ(ರಿ.) ದೇವ ಇವುಗಳ ಸಹಭಾಗಿತ್ವದಲ್ಲಿ ಜ.12 ರಂದು ಶ್ರೀ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನ ದೇವ, ಸರಳಾಡಿ ಇಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಸ್ವಚ್ಛತಾ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಹಾಗೂ ಗೆಳೆಯರ ಬಳಗದ ಸದಸ್ಯರು ಕಳೆ ಕೊಚ್ಚುವ ಯಂತ್ರಗಳನ್ನು ನೀಡಿ ಸಹಕರಿಸಿದರು.ಶ್ರಮದಾನದಲ್ಲಿ ಉಳ್ಳಾಕುಲು...
ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಗೆ ಸಿದ್ಧತಾ ತರಗತಿಗಳನ್ನು ನಡೆಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಕೇಂದ್ರದ ಸುಳ್ಯ ಶಾಖೆಯಲ್ಲಿ 2024-25ನೇ ಸಾಲಿನಲ್ಲಿ ನವೋದಯ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು. ಸಂಸ್ಥೆಯಲ್ಲಿ ನಡೆಸಿದ ನವೋದಯ ಮಾದರಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ...
ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24ರಂದು ಜನಸಾಮಾನ್ಯರ ಅನುಕೂಲಕ್ಕಾಗಿ ಸರಳ ಸಾಮೂಹಿಕ ವಿವಾಹ ಮಾಂಗಲ್ಯ ಭಾಗ್ಯ ನಡೆಯಲಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಫೆ.20ರ ಒಳಗೆ...
Loading posts...
All posts loaded
No more posts
