- Thursday
- August 13th, 2026
ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ 2024 - 25 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ (ಹೈ ಜಂಪ್) ವಿಭಾಗದಲ್ಲಿ ಪಿ.ಎಂ.ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿಯ 7ನೇ ತರಗತಿಯ ವಿದ್ಯಾರ್ಥಿ ವಿವೇಕ್ ಎರ್ದಡ್ಕ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ವಿವೇಕ್ ಮಾಧವ ಎರ್ಧಡ್ಕ...
ಕೊಡಿಯಾಲದ ಮೂವಪ್ಪೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭ ಸಾಮೂಹಿಕ ಕ್ರೀಡಾಕೂಟವನ್ನು 8 ವರ್ಷಗಳಿಂದ ಯಶಸ್ವಿಯಾಗಿ ಹಮ್ಮಿಕೊಂಡು ಬರುತ್ತಿರುವ ಯುವಕರ ಪರಿಶ್ರಮ ಶ್ಲಾಘನೀಯ ಎಂದು ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಸವಣೂರು ಹೇಳಿದರು.ಅವರು ಸ್ನೇಹಿತರ ಬಳಗ ಕಲ್ಪಡ,ಮೂವಪ್ಪೆ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಿದಗ್ರಾಮೀಣ ಕ್ರೀಡಾಕೂಟ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಹಿರಿಯರ ಮಾರ್ಗದರ್ಶನದೊಂದಿಗೆ, ಯುವಕರು...
ಕರ್ನಾಟಕದಲ್ಲಿ ಕನ್ನಡ ನುಡಿ ನೆಲ ಜಲದ ಪರಿಸ್ಥಿತಿ ಆತಂಕವನ್ನು ಎದುರಿಸುತ್ತಿದ್ದು ನಮ್ಮ ಸಂಸ್ಕ್ರತಿ ಮತ್ತು ಸಾಹಿತ್ಯದ ಉಳಿವಿಗಾಗಿ ಕನ್ನಡಿಗರಾದ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ನಮ್ಮತನವನ್ನು ಉಳಿಸಿಕೊಳ್ಳಬೇಕೆಂದು ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುಳ್ಯಹಾಗು ಪಂಜ ಹೋಬಳಿ ಘಟಕ, ನೆಹರು ಮೆಮೋರಿಯಲ್ ಕಾಲೇಜು ಐಕ್ಯೂಎಸಿ ವಿಭಾಗಮತ್ತು...
ಶಾಂತಿ ವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆಗಳು ಇಂದು ಅಮೃತ ಭವನ ಸುಳ್ಯ ಇಲ್ಲಿ ಉದ್ಘಾಟನೆಗೊಂಡಿತು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೀತಲ್ ಯು ಕೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸರಕಾರಿ ಮಾದರಿ...
ಅಯೋದ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆದ ಕರಸೆವೇಯಲ್ಲಿ ಹುತಾತ್ಮರಾದವರನ್ನ ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ದ ನೇತೃತ್ವದಲ್ಲಿ ರಕ್ತದಾನ ಶಿಬಿರ ಕೆ ವಿ ಜಿ ರಕ್ತ ನಿಧಿಯಲ್ಲಿ ಅಕ್ಟೊಬರ್ 4 ರಂದು ನಡೆಯಿತುಈ ಸಂದರ್ಭದಲ್ಲಿ ಪ್ರಖಂಡ ಅಧ್ಯಕ್ಷರಾದ ಸೋಮಶೇಖರ್ ಪೈಕ, ಪೆಥಲಾಜಿ ವಿಭಾಗದ ಮುಖ್ಯಸ್ಥರಾದ ಡಾ.ಸತ್ಯವತಿ ಆಳ್ವಾ, ರಕ್ತನಿಧಿ ಘಟಕದ...
ಮೈಸೂರಿನಿಂದ ಮಂಗಳೂರಿಗೆ ಕೈದಿಯೋರ್ವ ಕರೆದೊಯ್ಯುತ್ತಿದ್ದ ವೇಳೆ ಸುಳ್ಯ ಓಡಬಾಯಿ ಸಮೀಪ ಪೋಲೀಸರಿಂದ ತಪ್ಪಿದಿ ಓಡಿದ ಘಟನೆ ನ.3ರಂದು ಸಂಜೆ ವರದಿಯಾಗಿದೆ. ಇತರರ ಖಾತೆಯನ್ನು ಹ್ಯಾಕ್ ಮಾಡಿ ಕೋಟ್ಯಾಂತರ ವಂಚನೆ ಮಾಡಿದ ಪ್ರಕರಣದ ಆರೋಪಿಯಯನ್ನು ಮಂಗಳೂರಿಗೆ ಕರೆದೊಯ್ಯುವ ವೇಳೆ ಸುಳ್ಯ ಒಡಬಾಯಿ ಸಮೀಪ ಹೋಟೇಲ್ ನಲ್ಲಿ ಚಾ ಕುಡಿದು ಕೈ ತೊಳೆಯುವ ವೇಳೆ ಮೈಸೂರು ಕ್ರೈಂ ಪೋಲೀಸರ...
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಆಚರಣೆ ನಡೆಯಿತು ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರತಿಮಾ ಹೆಬ್ಬಾರ್, ಮುಖ್ಯ ಅತಿಥಿಗಳಾಗಿ ಯಕ್ಷಗಾನ ಗುರುಗಳು ಯೋಗೀಶ್ ಶರ್ಮಾ, ಸುರೇಶ್ ಕಣೆಮರಡ್ಕ,ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಸುರೇಖಾ ಮೇಡಂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಸರ್ ಉಪಸ್ಥಿತರಿದ್ದರು, ಕನ್ನಡ ಗೀತಾ...
ಗರಡಿ ಕ್ರಿಕೆಟರ್ಸ್ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಕಪ್ 2024 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ಆಯೋಜಿಸಲಾಯಿತು.ಪಂದ್ಯಾಟವನ್ನು ಅನುರಾಜ್ ಉದ್ಘಾಟಿಸಿದರು ಈ ಸಂದರ್ಭದಲ್ಲಿ ರವಿ ಬಿ ನಾಗತೀರ್ಥ ,ಚರಣ್ ಕಕ್ಯಾನ ಉಪಸ್ಥಿತರಿದ್ದರು. ಪ್ರಥಮ ಬಹುಮಾನವನ್ನು ಕೃತಿಕ್ ಬೇರ್ಯ ನಾಯಕತ್ವದ ಪರಿವಾರ ಪಂಜ ತಂಡ ಹಾಗೂ ದ್ವಿತೀಯ ಬಹುಮಾನವನ್ನು...
ಪ್ರತಿ ವರ್ಷ ವಿಭಿನ್ನ ಪರಿಕಲ್ಪನೆಯಲ್ಲಿ ದೀಪಾವಳಿ ಆಚರಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ಈ ವರ್ಷ ಅಡ್ಕಾರ್ ನ ವನಸುಮ ವನವಾಸಿ ವಿದ್ಯಾರ್ಥಿ ನಿಲಯದ ವನವಾಸಿ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು. ಸಂಸ್ಥೆಯ ವಿದ್ಯಾರ್ಥಿಗಳು ವನವಾಸಿ ವಿದ್ಯಾರ್ಥಿಗಳೊಂದಿಗೆ ಹೂವಿನ ಆಕರ್ಷಕ ರಂಗೋಲಿ ರಚಿಸಿ ದೀಪಗಳನ್ನು ಹಚ್ಚಿದರು. ಬಳಿಕ ವನವಾಸಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ...
ಗುತ್ತಿಗಾರು ಹೊಸೋಳಿಕೆ ಕಟ್ಟೆಮನೆಯಲ್ಲಿ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ನಿವೃತ್ತ ಸಿಬ್ಬಂದಿ, ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ತೀರ್ಥರಾಮ ಎಚ್. ಬಿ ಹೊಸೋಳಿಕೆಯವರು ಸರಳ, ಸಜ್ಜನ, ದಕ್ಷ, ಭ್ರಷ್ಟಾಚಾರ ರಹಿತ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತಿ ಹೊಂದಿದ್ದರು. ಹೊಸೋಳಿಕೆ ಕಟ್ಟೆಮನೆ ಕುಟುಂಬದ ಮುಖ್ಯಸ್ಥರಾಗಿರುವ...
Loading posts...
All posts loaded
No more posts
