- Monday
- September 14th, 2026
ಪೆರುವಾಜೆ: ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕಿನ 21 ಗ್ರಾಮಗಳ ಮಾಗಣೆ ಕ್ಷೇತ್ರವಾಗಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನವು ಜಾತ್ರೆ ಹಾಗೂ ನವರಾತ್ರಿ ಆಚರಣೆಗಳ ಜೊತೆಗೆ ಆಷಾಢ ಮಾಸದಲ್ಲಿಯೂ ವಿಶಿಷ್ಟ ಧಾರ್ಮಿಕ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದೆ.ಪ್ರತಿವರ್ಷ ಆಷಾಢ ಮಾಸದಲ್ಲಿ 48 ದಿನಗಳ ಕಾಲ ನಿರಂತರವಾಗಿ ಶ್ರೀ ಗಣಪತಿ ಹೋಮ ಹಾಗೂ ಶ್ರೀ ದುರ್ಗಾಪೂಜೆ ನೆರವೇರಿಸುವ ಸಂಪ್ರದಾಯ...
ಸುಬ್ರಹ್ಮಣ್ಯ ಆಗಸ್ಟ್ 10 : ಪಶ್ಚಿಮ ಘಟ್ಟದ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಸಣ್ಣಪುಟ್ಟ ಹಳ್ಳಗಳು ಕೂಡ ತುಂಬಿ ಹರಿಯುತ್ತಿದೆ. ಬಿಳಿನೆಲೆ-ಕೈಕಂಬ ಬಳಿಯ ಚೇರು ಎಂಬಲ್ಲಿ ಧಾರಾಕಾರ ಮಳೆಯಿಂದಾಗಿ ಹಳ್ಳದಲ್ಲಿ ಒಮ್ಮೆಗೆ ನೀರು ಅಧಿಕವಾಗಿ ಬಂದು ಸುಬ್ರಹ್ಮಣ್ಯ-ಗುಂಡ್ಯ-ಧರ್ಮಸ್ಥ ಹೆದ್ದಾರಿಯನ್ನೇ ಬ್ಲಾಕ್ ಮಾಡಿ ಸಂಚಾರ ಅಸ್ತವ್ಯಸ್ತಗೊಳಿಸಿದೆ. ಇದರಿಂದಾಗಿ ವಾಹನಗಳು...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದಿನಂಪ್ರತಿ ಆಗಮಿಸುವ ಸಾವಿರಾರು ಭಕ್ತಾದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಥಳೀಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ಆಶ್ರಯಿಸುತ್ತಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬಸ್ ನಿಲ್ದಾಣದ ಆವರಣದಲ್ಲಿ ಸಂಚರಿಸುವುದೇ ಸಾರ್ವಜನಿಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬಸ್ ನಿಲ್ದಾಣದ ಇಕ್ಕೆಲಗಳಲ್ಲಿ, ಎದುರುಗಡೆಯ ಮಾರ್ಗದ ಬದಿಗಳಲ್ಲಿ...
ಸುಳ್ಯ ಮೆಸ್ಕಾಂ ಉಪ ವಿಭಾಗ ಕಛೇರಿಯು ಸೋರುತ್ತಿದ್ದು ಗ್ರಾಹಕರು ಜಾರಿ ಬಿದ್ದು ತೊಂದರೆಯಾಗುವ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.ಬಿಲ್ ಪಾವತಿ ಹಾಗೂ ಮತ್ತಿತರ ಕೆಲಸಗಳಿಗೆ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಿದೆ.
ಸುಳ್ಯ ಚೆನ್ನಕೇಶವ ದೇವಸ್ಥಾನದ ಎದುರು, ಶ್ರೀ ದೇವಿ ಕಾಂಪ್ಲೆಕ್ಸ್ ಬಳಿ ಮ್ಯಾನ್ ಹೋಲ್ ಕುಸಿದು ಬೀಳುವ ಸ್ಥಿತಿಯಲ್ಲಿದ್ದು ಅಪಾಯ ಆಹ್ವಾನಿಸುತ್ತಿದೆ. ದ್ವಿಚಕ್ರ ವಾಹನ ಸವಾರರು ಜಾಗ್ರತೆಯಿಂದ ಸಂಚರಿಸಬೇಕಿದೆ. ಸಂಬಂಧಪಟ್ಟವರು ತುರ್ತು ಕ್ರಮ ಕೈಗೊಂಡು ಸಂಭಾವ್ಯ ಅಪಾಯ ತಪ್ಪಿಸಬೇಕಿದೆ.
“ತೋಟಗಾರಿಕಾ ಬೆಳೆಗಳನ್ನು ಬೆಳೆದ ರೈತರು ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2026-27ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯ ನೋಂದಣಿಯ ಅಂತಿಮ ದಿನಾಂಕವನ್ನು ಆ.17 ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಜಿಲ್ಲಾ ತೋಟಗಾರಿಕಾ ಜಂಟಿ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹವಾಮಾನ ಆಧಾರಿತ ಬೆಳೆವಿಮೆ...
ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಬೆಂಗಳೂರು ಇದರ ಹಾಸನ ಜಿಲ್ಲಾ ಶಾಖೆಯ ವತಿಯಿಂದ ಡಾ| ನಿಶ್ಚಿತಾ ಕಿಶೋರ್ ಅವರಿಗೆ ಆ.08 ರಂದು “ಡಾ| ಬಿ.ಸಿ ರಾಯ್ ವೈದ್ಯ ಸೇವಾ ಸ್ಮಾರಕ ಗೌರವ ಪ್ರಶಸ್ತಿ” ಯನ್ನು ನೀಡಿ ಗೌರವಿಸಲಾಯಿತು. ಸಕಲೇಶಪುರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ physician ಆಗಿರುವ ಇವರು ಕಳೆದ 18 ವರ್ಷದಿಂದ ಸರ್ಕಾರಿ ವೈದ್ಯರಾಗಿ...
ಸುಬ್ರಹ್ಮಣ್ಯ ಆಗಸ್ಟ್ 10 : ಬಿಳಿನೆಲೆ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ನಡುತೋಟ ಕೈಕಂಬ ಶಿರಾಡಿ ದೈವಸ್ಥಾನದ ಮಾಜಿ ಅಧ್ಯಕ್ಷರು ಆದ ಕಳಿಗೆ ಧರ್ಣಪ್ಪ ಗೌಡ(83) ಇಂದು ಸೋಮವಾರ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದ್ದಾರೆ. ಮೃತರು...
ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅದ್ಯಕ್ಷರಾದ ಎಸ್.ಸಂಶುದ್ದೀನ್ ಅವರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ(ಬಿ) ಇದರ ಅದ್ಯಕ್ಷರಾದ ಡಾ। ರೇಣುಕಾ ಪ್ರಸಾದ್ ಮತ್ತು ಡಾ। ಜ್ಯೊತಿ ಆರ್ ಪ್ರಸಾದ್ ದಂಪತಿಗಳನ್ನು ಭೇಟಿಯಾಗಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ನಿತ್ಯಾನಂದ ಮುಂಡೋಡಿ, ಜ್ಞಾನೇಶ್, ಚಂದ್ರಶೇಖರ ನಂಜೆ, ಹರೀಶ್ ಬಂಟ್ವಾಳ್, ಕೆ.ಟಿ ವಿಶ್ವನಾಥ, ಶಾಫಿ ಕುತ್ತಮೊಟ್ಟೆ ಸೇರಿದಂತೆ...
ಸುಳ್ಯ, ಆ.09: ದಕ್ಷಿಣ ಕನ್ನಡ ಜಿಲ್ಲಾ ಯುವ ವಕೀಲರ ಬಳಗದ ವತಿಯಿಂದ “ಆಟಿಡೊಂಜಿ ದಿನ” ಹಾಗೂ ಸ್ನೇಹಮಿಲನ ಕಾರ್ಯಕ್ರಮವು ಆ.09ರಂದು ಸುಳ್ಯದ ರಸ ಪಾಕ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ನಡೆಯಿತು. ಯುವ ವಕೀಲರ ಬಳಗದ ಅಧ್ಯಕ್ಷರಾದ ಶ್ರೀಮತಿ ಲಿಖಿತಾ ಕೆ.ವಿ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ವಕೀಲರ ಸಂಘದ ಅಧ್ಯಕ್ಷರಾದ ಸುಕುಮಾರ ಕೊಡ್ತುಗೊಳಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ...
Loading posts...
All posts loaded
No more posts
