ಇಂದಿನ(ಜೂನ್ 13) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆ ; ಅಡಿಕೆ, ಕಾಳುಮೆಣಸು ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 13 ಜೂನ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 13) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197*🪐,ದ್ವಾದಶ ರಾಶಿಗಳ ದಿನ ಭವಿಷ್ಯ#ದಿನಾಂಕ:13-06-2026 ಶನಿವಾರ🪐**01,🐏ಮೇಷರಾಶಿ🐏*📖,ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಪ್ರತಿಫಲ ದೊರೆಯುತ್ತದೆ. ಕುಟುಂಬ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಕೆಲಸದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗುತ್ತವೆ,ಗಮನಿಸಿ:-ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಿರಿ,ಪರಿಹಾರ:-ಕಾಗೆಗಳಿಗೆ ಆಹಾರ...
Ad Widget

ಸ್ಕೂಟಿ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಸುಳ್ಯ, ಜೂ.12: ಜೂನ್ 10ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ರಸ್ತೆಯ ಶ್ರೀದೇವಿ ಕಾಂಪ್ಲೆಕ್ಸ್ ಎದುರು ಸಂಭವಿಸಿದ್ದ ಸ್ಕೂಟಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ.ಎ. ಸುಬ್ರಹ್ಮಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಜೂನ್ 12ರಂದು ಮೃತಪಟ್ಟಿದ್ದಾರೆ. ಜೂನ್ 10ರಂದು ಸಂಜೆ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನವು ಸುಬ್ರಹ್ಮಣ್ಯ ಅವರಿಗೆ ಢಿಕ್ಕಿ ಹೊಡೆದಿತ್ತು....

ಸುಬ್ರಹ್ಮಣ್ಯ ರೈಲು ನಿಲ್ದಾಣದಲ್ಲಿ ಕಸದ ರಾಶಿ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿಂಗಳುಗಳಿಂದ ಕಸ ಸಂಗ್ರಹವಾಗಿದ್ದು, ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ರಾಜ್ಯದ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ...

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಶಸ್ತ್ರಚಿಕಿತ್ಸಕರ ದಿನಾಚರಣೆ : ಗಿಡ ನೆಡುವ ಮೂಲಕ ಆರ್ಥಪೂರ್ಣ ಆಚರಣೆ

ಸುಳ್ಯ : ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ರಜತ ಮಹೋತ್ಸವದ ಅಂಗವಾಗಿ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ ವಿಶ್ವ ಶಸ್ತ್ರಚಿಕಿತ್ಸಕರ ದಿನವನ್ನು ಜೂನ್ 12 ಶುಕ್ರವಾರದಂದು ಆಚರಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರು ಮತ್ತು ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕೆ.ವಿ.ಯ ಚಿದಾನಂದ ವಹಿಸಿ ಶುಭ...

ಅಮರ ಸುಳ್ಯ ದಂಗೆಯ ಇತಿಹಾಸ ತೆರೆಗೆ – “ಅಮರ ಸುಳ್ಯ-1837” ಚಲನಚಿತ್ರ ನಿರ್ಮಾಣಕ್ಕೆ ಚಾಲನೆ

ಸುಳ್ಯ, ಜೂ. 12: ಅಮರ ಸುಳ್ಯ ದಂಗೆಯ ಐತಿಹಾಸಿಕ ಘಟನೆಯನ್ನು ಆಧರಿಸಿದ "ಅಮರ ಸುಳ್ಯ-1837" ಎಂಬ ಪೂರ್ಣ ಪ್ರಮಾಣದ ಚಲನಚಿತ್ರ ನಿರ್ಮಾಣಕ್ಕೆ ಅಮರ ಸುಳ್ಯ-1837 ಮೆಮೋರಿಯಲ್ ಟ್ರಸ್ಟ್ (ರಿ.), ಸುಳ್ಯ ಮುಂದಾಗಿದೆ ಎಂದು ಸಾಹಿತಿ ಕೆ.ಆರ್. ತೇಜಕುಮಾರ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಜೂ. 12ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮರ ಸುಳ್ಯ ದಂಗೆಯು...

ಇಂದಿನ(ಜೂನ್ 12) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಮತ್ತು ರಬ್ಬರ್ ಬೆಲೆಯಲ್ಲಿ ಭರ್ಜರಿ ಏರಿಕೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 12 ಜೂನ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 12) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಪೆರುವಾಜೆಯಲ್ಲಿ ಶಿಥಿಲಗೊಂಡ ಕಾಲು ಸೇತುವೆ – ನೂತನ ಸೇತುವೆಗೆ ನಿರ್ಮಾಣಕ್ಕೆ ಸಾರ್ವಜನಿಕರ ಮನವಿ

ಸುಳ್ಯದ ಪೆರುವಾಜೆ ಗ್ರಾಮದ ಸಾರಕೆರೆ, ಬೋರಡ್ಕ,ಬೇರ್ಯ ಸಂಪರ್ಕಿಸುವ ಕಾಲುಸೇತುವೆಯು ಶಿಥಿಲಾವಸ್ಥೆಗೆ ತಲುಪಿದ್ದು, ಮುರಿದು ಬೀಳಲು ತಯಾರಾಗಿದೆ. ಇಲ್ಲಿ ನೂತನ ಕಾಲುಸೇತುವೆ ನಿರ್ಮಿಸಿ ಕೊಡಲು ಜನತೆ ಬೇಡಿಕೆ ಮುಂದಿಟ್ಟಿದ್ದಾರೆ. ಸುಮಾರು ಎಪ್ಪತ್ತು ಮನೆಗಳು ಈ ಕಾಲು ಸೇತುವೆಯನ್ನು ಬಳಸುತ್ತಿದ್ದಾರೆ. ಸುಮಾರು ಮೂವತ್ತೈದು ವರುಷಗಳ ಹಿಂದೆ ನಿರ್ಮಾಣಗೊಂಡ ಕಾಲುಸೇತುವೆ ಇದಾಗಿದ್ದು, ಮಳೆಗಾಲದಲ್ಲಿ ಮುಳುಗಡೆಯಾಗುತ್ತದೆ ಮತ್ತು ಈ ಮಳೆಗಾಲದಲ್ಲಿ ಕೊಚ್ಚಿ...

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ಮಳೆಗಾಲದ ವಿಶೇಷ ಖರೀದಿ ಉತ್ಸವ ಮುಂಗಾರು ಮೇಳವನ್ನು ಘೋಷಿಸಿದೆ. ಈ ಮೇಳವು ಜೂನ್ 13ರಿಂದ ಜೂನ್ 22ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿದೆ. ಮೇಳದ ಅಂಗವಾಗಿ ಚಿನ್ನದ ಸರಗಳ ತಯಾರಿಕೆ ಶುಲ್ಕ ಕೇವಲ 8%ರಿಂದ, ಹಾಗೂ ಆಂಟಿಕ್ ಆಭರಣಗಳ ತಯಾರಿಕೆ ಶುಲ್ಕ 12%ರಿಂದ ಆರಂಭವಾಗುತ್ತದೆ. ಜೊತೆಗೆ...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:12-06-2026 ಶುಕ್ರವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 959196919701,ಮೇಷರಾಶಿ*,ಹಣಕಾಸಿನ ವಿಷಯಗಳಲ್ಲಿ ಬುದ್ಧಿವಂತಿಕೆಯಿಂದ.ನಿರ್ಧಾರಗಳನ್ನುತೆಗೆದುಕೊಳ್ಳಿ.ಕಚೇರಿಯಲ್ಲಿಅನಗತ್ಯವಾದವಿವಾದಗಳಿಂದದೂರವಿರಿ.ಅಧಿಕಖರ್ಚು ಮಾಡುವುದು ಉತ್ತಮವಲ್ಲ, ಸ್ನೇಹಿತರ ಸಹಾಯ ಪಡೆಯಿರಿ, ವೃಥಾನಿಂದನೆಗಳನ್ನುಎದುರಿಸಬೇಕಾಗಿ ಬರಬಹುದು,ಗಮನಿಸಿ:- ಇಂದು ನಿಮ್ಮನ್ನು ನೀವೇ ವಿಮರ್ಶಿಸಿಕೊಳ್ಳಿ,ಪರಿಹಾರ:-ದೇವರಮನೆಯಲ್ಲಿ ಶಂಖವನ್ನಿಟ್ಟು ಪೂಜಿಸಿ,  *02,ವೃಷಭರಾಶಿ*,ನಿಮ್ಮಮನಸ್ಸುಗೊಂದಲಕ್ಕೊಳಗಾಗಬಹುದು, ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ.ನಿಮಗೆಆಗದವರು ಕೆಲಸದ ಸ್ಥಳದಲ್ಲಿನಿಮ್ಮನ್ನು ಕೆಣಕುವಸಾಧ್ಯತೆಇದೆ.ಅವರೆಲ್ಲರನ್ನು ನಿಮ್ಮಬುದ್ಧಿಬಲದಿಂದ ದೂರ ಇಡಿ,ಗಮನಿಸಿ:-ಪ್ರಯಾಣದ ಸಮಯದಲ್ಲಿ ಜಾಗ್ರತೆ ಇರಲಿ.ಪರಿಹಾರ:-ಶನಿ ಮಂತ್ರವನ್ನು...
Loading posts...

All posts loaded

No more posts

error: Content is protected !!