ಗುತ್ತಿಗಾರು : ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು‌. ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಪ್ರವೀಣ್ ಮುಂಡೋಡಿ ಇವರು ಉದ್ಘಾಟಿಸಿ ಶುಭಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಚೆನ್ನಮ್ಮ.ಪಿ ವಹಿಸಿದ್ದರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ತಾಡಿ, ಸದಸ್ಯರುಗಳಾದ ಅಚ್ಚುತ ಮಲ್ಕಜೆ,...

ಸುಳ್ಯ : ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಜೆ.ಸಿ.ಐ ಸುಳ್ಯ ಸಿಟಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಘಟಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಜಂ ಇಯ್ಯತುಲ್ ಫಲಾಹ್(ರಿ.) ಸುಳ್ಯ ಘಟಕ, ಭಾರತೀಯ ರೆಡ್ ಕ್ರಾಸ್ ರಕ್ತನಿಧಿ ದ.ಕ ಜಿಲ್ಲೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಡಿಸ್ಟಿಕ್ 317ಸಿ, ರಿಜಿನ್ VI, ಜೋನ್ III...
Ad Widget

ಬಂಗ್ಲೆಗುಡ್ಡೆ : ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇ.ವಿ.ಎಂ ಮೂಲಕ ವಿದ್ಯಾರ್ಥಿಗಳ ಚುನಾವಣೆ – ಶಾಲಾ ನಾಯಕಿಯಾಗಿ ಸಮೀಕ್ಷಾ ಜೆ.ವೈ ; ಉಪಮುಖ್ಯಮಂತ್ರಿಯಾಗಿ ಲೋಚನ್ ಪಿ.ಎಂ ಆಯ್ಕೆ

ಕೊಲ್ಲಮೊಗ್ರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಘ ರಚಿಸಲಾಯಿತು. ಚುನಾವಣಾ ದಿನಾಂಕ ಘೋಷಣೆ, ನಾಮಪತ್ರ ಸಲ್ಲಿಕೆ, ಚುನಾವಣಾ ಪ್ರಚಾರ, ತಮ್ಮ ಇಡೀ ಕಾರ್ಯಕ್ರಮವನ್ನು ಮತದಾನ ಗುರುತಿನ ಚೀಟಿಯಾಗಿ ಬದಲಿಸಿ, ಮೊಬೈಲ್ ಇ.ವಿ.ಎಂನಲ್ಲಿ ಮತದಾನ, ಮತ ಎಣಿಕೆ ಹೀಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ತಂತ್ರಜ್ಞಾನವನ್ನು ಬಳಿಸಿಕೊಂಡು ಮಂತ್ರಿ ಮಂಡಲವನ್ನು...

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನದಲ್ಲಿ ಸಾನ್ವಿ ಎನ್. ಗೆ ಹೆಚ್ಚುವರಿ ಐದು ಅಂಕ

2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 598 ಅಂಕ ಪಡೆದುಕೊಂಡಿದ್ದ ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎನ್. ಮರು ಮೌಲ್ಯ ಮಾಪನದಲ್ಲಿ ಐದು ಅಂಕ ಹೆಚ್ಚಾಗಿ ಪಡೆದು 603 ಅಂಕ ಪಡೆದಕೊಂಡಿದ್ದಾಳೆ.ಪಿ.ಯು.ಸಿ ವಿದ್ಯಾಭ್ಯಾಸಕ್ಕೆ ಮುಡಿಪಿನ ನವೋದಯ ವಸತಿ ಶಾಲೆಗೆ ಆಯ್ಕೆಯಾಗಿರುವ ಇವಳು ಸುಳ್ಯದ ಕೇರ್ಪಳ ನಾರಾಯಣ ಶಿಲ್ಪಿ ಹಾಗೂ ವಿಮಲ...

ಬೆಳ್ಳಾರೆ: ಬೂಡು-ಉಪ್ಪಂಗಳ-ಪಾಠಾಜೆ ಕಾಂಕ್ರಿಟೀಕೃತ ರಸ್ತೆ ಸಂಚಾರಕ್ಕೆ ಮುಕ್ತ

ಬೆಳ್ಳಾರೆ ಗ್ರಾಮದ ಉಮಿಕ್ಕಳ  ವಾರ್ಡ್ ಸಂಖ್ಯೆ 143ರ ಬೂಡು-ಉಪ್ಪಂಗಳ-ಪಾಠಾಜೆಯನ್ನು ಸಂಪರ್ಕಿಸುವ  ಕಾಂಕ್ರಿಟೀಕಣಗೊಂಡ ರಸ್ತೆಯನ್ನು ಜೂ. 12ರಂದು ಬೆಳಿಗ್ಗೆ 7 ಘಂಟೆಗೆ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.ಸುಮಾರು 14 ವರುಷಗಳಿಂದ ಇದು ಮರು ಡಾಮರೀಕರಣಗೊಳ್ಳದೆ ಸಂಚಾರ ದುಸ್ತರವಾಗಿತ್ತು. ಈ ವಾರ್ಡಿನ ನಿವಾಸಿಗಳು ಸಂಬಂಧಪಟ್ಟವರಲ್ಲಿ ಹಲವು ವರುಷಗಳಿಂದ ತಮ್ಮ ಅಹವಾಲನ್ನು ಮಂಡಿಸುತ್ತಿದ್ದರು.ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜೂ.08)ದಿಂದ ಶನಿವಾರ(ಜೂ.13)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ರಬ್ಬರ್ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆ

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 08 ಸೋಮವಾರದಿಂದ ಜೂನ್ 13...

ಜನನ್ಯ ಸಿ.‌ ನವೋದಯ ವಿದ್ಯಾಲಯಕ್ಕೆ ಆಯ್ಕೆ

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಜನನ್ಯ ಸಿ. ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದು, ಗುತ್ತಿಗಾರಿನ ಅರಿವು ಕೇಂದ್ರದಲ್ಲಿ ಪರೀಕ್ಷೆಯ ತರಬೇತಿ ಪಡೆದಿರುತ್ತಾಳೆ.ಈಕೆ ಕೊಲ್ಲಮೊಗ್ರ ಗ್ರಾಮದ ಚಾಂತಾಳ ನವ್ಯ ಚಿದಾನಂದ ರವರ ಪುತ್ರಿ.

ಗಾಂಧಿನಗರ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುಳ್ಯ : ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ಎಸ್ಎಫ್, ಗಾಂಧಿನಗರ ಯೂನಿಟ್ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ಸಹಕಾರದೊಂದಿಗೆ ಉಚಿತ ಎಕ್ಸರೇ, ಮಧುಮೇಹ ,ರಕ್ತದ ಒತ್ತಡ, ರೋಗ ನಿರ್ಣಯ ಶಿಬಿರವು ಕಾರ್ಯಕ್ರಮವು ಜೂ. 11ರಂದು ಸುಳ್ಯ ಸುನ್ನಿ ಸೆಂಟರ್ ನಲ್ಲಿ ಜರಗಿತು....

ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಯಶಸ್ವಿ

ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘ ಸುಳ್ಯ ತಾಲೂಕು ಹಾಗೂ ಸರ್ಕಾರಿ ಆಸ್ಪತ್ರೆ ಸುಳ್ಯ ಇವರ ಜಂಟಿ ಆಶ್ರಯದಲ್ಲಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಬೃಹತ್ ರಕ್ತದಾನ ಶಿಬಿರಹಾಗೂ ಆಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದ 4ನೇ ಬೃಹತ್...

ನಾವೂರು : ವಿದ್ಯುತ್ ಕಂಬಕ್ಕೆ ರಿಕ್ಷಾ ಢಿಕ್ಕಿ – ಚಾಲಕನಿಗೆ ಗಾಯ

ಸುಳ್ಯದ ನಾವೂರು ಜಂಕ್ಷನ್ ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಜೂ.13 ರಂದು ನಡೆದಿದೆ.ಈ ಅಪಘಾತದಲ್ಲಿ ಆಟೋ ಚಾಲಕನ ತಲೆಗೆ ಗಾಯವಾಗಿದ್ದು, ತಕ್ಷಣವೇ ಸ್ಥಳೀಯರು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಬ್ಬಿಣದ ಕರೆಂಟ್ ಕಂಬಕ್ಕೆ ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಜಖಂಗೊಂಡಿದೆ.
Loading posts...

All posts loaded

No more posts

error: Content is protected !!