- Wednesday
- August 12th, 2026
ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2025ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.2025ನೇ ಸಾಲಿನ ಅಧ್ಯಕ್ಷರಾಗಿ ಜೇಸಿ. ಸುರೇಶ್ ಕಾಮತ್ ಜಯನಗರ, ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಗುರುಪ್ರಸಾದ್ ನಾಯಕ್, ಕಾರ್ಯದರ್ಶಿಯಾಗಿ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಜೊತೆ ಕಾರ್ಯದರ್ಶಿಯಾಗಿ ಜೇಸಿ. ತಾರ ಗೌಡ ಚೂಂತಾರು, ಕೋಶಾಧಿಕಾರಿಯಾಗಿ ಜೇಸಿ. ಶಶ್ಮಿ ಭಟ್ ಅಜ್ಜಾವರ, ಉಪಾಧ್ಯಕ್ಷರಾಗಿ...
https://youtu.be/0EX79AFINyI?si=Mx-GriWayOxgh7hS ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಕ್ಕೂ, ಜನವಸತಿ ಪ್ರದೇಶಕ್ಕೂ, ಕೃಷಿ ಭೂಮಿಗೂ ಗಡಿ ಗುರುತು ಮತ್ತು ಅರಣ್ಯ ಇಲಾಖೆ, ಕಂದಾಯ ಇಲಾಖೆ ಜಂಟಿ ಸರ್ವೆ ಮಾಡುವ ಕುರಿತಾಗಿ ಆಗ್ರಹಿಸಿ ಸುಳ್ಯ ತಾಲೂಕಿನ ಸುಳ್ಯ ಮತ್ತು ಪಂಜ ಹೋಬಳಿಯ ಅರಣ್ಯ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡು ಜನ ಹಿತ ರಕ್ಷಣಾ ವೇದಿಕೆ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶ್ರೀ ಹರಿಹರೇಶ್ವರ ದೇವಸ್ಥಾನ, ಹರಿಹರ ಪಳ್ಳತ್ತಡ್ಕ ಇವರ ಸಹಯೋಗದಲ್ಲಿ ಜ.11 ರಿಂದ 20 ರವರೆಗೆ ಪ್ರತೀ ದಿನ ಬೆಳಿಗ್ಗೆ 6:00 ರಿಂದ 7:00 ಗಂಟೆಯ ತನಕ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ “ಉಚಿತ ಯೋಗ ತರಬೇತಿ ಶಿಬಿರ” ನಡೆಯಲಿದ್ದು, ಜ.11 ರಂದು ಉಚಿತ ಯೋಗ ತರಬೇತಿ ಶಿಬಿರದ...
ರೋಟರಿ ಅಂತರಾಷ್ಟ್ರೀಯ ಜಿಲ್ಲೆ 31 81 ವಲಯ 5ರ ಸುಬ್ರಹ್ಮಣ್ಯ ರೋಟರಿ ಕ್ಲಬ್ ನಲ್ಲಿ ಕಳೆದ ಜುಲೈಯಿಂದ ಅಧ್ಯಕ್ಷ ಚಂದ್ರಶೇಖರ್ ನಾಯರ್ ಅವರ ಸಾರಥ್ಯದಲ್ಲಿ ನಿರಂತರವಾಗಿ ಸಮಾಜ ಸೇವಾ ಕಾರ್ಯಗಳು ನಡೆಯುತ್ತಿದ್ದು, ಅಶಕ್ತ ಜನರಿಗೆ ಸ್ವಾಭಿಮಾನದ ಬದುಕು ನೀಡುವಲ್ಲಿ ಸಹಾಯ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ಕಾರ್ಯಕ್ರಮಗಳು ,ಶಾಲೆ ಹಾಗೂ ಅಂಗನವಾಡಿಗಳಿಗೆ ಅಗತ್ಯತೆಯ ಕೊಡುಗೆಗಳು...
ಸಾರ್ವಜನಿಕರಿಗೆ ತುರ್ತು ಸಂದರ್ಭಗಳಲ್ಲಿ ಉಪಯೋಗವಾಗಬೇಕೆಂಬ ಸದುದ್ದೇಶದಿಂದ ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಹಾಗೂ ದಾನಿಗಳ ಸಹಕಾರದೊಂದಿಗೆ ಇತ್ತೀಚೆಗೆ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆಗೊಂಡಿದ್ದು, ಈ ಆಂಬ್ಯುಲೆನ್ಸ್ 24×7 ಸೇವೆ ನೀಡಲಿದೆ.ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್ ಸೇವೆಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಈ ಕೆಳಗಿನಂತಿವೆ.ಪ್ರಸಾದ್ ಕೋಡಿಯಡ್ಕ : 9353074152ಮಧು ಗೋಳ್ಯಾಡಿ : 7483827962ಪ್ರಿಯಾ ಕಲ್ಲೇಮಠ : 9481384986
ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿತ್ತು. ಜ.08 ರಂದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆದಿದೆ. ನೂತನ ಅಧ್ಯಕ್ಷರಾಗಿ ದಯಾನಂದ ಪುರ ಹಾಗೂ ಉಪಾಧ್ಯಕ್ಷರಾಗಿ ಚೆನ್ನಕೇಶವ ದೋಳ ಅವಿರೋಧವಾಗಿ ಆಯ್ಕೆಯಾದರು ಈ ಸಂದರ್ಭದಲ್ಲಿ ನಿರ್ದೆಶಕರಾದ ಮೋನಪ್ಪ ಪೂಜಾರಿ ಹೈದಂಗೂರು, ವೆಂಕಟ್ರಮಣ ಗೌಡ...
ಮಡಿಕೇರಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಮಡಿಕೇರಿ (PLD bank)ಇದರ ಪೆರಾಜೆ ಮತ್ತು ಕರಿಕೆ ವ್ಯಾಪ್ತಿಗೊಳಪಟ್ಟ ನಿರ್ದೇಶಕ ಸ್ಥಾನಕ್ಕೆ ಭುವನೇಶ್ವರ ನಿಡ್ಯಮಲೆ ಇವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಳ್ಯ ವಲಯ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ನೂತನ ಬ್ರಹ್ಮರಥ ಹಾಗೂ ಸುಳ್ಯ ಜಾತ್ರಾ ವೈಭವದ ಕುರಿತ ಶಾರ್ಟ್ ವಿಡಿಯೋ ಕಾಂಪಿಟೇಷನ್ ಅಯೋಜಿಸಿದೆ. ಸುಳ್ಯ ಜಾತ್ರೆ ಹಾಗೂ ಬ್ರಹ್ಮರಥದ ಪರಿಕಲ್ಪನೆ ವಿಡಿಯೋ 90 ಸೆಕೆಂಡ್ ಮೀರಿರಬಾರದು. ವಿಡಿಯೋ ಸ್ಪಷ್ಟವಾಗಿರಬೇಕು. ವಿಡಿಯೋದಲ್ಲಿ ವಾಟರ್ ಮಾರ್ಕ್ ಇರಬಾರದು. ಜ.12 ಕೊನೆಯ ದಿನಾಂಕವಾಗಿದೆ. ಪ್ರವೇಶ ಶುಲ್ಕ ರೂ.200, ಸಂಘಟಕರ...
ವಲಯ ಅರಣ್ಯಾಧಿಕಾರಿಗಳ ಕಚೇರಿ ಸುಬ್ರಹ್ಮಣ್ಯದಲ್ಲಿ, ಮಲೆನಾಡು ಜನಹಿತರಕ್ಷಣಾ ವೇದಿಕೆಯ ವತಿಯಿಂದ ಗಡಿಗುರುತು ಹಾಗೂ ಜಂಟಿಸರ್ವೆ ಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ ನಡೆಯಿತು.ಮೀರಾ ಸಾಹೇಬ್, ಚಂದ್ರಶೇಖರ ಬಾಳುಗೋಡು ಸೇರಿದಂತೆ ಮ.ಜ.ಹಿ.ರ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿಯವರು ಈ ಬಗ್ಗೆ ಮಾತನಾಡಿದರು.ರೈತರ ಭೂಮಿ ಉಳಿಯಬೇಕು,ಕೃಷಿ ಉಳಿಯಬೇಕು ಎಂದರೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಸರ್ವೇ ನಡೆಸಿ...
ಅರಂತೋಡು - ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಎರಡುವರೆ ವರ್ಷದ ಅವಧಿಗೆ ಸಂತೋಷ್ ಕುತ್ತಮೊಟ್ಟೆ ಹಾಗೂ ಉಪಾಧ್ಯಕ್ಷರಾಗಿ ವೈದ್ಯ ಡಾ.ಲಕ್ಷ್ಮೀಶ ಕಲ್ಲುಮುಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೆಶಕರಾದ ದಯಾನಂದ ಕುರುಂಜಿ, ಚಂದ್ರಶೇಖರ ಚೋಡಿಪಣೆ, ಶಿವಾನಂದ ಕುಕ್ಕುಂಬಳ, ಉದಯಕುಮಾರ್ ಉಳುವಾರು ಪ್ರಶಾಂತ್ ಕಾಪಿಲ, ಶ್ರೀಲತಾ ದೇರಾಜೆ, ಲೋಚನ ಕೊಳಲುಮೂಲೆ,...
Loading posts...
All posts loaded
No more posts
