ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯಲಿರುವ ಪ್ರತಿಭಟನೆಗೆ ಗ್ರಾ.ಪಂ.ಸದಸ್ಯರ ಒಕ್ಕೂಟ ಬೆಂಬಲ

ಕಸ್ತೂರಿ ರಂಗನ್ ವರದಿ ವಿರುದ್ಧ ಹಾಗೂ ಜಂಟಿ ಸರ್ವೆ ಸೇರಿಂತೆ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಬೆಂಬಲ ಘೋಷಿಸಿದೆ. ಪಕ್ಷಾತೀತವಾಗಿ, ಜಾತ್ಯಾತೀತವಾಗಿ ರೈತರ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು  ಹಾಗೂ ಪ್ರ.ಕಾರ್ಯದರ್ಶಿ...

ಸಹಕಾರಿ ಸಂಘಗಳ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ

ಸಹಕಾರಿ ಸಂಘಗಳ ಚುನಾವಣೆ ತಯಾರಿ ಬಗ್ಗೆ ಮತ್ತು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಪಿ. ಸಿ ಜಯರಾಂ ನೇತ್ರತ್ವದಲ್ಲಿ ಕಾರ್ಯಕರ್ತರ ಸಭೆ ಇಂದು ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಸಹಕಾರಿ ಸಂಘಗಳ ಚುನಾವಣೆ ಕುರಿತು ಮಹತ್ವಪೂರ್ಣ ಚರ್ಚೆ ನಡೆಸಲಾಯಿತು ಮತ್ತು ತಾಲ್ಲೋಕಿನ ಮುಖಂಡರುಗಳನ್ನು ಸಹಕಾರಿ ಸಂಘಗಳ...
Ad Widget

ಮಂಡೆಕೋಲು ಗ್ರಾಮ ಪಂಚಾಯತ್ ಉಪಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

ಮಂಡೆಕೋಲು ಗ್ರಾಮಪಂಚಾಯತ್ನ ನ 2ನೇ ವಾರ್ಡ್ ಸದಸ್ಯ ದಿನೇಶ್ ಅಕ್ಕಪ್ಪಾಡಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನವೀನ್ ಮುರೂರು ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಮಂಡಲಾಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಸುರೇಶ್ ಕಣೆಮರಡ್ಕ, ಜಯರಾಜ್ ಕುಕ್ಕೇಟಿ, ಕುಶಲ ಉದ್ದಂತಡ್ಕ, ಉದಯಕುಮಾರ್ ಆಚಾರ್, ಶಿವಪ್ರಸಾದ್...

ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾ ಸಭೆ

ಸುಳ್ಯ ಮಂಡಲ ಮಹಿಳಾ ಮೋರ್ಚಾ ಸಭೆಯು ಸುಳ್ಯದ ನರೇಂದ್ರ ವಿಹಾರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಂಡಲಾಧ್ಯಕ್ಷರಾದ ವೆಂಕಟ್ ವಳಲಂಬೆ ಇವರ ಅಧ್ಯಕ್ಷತೆಯಲ್ಲಿ ಮಹಿಳಾ ಮೋರ್ಚಾದ 22 ಜನರ ಪೂರ್ಣ ಸಮಿತಿ ಘೋಷಣೆ ಮಾಡಿ ಶಾಲು ಹಾಕಿ ಗೌರವಿಸಲಾಯಿತು ಮಾಡಲಾಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಭಾಗೀರತಿ ಮುರುಳ್ಯ ಮಾತನಾಡಿ ಅವಕಾಶಗಳನ್ನು...

ಅಮರ ಮ್ಯಾರಥಾನ್ ಹಾಗೂ ಅಮರ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ ನ. 10 ಆದಿತ್ಯವಾರದಂದು ಅಮರ ಮ್ಯಾರಥಾನ್ ಹಾಗೂ ಅಮರ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಅಮರ ಮ್ಯಾರಥಾನ್ ಗೆ ರಾಷ್ಟ್ರೀಯ ಕ್ರೀಡಾಪಟು ರಾಜೀವಿ ಗೋಳ್ಯಾಡಿ ಚಾಲನೆಯನ್ನು ನೀಡಿದರು. ಈ ಸಭೆಯ ಅಧ್ಯಕ್ಷತೆಯನ್ನು ಅಮರ ಸಂಘಟನಾ ಅಧ್ಯಕ್ಷರಾದ ಸಾತ್ವಿಕ್ ಮಾಡಪ್ಪಾಡಿ ವಹಿಸಿದ್ದರು. ಗ್ರಾಮಪಂಚಾಯತ್ ಅಧ್ಯಕ್ಷರಾದ ಜಾನಕಿ ಇವರು...

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಬೆಂಬಲ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ. 15 ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ  ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಚಂದ್ರಶೇಖರ ಕಡೋಡಿ ಹಾಗೂ ಪದಾಧಿಕಾರಿಗಳು  ಸಂಪೂರ್ಣ ಬೆಂಬಲ ನೀಡಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ...

ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಮೃತ್ಯು

ಆಲೆಟ್ಟಿ ರಸ್ತೆಯಲ್ಲಿ ನ.4 ರಂದು ಸಂಭವಿಸಿದ ಕಾರು ಮತ್ತು ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋಪಾಲ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು . ಮೃತರು ಪತ್ನಿ ಶ್ರೀಮತಿ ಜಯಂತಿ ಹಾಗೂ ಇಬ್ಬರು ಪುತ್ರಿಯರಾದ ಕು.ಶರಣ್ಯ ಮತ್ತು ಕು.ಭೂಮಿಕಾ ಮತ್ತು...

ಪ್ರತಿಯೊಂದು ಪ್ರಶ್ನೆಗಳಿಗೆ ಉತ್ತರಿಸುವ ಶಕ್ತಿಯಿದ್ದರೇ ಅದು ಹಿಂದೂ ಧರ್ಮಕ್ಕೆ ಮಾತ್ರ ಸಾಧ್ಯ, ತಾಯಿಗಿಂತಲೂ ಗೋವು ಮೇಲು, ಗೋಮಾತೆ ಪ್ರಪಂಚಕ್ಕೆ ತಾಯಿ – ರವೀಶ್ ತಂತ್ರಿ

ಮನುಷ್ಯನ ಪ್ರತಿಯೊಂದು ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಡುವ ಶಕ್ತಿಯಿದ್ದರೇ ಅದು ಹಿಂದೂ ಧರ್ಮಕ್ಕೆ ಮಾತ್ರ ಸಾಧ್ಯ. ತ್ಯಾಗ ಮತ್ತು ಸೇವೆಯ ಪ್ರತೀಕವಾಗಿರುವವಳು ತಾಯಿ, ಆದರೇ ತಾಯಿಗಿಂತ ಮೇಲು ಪ್ರಪಂಚಕ್ಕೆ ತಾಯಿಯಾಗಿರುವವಳು ಗೋಮಾತೆ. ಗೋವಿಗಿಂತ ತ್ಯಾಗಮಯಿಯಾಗಿರುವ ಜೀವ ಬೇರೊಂದು ಇಲ್ಲ. ಅದಕ್ಕಾಗಿ ನಾವು ಗೋವನ್ನು ಪೂಜೆ ಮಾಡುತ್ತೇವೆ ಎಂದು ಕುಂಟಾರು ರವೀಶ್ ತಂತ್ರಿ ಹೇಳಿದರು. ಅವರು ಎಲಿಮಲೆಯಲ್ಲಿ...

ಎಸ್‌ಎಸ್‌ಪಿಯುನಲ್ಲಿ ಬೃಹತ್ ರಕ್ತದಾನ ಶಿಬಿರ – 88 ದಾನಿಗಳಿಂದ ರಕ್ತದಾನ ;  ಯುವ ಜನಾಂಗ ರಕ್ತದಾನವನ್ನು ಬದುಕಿನ ಶ್ರೇಷ್ಠ ಅಂಗ ಎಂದು ಪರಿಗಣಿಸಬೇಕು – ಪಿ.ಬಿ.ಸುಧಾಕರ ರೈ

ಸುಬ್ರಹ್ಮಣ್ಯ: ಕೃತಕವಾಗಿ ನಿರ್ಮಾಣ ಮಾಡಲು ಅತ್ಯಂತ ದೊಡ್ಡ ಸಂಪತ್ತು ರಕ್ತ. ಇದನ್ನು ಪರಸ್ಪರ ನೀಡುವುದು ಅನಿವಾರ್ಯವಾಗಿದೆ. ಆದುದರಿಂದ ರಕ್ತ ನೀಡುವ ಉತ್ತಮ ಮನಸ್ಸು ಸರ್ವರಲ್ಲಿ ಮೂಡಬೇಕು. ಪರರ ಆರೋಗ್ಯ ಸಮೃದ್ಧಿಗೆ ನೀಡುವ ಪರಮ ಶ್ರೇಷ್ಠ ಕೊಡುಗೆ ರಕ್ತದಾನವಾಗಿದೆ. ಯುವ ಜನಾಂಗ ರಕ್ತದಾನವನ್ನು ಬದುಕಿನ ಶ್ರೇಷ್ಠ ಅಂಗ ಎಂದು ಪರಿಗಣಿಸಬೇಕು.ಹೆಚ್ಚು ಹೆಚ್ಚು ರಕ್ತದಾನಿಗಳು ಮುಂದೆ ಬಂದಾಗ ಆವಶ್ಯಕತೆ...

ಸುಳ್ಯ ಗೌಡ ತರುಣ ಘಟಕ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಪೆಲ್ತಡ್ಕ – ಕೋಶಾಧಿಕಾರಿಯಾಗಿ ಡಾ.ಸವಿನ್ ಚಾಂತಾಳ

ಸುಳ್ಯ ತಾಲೂಕು ಗೌಡ ತರುಣ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸನತ್ ಪೆಲ್ತಡ್ಕ ಹಾಗೂ ಕೋಶಾಧಿಕಾರಿಯಾಗಿ ಡಾ. ಸವಿನ್ ಚಾಂತಾಳ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಗೌಡ ತರುಣ ಘಟಕದ ಅಧ್ಯಕ್ಷ ಪ್ರೀತಮ್ ಡಿ.ಕೆ.ಯವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸನತ್ ಪೆಲ್ತಡ್ಕ ರವರು ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ‌ ಕಚೇರಿಯಲ್ಲಿ ಉದ್ಯೋಗಿಯಾಗಿದ್ಧಾರೆ. ನಿವೃತ್ತ ಶಿಕ್ಷಕ...
Loading posts...

All posts loaded

No more posts

error: Content is protected !!