- Thursday
- August 13th, 2026
ಅರಂತೋಡು : ಪುತ್ತೂರು ಭಾಗದಿಂದ ಮಂಡ್ಯ ಮೈಸೂರು ಕಡೆಗೆ ಅಕ್ರಮವಾಗಿ ದನ ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭಜರಂಗದಳವು ತಡೆಯೊಡ್ಡಿ ವಾಹನವನ್ನು ಇದೀಗ ಸುಳ್ಯ ಪೋಲಿಸರಿಗೆ ಒಪ್ಪಿಸಿದ ಘಟನೆ ಇದೀಗ ನಡೆದಿದೆ. ಎರಡು ವಾಹನಗಳಲ್ಲಿ 5 ಹೋರಿಗಳು ಹಾಗು 2 ಹಸುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ವಾಹನ ಚಾಲಕರು ಸೇರಿದಂತೆ ಮೂವರನ್ನು ಪೋಲಿಸರು...
ಸುಳ್ಯ - ಕಾಸರಗೋಡು ರಸ್ತೆಯ ಕುಂಟಾರು - ಮುರೂರು ಮಧ್ಯೆ ಓಮಿನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿಯ ಮಹಮ್ಮದ್ ಕುಂಞಯವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬದಿಯಡ್ಕಕ್ಕೆ ಮಗನನ್ನು ಬಿಟ್ಟು ಬರುತ್ತಿರುವಾಗ ಈ ಅಪಘಾತ ನಡೆದಿದೆ.
ಅರ್ಹ ಪಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸುವ ಗ್ರಾಮ ಮಟ್ಟದ ವಿಲೇವಾರಿ ಶಿಬಿರ ರಾಜ್ಯದಲ್ಲೇ ಮಾದರಿ: ಭರತ್ ಮುಂಡೋಡಿ
ಕರ್ನಾಟಕ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು ವಿವಿಧ ಕಾರಣಗಳಿಂದಾಗಿ ಈ ಯೋಜನೆಯಿಂದ ಕೆಲವು ಅರ್ಹ ಪಲಾನುಭವಿಗಳು ವಂಚಿತರಾಗಿದ್ದು ಈ ಬಗ್ಗೆ ಅರ್ಹ ಪಲಾನುಭವಿಗಳನ್ನು ಹಾಗೂ ತಿರಸ್ಕೃತಗೊಂಡ ಪಲಾನುಭವಿಗಳನ್ನು ಗುರುತಿಸಿ, ಪರಿಶೀಲನೆ ನಡೆಸಿ ಅರ್ಹ ಪಲಾನುಭವಿಗಳಿಗೆ ಯೋಜನೆಗಳನ್ನು ದೊರಕುವಂತೆ ಮಾಡುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರ ಉಸ್ತುವಾರಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಮ್ಮಿಕೊಂಡ...
ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ ಕ ಕರ್ನಾಟಕ. ಇದರ ವತಿಯಿಂದ ಕಸ್ತೂರಿ ರಂಗನ್ ವರದಿ ಜಾರಿಯಿಂದ ಬಾಧಿತರಾಗುವ ಸುಳ್ಯದ ತಾಲೂಕಿನ ಗ್ರಾಮಗಳ ಗ್ರಾಮಸ್ಥರ ಸಭೆ ಡಿ.09 ರಂದು ನೆಲ್ಲೂರುಕೆಮ್ರಾಜೆ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಕಸ್ತೂರಿ ರಂಗನ್ ವರದಿ ಜಾರಿಯನ್ನು ಎಲ್ಲಾ ಗ್ರಾಮಸ್ಥರು ಒಕ್ಕೊರಲಿನಿಂದ ವಿರೋಧಿಸುವ ಕುರಿತು ಸಂಚಾಲಕರಾದ ಕಿಶೋರ್ ಶಿರಾಡಿ ನೇತೃತ್ವ ದಲ್ಲಿ ನಡೆದ...
“ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್” ಕವಿಗಳಿಂದ ಸ್ಥಳದಲ್ಲಿಯೇ ದಾಖಲೆ ಬರಹ ಕಾರ್ಯಕ್ರಮದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ನ ಅಕ್ಷತಾ ನಾಗನಕಜೆ ಅವರು ಜಾನಪದ ಕಲೆಯಾದ ಯಕ್ಷಗಾನ ಶೀರ್ಷಿಕೆ ಯಡಿಯಲ್ಲಿ 10 ನಿಮಿಷ 20 ಸೆಕೆಂಡ್ ನಲ್ಲಿ ಬರೆದು ರೆಕಾರ್ಡ್ ದಾಖಲೆ ಬರೆದಿದ್ದಾರೆ. ರಾಜ್ಯ ಕರುನಾಡ ಹಣತೆ ಕವಿ ಬಳಗ (ರಿ) ಚಿತ್ರದುರ್ಗ ಆಯೋಜಿಸಿರುವ ಪ್ರಥಮ...
ಅಡ್ಪಂಗಾಯದ ಮಂದಿರದಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತಿ ಗೀತೆ ಬಿಡುಗಡೆ ಇಂದು ನಡೆಯಿತು. ಹಿರಿಯ ಗುರುಸ್ವಾಮಿಗಳಾದ ಶಿವಪ್ರಕಾಶ್ ಗುರುಸ್ವಾಮಿ ಅಡ್ಪಂಗಾಯ ಇವರು ಅಯ್ಯಪ್ಪ ಸ್ವಾಮಿಯ ಭಕ್ತಿಗೀತೆ ಬಿಡುಗಡೆಗೊಳಿಸಿದರು.ಪೆರುಮಾಳ್ ಲಕ್ಷ್ಮಣ ಇವರು ಸಾಹಿತ್ಯ ಬರೆದು ಬಾಲಚಂದ್ರ ಬಿ ಕಾಸರಗೋಡು ಹಾಗೂ ಪುಷ್ಪಾವತಿ ಡಿ ಇವರು ಹಾಡಿದನೀನು ಹರಸದೆ ನನಗೆ ಬಾಳು ಎಲ್ಲಿದೆ ಹಾಗೂ ಸ್ವಾಮಿಯ ನೋಡಲು ಚಂದ ಎಂಬ...
ಶ್ರೀ ತಂಬುರಾಟಿ ಭಗವತಿ ಪ್ರಾದೇಶಿಕ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಸಮಿತಿ ರಚನೆಯು ದಿನಾಂಕ 08 ರಂದು ಸಮಿತಿಯ ಅಧ್ಯಕ್ಷ ರಾದ ಶ್ರೀಜಿತ್ ಅರಂತೋಡು ರವರ ಅಧ್ಯಕ್ಷತೆ ಯಲ್ಲಿ ರಬ್ಬರ್ ಉತ್ಪಾದಕರ ಸಂಘ ದ ಸಭಾಭವನ ಅರಂತೋಡಿನಲ್ಲಿ ನಡೆಯಿತು ಹಿರಿಯ ರಾದ ಜನಾರ್ಧನ. ಎ. ಎಂ, ಗೋವಿಂದ ಎ. ಕೆ ಮತ್ತು...
ಗೂನಡ್ಕ : ಬೈಕ್ ಸ್ಕಿಡ್ ಆಗಿ ಸವಾರನೋರ್ವ ಗಾಯಗೊಂಡ ಘಟನೆ ಇದೀಗ ಗೂನಡ್ಕದಲ್ಲಿ ಸಂಭವಿಸಿದೆ. ಗೂನಡ್ಕ ಶಾಲೆಯ ಎದುರುಗಡೆ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಗಾಯಗೊಂಡಿದ್ದು, ಆತನನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಸುಳ್ಯದ ಜಾಲ್ಸೂರಿನಲ್ಲಿ ಕರ್ತವ್ಯ ನಿರತ ಫಾರೆಸ್ಟ್ ವಾಚರ್ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಡಿ.7ರಂದು ವರದಿಯಾಗಿದೆ. ಜಾಲ್ಸೂರಿನ ಗೇಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚರ್ ಸದಾಶಿವ (50) ಎಂಬವರೇ ಮೃತಪಟ್ಟ ದುರ್ದೈವಿ. ಅಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರೂ ಫಲಕಾರಿಯಾಗಲಿಲ್ಲವೆನ್ನಲಾಗಿದೆ..
ಯುವಕ ಮಂಡಲ (ರಿ) ಕನಕಮಜಲು, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ (ಕಾವಾ) ಮೈಸೂರು ಆಶ್ರಯದಲ್ಲಿ ನಡೆದ ಸು-ಯೋಗ 2024 ನಿಸರ್ಗ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭವು ಡಿ. 08 ರಂದು ಶ್ರೀ ಬಾಲ ನಿಲಯ ಮೂರ್ಜೆ ಕನಕಮಜಲು ನಡೆಯಿತು.ಸಮಾರೋಪ ಸಮಾರಂಭದ ಸಭಾಧ್ಯಕ್ಷತೆಯನ್ನು ಕು| ಭಾಗೀರಥಿ ಮುರುಳ್ಯ ಮಾನ್ಯ ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರ ವಹಿಸಿದರು. ಮುಖ್ಯ ಅಥಿತಿಗಳಾಗಿ...
Loading posts...
All posts loaded
No more posts
