- Thursday
- August 13th, 2026
ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ ಎರಡು ಪದಗಳಿಂದ ಕೂಡಿರುತ್ತದೆ. ಕಾಮ ಎಂದರೆ ಆಹಾರದ ಬಯಕೆ, ಲಾ ಎಂದರೆ ಇಲ್ಲದಿರುವುದು ಅಥವಾ ಬೇಡ ಎನ್ನುವ ಭಾವನೆ. ರೋಗದಿಂದ...
ಕರ್ನಾಟಕ ರಾಜ್ಯ ರೈತ ಸಂಘದ ಮಾಜಿ ಜಿಲ್ಲಾ ಉಪಾಧ್ಯಕ್ಷರಾಗಿದ್ದ ತಾರಾನಾಥ ಕುದ್ಪಾಜೆ ನಿಧನಕ್ಕೆ ಸುಳ್ಯ ತಾಲೂಕು ರೈತ ಘಟಕ ಸಂತಾಪ ವ್ಯಕ್ತಪಡಿಸಿದೆ. ಹಲವಹ ರೈತ ಪರ ಹೋರಾಟಗಳಲ್ಲಿ ಭಾಹವಹಿಸುವುದರೊಂದಿಗೆ ರೈತ ಪರ ಕಾಳಜಿ ಹೊಂದಿದ್ದ ತಾರಾನಾಥ ಗೌಡ ಕುದ್ಪಾಜೆ ನ.17 ರಂದು ನಿಧನರಾಗಿದ್ದರು. ಇವರ ನಿಧನಕ್ಕೆ ಸುಳ್ಯ ತಾಲೂಕು ರೈತ ಸಂಘದಿಂದ ನ 18 ರಂದು...
ಐವರ್ನಾಡು ಗ್ರಾಮದ ಜಬಳೆ ಮಿಥುನ ಅಶ್ವಥ್ ರವರು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯನ್ನು ಗಮನಿಸಿ ಕಲಾಭೂಮಿ ಪ್ರತಿಷ್ಠಾನ ಸಂಸ್ಥೆಯು ಈ ವರ್ಷದ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದ್ದು, ನವಂಬರ್ 29ರಂದು ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ಆಸ್ಕರ್ ಕೃಷ್ಣ ತಿಳಿಸಿದ್ದಾರೆ. ಇವರು ಐವರ್ನಾಡು ಗ್ರಾಮದ ಜಬಳೆ ಅಶ್ವಥ್...
ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ೫೫೦ ಕೆ ಜಿ ವಿಭಾಗದ ಮುಕ್ತ ಹಗ್ಗಜಗ್ಗಾಟ ಮತ್ತು ಕ್ರೀಡಾಕೂಟ ನ.೧೭ರಂದು ದುಗಲಡ್ಕದಲ್ಲಿ ನಡೆಯಿತು. ಕ್ರೀಡಾ ಕೂಟವನ್ನು ಮಾಜಿ ಜಿ.ಪಂ.ಸದಸ್ಯರಾದ ಧನಂಜಯ ಅಡ್ಡಂಗಾಯ ನೆರವೇರಿಸಿದರು. ಯುವಕ ಮಂಡಲದ ಅಧ್ಯಕ್ಷ ತೀರ್ಥರಾಮ ಕೊಯಿಕುಳಿ ಅಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ರೈ...
ಸುಳ್ಯ ನಗರದ ದೇವಸ್ಯದಲ್ಲಿರುವ ಜ್ಯೋತಿ ನಿವಾಸದ ಜೋನ್ ಬ್ಯಾಪ್ಟಿಸ್ಟ್ ಲೋಬೋ ನ.18 ರಂದಯ ನಿಧನರಾದರು. ಮೃತರು ಪತ್ನಿ ನಿವೃತ್ತ ಶಿಕ್ಷಕಿ ವಿಕ್ಟೋರಿಯಾ ಜ್ಯೋತಿ ಅಮೀನ್ ಬಿ, ಮಕ್ಕಳಾದ ಪಿಲಿಕುಳ ನಿಸರ್ಗಧಾಮದಲ್ಲಿ ವೈಜ್ಞಾನಿಕ ಅಧಿಕಾರಿಯಾಗಿರುವ ಜೆರಾಲ್ಡ್ ವಿಕ್ರಂ ಲೋಬೋ ಮತ್ತು ಬೆಂಗಳೂರಿನಲ್ಲಿ ಸೈಂಟಿಸ್ಟ್ ಆಗಿರುವ ಒಲಿವಿಯಾ ರಶ್ಮಿ ಲೋಬೋ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅವರ ಅಂತಿಮ...
ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಚ್ಯ ಪ್ರಜ್ಞೆ ವಿಷಯಾಧಾರಿತ ಸ್ಪರ್ಧಾ ಕಾರ್ಯಕ್ರಮ ನವೆಂಬರ್ 16ರಂದು ನಡೆಯಿತು. ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ ಕಾರ್ಯಕ್ರಮ ಉದ್ಘಾಟಿಸಿ ಪ್ರಾಚ್ಯ ವಸ್ತುಗಳ ಮಾಹಿತಿ ತಿಳಿದುಕೊಂಡು ಅದನ್ನು ಕಾಪಾಡಿಕೊಳ್ಳುವ ಅನಿವಾರ್ಯ ಇದೆ ಎಂದು ತಿಳಿಸಿದರು. ಪ್ರಾಚ್ಯ ವಸ್ತುಗಳ ವಸ್ತು ಪ್ರದರ್ಶನವನ್ನು ಶ್ರೀಮತಿ...
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.19ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್ ಗಳಲ್ಲಿ...
ಅಲೆಟ್ಟಿ ಗ್ರಾಮದ ಬಡ್ಡಡ್ಕ - ತಿಮ್ಮನಮೂಲೆ ಪರಿಶಿಷ್ಟ ಪಂಗಡ ಕಾಲೋನಿ ಸಂಪರ್ಕ ರಸ್ತೆಗೆ ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿಯವರ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಡಿ ರೂ. 3.00 ಲಕ್ಷ ಅನುದಾನ ಬಿಡುಗಡೆ ಗೊಂಡಿದ್ದು ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಆಡಿಂಜ ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ರಸ್ತೆಯ ಪಲಾನುಭವಿಗಳಾದ ರಾಧಕೃಷ್ಣ ನಾಯ್ಕ, ಶಶಿಧರ ನಾಯ್ಕ, ನಾರಾಯಣ...
ಕರ್ನಾಟಕ ಸರ್ಕಾರ,ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು , ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆಯ ಸಹಯೋಗದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024ರ ಅಂಗವಾಗಿ ಗ್ರಂಥಾಲಯದ...
ಹಲವಾರು ವರ್ಷಗಳಿಂದ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಪ್ರೆಂಡ್ಸ್ ಬೆಳ್ಳಾರೆ, ಸಂಕಷ್ಟದಲ್ಲಿರುವ ವಿದ್ಯಾರ್ಥಿಗೆ ಆರ್ಥಿಕ ನೆರವು ನೀಡುವ ಉದ್ಧೇಶದಿಂದ ನವರಾತ್ರಿಯ ಒಂದು ದಿನ ವಿವಿಧ ವೇಷ ಭೂಷಣಗಳೊಂದಿಗೆ ಬೆಳ್ಳಾರೆ ಪೇಟೆಯಲ್ಲಿ ಧನ ಸಂಗ್ರಹ ಮಾಡಲಾಗಿತ್ತು. ಬೆಳ್ಳಾರೆ ಗ್ರಾಮದ ದರ್ಖಾಸ್ತು 9 ವರ್ಷದ ವಿದ್ಯಾರ್ಥಿ ಹಿತೇಶ್ ಅನಾರೋಗ್ಯ ನಿಮಿತ್ತ ಸಾಯಿಬಾಬಾ ಕ್ಯಾನ್ಸರ್...
Loading posts...
All posts loaded
No more posts
