- Friday
- August 14th, 2026
ಕೆವಿಜಿ ಪಾಲಿಟೆಕ್ನಿಕ್ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ ಯ ಹಿರಿಯ ವಿದ್ಯಾರ್ಥಿಗಳ ಸಂಘ ದಶಮಾನೋತ್ಸವ ಸಂಭ್ರಮದಲ್ಲಿರುವ ಸಮಾಜ ಸೇವಾ ಸಂಘಟನೆ ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ (ರಿ) ಸುಳ್ಯ ಸಾರತ್ಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕೆವಿಜಿ ಪಾಲಿಟೆಕ್ನಿಕ್, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಾಂಡಿಗದ್ದೆ ಇದರ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್...
ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಮತ್ತು ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿಗೆ ಮರಾಠಿ ಕವನಗಳು ಆಯ್ಕೆ ಆಗಿವೆ. ಅ. 9 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಟಿಯಲ್ಲಿ "ಜಗಾತ್ಲ ತೋರ್ಲ ದೇವ್ ಕೃಷ್ಣಾ" ಹಾಗೂ ಅ. 11 ರಂದು ಗೋಣಿಕೊಪ್ಪ ದಸರಾ ಬಹುಭಾಷಾ...
ಸುಳ್ಯದಲ್ಲಿ ಸ್ಥಾಪಿತಗೊಂಡಂತಹ ದುಲ್ಫುಕಾರ್ ಧಫ್ ಅಸೋಸಿಯೇಷನ್(ರಿ.) ಹಲವಾರು ಧಾರ್ಮಿಕ, ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಕಳೆದ ಕೆಲ ವರ್ಷಗಳಿಂದ ಸ್ಥಗಿತ ಗೊಂಡಿದ್ದ ಸಂಘದ ಚಟುವಟಿಕೆಗಳನ್ನು ಮತ್ತೆ ಸಕ್ರಿಯಗೊಳಿಸಲು ಸಂಘವನ್ನು ಪುನರ್ ರಚಿಸಲಾಗಿದೆ. ಸಂಘದ ಮಾಜಿ ಅಧ್ಯಕ್ಷರಾದ ಹನಿಫ್ ಬಿ. ಎಂ. ಇವರ ಅಧ್ಯಕ್ಷತೆಯಲ್ಲಿ ಸುಳ್ಯದ ಅನ್ಸಾರ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಗೌರವಾನ್ವಿತ ಬೃಹತ್ ಕೈಗಾರಿಕೆ ಉಕ್ಕು ಹಾಗೂ ಗಣಿ ಸಚಿವರಾದ ಹೆಚ್. ಡಿ . ಕುಮಾರಸ್ವಾಮಿಯವರನ್ನು ಅಸಹನೀಯ ಪದ ಬಳಕೆ ಬಳಸಿ ಅಗೌರವಿಸಿರುವುದನ್ನು ಸುಳ್ಯ ತಾಲೂಕು ಜನತದಳವು ಖಂಡಿಸುತ್ತದೆ. ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿ ಇದ್ದುಕೊಂಡು ದುರುದ್ದೇಶದಿಂದ ಕೇಂದ್ರ ಸಚಿವರನ್ನು ಅವಮಾನಗೊಳಿಸಿರುವ ಲೋಕಾಯುಕ್ತ ಎ.ಡಿ.ಜಿ.ಪಿ. ಚಂದ್ರಶೇಖರ್ ಇವರ ವಿರುದ್ಧ...
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ನಡೆಯುತ್ತಿರುವ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ 14 ರ ವಯೋಮಾನದ ಅಥ್ಲೆಟಿಕ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಅವನಿ ಎಂ.ಎಸ್.ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಶ್ರೀಮತಿ ರೇಷ್ಮಾ ಮತ್ತು...
ಮಾಣಿ ಮೈಸೂರು ಹೆದ್ದಾರಿಯ ಆನೆಗುಂಡಿ ಬಳಿ ಬೃಹತ್ ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುಳ್ಯ 33ಕೆ.ವಿ. ವಿದ್ಯುತ್ ಲೈನ್ ಕಂಬಕ್ಕೆ ಹಾನಿಯಾಗಿದ್ದು ಸಂಪರ್ಕ ಕಡಿತಗೊಂಡಿದೆ. ಸುಳ್ಯಕ್ಕೆ ವಿದ್ಯುತ್ ಸಂಪರ್ಕ ವಿಳಂಬವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸುಳ್ಯ ಸರಕಾರಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದ ಕೈದಿಯೊರ್ವ ಪರಾರಿಯಾದ ಘಟನೆ ಇದೀಗ ವರದಿಯಾಗಿದೆ. ಪೋಲಿಸ್ ಅಧಿಕಾರಿಗಳು ಕೈದಿ ಓರ್ವನನ್ನು ಆರೋಗ್ಯ ತಪಾಸಣೆ ಮಾಡಿಸಲು ಆಸ್ಪತ್ರೆಗೆ ಇಬ್ಬರು ಪೋಲಿಸರು ಕರೆ ತಂದಿದ್ದು ಈ ವೇಳೆ ಓರ್ವ ಪೋಲಿಸ್ ಚೀಟಿ ಮಾಡಿಸುವ ಸಂದರ್ಭದಲ್ಲಿ ಕೈದಿ ತನ್ನ ಕೈಯಲ್ಲಿ ಇದ್ದ ಕೋಳದೊಂದಿಗೆ ಎಸ್ಕೆಪ್ ಆಗಿದ್ದು ಇದೀಗ ಪೋಲಿಸ್ ಅಧಿಕಾರಿಗಳು ಹುಡುಕಾಟ...
ಉಬರಡ್ಕ ಮಿತ್ತೂರು ಗ್ರಾಮದ ಮದಕ ರಮೇಶ್ ನಾಯಕ್ (57) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ನಿಧನರಾದರು. ಕೆಲ ವರ್ಷಗಳ ಹಿಂದೆ ವಿದ್ಯುತ್ ಗುತ್ತಿಗೆದಾರರ ಜತೆ ಲೈನ್ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ ಶಶಿಕಲಾ, ತಾಯಿ ವಿಮಲಾ, ಸಹೋದರರಾದ ಉಮೇಶ್ ನಾಯಕ್, ದಿವಾಕರ ನಾಯಕ್, ಸಹೋದರಿ ಸತ್ಯವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಎಸ್ಎಸ್ ಕಾಲೇಜಿನ ಸಾಂಸ್ಕೃತಿಕ ತಂಡ ಯುವದಸರಕ್ಕೆ ಆಯ್ಕೆಯಾಗಿದೆ.. ದಕ್ಷಿಣ ಕನ್ನಡದ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ಈ ತಂಡ ತೀರ್ಪುಗಾರರ ಮೆಚ್ಚುಗೆ ಪಡೆದು ಆಯ್ಕೆಯಾಗಿದೆ.. ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ ಟಿ ಅವರ ಮಾರ್ಗದರ್ಶನದಲ್ಲಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಡಾ. ವಿನ್ಯಾಸ್...
Loading posts...
All posts loaded
No more posts
