ಐವರ್ನಾಡು : ಸಹಕಾರಿ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಘೋಷಣೆ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಭಾರತೀಯ ಜನತಾ ಪಕ್ಷ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಘೋಷಣೆಯಾಗಿದೆ.ಸಾಮಾನ್ಯ ವರ್ಗದಿಂದ ಎಸ್‌.ಎನ್ ಮನ್ಮಥ, ಶ್ರೀನಿವಾಸ್‌ ಮಡ್ತಿಲ, ಸತೀಶ್ ಎಡಮಲೆ, ದೇವದಾಸ್ ಕಲ್ತಡ್ಕ ,ಕಿಶನ್ ಜಬಳೆ, ಅಜಿತ್ ದೇರಾಜೆ. ಹಿಂದುಳಿದ(ಬಿ) ವರ್ಗದಿಂದ ಮಹೇಶ್ ಜಬಳೆ, ಹಿಂದುಳಿದ (ಎ) ವರ್ಗದಿಂದ ನವೀನ್ ಸಾರಕೆರೆ, ಸಾಮಾನ್ಯ ಕ್ಷೇತ್ರದಿಂದ ಮಹಿಳಾ...

ಸಂಪಾಜೆ : ಸಹಕಾರಿ ಸಂಘದ ಚುನಾವಣೆ – ಇದುವರೆಗೆ 12 ನಾಮಪತ್ರ ಸಲ್ಲಿಕೆ 

ಸಂಪಾಜೆ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿಯ ಚುನಾವಣೆಗೆ ದಿನ ನಿಗದಿಯಾಗಿದ್ದು, ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಆನಂದ ಪಿ.ಎಲ್.,ಗಣಪತಿ ಭಟ್ ಪಿ.ಎನ್., ಲೋಕನಾಥ ಎಸ್.ಪಿ.,  ಹಮೀದ್ ಜಿ.ಕೆ., ಸುಮತಿ ಎಸ್., ಹನೀಫ್ ಎ.ಕೆ., ವರದರಾಜ್ ಎಸ್.ಟಿ., ಜಗದೀಶ ಜಿ.ವಿ‌., ಸದಾನಂದ ರೈ ಕೆ.ಎಂ., ಮನೀಶ್ ಆರ್.ಜಿ., ಶ್ರೀಧರ ಬಿ., ಜಗದೀಶ್ ಕೆ.ಪಿ. ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಡಿ.15...
Ad Widget

ಪಂಬೆತ್ತಾಡಿ : ಚಿಗುರು ಗೆಳೆಯರ ಬಳಗದ ವತಿಯಿಂದ ಸ್ವಚ್ಛತಾ ಕಾರ್ಯ

ಪಂಬೆತ್ತಾಡಿ ಚಿಗುರು ಗೆಳೆಯರ ಬಳಗ, ಗ್ರಾಮ ಪಂಚಾಯತ್ ಕಲ್ಮಡ್ಕ ಇದರ ಸಹಯೋಗದೊಂದಿಗೆ ಡಿ.08 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಉದ್ಘಾಟಿಸಿದರು. ಯುವಜನ ಸಯುಕ್ತ ಮಂಡಳಿ ಮಾಜಿ ಅಧ್ಯಕ್ಷ ದಿಲೀಪ್ ಬಾಬ್ಲುಬೆಟ್ಟು, ಪ್ರಗತಿಪರ ಕೃಷಿಕ ರಜಿತ್ ಭಟ್ ಪಂಜಬೀಡು ಗೌರವ ಉಪಸ್ಥಿತರಿದ್ದರು. ಕರಿಕ್ಕಳ ದಿಂದ ಅರಮನೆಕಟ್ಟ ಮತ್ತು ಗೋಳಿಕಟ್ಟೆಯಿಂದ ಪಂಜ ದೇವಸ್ಥಾನ...

ಜಾಗ ಮಾರಾಟಕ್ಕಿದೆ

ಕನ್ವರ್ಷನ್ ಆಗಿರುವ 10 ಸೆಂಟ್ಸ್ ಜಾಗ ದೊಡ್ಡತೋಟದಲ್ಲಿ ಮಾರಾಟಕ್ಕಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಮೊ: 94818 47810

ಐವರ್ನಾಡು : ಸಹಕಾರಿ ಸಂಘದ ಚುನಾವಣೆ – ನಾಮಪತ್ರ ಸಲ್ಲಿಕೆ ಆರಂಭ

ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿ ಚುನಾವಣೆಗೆ ದಿನ ನಿಗದಿಯಾಗಿದ್ದು ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಕಾಂಗ್ರೆಸ್ ಬೆಂಬಲಿತರಾಗಿ ಜಯಪ್ರಕಾಶ್ ನೆಕ್ರಪ್ಪಾಡಿ, ಕರುಣಾಕರ ಮಡ್ತಿಲ, ಮುಂಜುನಾಥ್ ಮಡ್ತಿಲ, ರಾಜೇಶ್ ಭಟ್ ಬಾಂಜಿಕೋಡಿ, ಅಶ್ವಥ್ ಜಬಳೆ, ಕೇಶವ ಉದ್ದಂಪಾಡಿ, ಕಣ್ಣ ಪಾಟಾಳಿ ನಾಮಪತ್ರ ಸಲ್ಲಿಸಿದ್ದಾರೆ.  ಚುನಾವಣಾಧಿಕಾರಿಯಾಗಿ ಶೋಭಾ ಎನ್.ಎಸ್. ಕರ್ತವ್ಯ ನಿರ್ವಹಿಸಿದರು.

ಡಿ.21 ರಂದು ದೆಹಲಿಯಲ್ಲಿ ನಡೆಯಲಿರುವ ಆಪ್  ರಾಷ್ಟ್ರೀಯ ಸಮಿತಿ ಸಭೆಗೆ ಅಶೋಕ್ ಎಡಮಲೆ

ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಮಿತಿ ಸಭೆಯು ಡಿಸೆಂಬರ್ 21 ರಂದು ದೆಹಲಿಯಲ್ಲಿ ನಡೆಯಲ್ಲಿದ್ದು, ಕರ್ನಾಟಕದಿಂದ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದಿಂದ ಒಟ್ಟು ಸಮಿತಿ ಸದಸ್ಯರಿದ್ದು ಈ ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಅಶೋಕ ಎಡಮಲೆ ಅವರು ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಕರಾಗಿ,...

ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ : ಅರ್ಜಿ ಆಹ್ವಾನ

2024-25ನೇ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 291 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಪ.ಜಾತಿಗೆ...

ಗುತ್ತಿಗಾರು : ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡೋತ್ಸವ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2024-25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಕ್ರೀಡೋತ್ಸವ ನಡೆಯಿತು. ಈ ಕ್ರೀಡಾಕೂಟವನ್ನು ದಿನಕರ.ಡಿ ದೈಹಿಕ ಶಿಕ್ಷಣ ಶಿಕ್ಷಕರು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರು ಧ್ವಜಾರೋಹಣಗೈದರು,ಮಾಧವ.ಬಿ.ಕೆ ಅಧ್ಯಕ್ಷರು ತಾಲೂಕು ಕಬ್ಬಡಿ ಅಸೋಸಿಯೇಷನ್ ಸುಳ್ಯ ಇವರು ಜ್ಯೋತಿ ಬೆಳಗಿಸಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು, ಮುಖ್ಯ ಅತಿಥಿಗಳಾಗಿ ಡಾ|ಉದಯಕುಮಾರ್. ಕೂಜುಗೋಡು, ಧನ್ವಂತರಿ ಕ್ಲಿನಿಕ್...

ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ವೇಳೆ ಹೆದ್ದಾರಿ ತಡೆದ ಪ್ರಕರಣ – ಶಾಸಕರು ಹಾಗೂ ಮುಖಂಡರು ಸೇರಿದಂತೆ 15 ಜನರ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ

ಕಸ್ತೂರಿರಂಗನ್ ವರದಿ ಜಾರಿ ಗೊಳಿಸಬಾರದು ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ನವೆಂಬರ್ 15ರಂದು ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಮಾಡ ಮೈದಾನದಲ್ಲಿ ನಡೆದ ಪ್ರತಿಭಟನೆಯ ವೇಳೆ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು. ಇದರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಸುಳ್ಯ...

ಸಿರಿಧಾನ್ಯ ಹಾಗೂ ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ – ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್ ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರವೆಗೆ ಸರಿಯುತ್ತಿರುವ ಖಾದ್ಯಗಳ ಪಾಕ ಸ್ಪರ್ಧೆಯು ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕರ ಕಛೇರಿ ಮಂಗಳೂರು ಇವರ ನೇತೃತ್ವದಲ್ಲಿ ಲೋಕೋಪಯೋಗಿ ಕಟ್ಟಡ ಸಂಕೀರ್ಣ ಮಂಗಳೂರಿನಲ್ಲಿ ನಡೆಯಿತು. ದ.ಕ ಜಿಲ್ಲೆಯ ವಿವಿಧ ತಾಲೂಕು ಗಳಿಂದ ಸುಮಾರು 70ಕ್ಕು ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದು ಸುಳ್ಯ ತಾಲೂಕನ್ನು ಅಜ್ಜಾವರ ಚೈತ್ರ...
Loading posts...

All posts loaded

No more posts

error: Content is protected !!