- Sunday
- April 26th, 2026
ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿಯಾದ ಆದಿತ್ಯ.ಆರ್ ವಿಜ್ಞಾನ ದಿನದ ಮಹತ್ವ ಮತ್ತು ವಿಶೇಷತೆಯ ಬಗ್ಗೆ ಸ್ತೂಲವಾಗಿ ವಿವರಿಸಿದರು. ಮತ್ತು ಇದರ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆ ಬಹುಮಾನವನ್ನು ಸಂಸ್ಥೆಯ ಅಧ್ಯಕ್ಷರಾದ ನ. ಸೀತಾರಾಮರವರು ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆ ಮುಖ್ಯೋಪಾಧ್ಯಯರಾದ ಗಿರೀಶ್ ಕುಮಾರ್...
📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701/03/2026 ಭಾನುವಾರ*01,🐏ಮೇಷರಾಶಿ🐏*📖,ಅನೇಕ ದಿನಗಳಿಂದ ನಡೆಯುತ್ತಿರುವ ವ್ಯಾಜ್ಯಕ್ಕೆ ಹಲವು ಬಗೆಯ ನಾಟಕೀಯ ತಿರುವುಗಳು ಸಿಗಬಹುದು. ಇದರಿಂದ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಉಂಟಾಗುವುವು. ಬೇರೆಯವರೊಂದಿಗೆ ನಿಮ್ಮ ಕೆಲಸಗಳನ್ನು ಅಂತಿಮಗೊಳಿಸುವಾಗ ಅವರು ನಿಮ್ಮನ್ನು ಕೆಲವು ಸಮಸ್ಯೆಗೆ ಸಿಲುಕಿಸಬಹುದು,ಗಮನಿಸಿ:-ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆಯಿದೆ...
ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘ(ಅಮುಕ್ತ)ದ ಅಧ್ಯಕ್ಷರಾಗಿ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಡಾ. ಪುರುಷೋತ್ತಮ.ಕೆ.ವಿ ಕರಂಗಲ್ಲು ರವರು ಆಯ್ಕೆಯಾಗಿದ್ದಾರೆ.ಮಂಗಳೂರಿನ ಕೆನರಾ ಕಾಲೇಜಿನಲ್ಲಿ ಡಾ. ಎಸ್.ಎ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ನಡೆದ 39ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.ಮಂಗಳೂರಿನ ಪೊಂಪೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಪುರುಷೋತ್ತಮ.ಕೆ.ವಿ ರವರು ಈ ಹಿಂದೆ ಎರಡು ಅವಧಿಗೆ...
ಕೊಲ್ಲಮೊಗ್ರು : ಬಂಗ್ಲೆಗುಡ್ಡೆ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಯೋಗ ಮಾದರಿ ಹಾಗೂ ವಸ್ತು ಪ್ರದರ್ಶನ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ ಶಾಲೆಯಲ್ಲಿ ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಯೋಗ ಮಾದರಿ ಹಾಗೂ ವಸ್ತು ಪ್ರದರ್ಶನವನ್ನು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಹಾಗೂ ಪ್ರತಿಯೊಂದನ್ನು ಪ್ರಶ್ನಿಸಿ ತಾರ್ಕಿಕವಾಗಿ ಚಿಂತನೆ ನಡೆಸುವ ಅಂಗವಾಗಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಶಾಲಾ ಹಳೆ ವಿದ್ಯಾರ್ಥಿ ಹಾಗೂ ಕಬಡ್ಡಿ ತಂಡದ ಶಾಲಾ ವಿದ್ಯಾರ್ಥಿಗಳಿಗೆ ಜರ್ಸಿಯನ್ನು ಹಾಗೂ ಕಬಡ್ಡಿ...
ಸೋಣಂಗೇರಿ ಸುಬ್ರಹ್ಮಣ್ಯ ರಸ್ತೆಯ ಸುತ್ತುಕೋಟೆ ಜಾಗೂ ಮಿತ್ತಮಜಲು ಬಳಿ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ಇಂದು ಸಂಜೆ ನಡೆದಿದೆ. ವಿದ್ಯುತ್ ಲೈನ್ ನಿಂದ ಗುಡ್ಡಕ್ಕೆ ಬೆಂಕಿ ತಗುಲಿದ್ದು ಅಗ್ನಿಶಾಮಕ ದಳದವರು ಹಾಗೂ ನಾಗರಿಕರು ಬೆಂಕಿ ನಂದಿಸಿದರು.
ಸೋಣಂಗೇರಿ ಸುಬ್ರಹ್ಮಣ್ಯ ರಸ್ತೆಯ ಸುತ್ತುಕೋಟೆ ಜಾಗೂ ಮಿತ್ತಮಜಲು ಬಳಿ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ಇಂದು ಸಂಜೆ ನಡೆದಿದೆ. ವಿದ್ಯುತ್ ಲೈನ್ ನಿಂದ ಗುಡ್ಡಕ್ಕೆ ಬೆಂಕಿ ತಗುಲಿದ್ದು ಅಗ್ನಿಶಾಮಕ ದಳದವರು ಹಾಗೂ ನಾಗರಿಕರು ಬೆಂಕಿ ನಂದಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಮಾ.01 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.ಮಾ.01 ರಂದು ಸಂಜೆ ದೇವಸ್ಥಾನಕ್ಕೆ ಕುಟುಂಬದೊಂದಿಗೆ ಆಗಮಿಸಲಿದ್ದು ಮಾ.02 ರಂದು ಬೆಳಿಗ್ಗೆ 6 ಗಂಟೆಗೆ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಕ್ಕೆಶ್ರೀ ಅಟೋ ಚಾಲಕ ಮ್ಹಾಲಕರ ಸಂಘದ ವತಿಯಿಂದ 15ನೇ ವರ್ಷದ ವಾರ್ಷಿಕೋತ್ಸವವನ್ನು ಫೆ.26 ರಂದು ಸಂಜೆ ಸವಾರಿ ಮಂಟಪದ ಬಳಿ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಅವರು ದೀಪಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷರಾದ ಉಮೇಶ್ ಕೆ.ಎನ್ ಸಭಾಧ್ಯಕ್ಷತೆ ವಹಿಸಿ ಸಂಘದ 15...
ಸುಳ್ಯದ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ನಡೆದ ರಾಜ್ಯ ಯುವ ಸಂಭ್ರಮ ಸಮಾರಂಭ ಅದ್ದೂರಿಯಾಗಿ ನಡೆದಿದ್ದು, ಇದರ ಲೆಕ್ಕಪತ್ರ ಮಂಡನೆ ಫೆ.27ರಂದು ನಡೆಯಿತು. ಯುವಜನ ಸಂಯುಕ್ತ ಮಂಡಳಿ ಇದರ ಅಧ್ಯಕ್ಷರಾದ ಪವನ್ ಪಲ್ಲತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ಪಂಜದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ...
ಜೆ.ಸಿ.ಐ ಪಂಜ ಪಂಚಶ್ರೀ ಇದರ ವತಿಯಿಂದ ಕೊಡಮಾಡುವ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪ್ರಶಸ್ತಿಗೆ ಗುತ್ತಿಗಾರು ಗ್ರಾಮ ಸಹಾಯಕರಾದ ಲೋಕೇಶ್.ಕೆ.ಆರ್ ಅವರು ಭಾಜನರಾಗಿದ್ದಾರೆ. ಫೆ.27ರಂದು ಪಂಜದ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕೇಶ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಜೆ.ಸಿ.ಐ ಪಂಜ ಪಂಚಶ್ರೀ ಅಧ್ಯಕ್ಷರಾದ ಜೆ.ಎಫ್.ಎಮ್ ದೇವಿಪ್ರಸಾದ್ ಚಿಕ್ಮುಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ...
Loading posts...
All posts loaded
No more posts
