ಅನ್ಸಾರಿಯಾ ನೂತನ ಗ್ರಂಥಾಲಯಕ್ಕೆ ಪ್ರಭಾಕರ ಶಿಶಿಲ ರಿಂದ ಪುಸ್ತಕ ಕೊಡುಗೆ

ವಿದ್ಯಾಸಂಸ್ಥೆಗಳಲ್ಲಿ ಪುಸ್ತಕ ಒದಲು ಸಮಯ ಮೀಸಲಿಡಬೇಕು: ಡಾ.ಶಿಶಿಲ ತಾಲೂಕಿನ ಧಾರ್ಮಿಕ ಮತ್ತು ಲೌಕಿಕ ಸಮನ್ವಯ ಶಿಕ್ಷಣವನ್ನು ಒಂದೇ ಕ್ಯಾಂಪಸ್ ನಲ್ಲಿ ನೀಡುತ್ತಿರುವ ಅನ್ಸಾರಿಯಾ ಎಜುಕೇಷನ್ ಸೆಂಟರ್ ಇದರ ಅಧೀನದ ದಅವಾ ಕಾಲೇಜಿನಲ್ಲಿ ನೂತನ ಗ್ರಂಥಾಲಯ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ.ಇದಕ್ಕೆ ಬೇಕಾದ ಸುಮಾರು 50ಕ್ಕಿಂತ ಹೆಚ್ಚು ಪುಸ್ತಕಗಳನ್ನು ಹಿರಿಯ ಲೇಖಕರು, ವಿಶ್ರಾಂತ ಪ್ರಾಂಶುಪಾಲರಾದ ಡಾ| ಪ್ರಭಾಕರ್ ಶಿಶಿಲ ತಾವು...

ದೇವಚಳ್ಳ ಶಾಲಾ ಶತಮಾನೋತ್ಸವ ಸಮಿತಿಯ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆ ಭೇಟಿ – ಮನವಿ ಸಲ್ಲಿಕೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇದರ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ನೂತನವಾಗಿ ನಿರ್ಮಿಸಲ್ಪಡುವ ರಂಗಮಂದಿರ ಸಭಾಭವನ ಹಾಗೂ ಕೊಠಡಿಗಳ ನಿರ್ಮಾಣಕ್ಕಾಗಿ ಸಹಾಯಧನವನ್ನ ಯಾಚಿಸುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ. ವೀರೇಂದ್ರ ಹೆಗ್ಗಡೆ ಇವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ತೀರ್ಥರಾಮ ಅಂಬೆಕಲ್ಲು, ಕಾರ್ಯದರ್ಶಿಗಳು ಹಾಗೂ...
Ad Widget

ಕಲ್ಮಡ್ಕ : ಅಸೌಖ್ಯದಿಂದ ಯುವಕ ಮೃತ್ಯು

ಕಲ್ಮಡ್ಕ ಗ್ರಾಮದ ಕಾಪಡ್ಕ ನಿವಾಸಿ, ಎಣ್ಮೂರಿನ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಧನರಾಜ್‌ (32)ಎಂಬ ಯುವಕ ತೀವ್ರ ಅಸೌಖ್ಯದಿಂದ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಸೆ.30 ರಂದು ನಡೆದಿದೆ. ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ಸುಳ್ಯಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಕಸಾಪ ಹಾಗೂ ತಾಲೂಕು ಆಡಳಿತದಿಂದ ಭವ್ಯ ಸ್ವಾಗತ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ, ಮತ್ತು ಸುಳ್ಯ ಹೋಬಳಿ ಘಟಕ ಹಾಗೂ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಅಂಗವಾಗಿ ಸುಳ್ಯಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಕ್ಕೆ ಭವ್ಯ ಸ್ವಾಗತ ನೀಡಲಾಯಿತು. ತಹಶೀಲ್ದಾರ್ ಅರವಿಂದ್ ಕೆ. ಎಂ., ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್.,ಕ್ಷೇತ್ರ...

ಸೋಣಂಗೇರಿ : ಕಾಣೆಯಾದ ಬಸ್ ನಿಲ್ದಾಣ – ಇನ್ನೆಷ್ಟೂ ದಿನ ಪ್ರಯಾಣಿಕರು ಬಿಸಿಲು, ಮಳೆಯಲ್ಲಿ ನಿಲ್ಲಬೇಕು ಜನಪ್ರತಿನಿಧಿಗಳೇ ?

ಜಾಲ್ಸೂರು ಪಂಚಾಯಿತ್ ವತಿಯಿಂದ ಸೋಣಂಗೇರಿಯಲ್ಲಿ ನಿರ್ಮಿಸಿದ್ದ ಬಸ್ ನಿಲ್ದಾಣವನ್ನು ರಸ್ತೆ ಅಗಲೀಕರಣ ವೇಳೆ ತೆರವುಗೊಳಿಸಲಾಗಿತ್ತು. ರಸ್ತೆ ಕಾಮಗಾರಿ ಸಂಪೂರ್ಣ ಮುಗಿದರೂ ಬಸ್ ನಿಲ್ದಾಣಕ್ಕೆ ಮಾತ್ರ ನೆಲೆ ಸಿಕ್ಕಿಲ್ಲ. ಈ ರಸ್ತೆ ಪ್ರಮುಖವಾಗಿ ಸುಳ್ಯ, ಬೆಳ್ಳಾರೆ, ಸುಬ್ರಹ್ಮಣ್ಯ, ಜಾಲ್ಸೂರು ಮುಂತಾದ ಗ್ರಾಮ ಮತ್ತು ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುತ್ತದೆ. ನಿತ್ಯ ನೂರಾರು ವಿದ್ಯಾರ್ಥಿಗಳು,ಪ್ರಯಾಣಿಕರು ಸಂಚರಿಸುವ ಸ್ಥಳ ಇದಾಗಿದ್ದು, ಬಸ್...

ದೇವಚಳ್ಳ ಯುವಕ ಮಂಡಲ (ರಿ.) ಕಂದ್ರಪ್ಪಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಉದಯಕುಮಾರ್ ಮುಂಡೋಡಿ, ಕಾರ್ಯದರ್ಶಿಯಾಗಿ ಪ್ರೀತಮ್ ಮುಂಡೋಡಿ, ಕೋಶಾಧಿಕಾರಿ ಪುನೀತ್ ರವಿ ಹಿರಿಯಡ್ಕ

ದೇವಚಳ್ಳ ಯುವಕ ಮಂಡಲ (ರಿ.)ಕಂದ್ರಪ್ಪಾಡಿ ಇದರ ಮಹಾಸಭೆಯು ವಿನಯಕುಮಾರ್ ಮುಳುಗಾಡು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಸೆ.29 ರಂದು ಕಂದ್ರಪ್ಪಾಡಿ ಶಾಲೆಯಲ್ಲಿ ನಡೆಯಿತು. ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ಉದಯಕುಮಾರ್ ಮುಂಡೋಡಿ, ಕಾರ್ಯದರ್ಶಿಯಾಗಿ ಪ್ರೀತಮ್ ಮುಂಡೋಡಿ, ಗೌರವಾಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು ಉಪಾಧ್ಯಕ್ಷರಾಗಿ ಓಂ ಪ್ರಕಾಶ್ ಮುಂಡೋಡಿ, ಜತೆ ಕಾರ್ಯದರ್ಶಿಯಾಗಿ ವಿಜಯ್...

ಬೈಕ್ ಮೇಲೆ ಹಾರಿದ ಕಡವೆ – ಸವಾರರಿಗೆ ಗಾಯ

ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಎಂಬವರು ಮನೆಯಿಂದ ಪಂಜ ಕಡೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಡವೆಯೊಂದು ಜಿಗಿದ ಪರಿಣಾಮ ಬಿದ್ದು ಗಾಯಗೊಂಡ ಘಟನೆ ಕಳೆದ ರಾತ್ರಿ ನಡೆದಿದೆ. ಗುತ್ತಿಗಾರು - ಪಂಜ ರಸ್ತೆಯ ಜಳಕದಹೊಳೆ ಎಂಬಲ್ಲಿ ಘಟನೆ ನಡೆದಿದ್ದು ಅವರ ಕೈ,ಕಾಲು, ಭುಜದ ಭಾಗಕ್ಕೆ ತೀವ್ರ ಗಾಯವಾಗಿದ್ದು ಕಡಬದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಂಜ ಅರಣ್ಯ...

ದೇವ ಬೂತ್ ಸಮಿತಿಯಿಂದ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ವೀಕ್ಷಣೆ ಹಾಗೂ ಸದಸ್ಯತ್ವ ಅಭಿಯಾನ

ಬಿಜೆಪಿ ದೇವ ಬೂತ್ ಸಮಿತಿ ವತಿಯಿಂದ ಅಡ್ಡನಪಾರೆ ನಿವಾಸಿ ವಸಂತ ಬೊಳ್ಳಾಜೆ ಅವರ ಮನೆಯಲ್ಲಿ  ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ವೀಕ್ಷಣೆ ಹಾಗೂ ಸದಸ್ಯತ್ವ ಅಭಿಯಾನ, ಗಿಡ ನೆಡುವ ಕಾರ್ಯಕ್ರಮ ಸೆ.29 ರಂದು  ನಡೆಯಿತು.ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಲಕ್ಷ್ಮೀಶ ಅಡ್ಡನಪಾರೆ, ಕಾರ್ಯದರ್ಶಿ ಮುಕುಂದ ಹಿರಿಯಡ್ಕ, ಗ್ರಾ.ಪಂ.ಮಾಜಿ ಅಧ್ಯಕ್ಷ ದಿವಾಕರ ಮುಂಡೋಡಿ,  ಗ್ರಾ.ಪಂ.ಸದಸ್ಯ ರಮೇಶ್...

ಹರಿಪ್ರಸಾದ್ ಕೆದ್ಕಾರ್ ವಿದೇಶ ಪ್ರಯಾಣ

ಅಜ್ಜಾವರ ಗ್ರಾಮದ ಮೇನಾಲ ಕೆದ್ಕಾರ್ ದಿ.ಪದ್ಮಾವತಿ ಮತ್ತು ದಿ.ಲಿಂಗಪ್ಪ ಗೌಡ ಇವರ ಪುತ್ರ ಹರಿಪ್ರಸಾದ್ ಕೆದ್ಕಾರ್ ಇವರು ಸೆಪ್ಟೆಂಬರ್ 30ರಂದು ಉದ್ಯೋಗ ನಿಮಿತ್ತ ಜಪಾನ್ ಗೆ ವಿದೇಶ ಪ್ರಯಾಣ ಕೈಗೊಳ್ಳಲಿದ್ದಾರೆ. ಇವರ ಪತ್ನಿ ಶ್ರೀಮತಿ ವಿದ್ಯಾ ಗೃಹಿಣಿ ಯಾಗಿದ್ದು ಪುತ್ರ ಮಾ|ಅಥರ್ವ 1ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.

ಅಜ್ಜಾವರ : ಚೈತ್ರ ಯುವತಿ ಮಂಡಲದ ಅಧ್ಯಕ್ಷರಾಗಿ ಶಶ್ಮಿ ಭಟ್ ಪುನರಾಯ್ಕೆ – ಕಾರ್ಯದರ್ಶಿಯಾಗಿ ಹರ್ಷಿತಾ ಅಜ್ಜಾವರ – ಖಜಾಂಜಿಯಾಗಿ ಲಕ್ಷ್ಮೀ ಪಲ್ಲತಡ್ಕ

ಚೈತ್ರ ಯುವತಿ ಮಂಡಲ ಅಜ್ಜಾವರ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ಶಶ್ಮಿ ಭಟ್ ಹಂಚಿನ ಮನೆ ಮುಂದಿನ 2 ವರ್ಷ ಗಳ ಅವಧಿಗೆ ಪುನರ್ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಶ್ರೀಮತಿ ಮಾಲತಿ ಸೂರ್ಯ,ಶ್ರೀಮತಿ ಗೀತಾoಜಲಿ ಗುರುರಾಜ್,ಕಾರ್ಯದರ್ಶಿಯಾಗಿ ಕು. ಹರ್ಷಿತಾ ಅಜ್ಜಾವರ, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಉಷಾ ನವೀನ್, ಖಜಾಂಜಿಯಾಗಿ ಕು.ಲಕ್ಷ್ಮೀ ಪಲ್ಲತಡ್ಕ,ಗೌರವ ಸಲಹೆಗಾರರಾಗಿ ಶ್ರೀಮತಿ ಜಯಲಕ್ಷ್ಮೀ...
Loading posts...

All posts loaded

No more posts

error: Content is protected !!