ಕೋಲ್ಚಾರು ಶಾಲೆಯಲ್ಲಿ ಭೀಮರಾವ್ ವಾಷ್ಠರ್ ತಂಡದಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವ - ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚಾರ ವೇದಿಕೆ ವತಿಯಿಂದ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರು ಶಾಲೆಯ ಸಭಾಂಗಣದಲ್ಲಿ ಸುಳ್ಯದ ಖ್ಯಾತ ಗಾಯಕ, ಜ್ಯೋತಿಷಿ ಮತ್ತು ಸಾಹಿತಿಗಳಾದ...

ಮಾಜಿ ಸಚಿವ ಎಸ್.ಅಂಗಾರರು ಬೇಡಿಕೆ ಸಲ್ಲಿಸಿದ್ದ ರಸ್ತೆಗಳ ಅಭಿವೃದ್ಧಿಗೆ ಈಗ ಅನುದಾನ ಮಂಜೂರು

ಎಸ್‌.ಅಂಗಾರರು ಸಚಿವರಾಗಿದ್ದ 2022-23ನೇ ಸಾಲಿನಲ್ಲಿ ಸುರಿದ ಬಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ದುರಸ್ತಿಗಾಗಿ ಮಳೆ ಪರಿಹಾರ ಕಾರ್ಯಕ್ರಮದಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದ 3 ಕೋಟಿ ರೂ.ಗಳ ಕಾಮಗಾರಿಗಳ ಪಟ್ಟಿಗೆ ಆಗಿನ ಸರಕಾರ ಮಂಜೂರಾತಿ ನೀಡಿತ್ತು. ಆ ಪಟ್ಟಿಯಲ್ಲಿದ್ದ. ಈ ಕೆಳಗೆ ಉಲ್ಲೇಖಿಸಲಾದ ರಸ್ತೆಗಳ ಅಭಿವೃದ್ಧಿಗೆ...
Ad Widget

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ಇದರ ತಾಲೂಕು ಸಮಿತಿ ಸಭೆ – ಅಧ್ಯಕ್ಷರಾಗಿ ಮಧುಸೂಧನ,  ಪ್ರ.ಕಾರ್ಯದರ್ಶಿಯಾಗಿ ಅನಿಲ್ ಕುಮಾರ್, ಕೋಶಾಧಿಕಾರಿಯಾಗಿ ವಿಜಯಕುಮಾರ್ ಆಯ್ಕೆ

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ಇದರ ತಾಲೂಕು ಸಮಿತಿ ಸಭೆ 04/11/2024 ಸೋಮವಾರದಂದು ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಅಧ್ಯಕ್ಷರಾದ ಶ್ರೀಯುತ ವಿಶ್ವನಾಥ ಶೆಟ್ಟಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ...

ಕಲ್ಕಿ ಮೊಬೈಲ್ ಶಾಪ್ ನಲ್ಲಿ ದೀಪಾವಳಿಯ ಲಕ್ಕಿ ಕೂಪನ್ ಡ್ರಾ

ಸುಳ್ಯದ ಬಸ್ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕಲ್ಕಿ ಮೊಬೈಲ್ ಶೋ ರೂಮ್‌ನಲ್ಲಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ಲಕ್ಕಿ ಕೂಪನ್ ಡ್ರಾ ಇಂದು ನಡೆಯಿತು. ತಾ.ಪಂ. ಮಾಜಿ ಅಧ್ಯಕ್ಷ ಶಂಕರ ಪೆರಾಜೆ ಡ್ರಾ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅನುಗ್ರಹ ಹೋಟೆಲ್ ನ ಕುಸುಮಾಧರ, ಸಂಭ್ರಮ ಇಲೆಕ್ಟ್ರಾನಿಕ್ಸ್ ನ ರೋಹಿತ್, ಮಾಧವ ಬೆಟ್ಟಂಪಾಡಿ, ಮಹೇಶ್ ಗುಡ್ಡೆಮನೆ, ಲಿಗೋಧರ...

ಸುಬ್ರಹ್ಮಣ್ಯ : ನ.10 ರಂದು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರ

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ, ಜೆ.ಆರ್.ಸಿ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಆಟೋ ಚಾಲಕ-ಮಾಲಕರ ಸಂಘ(ರಿ.), ಯುವ ತೇಜಸ್ಸು ಟ್ರಸ್ಟ್,...

ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿನಿ ಖುಷಿ ಗೆ ಜಿಲ್ಲಾ ಪ್ರಶಸ್ತಿ

ಸೈಂಟ್ ಜೋಸೆಫ್ ಶಾಲಾ ವಿದ್ಯಾರ್ಥಿನಿಗೆ ಜಿಲ್ಲಾ ಪ್ರಶಸ್ತಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ 14ರ ವಯೋಮಾನದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಖುಷಿ ಸಿ 8ನೇ ತರಗತಿ ಇವರು ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ. ಹಳೆ ಗೇಟಿನ ನಿವಾಸಿಯಾದ ಸುಳ್ಯ...

ಬೇರೆ ರಾಜ್ಯದಲ್ಲಿ ನಡೆದ ಘಟನೆಯನ್ನು ಪುತ್ತೂರಿನ ಘಟನೆ ಎಂದು ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ – ಸಮಾಜದ ಸ್ವಾಸ್ತ್ಯ ಹಾಳು ಮಾಡುವವರ ವಿರುದ್ಧ ಎಚ್ಚರಿಕೆ ನೀಡಿದ ಪೋಲಿಸರು

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲಾತಾಣಗಳಲ್ಲಿ ಹರಿದಾಡುತ್ತಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗಿದ್ದು ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದ್ದು, ಇದೊಂದು ಸಂಪೂರ್ಣ ಕಟ್ಟು ಕಥೆ...

ಸುಳ್ಯ ಸರಕಾರಿ ಬಸ್ಸು ತಂಗುದಾಣಕ್ಕೆ ಧಿಡೀರ್ ಭೇಟಿ ನೀಡಿದ ಶಾಸಕರು – ಅವ್ಯವಸ್ಥೆ ಸರಿಪಡಿಸಲು ಸೂಚನೆ

ಸುಳ್ಯದಿಂದ ವಿವಿದ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಇರುವ ಬಗ್ಗೆ ಪದೆ ಪದೆ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ದಿಢೀರ್ ಭೇಟಿ ಮಾಡಿದ ಶಾಸಕರಾದ ಭಾಗೀರಥಿ ಮುರುಳ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರಿಯಾದ ಸಮಯಕ್ಕೆ ಬಸ್ಸು ಕಲ್ಪಿಸಿ ಸಾರ್ವಜನಿಕರಿಗೆ ಬಸ್ಸು ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಒಂದು ವಾರದಲ್ಲೇ ಬಸ್ಸು ವ್ಯವಸ್ಥೆ ಸರಿಯಾಗದೇ...

ಪಾಳು ಬಿದ್ದಿದೆ ಮೊರಂಗಲ್ಲು ಬಸ್ ನಿಲ್ದಾಣ – ಗ್ರಾ.ಪಂ. ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯವೇ?

ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಮೊರಂಗಲ್ಲು ಮುಖ್ಯ ರಸ್ತೆಯ ಬಳಿ ಇರುವ. ಬಸ್ ನಿಲ್ದಾಣದ ಪರಿಸರ ಕಾಡು ಪೊದೆ ಬಳ್ಳಿ ಗಳಿಂದ ಆವರಿಸಿದ್ದು ಪ್ರಯಾಣಿಕರಿಗೆ ಬಸ್ ನಿಲ್ದಾಣವನ್ನು ಬಳಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೋರಾಗಿ ಮಳೆ ಸುರಿದರೂ. ದಾರಿಹೋಕರಿಗೆ ಆಶ್ರಯಕ್ಕಾಗಿ ನಿಲ್ಲಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣದ ಒಳಗೆ ಮರದ ಸಣ್ಣ ಸಣ್ಣ ದಿಮ್ಮಿ...

ಕೆ.ವಿ.ಜಿ. ಡೆಂಟಲ್ ಕಾಲೇಜಿನ ಪ್ರಥಮ ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇದರ ೩೪ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ ಕಮ್ಯುನಿಟಿ ಹಾಲ್‌ನಲ್ಲಿ ನಡೆಯಿತು.ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಮೋಕ್ಷ ನಾಯಕ್ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ನವದೆಹಲಿ ಇದರ ಗೌರವಾನ್ವಿತ ಸದಸ್ಯರಾದ ಡಾ. ಶಿವಶರಣ್...
Loading posts...

All posts loaded

No more posts

error: Content is protected !!