- Thursday
- August 13th, 2026
ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ ಮಾಧ್ಯಮಗಳ ಬಳಕೆ : ಹಿರಿಯ ವಿದ್ಯಾರ್ಥಿಗಳಿಂದ ಸಲಹೆ ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹತ್ತಾರು ಧನಾತ್ಮಕ ಚಟುವಟಿಕೆಗಳು ನಡೆಯುತ್ತಿದ್ದು ಅವು ಹೊರ ಜಗತ್ತಿಗೆ ಅಪರಿಚಿತವಾಗಿಯೇ ಉಳಿದಿದೆ. ಅವುಗಳನ್ನು ನವ ಮಾಧ್ಯಮಗಳ ಮೂಲಕ ಹೊರ ಜಗತ್ತಿಗೆ ಪರಿಚಯಿಸುವ ಕಾರ್ಯ ತುರ್ತಾಗಿ ಆಗಬೇಕು ಎಂಬ...
ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ ಶಿವಮೊಗ್ಗ ಆಯೋಜಿಸಿದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಳದ ಬೆಳ್ಳಾರೆಯ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿ ಸುಹಾರ್ಥ್ ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಹಾಗೂ ಪ್ರಗತಿ ಪರ ಸೇವಾ ಸಂಸ್ಥೆ ಮಂಡ್ಯ ಇವರು ಆಯೋಜಿಸಿದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸಿಯಾ...
ನ.15ರಂದು ಗುಂಡ್ಯದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ ಹೋರಾಟಕ್ಕೆ ಬೆಳ್ತಂಗಡಿಯ ಕರ್ಣಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್(ರಿ) ಸಂಪೂರ್ಣ ಬೆಂಬಲ ನೀಡುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಕಸ್ತೂರಿ ರಂಗನ್ ವರದಿ ಹಾಗೂ ಇನ್ನೂ ಕೆಲವು, ಕೃಷಿಕರಿಗೆ ಹಾನಿ...
ಜಾಲ್ಸೂರಿನ ಹಿರಿಯ ಕಾರು ಚಾಲಕ ದೇಲಂಪಾಡಿಯ ಶೀನಪ್ಪ ಗೌಡ ಬಂದ್ಯಡ್ಕರವರ ಧರ್ಮಪತ್ನಿ, ಜಾಲ್ಪುರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಇಂದಿರಾರವರು ಅಲ್ಪಕಾಲದ ಅಸೌಖ್ಯದಿಂದ ನ.9 ರಂದು ರಾತ್ರಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತಿ ಶೀನಪ್ಪ ಗೌಡ, ಪುತ್ರರಾದ ವಿವೇಕಾನಂದ, ಸುನಿಲ್, ಪುತ್ರಿಯರಾದ ಜಯಶ್ರೀ, ರೇಖಾ, ಹೇಮಲತಾ, ಸೋನಿಯಾ, ಸೊಸೆಯಂದಿರು, ಅಳಿಯಂದಿರು,...
2023-24ರಲ್ಲಿ ನವದೆಹಲಿಯಲ್ಲಿ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯಿಂದ (Public Relations Council of India - PRCI) ಚಾಣಕ್ಯ ಪ್ರಶಸ್ತಿ ವಿಜೇತರಾದ ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯನ್ನು ಈ ಬಾರಿ ಮಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ವಾರ್ಷಿಕ ಮಿಲನದಲ್ಲಿ ವಿಶೇಷ ಆಹ್ವಾನಿತರಾಗಿ ಕರೆಯಲಾಗಿತ್ತು. ದೇಶದ ಪ್ರಮುಖ ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಗ್ರಾಮಜನ್ಯ...
ಸುಳ್ಯ : ಸುಳ್ಯದ ವಿವೇಕಾನಂದ ವೃತ್ತದ ಬಳಿಯಲ್ಲಿ ಕಿಯಾ ಕಾರಿಗೆ ಸ್ವಿಫ್ಟ್ ಕಾರೊಂದು ಗುದ್ದಿದ ಘಟನೆ ಇದೀಗ ವರದಿಯಾಗಿದೆ. ಸ್ವಿಪ್ಟ್ ಕಾರು ಚಾಲಕ ಕಾರಿನೊಂದಿಗೆ ಸ್ಥಳದಿಂದ ಎಸ್ಕೇಪ್ ಆದ ಘಟನೆ ಇದೀಗ ವರದಿಯಾಗಿದೆ. ಸ್ಥಳದಲ್ಲಿ ಜನ ಜಮಾವಣೆಗೊಂಡಿದ್ದಾರೆ. ಶಿಫ್ಟ್ ಕಾರು ಚಾಲಕ ರಕ್ಷಿತ್ ಮದ್ಯಪಾನ ಮಾಡಿರುವುದಾಗಿ ಸ್ಥಳೀಯರು ಹೇಳುತ್ತಿದ್ದು ಸ್ಥಳೀಯರು ಮಾತನಾಡುತ್ತಿದ್ದಂತೆ ಅವರೆಡೆಗೆ ಕಾರು ನುಗ್ಗಿಸಿ...
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಸುದ್ದಿ ಚಾನೆಲ್ ನಿರೂಪಕಿ ಶ್ರೀಮತಿ ಪೂಜಾಶ್ರೀ ವಿತೇಶ್ ಕೋಡಿಯವರಿಗೆ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಹಾಗೂ ಎಕ್ಸಿಸ್ ಬ್ಯಾಂಕ್ ಸಹಯೋಗದೊಂದಿಗೆ ನ.8ರಂದು ಮಂಗಳೂರಿನ ರೀಜನಲ್ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ ಹಾಗೂ ಗಣ್ಯರ ಸಮ್ಮುಖದಲ್ಲಿ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಬೆಂಗಳೂರಿನ ಕಸ್ತೂರಿ ಚಾನೆಲ್, ಉಡುಪಿಯ ಮುಕ್ತ...
ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಇಲ್ಲಿ ನ.10ರಂದು ಮಹಿಳಾ ಭಾಗವತರಿಂದ ಯಕ್ಷಗಾನ ಗಾನ ವೈಭವ ಹಾಗೂ ಮಕ್ಕಳ ತಂಡದಿಂದ ಸತೀ ಹೈಮಾವತಿ ಯಕ್ಷಗಾನ ಬಯಲಾಟ ನಡೆಯಲಿದೆ. ಮಹಿಳಾ ಭಾಗವತರುಗಳಾದ ಶ್ರೀಮತಿ ಭವ್ಯಶ್ರೀ ಕುಲ್ಕುಂದ, ಕು ಹೇಮಸ್ವಾತಿ ಕುರಿಯಾಜೆ, ಕು। ರಚನಾ ಚಿದ್ಗಲ್ಲು, ಕು| ಅಭಿಜ್ಞಾ ಭಟ್ ನಾಟಿಕೇರಿ ಇವರುಗಳಿಂದ ಸಂಜೆ 4.30 ರಿಂದ ಯಕ್ಷಗಾನ ಗಾನ...
ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ 7ನೇ ವರ್ಷದ ಅಮರ ಮ್ಯಾರಥಾನ್ ಮತ್ತು ಅಮರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಂಬರ್ 10 ರಂದು ಅಮರಮುಡ್ನೂರು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಈ ವರ್ಷದ ಅಮರ ರತ್ನ ಪ್ರಶಸ್ತಿಯನ್ನು ಚಂದ್ರಶೇಖರ ಕಡೋಡಿಯವರು ನೀಡಿದ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಅಮರ ಸಂಘಟನಾ...
ಕೆಲ ವರ್ಷಗಳ ಹಿಂದೆ ಚಿಕ್ಕದಾಗಿ ಗುಂಡಿಗಳಿಂದ ತುಂಬಿದ್ದ ದೊಡ್ಡತೋಟ ಉಬರಡ್ಕ ಸುಳ್ಯ ರಸ್ತೆ ಅಗಲೀಕರಣಗೊಂಡು ಅಭಿವೃದ್ಧಿಗೊಂಡಿದೆ. ರಸ್ತೆಯೆನೋ ಅಭಿವೃದ್ಧಿಯಾಯಿತು ಆದರೇ ಅಪಘಾತ ಸಂಖ್ಯೆ ಹೆಚ್ಚುತ್ತಾ ಹೋಗುತ್ತಿದ್ದು, ನ.08 ರಂದು ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿಯೋರ್ವಳನ್ನು ಬಲಿ ತೆಗೆದುಕೊಂಡಿದೆ. ಈ ಅಪಘಾತಕ್ಕೆ ಮೊದಲ ಕಾರಣ ರಸ್ತೆ ಬದಿ ಕ್ಲಿಯರೆನ್ಸ್ ಇಲ್ಲದಿರುವುದು ಗೋಚರಿಸುತ್ತದೆ. ಈ ರಸ್ತೆಯುದ್ದಕ್ಕೂ ಕಾಡುಗಿಡಗಳು ಬೆಳೆದು ರಸ್ತೆಯವರೆಗೂ...
Loading posts...
All posts loaded
No more posts
