ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರತನ್ ನೇವಲ್ ಟಾಟಾರಿಗೆ ನುಡಿ ನಮನ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಾಣಿಜ್ಯಹಾಗೂ ಉದ್ಯಮಾಡಳಿತ, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದಲ್ಲಿ ದಿನಾಂಕ 23.10.2024 ರಂದು ರತನ್ ನೇವಲ್ ಟಾಟಾರಿಗೆ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ದಿನೇಶ್ ಪಿ .ಟಿ ವಹಿಸಿದ್ದರು. ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಚೇತನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಲತಾ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸುಬ್ರಮಣ್ಯ ವಲಯದ ವತಿಯಿಂದ ಡಾ| ಡಿ.ವೀರೇಂದ್ರ ಹೆಗ್ಗಡೆ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ರಿ ಸುಬ್ರಮಣ್ಯ ವಲಯ ಇದರ ವತಿಯಿಂದ ಇಂದು ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇದರ ವತಿಯಿಂದ ಹರಿಹರದಲ್ಲಿ ನಡೆದ ಪ್ರತಿಭಟನ ಸಭೆಯ ಮನವಿಯನ್ನು ಪೂಜ್ಯ ರಿಗೆ...
Ad Widget

ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಇಂಚರಾ ಪಿ ಅರ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ರಾಜ್ಯ ಶಾಲಾ ಶಿಕ್ಷಣ ( ಪದವಿ ಪೂರ್ವ ) ಇಲಾಖೆಯ ವತಿಯಿಂದ ಅಕ್ಟೋಬರ್ 22 ರಂದು ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ , ಆಲೆಟ್ಟಿ ಗ್ರಾಮದ ಶ್ರೀಯುತ ರಾಜೇಶ ಟಿ ಮತ್ತು ಶ್ರೀಮತಿ ಸವಿತ ಎಸ್ ರವರ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇದರ ಸಹಯೋಗದೊಂದಿಗೆ 29.10. 2024 ರಂದು ನಡೆಯಲಿರುವ 9ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ಆಯುರ್ವೇದ ಸಪ್ತಾಹ ಕಾರ್ಯಕ್ರಮವನ್ನು ದಿನಾಂಕ 21-10-24 ರಿಂದ 29.10.2024 ರ ತನಕ ಹಮ್ಮಿಕೊಂಡಿದ್ದು ಮೊದಲನೆಯ ದಿನವಾದ ದಿನಾಂಕ 21.10.2024ರಂದು ಚೊಕ್ಕಾಡಿ...

ಸುಳ್ಯ ರೈತ ಉತ್ಪಾದಕ ಕಂಪನಿ ವತಿಯಿಂದ ರೈತರಿಗೆ ಮಹಾರಾಷ್ಟ್ರಕ್ಕೆ ಅಧ್ಯಯನ ಪ್ರವಾಸ

ಸುಳ್ಯ ರೈತ ಉತ್ಪಾದಕ ಕಂಪನಿ ವತಿಯಿಂದ ಮಹಾರಾಷ್ಟ್ರದ ಜೈನ್ ಇರೀಗೇಷನ್ ಸಿಸ್ಟಮ್ ಲೀ ಜಲಗಾoವ್ ಗೆ 4 ದಿನದ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿದೆ.‌ 34 ಜನರ ತಂಡ ಸುಳ್ಯ ದಿಂದ ಹೊರಟಿದ್ದು ನಾಳೆ ಗೋವಾ ದಿಂದ ವಿಮಾಣದ ಮೂಲಕ ತೆರಳಲಿದ್ದಾರೆ.

ರೇಣುಕಾ – ಚೇತನ್ ಕುಮಾರ್ ವಿವಾಹ ನಿಶ್ಚಿತಾರ್ಥ

ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಕುದುರೆಮಜಲು ಕುಶಾಲಪ್ಪ ಗೌಡರ ಪುತ್ರಿ ರೇಣುಕಾರವರ ವಿವಾಹ ನಿಶ್ಚಿತಾರ್ಥ ವು ಸುಳ್ಯ  ಪಂಬೆತ್ತಾಡಿ ಗ್ರಾಮದ ಶೆಟ್ಟಿಗದ್ದೆ ಹುಕ್ರಪ್ಪ ಗೌಡರ ಪುತ್ರ ಚೇತನ್ ಕುಮಾರ್ ರವರೊಂದು ಒ.20ರಂದು ವಧುವಿನ ಮನೆಯಲ್ಲಿ ನಡೆಯಿತು

ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆಗೆ ಮತದಾನ

ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ ಕರ್ಲಪ್ಪಾಡಿ, ಸತ್ಯವತಿ ಬಸವನಪಾದೆ, ದಿವ್ಯಾ ಪಡ್ಡಂಬೈಲು, ಸರೋಜಿನಿ ಕರಿಯಮೂಲೆ, ರತ್ನಾವತಿ ಹನಿಯಡ್ಕ ತಮ್ಮ ಮತವನ್ನು ಚಲಾಯಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ, ಅಜ್ಜಾವರ ಶಕ್ತಿ ಕೇಂದ್ರ ಪ್ರಮುಖರಾದ ರಾಜೇಶ್ ಮೇನಾಲ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾದ ವಿಕ್ರಂ ಅಡ್ಪಂಗಾಯ, ಮಾಜಿ ತಾಲೂಕು...

ಎಣ್ಮೂರು ನಿವಾಸಿ ಲೀಲಾವತಿ ಯವರಿಗೆ ಆದಿ ದ್ರಾವಿಡ ಸಹಾಯ ಹಸ್ತ ವೇದಿಕೆ ವತಿಯಿಂದ ಧನ ಸಹಾಯ

ಅನಾರೋಗ್ಯಕ್ಕೆ ತುತ್ತಾಗಿರುವ ಎಣ್ಮೂರು ನಿವಾಸಿ ಲೀಲಾವತಿ ಯವರಿಗೆ ಆದಿ ದ್ರಾವಿಡ ಸಹಾಯ ಹಸ್ತ ವೇದಿಕೆ ಪುತ್ತೂರು ಇದರ ವತಿಯಿಂದ ಧನ ಸಹಾಯ ಮಾಡಲಾಯಿತು.  ಪತಿಯನ್ನು ಕಳೆದುಕೊಂಡಿರುವ ಇವರು ಪತಿಯನ್ನು ಕಳೆದುಕೊಂಡಿದ್ದು, ಇದೀಗ ಇವರು ಎರಡು ಕಿಡ್ನಿ ಸಮಸ್ಯೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಇದ್ದಾರೆ.  ಇಬ್ಬರು ಹೆಣ್ಣಮಕ್ಕಳ ಜವಾಬ್ದಾರಿಯನ್ನು ಕೂಲಿ ನಾಲಿ ಮಾಡಿ ಸಾಕುತ್ತಿದ್ದ ಈ ಬಡ ಕುಟುಂಬ...

ಮಧ್ಯವಯಸ್ಕ ಮಹಿಳೆಯರನ್ನು ಕಾಡುವ ಫೈಬ್ರಾಯ್ಡ್ – ರೋಗದ ಲಕ್ಷಣಗಳೇನು? –  ಪೈಬ್ರಾಯ್ಡ್ ಬರದಂತೆ ತಡೆಯುವುದು ಹೇಗೆ?

ಬರಹ : ಡಾ|| ಮುರಲೀ ಮೋಹನ್‍ಚೂಂತಾರು ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್‍ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ...

ಪಾಲಡ್ಕ : ಮೆಸ್ಕಾಂ ಸಿಬ್ಬಂದಿ ಚಲಾಯಿಸುತ್ತಿದ್ದ ಬೈಕ್ ಗೆ ಕಾರು ಢಿಕ್ಕಿ – ಪವಾಡಸದೃಶ ಅಪಾಯದಿಂದ ಪಾರಾದ ಸವಾರ

https://youtu.be/zARVoTk-yeA?si=bM590x2YxHIMXGK- ಬೈಕ್ ನ ಹಿಂಬದಿಗೆ ಕಾರೊಂದು ಢಿಕ್ಕಿ ಹೊಡೆದು ಪರಿಣಾಮ ಬೈಕ್ ಸವಾರ ಮೆಸ್ಕಾಂ ಸಿಬ್ಬಂದಿ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಪಾಲಡ್ಕ ಸಮೀಪ ಅ.20ರಂದು ಅಪರಾಹ್ನ ಸಂಭವಿಸಿದೆ. ಸುಳ್ಯದ ಮೆಸ್ಕಾಂ ನಲ್ಲಿ ಮೀಟರ್ ರೀಡರ್ ಆಗಿರುವ ಜಯಪ್ರಕಾಶ್ ಕಜ್ಜೋಡಿ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಿಂದ...
Loading posts...

All posts loaded

No more posts

error: Content is protected !!