ಕೊಡಿಯಾಲ : ಸ್ನೇಹಿತರ ಬಳಗ ಕಲ್ಪಡ ಇದರ ಮಹಾಸಭೆ – ಅಧ್ಯಕ್ಷರಾಗಿ ಸುರೇಶ್ ಕಲ್ಪಡಗುತ್ತು, ಕಾರ್ಯದರ್ಶಿಯಾಗಿ ಸುಜಿತ್ ಕಲ್ಪಡ

ಸ್ನೇಹಿತರ ಬಳಗ (ರಿ )ಕಲ್ಪಡ, ಕೊಡಿಯಾಲ ಇದರ ಮಹಾಸಭೆಯು ಅಧ್ಯಕ್ಷ ಯುವರಾಜ್ ಕಲ್ಪಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಲೋಕೇಶ್ ಕೆ.ವಿ.ಆಯವ್ಯಯ ಮಂಡಿಸಿದರು. ಈ ಸಂದರ್ಭದಲ್ಲಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಸುರೇಶ್ ಕಲ್ಪಡಗುತ್ತು, ಕಾರ್ಯದರ್ಶಿಯಾಗಿ ಸುಜಿತ್ ಕೆ. ಕಲ್ಪಡ ಗೌರವಾಧ್ಯಕ್ಷರಾಗಿ ಶಿವರಾಮ ಉಪಾಧ್ಯಾಯ ಕಲ್ಪಡ, ಉಪಾಧ್ಯಕ್ಷರಾಗಿ ಗಿರೀಶ್ .ಕೆ, ಜೊತೆ ಕಾರ್ಯದರ್ಶಿ...

ಕ್ಯಾಂಪ್ಕೋ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಚಿಕಿತ್ಸೆಗಾಗಿ ಧನಸಹಾಯ

ಕ್ಯಾಂಪ್ಕೋ ನಿಯಮಿತ,ಮಂಗಳೂರು ಈ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯರಾದ ಉಮೇಶ್ ಕುಮಾರ್ ಎಸ್, ಸಾಲೆ ಮನೆ, ಕಾಟುಕುಕ್ಕೆ ಇವರ ಪತ್ನಿ ಶ್ರೀಮತಿ ಶಂಕರಿ ಟಿ ಅವರ ಚಿಕಿತ್ಸೆಗಾಗಿ (Major Hospitalization) ಕ್ಯಾಂಪ್ಕೊ ವತಿಯಿಂದ ನೀಡಲಾದ ₹ 89,863/- ರ ಚೆಕ್ ನ್ನು ಸಂಸ್ಥೆಯ ಉಪಾಧ್ಯಕ್ಷರಾದ ಶಂಕರನಾರಾಯಣ ಖಂಡಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ...
Ad Widget

ಅಂತರ್ ಕಾಲೇಜು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಎನ್ನೆಂಸಿಯ ಗಾನ ಬಿ. ಡಿ ತೃತೀಯ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ ಡಿ ಮಂಗಳೂರಿನ ಎಸ್ ಸಿ ಎಸ್ ಪದವಿ ಕಾಲೇಜಿನವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾಳೆ. ಈಕೆ ಬಲ್ಕಾಡಿಯ ಧನಂಜಯ ಮತ್ತು ಜಲಜಾಕ್ಷಿಯವರ ಪುತ್ರಿಯಾಗಿದ್ದಾಳೆ.

ಪುಳಿಕುಕ್ಕು : ಏಳ್ವೆರ್ ದೈವಸ್ಥಾನದ ಪುನರ್ ಪ್ರತಿಷ್ಠೆ

ಪುಳಿಕುಕ್ಕು ಗಿರಿಯಮಜಲು ಕುಟುಂಬಕ್ಕೆ ಸಂಬಂಧಿಸಿದ ಏಳ್ವೆರ್ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದು ನ.20 ರಂದು ಪುನರ್ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ತಂತ್ರಿಗಳಾದ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆಯಿತು.‌ ಈ ಸಂದರ್ಭದಲ್ಲಿ ಕುಟುಂಬದ ಪ್ರಮುಖರಾದ ಕುಶಾಲಪ್ಪ ಗೌಡ ಹೊಳೆಕೆರೆ, ಶಿವಪ್ಪ ಗಿರಿಯಮಜಲು, ತಿಮ್ಮಪ್ಪ ಪೊಯ್ಯಮಜಲು, ಪರಮೇಶ್ವರ ಪುಳಿಕುಕ್ಕು ಹಾಗೂ ಕುಟುಂಬಸ್ಥರು, ಊರವರು...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು: ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

ಅಧ್ಯಕ್ಷರಾಗಿ ಹೊನ್ನಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಗೀತಾ ಕಟ್ಟತ್ತಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಇಲ್ಲಿ ಇತ್ತೀಚೆಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಶ್ರೀ ಹೊನ್ನಪ್ಪ ನಾಯ್ಕ ಉದ್ದಂಪಾಡಿ , ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಕಟ್ಟತ್ತಾರು ಆಯ್ಕೆಯಾದರು. ಸದಸ್ಯರಾಗಿ ಶ್ರೀಮತಿ ಲೀಲಾವತಿ, ಶ್ರೀ ರಮೇಶ, ಶ್ರೀಮತಿ ಕುಸುಮ ಶ್ರೀಮತಿ ಪ್ರೇಮಾ ಮುಚ್ಚಿನಡ್ಕ...

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಗೆ ರಾಷ್ಟ್ರಾಧ್ಯಕ್ಷರ ಅಧಿಕೃತ ಭೇಟಿ

ಸುಬ್ರಹ್ಮಣ್ಯ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಗೆ ಈ ವರ್ಷ ರಾಷ್ಟ್ರ ಅಧ್ಯಕ್ಷರಾದ ಚಿತ್ರ ಕುಮಾರ್ ಅವರು ಮಂಗಳವಾರ ಅಧಿಕೃತ ಭೇಟಿ ನೀಡಿದರು.ಆರಂಭದಲ್ಲಿ ರಾಷ್ಟ್ರಾಧ್ಯಕ್ಷ ರನ್ನು ಕುಮಾರಧಾರ ದ್ವಾರದ ಬಳಿ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ನ ಅಧ್ಯಕ್ಷ ಡಾ.ರವಿಕಕ್ಕೆ ಪದವು, ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ, ಸದಸ್ಯರುಗಳಾದ ಗೋಪಾಲ ಎಣ್ಣೆ...

ಕಳಂಜ-ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ 71ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ. ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ. ಮಂಗಳೂರು, ಸಹಕಾರ ಇಲಾಖೆ, ಸುಳ್ಯ ತಾಲೂಕು ಸಹಕಾರಿ ಯೂನಿಯನ್ ನಿ., ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಹಾಗೂ ಇತರ ಸಹಕಾರಿ ಸಂಘಗಳ ಸಹಕಾರದೊಂದಿಗೆ...

ನ.23: ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ

ಕೃಷಿ ವಿಚಾರಗೋಷ್ಠಿ, ಅರವಿಂದ್ ಬೋಳಾರ್ ಅಭಿನಯದ ಒರಿಯಾಂಡಲಾ ಸರಿಬೋಡು ಹಾಸ್ಯಮಯ ನಾಟಕ ಶತಮಾನ ಪೂರೈಸಿರುವ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ. ಶತಮಾನೋತ್ಸವ ಸಂಭ್ರಮವನ್ನು ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ  ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ,...

ಬೆಳ್ಳಾರೆ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಹಸ್ತಪ್ರತಿ ತಯಾರಿ ಕಾರ್ಯಾಗಾರ

ಬಾ ಮಗು ಒಮ್ಮೆ ಬರೆದು ನೋಡು ಮಕ್ಕಳ ಹಸ್ತ ಪ್ರತಿ ತಯಾರಿ ಕಾರ್ಯಗಾರ ಬರವಣಿಗೆಯಲ್ಲಿ ತಲ್ಲೀನರಾದ ವಿದ್ಯಾರ್ಥಿಗಳು..ಕೇವಲ ಹತ್ತೇ ನಿಮಿಷದಲ್ಲಿ ಹಸ್ತ ಪ್ರತಿ ತಯಾರಿ ವಿದ್ಯಾರ್ಥಿ ಜೀವನದ ಹಸ್ತಪ್ರತಿಗಳು ಭವಿಷ್ಯದ ಸಾಹಿತ್ಯಗಳಾಗಿ ಸಮಾಜಕ್ಕೆ ಕೊಡುಗೆಯಾಗಬಹುದು : ಲೇಖಕಿ ಅಶ್ವಿನಿ ಕೋಡಿಬೈಲು ಕರ್ನಾಟಕ ಸರ್ಕಾರ,ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್...

ಜಿಲ್ಲಾ ಮಟ್ಟದ ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮ

ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮವು ನ.18ರಂದು ಪುತ್ತೂರು ಬೀರಮಲೆ ಬೆಟ್ಟದ ಗಾಂಧೀ ಮಂಟಪದಲ್ಲಿ ಸಂಜೆ ಗಂಟೆ 6ಕ್ಕೆ ನಡೆಯಿತು. ಕಾರ್ಯಕ್ರಮವನ್ನು ಬೀರಮಲೆ ಬೆಟ್ಟ ಅಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ರೊ. ಜಗಜೀವನ್ ದಾಸ್ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ದಕ್ಷಿಣ ಕನ್ನಡ...
Loading posts...

All posts loaded

No more posts

error: Content is protected !!