- Thursday
- August 13th, 2026
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖ ಚಂಪಾಷಷ್ಠಿಯ ಮಹಾರಥೋತ್ಸವ ಇಂದು(ಡಿ.07) ನೆರವೇರಿತು. ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆಸೀನರಾಗಿ ರಥೋತ್ಸವವು ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಭಕ್ತರು ದೇವರ ಮಹಾರಥವನ್ನು ಎಳೆದರು. ಬ್ರಹ್ಮರಥವು ರಾಜಗಾಂಭೀರ್ಯದಿಂದ ಅತ್ಯಂತ ಸಲೀಸಾಗಿ, ಆಕರ್ಷಕವಾಗಿ ರಥಬೀದಿಯಲ್ಲಿ ಮುನ್ನಡೆಯಿತು. ವರ್ಷದಲ್ಲಿ ಒಂದು ಬಾರಿ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ನ.27 ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರಾ ಮಹೋತ್ಸವವು ಪ್ರಾರಂಭಗೊಂಡಿದ್ದು, ಇಂದು(ಡಿ.06) ರಾತ್ರಿ ಪಂಚಮಿ ರಥೋತ್ಸವ, ತೈಲಾಭ್ಯಂಜನ ನಡೆಯಲಿದ್ದು, ನಾಳೆ(ಡಿ.07) ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ “ಚಂಪಾಷಷ್ಠಿ ಮಹಾರಥೋತ್ಸವ”...
ನಿಗೂಢವಾಗಿ ಕಣ್ಮರೆಯಾಗಿದ್ದ ಸೇವಾಜೆ ನಿವಾಸಿ ವೃದ್ಧ ಬೆಳ್ಯಪ್ಪ ಗೌಡ (85)ಅವರದೆನ್ನಲಾದ ಅಸ್ಥಿಪಂಜರ ಮನೆಯ ಸಮೀಪದ ರಬ್ಬರ್ ತೋಟದ ಬಳಿ ಪತ್ತೆಯಾಗಿದೆ. ಸೆ.9ರಂದು ಸೇವಾಜೆಯ ಬೆಳ್ಯಪ್ಪ ಗೌಡ ಎಂಬುವವರು ಮನೆಯಿಂದ ಹಠಾತ್ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ಊರವರು ಹುಡುಕಾಟ ನಡೆಸಿದ್ದರೂ ಅವರ ಬಗ್ಗೆ ಯಾವ ಮಾಹಿತಿಯೂ ಸಿಕ್ಕಿರಲಿಲ್ಲ. ಜ್ಯೋತಿಷ್ಯ ಮೊರೆ ಹೋಗಿದ್ದರೂ ಫಲಿತಾಂಶ ಶೂನ್ಯವಾಗಿತ್ತು. ಇದೀಗ ಎಲ್ಲರೂ...
ಮಾಕಸ್ ಲೈಟ್, ಇನ್ಸೂರೆನ್ಸ್, ಮಾಕಸ್ ಪೈನಾನ್ಸಿಯಲ್, ಹಾಗೂ ಐಸಿಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಬ್ಬಂದಿವರ್ಗದ ನೇತೃತ್ವದಲ್ಲಿ ಮಂಗಳೂರಿನ ಟ್ರಿನಿಟಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋನ ಅಡ್ಕಾರ್ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ. ಈಕೆ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್ ಅಡ್ಕಾರ್ ದಂಪತಿಗಳ ಪುತ್ರಿ. ಈಕೆ ಸೈಂಟ್ ಜೋಸೇಫ್ ಆಂಗ್ಲ...
ಪಕ್ಷ ಸಂಘಟನೆಗಾಗಿ ಯಾರು ಕರೆದರು ಬರುವೆ , ಕೈ ಮುಷ್ಟಿ ಮಾದರಿಯಲ್ಲಿ ಎಲ್ಲರನ್ನು ಒಳಗೊಂಡು ಪಕ್ಷ ಸಂಘಟಿಸಬೇಕು ಭಂಡಾರಿ ಕಿವಿಮಾತು. ಕಾರ್ಯಕರ್ತರ ಪರವಾಗಿ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕಿದ - ಎಂ ವೆಂಕಪ್ಪ ಗೌಡ ಮೊದಲು ಪಕ್ಷದ ಒಳಗೆ ಸ್ವಚ್ಚಗೊಳಿಸಬೇಕು ಬಳಿಕ ಅಧಿಕಾರಿಗಳ ಬಳಿಗೆ ಹೋಗಬೇಕು - ಕಂಠಿ ಆಗ್ರಹ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ...
ಸುಳ್ಯ: ಸುಳ್ಯದ ರಥಬೀದಿಯಲ್ಲಿ ಸುಳ್ಯ ನಗರದ ಕುಡಿಯುವ ನೀರಿನ ಯೋಜನೆಯ ಪೈಪ್ ಕಾಮಗಾರಿ ನಡೆಸುತ್ತಿದ್ದು ಪೈಪ್ ಅಳವಡಿಕೆ ಬಳಿಕ ಗುಂಡಿಯನ್ನು ಮುಚ್ಚಲಾಗಿತ್ತು. ಕಳೆದೆರಡು ದಿನಗಳಿಂದ ಮಳೆ ಸುರಿದ ಹಿನ್ನೆಲೆಯಲ್ಲಿ ಗುಂಡಿ ಮುಚ್ಚಿದ ಜಾಗದಲ್ಲಿ ರಥಬೀದಿಯ ದಿನಸಿ ಅಂಗಡಿಗೆ ಸಾಮಾಗ್ರಿಗಳನ್ನು ಹೊತ್ತು ತಂದ ಲಾರಿಯು ಹೂತು ಹೋಗಿ ಅಪಾಯಕ್ಕೆ ಸಿಲುಕಿದ ಘಟನೆ ಇದೀಗ ವರದಿಯಾಗಿದೆ.
ಪೈಚಾರು ಆರ್ತಾಜೆ ಸಮೀಪದಲ್ಲಿ ಸುಳ್ಯದಿಂದ ಬೆಳ್ಳಾರೆ ಕಡೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನ KA21-Y1937 ಮತ್ತು ಟ್ಯಾಂಕರ್ KA05-AF5616 ಡಿಕ್ಕಿ ಹೊಡೆದಿದ್ದು ದ್ವಿಚಕ್ರ ಸವಾರರಿಬ್ಬರು ಗಾಯಗೊಂಡಿರುತ್ತಾರೆ.ಗಾಯಾಳುಗಳು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೆಚ್ಚಿನ ಮಾಹಿತಿ. ಲಭ್ಯವಾಗಬೇಕಿದೆ
ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಯವರ ಉಪಸ್ಥಿತಿಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಡಿ.04 ರಂದು ನಡೆಯಲಿದೆ. ಅಂದು ಅಪರಾಹ್ನ 3:00 ಗಂಟೆಗೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಪಕ್ಷದ ಹಿರಿಯ ಕಿರಿಯ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಬೆಳ್ಳಾರೆ ವಲಯದ 350 ನೇ ಸ್ವಸಹಾಯ ಸಂಘವನ್ನು ಐವರ್ನಾಡಿನಲ್ಲಿ ರಚನೆ ಮಾಡಲಾಯಿತು. ನೂತನವಾಗಿ ರಚನೆಯಾದ ನೇಸರ ಸ್ವಸಹಾಯ ಸಂಘವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಚಂದ್ರಲಿಂಗಂ ಬೇಂಗಮಲೆ ಅವರು ಉದ್ಘಾಟಿಸಿದರು. ಯೋಜನಾಧಿಕಾರಿ ಅವರು ಸ್ವಸಹಾಯ ಸಂಘದ ನಿಯಮವಳಿಗಳ ಬಗ್ಗೆ ಸಂಕ್ಷಿಪ್ತ ವಾಗಿ ಮಾಹಿತಿ ನೀಡಿ ದಾಖಲಾತಿ...
ಮೈಸೂರಿನ ಜಗನ್ಮೋಹನ್ ಪ್ಯಾಲೇಸ್ ನಲ್ಲಿ ಡಿ.1 ರಂದು ನಡೆದ ನಡೆದ ಎ.ವಿ.ಎಸ್ ಕ್ರಿಯೇಷನ್ಸ್ ನ್ಯಾಚುರಲ್ ವ್ಯಾಲ್ಯೂಬಲ್ ಸಪೋರ್ಟ್ ಮೈಸೂರು ಇಲ್ಲಿ 9ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ರಾಜ್ಯಮಟ್ಟದ ಜೂನಿಯರ್ ವಿಭಾಗದ ಡಾನ್ಸ್ ಸ್ಪರ್ಧೆಯಲ್ಲಿ ಸೋನ ಅಡ್ಕಾರ್ ಚಾಂಪಿಯನ್ ಆಗಿ ಚಿನ್ನದ ಪದಕ ಪಡೆದಿರುತ್ತಾರೆ. ಈಕೆ ಜಾಲ್ಸೂರು ಗ್ರಾಮದ ಶರತ್ ಅಡ್ಕಾರ್ ಹಾಗೂ ಶೋಭಾ ಶರತ್...
Loading posts...
All posts loaded
No more posts
