ದೇವಚಳ್ಳ ಸಮುದಾಯ ಅರೋಗ್ಯ ಅಧಿಕಾರಿ ಮೋನಿಷಾ ಜಿಎಸ್ ರಿಗೆ ಸ್ನಾತಕೋತ್ತರ ಪದವಿಯಲ್ಲಿ ಡಿಸ್ಟಿಂಕ್ಷನ್

ದೇವಚಳ್ಳ ಸಮುದಾಯ ಅರೋಗ್ಯ ಅಧಿಕಾರಿ ಮೋನಿಷಾ ಜಿ.ಎಸ್ ರವರಿಗೆ ಎಮ್.ಎಸ್ಸಿ ಕ್ಲಿನಿಕಲ್ ನುಟ್ರಿಷನ್ ಮತ್ತು ಡಯೆಟಿಕ್ಸ್(M.sc in Clinical nutrition and dietetics) ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಎಲ್ಲಾ ಸೆಮಿಸ್ಟರ್‌ಗಳಲ್ಲಿ ಡಿಸ್ಟಿಂಕ್ಷನ್ ನಲ್ಲಿ ಉತ್ತಿರ್ಣಗೊಂಡಿರುತ್ತಾರೆ.  ಇವರು ದೇವಚಳ್ಳ ಗ್ರಾಮದ ಅಚ್ರಪ್ಪಾಡಿ ಮತ್ತು ಮಾವಿನಕಟ್ಟೆ ಶಾಲೆಯ ವಿದ್ಯಾರ್ಥಿಗಳ ಸೇವಿಸುವ ನೂಟ್ರಿಷನ್ ಕುರಿತಾದ ಪ್ರಬಂಧ ಮಂಡಿಸಿದ್ದರು. ಈ...

ಇಂದಿನ(ಆಗಸ್ಟ್ 12) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಮತ್ತಷ್ಟು ಇಳಿಕೆ ; ಅಡಿಕೆ, ಕೊಬ್ಬರಿ ಹಾಗೂ ಕಾಳುಮೆಣಸು ಸಂಪೂರ್ಣ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 12 ಆಗಸ್ಟ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 12) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಕುಕ್ಕೆ ಸುಬ್ರಹ್ಮಣ್ಯ : ಬಸ್ ನಿಲ್ದಾಣದಲ್ಲಿ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಚತೆ ; ಜಾರಿ ಬೀಳುತ್ತಿದ್ದ ಪ್ರಯಾಣಿಕರ ಸಮಸ್ಯೆಗೆ ಸ್ಪಂದನೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನಂಪ್ರತಿ ಆಗಮಿಸುವ ಸಾವಿರಾರು ಭಕ್ತಾದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಥಳೀಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಆಶ್ರಯಿಸುತ್ತಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಸ್ ನಿಲ್ದಾಣದ ಆವರಣದಲ್ಲಿ ಸಂಚರಿಸುವುದೇ ಸಾರ್ವಜನಿಕರಿಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿತ್ತು. ಬಸ್ ನಿಲ್ದಾಣದ ಇಕ್ಕೆಲಗಳಲ್ಲಿ, ಎದುರುಗಡೆಯ ಮಾರ್ಗದ ಬದಿಗಳಲ್ಲಿ...

ಸುಳ್ಯ ವಲಯಾರಣ್ಯಾಧಿಕಾರಿಯಾಗಿ ನಿರಂಜನ್ ಶೆಟ್ಟಿ ಅಧಿಕಾರ ಸ್ವೀಕಾರ

ಸುಳ್ಯ : ಸುಳ್ಯ ವಲಯಾರಣ್ಯಾಧಿಕಾರಿಯಾಗಿ ನಿರಂಜನ್ ಶೆಟ್ಟಿ ಅವರು ಆಗಮಿಸುತ್ತಿದ್ದು, ಮೂಲತಃ ಕುಂದಾಪುರದವರಾದ ಅವರು ಈ ಹಿಂದೆ ಚಿಕ್ಕಮಗಳೂರು, ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ಹನೂರು(ಚಾಮರಾಜನಗರ)ನಿಂದ ವರ್ಗಾವಣೆಗೊಂಡು ಸುಳ್ಯಕ್ಕೆ ಆಗಮಿಸುತ್ತಾರೆ.ಈ ಮೊದಲು ಸುಳ್ಯ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ್.ಎನ್ ಅವರು ಕುಶಾಲನಗರದ ವಲಯಾರಣ್ಯಾಧಿಕಾರಿ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದಾರೆ.

ಕಡಬದಲ್ಲಿ ವಿಶ್ವ ತುಳುವೆರ್ ಕಡಬ ಘಟಕ ವತಿಯಿಂದ ಆಟಿ ಕಷಾಯ ವಿತರಣೆ

ಕಡಬ : ವಿಶ್ವ ತುಳುವೆರ್ ಮಂಗಳೂರು ಹಾಗೂ ವಿಶ್ವ ತುಳುವೆರ್ ಕಡಬ ಘಟಕ ವತಿಯಿಂದ ಸಂಘ - ಸಂಸ್ಥೆಗಳ ಸಹಯೋಗದೊಂದಿಗೆ ಆಟಿ ಅಮವಾಸ್ಯೆ ದಿನದ ಪ್ರಯುಕ್ತ ಹಾಲೆ ಮರದ ಕೆತ್ತೆಯ ಕಷಾಯ(ಪಾಲೆದ ಕೆತ್ತೆದ ಕಷಾಯ) ಮತ್ತು ಆಟಿ ಅವಲಕ್ಕಿ ವಿತರಣೆ ಕಾರ್ಯಕ್ರಮ ಕಡಬ ಮಧ್ಯ ಪೇಟೆಯಲ್ಲಿ ಬುಧವಾರ ಬೆಳಗ್ಗೆ ನಡೆಯಿತು. ಸಾರ್ವಜನಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಕಷಾಯ...

ಬರ ಪೀಡಿತ ತಾಲೂಕು ಪಟ್ಟಿಯಿಂದ ಸುಳ್ಯವನ್ನು ಕೈಬಿಟ್ಟು ರೈತರಿಗೆ ವಂಚನೆ – ವೆಂಕಟ್ ವಳಲಂಬೆ ಖಂಡನೆ ; ಸುಳ್ಳು ಹೇಳಿಕೆ ಬಿಟ್ಟು ಸಹಕಾರಿ ಸಂಘಗಳಿಗೆ ಬಾಕಿ ಪಾವತಿಸಲು ಆಗ್ರಹ

ಕೇಂದ್ರ ಸರಕಾರಕ್ಕೆ ನಮ್ಮ ರಾಜ್ಯದ ಬರ ಪೀಡಿತ ತಾಲೂಕಿನ ವರದಿ ಸಲ್ಲಿಸುವ ಸಮಯದಲ್ಲಿ ನಮ್ಮ ವಿಧಾನ ಸಭಾ ಕ್ಷೇತ್ರಕ್ಕಿಂತ ಹೆಚ್ಚು ಮಳೆಯಾಗಿರುವ ತಾಲೂಕನ್ನು ಬರ ಪೀಡಿತವೆಂದು ಸೇರಿಸಿದ್ದರೂ ನಮ್ಮ ವಿಧಾನ ಸಭಾ ಕ್ಷೇತ್ರವನ್ನು ಉದ್ದೇಶ ಪೂರ್ವಕವಾಗಿ ಕೈ ಬಿಟ್ಟಿದ್ದು ಕ್ಷೇತ್ರದ ಜನತೆಗೆ ಕಾಂಗ್ರೆಸ್ ಸರಕಾರ ಅಪಚಾರವೆಸಗಿದೆ ಹಾಗೂ ಸುಳ್ಳು ಹೇಳಿಕೆ ಬಿಟ್ಟು ಸಹಕಾರಿ ಸಂಘಗಳಿಗೆ ಬಾಕಿ...

ಸುಳ್ಯ : ಜ್ಞಾನದೀಪ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ

ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) ವತಿಯಿಂದ ಜ್ಞಾನದೀಪ ಗೌರವ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವು ಆ.11 ರಂದು ಸುಳ್ಯ ಯೋಜನಾ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ವೆಂಕಪ್ಪ ಗೌಡರವರು ಉದ್ಘಾಟಿಸಿ ಬಡವರ ಮಕ್ಕಳು ಮಾತ್ರ ಸರಕಾರಿ ಶಾಲೆಗಳಲ್ಲಿ ಓದುತ್ತಿದ್ದು. ಅವರಿಗಾಗಿ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ...

ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆ. 18ರಂದು BMS ಪ್ರತಿಭಟನೆ | ಮಂಗಳೂರಿನ ಟೌನ್‌ಹಾಲ್ ಮುಂಭಾಗ ಪ್ರತಿಭಟನೆ; ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆ

ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜೂರ್ ಸಂಘ (BMS) ವತಿಯಿಂದ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ BMS ವತಿಯಿಂದ ಆ. 18ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಟೌನ್‌ಹಾಲ್ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಮಜ್ದೂರ್...

ಅರೆಭಾಷೆ ಕವನ : ಬೊದ್ಕ್‌ನ ಬೇರ್ ಈ ನಮ್ಮ ಹಳ್ಳಿ…

ನಮ್ಮ ಬೊದ್ಕ್‌ನ ಬೇರ್ ಈ ನಮ್ಮ ಹಳ್ಳಿ, ಇದರ ಬುಟ್ಟು ಎಂತಕೆ ಪೇಟೆ-ಗೀಟೆ ಹುಡ್ಕ್ಯಂಡ್ ದೂರ ಹೋದರೆ ನೀವು ಹೇಳಿ, ಇಲ್ಲಿ ಇಲ್ಲಾದ್ ಅಲ್ಲಿ ಎಂತ ಉಟ್ಟು ಒಮ್ಮೆ ನೀವು ಹೇಳಿ, ಇಂದ್ ನೀವು ಹೊರ್ಟು ನಿತ್ತಿರುವ ಆ ಪೇಟೆ ಬೊದ್ಕ್‌ನ ಮೂಲನೇ ಈ ನಮ್ಮ ಹಳ್ಳಿ...ಅವರ ಬೊದ್ಕ್‌ಲಿ ಅದೆಷ್ಟೇ ಬೇನೆಗ ಇದ್ದರೂ ನಮ್ಮ ಬೊದ್ಕ್‌ಗೆ...

ಇಂದಿನ(ಆಗಸ್ಟ್ 11) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಮತ್ತು ಕಾಳುಮೆಣಸು ದರದಲ್ಲಿ ಇಳಿಕೆ ; ಅಡಿಕೆ ಹಾಗೂ ಕೊಬ್ಬರಿ ಸಂಪೂರ್ಣ ಸ್ಥಿರ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 11 ಆಗಸ್ಟ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 11) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!