ಸುಬ್ರಹ್ಮಣ್ಯ ರೋಟರಿ ವತಿಯಿಂದ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ ಹಾಗೂ ಸಾನಿಟರಿ ಪ್ಯಾಡ್ ವಿತರಣೆ

ಸುಬ್ರಹ್ಮಣ್ಯ ಜ.4: ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಬೆಂಗಳೂರು ರೋಟರಿ ಜಿಲ್ಲೆ 3192ರ ಜಾಲಹಳ್ಳಿ ರೋಟರಿ ಕ್ಲಬ್ ಮೂಲಕ ಕುಮಾರಸ್ವಾಮಿ ವಿದ್ಯಾಲಯದ 400 ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಶಿಕ್ಷಣ ಮಾಹಿತಿ ಹಾಗೂ ಸಾನಿಟರಿ ಪ್ಯಾಡ್ ಗಳನ್ನ ವಿತರಣೆ ಮಾಡಲಾಯಿತು. ಬೆಂಗಳೂರು ಚಾಲಹಳ್ಳಿ ರೋಟರಿ ಕ್ಲಬ್ಬಿನ ಸಮುದಾಯ ವಿಭಾಗದ ನಿರ್ದೇಶಕಿ ರಮಣಿ ಉಪ್ಪಲ್ ಅವರು ವಿದ್ಯಾರ್ಥಿನಿಯರಿಗೆ ಹದಿಹರಯದ ಶಿಕ್ಷಣದ...

ಉದ್ಯಮದಲ್ಲಿ ಗಳಿಸಿದ ಲಾಭದಲ್ಲಿ ಒಂದಿಷ್ಟನ್ನು ಸಂಕಷ್ಟದಲ್ಲಿದ್ದವರಿಗೆ ನೆರವು – ಅನಿಲ್ ಕುಮಾರ್ ಮಾನವೀಯತೆಗೆ ಜನ ಮೆಚ್ಚುಗೆ

ಪ್ರತಿ ವರ್ಷ ತನ್ನ ಉದ್ಯಮದಲ್ಲಿ ಗಳಿಸಿದ  ಲಾಭದಲ್ಲಿ  ಸ್ವಲ್ಪ ಹಣವನ್ನು ಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಗುತ್ತಿಗಾರಿನ ರಾಘವೆಂದ್ರ ಬೇಕರಿ ಮಾಲಕರಾದ ಅನಿಲ್ ಕುಮಾರ್ ರವರು ಮಾದರಿಯಾಗಿದ್ದಾರೆ. ನಾಲ್ಕೂರು ಗ್ರಾಮದ ಚಾರ್ಮಾತ  ಹರಿಶ್ಚಂದ್ರ ರವರ  ಒಂದು ವರ್ಷ ಏಳು ತಿಂಗಳ ಮಗುವಿಗೆ ಆರೋಗ್ಯ ಸಮಸ್ಯೆ ಇದ್ದು ತಿಂಗಳಿಗೆ ಸುಮಾರು ಮೂರರಿಂದ ನಾಲ್ಕು ಸಾವಿರ ಚಿಕಿತ್ಸೆಗೆ ಬೇಕಾಗಿರುತ್ತದೆ....
Ad Widget

ಗುತ್ತಿಗಾರು :  ಆರೋಗ್ಯ ಸುರಕ್ಷಾಧಿಕಾರಿಯಾಗಿದ್ದ ಪದ್ಮವೇಣಿ ಕುಡೆಕಲ್ಲುರವರಿಗೆ ಬೀಳ್ಕೊಡುಗೆ

ಗುತ್ತಿಗಾರು ಪ್ರಾ.ಆ.ಕೇಂದ್ರದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಡಿ. 31ರಂದು ಸೇವಾ ನಿವೃತ್ತಿ ಪಡೆದ ಪದ್ಮವೇಣಿ ಕುಡೆಕಲ್ಲುರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಡಿ. 31ರಂದು ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ...

ಕನಕಮಜಲು ಸೊಸೈಟಿ ಅಧ್ಯಕ್ಷರಾಗಿ  ಸುಧಾಕರ್ ಕಾಮತ್ ಹಾಗೂ ಉಪಾಧ್ಯಕ್ಷರಾಗಿ ವೆಂಕಪ್ಪ ನಾಯ್ಕ ದೇರ್ಕಜೆ ಅವಿರೋಧ ಆಯ್ಕೆ

ಕನಕಮಜಲು ಪ್ರಾ.ಕೃ.ಪ.ಸ.ಸಂಘದ  ನೂತನ  ಅಧ್ಯಕ್ಷರಾಗಿ  ಸುಧಾಕರ್ ಕಾಮತ್ ಹಾಗೂ ಉಪಾಧ್ಯಕ್ಷರಾಗಿ ವೆಂಕಪ್ಪ ನಾಯ್ಕ ದೇರ್ಕಜೆ ಆಯ್ಕೆ ಅವಿರೋಧವಾಗಿ ಆಯ್ಕೆಯಾದರು.

ನಿಂತಿಕಲ್ಲು ಸುಬ್ರಮಣ್ಯ ರಸ್ತೆಯ ಅಪಾಯಕಾರಿ ಮರ ತೆರವು

ನಿಂತಿಕಲ್ಲು ಸುಬ್ರಮಣ್ಯ ರಸ್ತೆಯ ಬದಿಯಲ್ಲಿ ವಿದ್ಯುತ್ ಲೈನ್ ಮೇಲೆ ಬೀಳುವ ಸ್ಥಿತಿಯಲ್ಲಿದ್ದ ಅಪಾಯಕಾರಿ ಮರ ತೆರವು ಮಾಡಲಾಯಿತು.ಮೆಸ್ಕಾಂ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಮಾಡಲಾಯಿತು.

ದೇವರಕೊಲ್ಲಿಯಲ್ಲಿ ಕಾಡಾನೆ ದಾಳಿ – ವಾಹನ ಜಖಂ – ಸವಾರ ಅಪಾಯದಿಂದ ಪಾರು

ದೇವರಕೊಲ್ಲಿಯಲ್ಲಿ ಎಸ್ಟೇಟ್ ನಲ್ಲಿ ರಾತ್ರಿ ವಾಚ್ ಮನ್ ಕೆಲಸ ಮುಗಿಸಿ ಬೆಳಗ್ಗೆ ಸ್ಕೂಟಿಯಲ್ಲಿ ಮನೆಗೆ ತೆರಳುವ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿ ವಾಹನ ಜಖಂ ಗೊಳಿಸಿದ ಘಟನೆ ಇಂದು ವರದಿಯಾಗಿದೆ. ಸವಾರ ಮುತ್ತು ಎಂಬುವವರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಸ್ಕೂಟಿಯನ್ನು ಆನೆ ದಂತದಿಂದ ತಿವಿದು ರಸ್ತೆಗೆ ಹಾಕಿ ತುಳಿದಿದೆ. ಮುತ್ತುರವರ ಮಗ ರಾಜಕುಮಾರ್  ಗಡಿಯಲ್ಲಿ...

ಮಾರ್ಚ್ 1 ಮತ್ತು 2 ಗುತ್ತಿಗಾರಿನಲ್ಲಿ ದೇವಶ್ಯ ಗೌಡ ಕಪ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ದಕ್ಷಿಣಕನ್ನಡ, ಕೊಡಗು, ಕಾಸರಗೋಡು ಜಿಲ್ಲೆಗಳ ಮೂರನೇ ವರ್ಷದ ನಿಗದಿತ ಓವರ್ ಗೌಡ ಮನೆತನಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾರ್ಚ್ 1 ಶನಿವಾರ ಹಾಗೂ ಮಾರ್ಚ್ 2 ಆದಿತ್ಯವಾರ ಗುತ್ತಿಗಾರಿನ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ…. ಪ್ರಥಮ ಬಹುಮಾನವಾಗಿ 22222 ನಗದು ಮತ್ತು ದೇವಶ್ಯ ಕಪ್, ದ್ವಿತೀಯ ಬಹುಮಾನ 11111...

ಸಂಪಾಜೆಯಲ್ಲಿ ಸರ್ವ ಕ್ರೈಸ್ತ ಸಮುದಾಯ ಸಂಘ ಉದ್ಘಾಟನೆ

ಸರ್ವ ಕ್ರೈಸ್ತ ವಿಭಾಗಗಳ ಐಕ್ಯತೆ ಮತ್ತು ಕಲ್ಯಾಣ ಕಾರ್ಯಗಳನ್ನು ಮುಂದಿಟ್ಟುಕೊಂಡು ಸಂಪಾಜೆಯಲ್ಲಿ ಸರ್ವ ಕ್ರೈಸ್ತ ಸಮೂದಾಯ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ರಾಜೇಶ್ ಡಿಸೋಜ ಹಾಗೂ ಸಂತೋಷ್ ಕ್ರಾಸ್ತಾ ಇವರುಗಳು ದೀಪ ಬೆಳಗಿಸುವ ಜ.1 ರಂದು ಉದ್ಘಾಟಿಸಿದರು. ಸಮಾಜಕ್ಕೆ ಕ್ರೈಸ್ತರ ತ್ಯಾಗ ,ಸೇವೆ ಮತ್ತು ಕೊಡುಗೆಗಳ ಅರಿವು ಮೂಡಿಸುವುದು ಮತ್ತು ಸಮೂದಾಯದ ಧಮನಿತರು ಮತ್ತು ದೀನರಿಗೆ ನೆರವಾಗುವುದು...

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಿಯ ಕ್ಷೇತ್ರದಲ್ಲಿ ಪವಿತ್ರ ಪುಷ್ಕರಣಿ ಲೋಕಾರ್ಪಣೆ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಿ ದೇವಸ್ಥಾನದದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯುತ್ತಿದೆ. ಜ.06 ರಂದು ಪೂ. ಗಂಟೆ 8-23 ರಿಂದ 09-23 ವರೆಗೆ ನಡೆಯುವ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಇದರ ಅಂಗವಾಗಿ ದೇವಳದ ಸಮೀಪದಲ್ಲಿರುವ ತೀರ್ಥ ಕೆರೆ ಪವಿತ್ರ ಪುಷ್ಕರಿಣಿ ಅಭಿವೃದ್ಧಿಗೊಂಡು  ಜ.03 ರಂದು...

ಕುಕ್ಕೆ: ದೇವಳದಲ್ಲಿ ಭಕ್ತರ ವಿಶೇಷ ಅನುಕೂಲತೆಗೆ ಸ್ವಯಂಚಾಲಿತ ರ‍್ಯಾಂಪ್

 ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತಿದಿನ ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಹಿರಿಯ ನಾಗರಿಕರು ಮತ್ತು ವಿಶೇಷ ಚೇತನ ಭಕ್ತರ ಅನುಕೂಲತೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇವರಿಗೆ ವಿಶೇಷ ಉಪಯೋಗ ಒದಗಿಸಲು ಶ್ರೀ ದೇವಳದಲ್ಲಿ ಸ್ವಯಂಚಾಲಿತ ರ‍್ಯಾಂಪ್ ಆಸನವನ್ನು ಅಳವಡಿಸಲಾಗುವುದು. ಈಗಾಗಲೇ ರ‍್ಯಾಂಪ್ ಅನ್ನು ಅಳವಡಿಸುವ ಕಾರ್ಯ ಆರಂಭವಾಗಿದ್ದು ಕಿರುಷಷ್ಠಿ ಮಹೋತ್ಸವದ ಈ ಸಂದರ್ಭದಲ್ಲಿ...
Loading posts...

All posts loaded

No more posts

error: Content is protected !!