- Thursday
- August 13th, 2026
33 ಕಾವು - ಸುಳ್ಯ ಏಕ ಪಥ ವಿದ್ಯುತ್ ಮಾರ್ಗವನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.29 ರಂದು ಮಂಗಳವಾರ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...
ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ,ಜೇಸಿಐ ಸುಳ್ಯ ಪಯಸ್ವಿನಿ (ರಿ )ಸುಳ್ಯ, ಚೈತ್ರ ಯುವತಿ ಮಂಡಲ (ರಿ )ಅಜ್ಜಾವರ, ಪ್ರತಾಪ ಯುವಕ ಮಂಡಲ( ರಿ) ಅಜ್ಜಾವರ, ಆಯುಷ್ ಇಲಾಖೆ ದ.ಕ ಜಿಲ್ಲೆ,ಲಯನ್ಸ್ ಕ್ಲಬ್ ಸುಳ್ಯಇವುಗಳ ಸoಯುಕ್ತ ಆಶ್ರಯದಲ್ಲಿ 9ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ "ಮಾನವನ ಸ್ವಾಸ್ತ್ಯ ರಕ್ಷಣೆ ಹಾಗೂ ಯೋಗಕ್ಷೇಮದಲ್ಲಿ ಆಯುರ್ವೇದದ ಪಾತ್ರ"...
ಬೆಳ್ಳಾರೆ ಜೇಸಿಐ ಘಟಕವು 2023-24ನೇ ಅವಧಿಯಲ್ಲಿ ನಡೆಸಿದ ಕಾರ್ಯಚಟುವಟಿಕೆಗಳಿಗೆ ಉಡುಪಿ ಜಿಲ್ಲೆಯ ಕಾಪು ಪ್ಯಾಲೇಸ್ ಗಾರ್ಡನ್ ರೆಸಾರ್ಟ್ ನಲ್ಲಿ ನಡೆದ ವಲಯ ಸಮ್ಮೇಳನ 'ಸಮ್ಮಿಲನ'ದಲ್ಲಿ ಹಲವು ಪ್ರಶಸ್ತಿ ಹಾಗೂ ಮನ್ನಣೆಗಳು ಲಭಿಸಿದೆ.ಸಮುದಾಯ ಅಭಿವೃದ್ಧಿ ವಿಭಾಗ ಮತ್ತು ಸಾರ್ವಜನಿಕ ಸಂಬಂಧ ವಿಭಾಗದ ಕಾರ್ಯಕ್ರಮಗಳಿಗೆ ವಿನ್ನರ್ ಪ್ರಶಸ್ತಿಯನ್ನು ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ ವಲಯಾಧ್ಯಕ್ಷ ಗಿರೀಶ್...
ಯುವ ಜನತೆ ಎಚ್ಷೆತ್ತುಕೊಂಡು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕಿದೆ, ಭ್ರಷ್ಟಾಚಾರ ಕಂಡಲ್ಲಿ ಲೋಕಾಯುಕ್ತವನ್ನು ಸಂಪರ್ಕಿಸಿ - ಡಾ. ಗಾನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಮಂಗಳೂರು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾಗೃತಿ ಅರಿವು ಸಪ್ತಾಹವು ನಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಉನ್ನು ಡಿವೈಎಸ್ ಪಿ ಡಾ. ಗಾನಾ ಪಿ ಕುಮಾರ್ ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿ...
ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆ ಯೋಜನಾ ಕಚೇರಿ ಸಭಾಭವನದಲ್ಲಿ ಅ.27 ರಂದು ನಡೆಯಿತು. ತ್ರೈಮಾಸಿಕ ಸಭೆಯಲ್ಲಿ ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡರವರು ಮಾಹಿತಿ ನೀಡಿದರು. ಸಂಘದ ಬದ್ಧತೆಗಳ ಬಗ್ಗೆ , ಬಡ್ಡಿ ಲೆಕ್ಕಾಚಾರಗಳ ಬಗ್ಗೆ, ಒಕ್ಕೂಟದಲ್ಲಿ ಸದಸ್ಯರಿಗೆ ಮಂಜೂರಾದ ಪ್ರಗತಿ ರಕ್ಷಾ ಕವಚದ ಮೊತ್ತ ಜಾಗೂ, ಪ್ರಗತಿ ರಕ್ಷಾ ಕವಚ ಮಾಡುವುದರಿಂದ...
ಕೊಡಿಯಾಲ ಗ್ರಾಮದ ಮೂವಪ್ಪೆ ಬೂತ್ (ಬೂತ್ ನಂ.79) ಅಧ್ಯಕ್ಷರದ ಪೂರ್ಣಿಮಾ ಅವರ ಮನೆಯಲ್ಲಿ ಇಂದು ಮನ್ ಕಿ ಬಾತ್ ಕಾರ್ಯಕ್ರಮ ನಡೆಯಿತು. ನಂತರ ಗಿಡ ನೆಡುವ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ,ಹಿರಿಯರಾದ ಚಿದಾನಂದ ಉಪಾಧ್ಯಾಯ, ಮೂವಪ್ಪೆ ಬೂತ್ ಕಾರ್ಯದರ್ಶಿ ಶೋಭಾ ಕಲ್ಪಡ, ಕೊಡಿಯಾಲ ಶಕ್ತಿಕೇಂದ್ರ ಪ್ರಮುಖ್ ಚೇತನ್ ಕೊಡಿಯಾಲ, ಕುಕ್ಕಪ್ಪ ಕುಂಟಿನಿ, ಬೂತ್ ಸಮಿತಿ ಸದಸ್ಯರು ಹಾಗೂ...
ಎಸ್ ಕೆ ಎಸ್ ಎಸ್ ಎಫ್ ವಿಖಾಯ ಸುಳ್ಯ ವಲಯ ಸಮಿತಿ ಇದರ ವತಿಯಿಂದ ವಿಜಿಲೆಂಡ್ ವಿಖಾಯ ತರಬೇತಿ ಶಿಬಿರ ವಿಖಾಯ ಚಯರ್ಮೆನ್ ಮಹಮ್ಮದ್ ಕೆ ಎ ರವರ ಘನ ಅಧ್ಯಕ್ಷತೆಯಲ್ಲಿ ನಡೆಯಿತು ನಡೆಯಿತು. ಕಾರ್ಯಕ್ರಮವನ್ನು ಕ್ಲಸ್ಟರ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಫೀಕ್ ಹನೀಫಿ ಉದ್ಘಾಟಿಸಿದರು. ಪ್ರಥಮ ಸೆಕ್ಷನ್ ಶಿಬಿರವನ್ನು ಅಜ್ಮಲ್ ಪೈಝಿ ಕೋಟ ಮಾತನಾಡಿ...
ಅರಂತೋಡು ಗ್ರಾಮದ ಊರುಬೈಲ್ (ಬೆದ್ರುಪಣೆ ) ಪುರುಷೋತ್ತಮ ಎಂಬವರ ಮನೆಯಲ್ಲಿ ದಾಸವಾಳ ಗಿಡದಲ್ಲಿ ಅವಳಿ ಹೂ ಅರಳಿದ್ದು ಪ್ರಕೃತಿಯ ವಿಸ್ಮಯ ಜನರಲ್ಲಿ ಕುತೂಹಲ ಮೂಡಿಸಿದೆ. (ಚಿತ್ರ : ನಿತಿನ್ ಬೆದ್ರುಪಣೆ)
ಸುಳ್ಯ: ಕರಿಯಮೂಲೆಯಲ್ಲಿ ಈ ಹಿಂದೆ ನಿರ್ಮಿಸಲಾದ ಅಂಗನವಾಡಿ ಕೇಂದ್ರದಲ್ಲಿ ಕೆಲ ಸಮಸ್ಯೆಗಳು ಉದ್ಭವಿಸಿದ ಹಿನ್ನೆಲೆಯಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯು ತಾತ್ಕಾಲಿಕವಾಗಿ ವಿಷ್ಣು ನಗರದಲ್ಲಿರು ಮನೆಯೊಂದನ್ನು ಅಂಗನವಾಡಿ ಕೇಂದ್ರವಾಗಿ ಮಾರ್ಪಾಡು ಮಾಡಲು ತೀರ್ಮಾನಿಸಿದ್ದರು. ಈ ಹಿನ್ನಲೆಯಲ್ಲಿ ವಿಷ್ಣು ನಗರದ ಮನೆಯ ಪರಿಸರದಲ್ಲಿ ಊರವರಿಂದ ಶ್ರಮದಾನ ನಡೆಸಲಾಯಿತು.
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನಸಭಾ ಕ್ಷೇತ್ರದ ಸಮಿತಿಯ ಪದಾಧಿಕಾರಿಗಳ ನೇಮಕವನ್ನು ಎನ್.ಎಸ್.ಯು.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಧನುಷ್ ಕುಕ್ಕೇಟಿ ಮತ್ತು ಜಿಲ್ಲಾ ಎನ್.ಎಸ್.ಯು.ಐ ಉಪಾದ್ಯಕ್ಷರು ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಉಸ್ತುವಾರಿಗಳಾದ ಕೀರ್ತನ್ ಗೌಡ ಕೊಡಪಾಲ ರವರ ನೇತೃತ್ವದಲ್ಲಿ ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸುಹನ್ ಆಳ್ವ...
Loading posts...
All posts loaded
No more posts
