- Thursday
- August 13th, 2026
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ನ.23 ರಂದು ನಡೆಯಲಿದ್ದು, ಇದರ ಅಂಗವಾಗಿ ನ.17 ರಂದು ಬೃಹತ್ ಉಚಿತ ವೈದ್ಯಕೀಯ ಶಿಬಿರ ಹಾಗೂ ನ.18 ರಂದು ಕ್ರೀಡಾಕೂಟ ನಡೆಯಲಿದೆ. ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ, ದೇರಳಕಟ್ಟೆ-ಮಂಗಳೂರು ಇವರ ಸಹಭಾಗಿತ್ವದಲ್ಲಿ ನ.17 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 1:00 ಗಂಟೆಯವರೆಗೆ ಸಂಘದ...
ಬೆಳ್ಳಾರೆ: ಭಾರತದ ಪ್ರಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರೂರವರ ಜನ್ಮದಿನವಾದ ಮಕ್ಕಳ ದಿನಾಚರಣೆಯನ್ನುಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿಎಲ್ಲಾ ವಿದ್ಯಾರ್ಥಿಗಳಿಗೆ ತರಗತಿವಾರು ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಶಾಲಾ ವಿದ್ಯಾರ್ಥಿಗಳು ಜವಹಾರ್ ಲಾಲ್ ನೆಹರುರವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಯು.ಹೆಚ್. ಅಬೂಬಕ್ಕರ್...
ಬಾಳಿಲ ಗ್ರಾಮದ ಕಾಂಚೋಡು ನಿವಾಸಿ ಪುಟ್ಟಣ್ಣ ಗೌಡ ಕಾಂಚೋಡು ಇಂದು ಅಸೌಖ್ಯದಿಂದ ನಿಧನರಾದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ದೇವಕಿ, ಪುತ್ರರಾದ ಲಕ್ಷ್ಮೀಶ ಕಾಂಚೋಡು, ರಮೇಶ ಕಾಂಚೋಡು, ಪುತ್ರಿ ಶ್ರೀಮತಿ ಮಮತಾ ಗಣೇಶ್ ಪಾಂಬಾರ್, ಸೊಸೆ ಶ್ರೀಮತಿ ಪೂರ್ಣಿಮ ಲಕ್ಷ್ಮೀಶ ಕಾಂಚೋಡು ಹಾಗೂ ಸಹೋದರ, ಸಹೋದರಿಯರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು...
ಕೊಲ್ಲಮೊಗ್ರ ಗ್ರಾಮ ಪಂಚಾಯತ್ ನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಾಲಸುಬ್ರಹ್ಮಣ್ಯ ಎನ್.ಜಿ. ಕೊಳಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮಯ್ಯ ಕೆ. ಕೊಂದಾಳ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪದ್ಮಯ್ಯ ಕೆ.ಕೊಂದಾಳ ಹಿಂಪಡೆದ ಹಿನ್ನೆಲೆಯಲ್ಲಿ ಬಾಲಸುಬ್ರಹ್ಮಣ್ಯ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಸುಬ್ರಹ್ಮಣ್ಯ ಭಟ್ ಎನ್.ಜಿ....
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪೂರ್ವಾಹ್ನದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಅಪರಾಹ್ನ ಸಭಾ ಕಾರ್ಯಕ್ರಮ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಹೊಂಬೆಳಕು ಬಳಗ (ರಿ.) ನಾಲ್ಕೂರ್ ವತಿಯಿಂದ 'ಸ್ವಚ್ಛ ಪರಿಸರ ' ವಿಷಯವಾಗಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಚಿತ್ರ ಬರೆಯುವ ಸ್ಪರ್ಧೆ,...
ಬಹುದಿನಗಳ ಬೇಡಿಕೆಯಾಗಿದ್ದ ಕುಕ್ಕೆ ಸುಬ್ರಹ್ಮಣ್ಯದ ನೂತನ ಪೋಲಿಸ್ ಠಾಣೆಯ ಕಟ್ಟಡ ಕಾಮಗಾರಿ ಪೂರ್ಣಗೊಂಡರೂ, ಇನ್ನು ಉದ್ಘಾಟನೆ ಕಾಣದೇ ಪೋಲಿಸರು ಶಿಥಿಲಾವಸ್ಥೆಯಲ್ಲಿರುವ ಹಳೆಯ ಕಟ್ಟಡದಲ್ಲಿಯೇ ಕಾಲ ಕಳೆಯಬೇಕಾಗಿದೆ. ಈ ಹಿಂದೆ ಶಾಸಕರು , ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟನೆಗೆ ದಿನ ನಿಗದಿಯಾದರೂ ಮತ್ತೆ ಮತ್ತೆ ಬದಲಾವಣೆ ಆಗುತ್ತಿದ್ದು, ಸುಬ್ರಹ್ಮಣ್ಯ ಚಂಪಾಷಷ್ಠಿಗೆ ಮೊದಲಾದರೂ ನೂತನ ಕಟ್ಟಡ...
ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿಯ ತಡೆಬೇಲಿಗೆ ಟಾಟಾ ಗಾಡಿಯೊಂದು ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಈ ಘಟನೆಯು ಮುಂಜಾನೆ ಮೂರು ಗಂಟೆ ಸುಮಾರಿಗೆ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು ಟಾಟಾ ವಾಹನದಲ್ಲಿ ನಾಲ್ವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಗಾಯಗೊಂಡವರನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಹೊಂಬೆಳಕು ಬಳಗ ನಾಲ್ಕೂರು ವತಿಯಿಂದ 'ಸ್ವಚ್ಛ ಪರಿಸರ ' ವಿಷಯವಾಗಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಚಿತ್ರ ಬರೆಯುವ ಸ್ಪರ್ಧೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ' ಪ್ರಬಂಧ ಸ್ಪರ್ಧೆ ' ಏರ್ಪಡಿಸಲಾಗಿತ್ತು. ನಿಂಬೆ...
ಸುಳ್ಯದ ಜ್ಯೋತಿ ವೃತ್ತದ ಬಳಿ ಇರುವ ಸ. ಮಾ. ಹಿ. ಪ್ರಾ. ಶಾಲೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಕುಮಾರಿ ಚಿರಸ್ವಿಯವರು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಉಪನಾಯಕ ಮೋಕ್ಷಿತ್, ಗೃಹಮಂತ್ರಿ ಮಹಮ್ಮದ್ ಅಷ್ಬಾಕ್, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ರವಿರಾಜ್ ಅಡ್ಕಾರ್ ಉಪಸ್ಥಿತರಿದ್ದರು. ಮಕ್ಕಳಿಗೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲ (ರಿ)ಪಂಬೆತ್ತಾಡಿ. ಅಕ್ಷತಾ ಯುವತಿ ಮಂಡಲ (ರಿ) ಪಂಬೆತ್ತಾಡಿ. ಅಮೃತಾ ಮಹಿಳಾ ಮಂಡಲ(ರಿ)ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಪಂಬೆತ್ತಾಡಿ ಶಾಲೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿಗಳು ನೆರವೇರಿಸಿದರುಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಧಕ್ಷಾ ಎಂ ವಹಿಸಿದ್ದರು ಜಂಟಿ ಸಂಸ್ಥೆಯ ಪರವಾಗಿ ಶಾಲಾ ಮಕ್ಕಳಿಗೆ ಮತ್ತು...
Loading posts...
All posts loaded
No more posts
