- Thursday
- August 13th, 2026
ತಂದೆ, ಮಗ, ಹಾಗೂ ಸಂಬಂಧಿ ಸೇರಿ ಮೂವರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸುಳ್ಯದ ಜಟ್ಟಿಪಳ್ಳಕ್ಕೆ ಅಪ್ಪಳಿಸಿತು. ಜಟ್ಟಿಪಳ್ಳದ ನಿವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಅಣ್ಣು ನಾಯ್ಕ್, ಅವರ ಪುತ್ರ ಪಿ.ಎಫ್ ಕಚೇರಿಯಲ್ಲಿ ಅಧಿಕಾರಿಯಾಗಿರುವ ಚಿದಾನಂದ ನಾಯ್ಕ್, ಜಟ್ಟಿಪಳ್ಳ ಪರಿಸರದಲ್ಲಿ ಪ್ಲಂಬಿಂಗ್ ಮತ್ತು ಕೃಷಿ ಕಾರ್ಮಿಕರಾಗಿ ಗುರುತಿಸಿಕೊಂಡಿದ್ದ ಉತ್ತಮ ಕೆಲಸಗಾರ ರಮೇಶ್ ನಾಯ್ಕ್ ಇಂದು...
ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಭರ್ಜರಿ ಗೆಲುವು ದಾಖಲಿಸಿದೆ. ಎಲ್ಲಾ 12 ನಿರ್ದೇಶಕ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ದಯಾನಂದ ಕುರುಂಜಿ, ಸಂತೋಷ್ ಕುತ್ತಮೊಟ್ಟೆ, ಚಂದ್ರಶೇಖರ ಚೋಡಿಪಣೆ, ಶಿವಾನಂದ ಕುಕ್ಕುಂಬಳ, ಉದಯಕುಮಾರ್ ಉಳುವಾರು....
ಪುತ್ತೂರಿನ ರಾಧಾಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಡಿ.26 ರಂದು ಗ್ರಾಮಜನ್ಯ ಸಂಸ್ಥೆಯ ನೂತನ ಆಡಳಿತ ಕಚೇರಿಯ ಉದ್ಘಾಟನೆ ನಡೆಯಿತು. ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಉದ್ಘಾಟಿಸಿ ಮಾತನಾಡಿದರು. ನವೀನ ವ್ಯವಹಾರ ಮಾದರಿಗಳ ಮೂಲಕ ಕೃಷಿಯನ್ನು ಆಧುನೀಕರಿಸುವ ಅಗತ್ಯವನ್ನು ಒತ್ತಿ ಹೇಳಿದರು. ಭಾರತದ 45% ರಷ್ಟು ಉದ್ಯೋಗಿಗಳು ಕೃಷಿಯಲ್ಲಿ ತೊಡಗಿಸಿಕೊಂಡಿದ್ದರೂ, ಈ ವಲಯವು ಜಿಡಿಪಿಗೆ ಕೇವಲ 17% ಕೊಡುಗೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಿಚಾರ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಿ. 27ರಂದು ಪಂಜ ವಲಯದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಡಾ. ದೇವಿಪ್ರಸಾದ್ ಕಾನತ್ತೂರು, ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನ...
ನಿಸರ್ಗ ಯುವಕ ಮಂಡಲ ಐನೆಕಿದು ಇದರ ಬೆಳ್ಳಿಹಬ್ಬ ಸಂಭ್ರಮದ ಪ್ರಯುಕ್ತ ಐನೆಕಿದು ಮೈದಾನದಲ್ಲಿ ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದು, ಡಿ.22 ರಂದು ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ, ಡಿ.28 ರಂದು ಹಗ್ಗಜಗ್ಗಾಟ, ಡಿ.29 ರಂದು ವಾಲಿಬಾಲ್ ಹಾಗೂ ಎರಡೂ ದಿನ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಡ್ಯಾನ್ಸ್ & ಬೀಟ್ಸ್, ಕುಮಾರ ವೈಭವ ಹಾಗೂ ತುಳು...
ಗುತ್ತಿಗಾರಿನ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಡಿ.20,21 ಮತ್ತು 22 ರಂದು ನಡೆದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲು ಬಂದಿದ್ದ ಅರಂತೋಡಿನ ಉಳುವಾರು ಪ್ರಪುಲ್ ಎಂಬ ಕಬಡ್ಡಿ ಆಟಗಾರನ ಸುಮಾರು ಎರಡೂವರೆ ಪವನ್ ನ ಸುಮಾರು ಅಂದಾಜು ಒಂದುವರೆ ಲಕ್ಷ ಮೌಲ್ಯದ ಚಿನ್ನದ ಸರ ಬಿದ್ದು ಹೋಗಿತ್ತು. ಆ ಚಿನ್ನದ ಸರ ಅದೇ ದಿನ ದೇವಿ ಸಿಟಿ ಕಾಂಪ್ಲೆಕ್ಸ್...
ಕಳೆದ ಹಲವಾರು ವರ್ಷಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ತುಳುನಾಡಿನ ಮಣ್ಣಿನ ಸೊಗಡನ್ನು ಪಸರಿಸುತ್ತಿರುವ ದೆಹಲಿ ತುಳುಸಿರಿಯ ಅಧ್ಯಕ್ಷರಾಗಿ ದೆಹಲಿ ಕರ್ನಾಟಕ ಸಂಘ, ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಸಾಂಸ್ಕೃತಿಕ ಸಂಘಟಕರು, ನಾಯಕರಾಗಿರುವ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ ಅವರು ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಬಿ. ಪ್ರದೀಪ್, ಶ್ರೀಮತಿ ಮಾಲಿನಿ ಪ್ರಹ್ಲಾದ್, ಕಾರ್ಯದರ್ಶಿಯಾಗಿ...
ಅಜ್ಜಾವರ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಅಜ್ಜಾವರ ಗ್ರಾ.ಪಂ ವ್ಯಾಪ್ತಿಯಲ್ಲಿ ಸೌಲಭ್ಯ ವಂಚಿತರ ಅರ್ಜಿ ವಿಲೇವಾರಿ ಶಿಬಿರವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷಾರದ ಶಾಹುಲ್ ಹಮೀದ್ ಕುತ್ತಮೊಟ್ಟೆ ವಹಿಸಿದ್ದರು ಸಭೆಯಲ್ಲಿ , ಜಿಲ್ಲಾ ಸಮಿತಿ ಸದಸ್ಯ ರಂಜಿತ್ ರೈ ಮೇನಾಲ , ತಾ.ಪಂ ಇ ಒ ರಾಜಣ್ಣ...
ನಡುಗಲ್ಲು ನಿಂದ ಹರಿಹರ ಸಂಪರ್ಕಿಸುವ ರಸ್ತೆಯಲ್ಲಿ ಗೂಡ್ಸ್ ವಾಹನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಬದಿಗೆ ಸರಿದು ಪಲ್ಟಿ ಆದ ಘಟನೆ ಇಂದು ನಡೆದಿದೆ. ಪೈಪ್ ಲೈನ್ ಕಾಮಗಾರಿ ಗೆ ಸಂಬಂಧಿಸಿದ ಗೂಡ್ಸ್ ವಾಹನ (KA33B5514) ವಾಗಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸುಳ್ಯ: ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ವತಿಯಿಂದ ಕೆವಿಜಿ ಸುಳ್ಯ ಹಬ್ಬ ಹಾಗೂ ಸಾಧನಾಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಂಭಾಗದಲ್ಲಿ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಇದರ ಗೌರವ ಅಧ್ಯಕ್ಷರಾದ ಕೆ ವಿ ಚಿದಾನಂದರವರ ಅಧ್ಯಕ್ಷತೆಯಲ್ಲಿ ಜರುಗಿತು ಕಾರ್ಯಕ್ರಮದ ಉದ್ಘಾಟನೆಯನ್ನು...
Loading posts...
All posts loaded
No more posts
