ಬೆಳ್ಳಾರೆ-ಬೂಡಿನಲ್ಲಿ ಬೈತುಲ್ ನೂರ್ ಗೃಹಪ್ರವೇಶ

ಬೆಳ್ಳಾರೆ ಗ್ರಾಮದ ಬೂಡಿನಲ್ಲಿ ಯು.ಎ.ಇಯ ಶಾರ್ಜಾದಲ್ಲಿ ಕಂಪೆನಿಯೊಂದರಲ್ಲಿ ಅಕೌಟೆಂಟ್ ಆಗಿ ಉದ್ಯೋಗದಲ್ಲಿರುವ ಮುಹಮ್ಮದ್ ಆಸೀಫ್ ಬೂಡು ಇವರು ಹೊಸದಾಗಿ ನಿರ್ಮಿಸಿದ 'ಬೈತುಲ್ ನೂರ್ 'ಇದರ ಗೃಹಪ್ರವೇಶವುಜೂ 14ರಂದು ನಡೆಯಿತು. ಅಂದು ರಾತ್ರಿಕಾಲದ ನಾಯಕ ಅಶ್ಶೈಖ್ ಮುಹಿಯದ್ದೀನ್ಅಬ್ದುಲ್ ಖಾದಿರ್ ಜೀಲಾನಿ(ಖ. ಸಿ)ರವರ ಹೆಸರಿನಲ್ಲಿ ಹರಕೆಯ‌ ಖುತುಬಿಯತ್ ರಾತೀಬ್ ನಡೆಯಿತು.

ದೇವಚಳ್ಳ : ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ

. . . . ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಜೂ. 15ರಂದು ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿ ಶ್ರೀಮತಿ ಸೌಮ್ಯ, ಅರಣ್ಯ ಸಂರಕ್ಷಕರಾದ ನಿಂಗಪ್ಪ ಮತ್ತು ಶಿವಾನಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಅಜಿತ್ ಜಿ ಕೆ, ಗ್ರಾಮ ಆಡಳಿತಾಧಿಕಾರಿ ಶ್ರೀಮತಿ ವಸುಧಾ, ದೇವಚಳ್ಳ ಗ್ರಾ....
Ad Widget

ಬೆಳ್ಳಾರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಾಗಾರ ಮತ್ತು ಸಭೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೆಳ್ಳಾರೆ, ಪೆರುವಾಜೆ, ಕಳಂಜ, ಕೊಡಿಯಾಲ ಹಾಗೂ ಮುಪ್ಪೇರ್ಯ ಗ್ರಾಮಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಸಭೆ ಹಾಗೂ ಕಾರ್ಯಾಗಾರ ಜೂ.14ರಂದು ಸಂಜೆ ಬೆಳ್ಳಾರೆಯ ನಮೃತಾ ಕಲಾಮಂದಿರದಲ್ಲಿ ನಡೆಯಿತು.  ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್...

ಆಟೋ ರಿಕ್ಷಾ ಚಾಲಕರ ಸಂಘ (ಬಿಎಂಎಸ್) ದಿಂದ ಕಲ್ಕುಡ ದೈವಸ್ಥಾನಕ್ಕೆ ದೇಣಿಗೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ರಿ. ಬಿಎಂಎಸ್ ಸಂಯೋಜಿತ ಸುಳ್ಯ ದ ಕ. ಇದರ ನೇತೃತ್ವದಲ್ಲಿ ಸಂಘದ ಸದಸ್ಯರಿಂದ ಸಂಗ್ರಹವಾದ ಹಣವನ್ನು ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ದ ಜೀರ್ಣೋದ್ಧಾರ ದ ಸಮಿತಿಗೆ ರೂ. 30,333ನ್ನು ಜೀರ್ಣೋದ್ಧಾರದ ಕಾರ್ಯಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್. ಪ್ರಧಾನ ಕಾರ್ಯದರ್ಶಿ ನಾರಾಯಣ...

ಆನೆಗುಂಡಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ – 33 ಕೆವಿ ವಿದ್ಯುತ್ ಲೈನ್ ಗೆ ಹಾನಿ – ಬೆಳ್ಳಾರೆಯಿಂದ ಸುಳ್ಯಕ್ಕೆ ಕರೆಂಟ್

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಂಜಿಗುಂಡಿ ಬಳಿ ಬೃಹತ್ ಮರವೊಂದು 33ಕೆವಿ ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾಗಿದೆ. ಕೆಲಹೊತ್ತು ರಸ್ತೆ ಸಂಚಾರ ಬಂದ್ ಆಗಿತ್ತು. ಬೆಳ್ಳಾರೆಯಿಂದ ಸುಳ್ಯಕ್ಕೆ ಕರೆಂಟ್ ಬೆಳ್ಳಾರೆಯಿಂದ ಸುಳ್ಯಕ್ಕೆ ಅಳವಡಿಕೆಯಾಗಿದ್ದ 33ಕೆವಿ ಭೂಗತ ಕೇಬಲ್ ತುರ್ತು ಸಂದರ್ಭಗಳಲ್ಲಿ ಉಪಯೋಗಕ್ಕೆ ಬರುತ್ತಿದ್ದು, ಮೆಸ್ಕಾಂ ನವರು ಇದೀಗ ಬೆಳ್ಳಾರೆಯಿಂದ ಸುಳ್ಯಕ್ಕೆ 33 ಕೆವಿ ವಿದ್ಯುತ್...

ಕುಲ್ಕುಂದ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ

ಜೂ.13ರಂದು ಬೆಳಗ್ಗಿನ ಜಾವ ಸುಬ್ರಮಣ್ಯದಿಂದ ಅಕ್ರಮವಾಗಿ ಜಾನುವಾರುಗಳನ್ನು ಕದ್ದು ಸಾಗಾಟದ ಮಾಡುತ್ತಿದ್ದ ಪಿಕಪ್ ವಾಹನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಪಲ್ಟಿಯಾದ ಘಟನೆ ಜೂ.13 ರಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಆರೋಪಿಗಳು ವಾಹನದಲ್ಲಿ ಇದ್ದ 2 ಗೋವುಗಳ ಹಗ್ಗ ಬಿಚ್ಚಿ ಯಾವುದೇ ಸುಳಿವು ಸಿಗದ ರೀತಿಯಲ್ಲಿ ಕೈಕಂಬದವರೆಗೆ ಓಡಿಸಿದ್ದರು. ನಂತರ ಪಲ್ಟಿಯಾಯದ ವಾಹನವನ್ನು ಮೇಲೆತ್ತುವ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 15-06-2026 - ಸೋಮವಾರ01) ಮೇಷರಾಶಿ : ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ, ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರಾ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ...

ಕಾಯರ್ತೋಡಿ ರಸ್ತೆ ಕಾಂಕ್ರೀಟೀಕರಣ ಉದ್ಘಾಟನೆ|ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತರಲು ಪ್ರಯತ್ನ: ಭಾಗೀರಥಿ ಮುರುಳ್ಯ

ಸುಳ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಲಾಗುವುದು ಎಂದು ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಹೇಳಿದರು.ಶಾಸಕರ ಅನುದಾನದ 20 ಲಕ್ಷ ರೂ. ಹಾಗೂ ಸ್ಥಳೀಯ ನಗರ ಪಂಚಾಯತ್ನ ನಿಕಟಪೂರ್ವ ಸದಸ್ಯೆ ಪ್ರವಿತಾ ಪ್ರಶಾಂತ್ ಅವರ 4 ಲಕ್ಷ ರೂ. ಸಹಾಯಧನದಲ್ಲಿ ನಿರ್ಮಿಸಲಾದ ಕಾಯರ್ತೋಡಿ ದೇವಸ್ಥಾನದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ಉದ್ಘಾಟಿಸಿ ಅವರು...

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ಸಾರಥ್ಯದಲ್ಲಿ ನಿವೃತ್ತ ಯೋಧರಾದ ಭಾಸ್ಕರ ಕೇಮಟಿ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಶೈಕ್ಷಣಿಕ ಸಾಧಕಿ ಕು.ಆಶಿಕಾ ಮುಂಡಾಜೆ ರವರಿಗೆ ಸನ್ಮಾನ ಸಮಾರಂಭ

ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇವರ ಸಾರಥ್ಯದಲ್ಲಿ ಜೂ.13 ಶನಿವಾರದಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಿವೃತ್ತ ಯೋಧರಾದ ಭಾಸ್ಕರ ಕೇಮಟಿ ರವರಿಗೆ ಅಭಿನಂದನಾ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.99 ಅಂಕ ಗಳಿಸಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ಕು.ಆಶಿಕಾ ಮುಂಡಾಜೆ ರವರಿಗೆ ಸನ್ಮಾನ ಸಮಾರಂಭ ನಡೆಯಿತು.ಬೆಳಿಗ್ಗೆ ಹರಿಹರ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಾಗರ : 50 ಸಾವಿರಕ್ಕೂ ಅಧಿಕ ಭಕ್ತರ ಆಗಮನ – ಪಾರ್ಕಿಂಗ್ ಅವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ

ಸುಬ್ರಹ್ಮಣ್ಯ, ಜೂನ್ 14 : ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರವಿವಾರ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ಸಾಗರವೇ ಹರಿದು ಬಂದ ದೃಶ್ಯ ಕಂಡುಬಂತು. ಮಿಥುನ ಮಾಸ ಆರಂಭಗೊಂಡಿರುವುದು ಹಾಗೂ ಈ ವರ್ಷ ಮಳೆ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ...
Loading posts...

All posts loaded

No more posts

error: Content is protected !!