ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಉದ್ಘಾಟನೆ

ಸುಬ್ರಹ್ಮಣ್ಯ ಜ.02: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಪ್ರಮುಖರಾದ ಜುಬಿನ್ ಮೊಹಾಪಾತ್ರ, ಲಕ್ಷ್ಮೀಶ ಗಬ್ಲಡ್ಕ, ಮಲ್ಲಿಕಾ ಪಕ್ಕಳ, ಅರವಿಂದ ಅಯ್ಯಪ್ಪ ಸುತಗುಂಡಿ ಉಪಸ್ಥಿತರಿದ್ದರು. “ದೇಶದ ಕಲಾ...

ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ ಚುನಾವಣೆ ; ಕಾಂಗ್ರೆಸ್ ಬೆಂಬಲಿತ 11 ಸದಸ್ಯರಿಂದ ನಾಮಪತ್ರ ಸಲ್ಲಿಕೆ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಡಿ.31 ರಂದು ಕಾಂಗ್ರೆಸ್ ಬೆಂಬಲಿತ 11 ಮಂದಿ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಸಾಮಾನ್ಯ ಕ್ಷೇತ್ರದಿಂದ ರವೀಂದ್ರ ಕುಮಾರ್ ರುದ್ರಪಾದ, ಜಗದೀಶ್ ಪಡ್ಪು, ಹರೀಶ್ ಇಂಜಾಡಿ, ಉತ್ತಯ್ಯ ಗೌಡ ಕಟ್ಟೆಮನೆ, ಸೋಮಶೇಖರ್ ಕಟ್ಟೆಮನೆ, ಶೋಬಿತ್ ನಾಯರ್, ಪರಿಶಿಷ್ಟ...
Ad Widget

ಸಂಪಾಜೆ : ಕೊರಗಜ್ಜ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಂಪಾಜೆ:; ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಆಶ್ರಯದಲ್ಲಿ ಮಾರ್ಚ್ 1 ಮತ್ತು 2 ರಂದು ನಡೆಯುವ ಸ್ವಾಮಿ ಚೌಕಾರು ಮಂತ್ರವಾದಿ ಗುಳಿಗ, ಕಲ್ಲುರ್ಟಿ, ಧರ್ಮ ದೈವ, ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಡಿ. 30ರಂದು ಕೊರಗಜ್ಜ ದೈವದ ಸನ್ನಿಧಿ ಚೆಡಾವಿನಲ್ಲಿ ನಡೆಯಿತು.ಆಮಂತ್ರಣ ಪತ್ರಿಕೆಯನ್ನು  ಸುರೇಶ್ ಪೆರುಮುಂಡ ಪೆರಾಜೆ ರವರು ಬಿಡುಗಡೆ...

ಎಲಿಮಲೆ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ – ಅಭ್ಯಾಸ ವರ್ಗ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ತಾಲೂಕಿನ ಕಸ್ತೂರಿ ರಂಗನ್ ವರದಿ ಭಾದಿತ ಗ್ರಾಮಗಳ, ಮ.ಜ.ಹಿ.ರ.ವೇ ಯ ಕಾರ್ಯಕರ್ತರ ಅಭ್ಯಾಸ ವರ್ಗ ಇಂದು ನೆಲ್ಲೂರು ಕೆಮ್ರಾಜೆ ಸೊಸೈಟಿ ಹಾಲ್ ನಲ್ಲಿ ನಡೆಯಿತು. ಮ.ಜ.ಹಿ.ರ.ವೇ ಯ ಸುಳ್ಯ ತಾಲೂಕಿನ ಸಂಚಾಲಕರಾದ  ಚಂದ್ರಶೇಖರ ಬಾಳುಗೋಡು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಸಹಕಾರಿ ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಕಾರ್ಯಕ್ರಮ...

ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾಗಿದ್ದ ರೌಡಿಶೀಟರ್ ಕೇಸು ರದ್ದುಗೊಳಿಸಿದ ಹೈಕೋರ್ಟ್

ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಕೊಲ್ಲಮೊಗ್ರ ಮೂಲದ ಹಿಂದೂ ಕಾರ್ಯಕರ್ತ ಕಾರ್ತಿಕ್ ಪಿ ಇವರ ಮೇಲೆ ದಾಖಲಾಗಿದ್ದ ರೌಡಿಶೀಟರ್ ನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ರದ್ದುಗೊಳಿಸಿದೆ, ಅರ್ಜಿದಾರರ ಪರ ಹೈಕೋರ್ಟ್ ನ್ಯಾಯವಾದಿ ಬಿ ವಿನೋದ್ ಕುಮಾರ್ ವಾದ ಮಂಡಿಸಿದ್ದರು.

ಜಯನಗರ: ಮಂತ್ರವಾದಿ ಗುಳಿಗನ ಕಟ್ಟೆ ಪ್ರತಿಷ್ಠಾ ವಾರ್ಷಿಕೋತ್ಸವ – ವಿಶೇಷ ಅಲಂಕಾರ ಪೂಜೆ

ಜಯನಗರದ ನಿಸರ್ಗ ಮಸಾಲೆ ಫ್ಯಾಕ್ಟರಿ ಬಳಿ ಇರುವ ಮಂತ್ರವಾದಿ ಗುಳಿಗನ ಕಟ್ಟೆಯಲ್ಲಿ  ಪ್ರತಿಷ್ಠ ದಿನದ ಅಂಗವಾಗಿ ಇಂದು ವಿಶೇಷ ಅಲಂಕಾರ ಪೂಜೆ ನೆರವೇರಿತು. ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು . ಅನ್ನದಾನದ ಸೇವೆಯನ್ನು ವಿವೇಕಾನಂದ ಜಯನಗರ ಹಾಗೂ ಸಿಹಿ ತಿಂಡಿಯನ್ನು ನಾಗೇಶ್ ರುಚಿ ಬೇಕರಿ ಸುಳ್ಯ, ಧ್ವನಿ ಮತ್ತು ವಿದ್ಯುತ್ ದೀಪ ಅಲಂಕಾರವನ್ನು ಶ್ರೀಧರ್...

ಕೊಳಂಗಾಯ ದಾಮೋದರ ನಿಧನ

ಪೆರಾಜೆ ಗ್ರಾಮದ ಕೊಳಂಗಾಯ ದಾಮೋದರ ಅವರು ಅಲ್ಫ ಕಾಲದ ಅಸೌಖ್ಯದಿಂದ ಜ.2 ರಂದು ಕೆ. ವಿ. ಜಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ವನಜಾಕ್ಷಿ, ಪುತ್ರರಾದ ಜ್ಞಾನೇಶ, ಲಿಕೇಶ, ಡಿಕೇಶ ಹಾಗೂ ಸಹೋದರಿಯರನ್ನು ಆಗಲಿದ್ದಾರೆ.

ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ ಚುನಾವಣೆ ; ನಾಮಪತ್ರ ಸಲ್ಲಿಸಿದ ಬಿಜೆಪಿಯ ಆರು ಮಂದಿ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ 12 ಮಂದಿ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿಯ ಆರು ಮಂದಿ ಜ.03 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಗಿರೀಶ್ ಪೈಲಾಜೆ, ಕಿರಣ್ ಪೈಲಾಜೆ, ಯಶೋಧಕೃಷ್ಣ ನೂಚಿಲ, ಪಪ್ಪು ಲೋಕೇಶ್, ಸುಬ್ರಹ್ಮಣ್ಯ.ಕೆ.ಎಲ್, ಜಯಪ್ರಕಾಶ್ ಕತ್ತಿಮಜಲು ನಾಮಪತ್ರ ಸಲ್ಲಿಕೆ ಮಾಡಿದರು.

ದಶಮಾನೋತ್ಸವದ ಸಂಭ್ರಮದಲ್ಲಿ ಪೈಂಬೆಚ್ಚಾಲು ಅಜ್ಮೀರ್ ಮೌಲಿದ್

ಸದಾ ಹಚ್ಚಹಸಿರಿನಿಂದ ಕಂಗೊಳಿಸುವ ದಟ್ಟ ಕಾನನದ ಮಧ್ಯೆಯಿರುವ ಪುಟ್ಟದಾದೊಂದು ಊರು.ಸುತ್ತಲೂ ಬೆಟ್ಟಗುಡ್ಡಗಳು ಅದರ ಮಧ್ಯೆ ಮೂರು ಸಣ್ಣ ಹೊಳೆಗಳು ಹರಿದು ಒಟ್ಟು ಸೇರಿ ಒಂದು ದೊಡ್ಡಹೊಳೆಯಾಗಿ ಹರಿದು ಪಯಸ್ವಿನಿ ನದಿ ಸೇರುತ್ತದೆ. ಹೊಳೆಸುತ್ತಲೂ ಅಡಿಕೆ ತೋಟಗಳು ಮತ್ತು ಹತ್ತಾರು ಮನೆಗಳು ಅದರ ಮಧ್ಯೆ ಕಂಗೊಳಿಸುವ ಭವ್ಯವಾದ ಮಸೀದಿ ಮತ್ತು ಮದ್ರಸಗಳು.ಸರಿಯಾದ ಮೂಲತ ಸೌಕರ್ಯವಿಲ್ಲದಿದ್ದರೂ ಅದನ್ನೇ ಸವಾಲಾಗಿ...

ಸುಳ್ಯ: ಕುಕ್ಕನ್ನೂರು ದೈವಗಳ ಭಂಡಾರ ಆಗಮನ – ಧ್ವಜಾರೋಹಣ – ಸುಳ್ಯ ಪುರದೊಡೆಯನಿಗೆ ಜಾತ್ರಾ ಸಂಭ್ರಮ

ಸುಳ್ಯ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಜ.03 ರಂದು ಉಗ್ರಾಣ ತುಂಬಿಸುವ ಕಾರ್ಯಕ್ರಮ ನಡೆಯಿತು, ಸಂಜೆ ಪನ್ನೇಬೀಡು ನಾಲ್ಕು ಸ್ಥಾನ ಚಾವಡಿನಿಂದ ಬಲ್ಲಾಳರ ಪಯ್ಯೊಲಿ ತರಲಾಯಿತು, ರಾತ್ರಿ ಕುಕ್ಕನ್ನೂರು ದೈವಗಳ ಭಂಡಾರ ಆಗಮನ ದ ಬಳಿಕ ತಂತ್ರಿಗಳು ವಿವಿಧ ಧಾರ್ಮಿಕ ವಿಧಿ ವಿಧಾನ ಗಳನ್ನೂ ನೆರವೇರಿಸಿ ಧ್ವಜಾರೋಹಣ ನಡೆಯಿತು.
Loading posts...

All posts loaded

No more posts

error: Content is protected !!